ಅರಣ್ಯ ಭೂಮಿಯಲ್ಲಿ ಕೃಷಿ ಮಾಡಲು ಅಸ್ತು; 7ಸಾವಿರ ರೈತರಿಗೆ ಅರಣ್ಯ ಭೂಮಿಯಲ್ಲಿ ಕೃಷಿ ಮಾಡಲು ಅವಕಾಶ

ಕಳೆದ 20 ರಿಂದ 30ವರ್ಷಗಳಿಂದ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡಿ ಜೀವನ ನಡೆಸುತ್ತಿದ್ದವರಿಗೆ ಅರಣ್ಯ ಭೂಮಿ ಅಕ್ರಮ ಸಾಗುವಳಿ ತೆರವಿನ ಕ್ರಮ ನುಂಗಲಾರದ ತುತ್ತಾಗಿ ಪರಿಣಮಿಸಿತ್ತು, ಹೌದು ಇಷ್ಟು ವರ್ಷಗಳ ಕಾಲ ಭೂಮಿ ನಂಬಿ ಜೀವನ ನಡೆಸುತ್ತ ಬಂದಿದ್ದ ರೈತರು ಮುಂದೇನು ಎನ್ನುವ ಚಿಂತೆಯಲ್ಲಿ ಕಾಲ ನೂಕುವಂತಾಗಿತ್ತು. ಮೊದಲೆಲ್ಲ ಕೃಷಿ ಮಾಡುವಷ್ಟು ಜಮೀನು ಇಲ್ಲದ್ದರಿಂದ ಕುಟುಂಬದ ಜೀವನ ನಿರ್ವಹಣೆಗೆ ಅನಿವಾರ್ಯವಾಗಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿ ಹಲವಾರು ರೈತರು ಅನೇಕ ವರ್ಷಗಳಿಂದ ಅಂತಹ ಪ್ರದೇಶಗಳಲ್ಲಿ ಸಾಗುವಳಿ ಮಾಡುತ್ತ…

Read More

ಮಹಿಳೆಯರಿಗೆ ಸಿಗಲಿದೆ 25 ಲಕ್ಷದವರೆಗೆ ಸಹಾಯಧನ; ಭೂ ಒಡೆತನ ಯೋಜನೆಯಡಿಯಲ್ಲಿ ಸಿಗಲಿದೆ ಹಣ

ಜೀವನದಲ್ಲಿ ಒಬ್ಬೊಬ್ಬರಿಗೆ ಒಂದೊಂದು ರೀತಿ ಆಸೆ ಕನಸು ಇರುತ್ತೆ ಆದ್ರೆ ಅದರಲ್ಲಿ ಬಹುತೇಕರಿಗೆ ತಮ್ಮದೇ ಆದ ಸ್ವಂತ ಆಸ್ತಿ ಮನೆ ಜಮೀನು ಹೊಂದಿರಬೇಕು ಎನ್ನುವ ಕನಸು ಇದ್ದೆ ಇರುತ್ತೆ. ಆದರೆ ಅದನ್ನು ಈಡೇರಿಸಿಕೊಳ್ಳುವುದಕ್ಕೆ ಬೇಕಾಗಿರುವ ಏಕೈಕ ಔಷಧ ಅಂದರೆ ಹಣ. ಹಿರಿಯರೇ ಹೇಳಿರುವ ಆಗೇ ಕಾಸಿದ್ರೆ ಕೈಲಾಸ ಎನ್ನುವಂತೆ ಹಣ ಇಲ್ಲದೆ ಯಾವುದು ಸಾಧ್ಯ ಆಗುವುದಿಲ್ಲ. ಹಾಗಾಗಿ ಸ್ವಂತ ಜಮೀನಿನ ಕನಸು ಹಲವರಿಗೆ ಕನಸಾಗಿ ಉಳಿದುಬಿಡುತ್ತದೆ. ಆದ್ರೆ ಇನ್ನು ಮುಂದೆ ಇದಕ್ಕಾಗಿ ಚಿಂತೆ ಮಾಡುವ ಅಗತ್ಯವಿಲ್ಲ. ಸ್ವಂತ…

Read More

ಇನ್ಮುಂದೆ ಭೂ ದಾಖಲೆಗಳು ಆಗಲಿವೆ ಡಿಜಿಟಲೀಕರಣ; ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ಯೋಜನೆ ಜಾರಿ

ರೈತರಿಗೆ ತಲೆ ನೋವು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಇದರಿಂದ ಸರ್ಕಾರ ಹಾಗೂ ರೈತರ ಸಮಯ ಹಣ ಎರಡು ಕೂಡ ಉಳಿತಾಯವಾಗಲಿದೆ. ಹೌದು ಸಾರ್ವಜನಿಕರಿಗೆ ತಮ್ಮ ಜಮೀನುಗಳ ದಾಖಲೆಗಳು ಯಾವುದೇ ಸಮಸ್ಯೆಗಳಿಲ್ಲದೆ ಸಿಗುವಂತೆ ಮಾಡಲು ರೆಕಾರ್ಡ್ ರೂಂಗಳಲ್ಲಿರುವ ಎಲ್ಲ ದಾಖಲೆಗಳನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲು ಅಭಿಯಾನ ಆರಂಭಿಸಲಾಗುವುದು ಅಂತ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರೆಕಾರ್ಡ್ ರೂಂ ನಲ್ಲಿರುವ ಹಳೆಯ ದಾಖಲೆಗಳು ಶಿಥಿಲಾವಸ್ತೆಯಲ್ಲಿವೆ. ಕೆಲವು…

Read More