ದೀಪಾವಳಿಯ ನಂತರ ಈ 4 ರಾಶಿಯವರಿಗೆ ರಾಜಯೋಗ; ಇದರಲ್ಲಿ ನಿಮ್ಮ ರಾಶಿಯು ಇದೆಯಾ ಅಂತ ನೋಡಿಕೊಳ್ಳಿ.

ದೀಪಾವಳಿಯ ನಂತರ ಐದು ರಾಶಿಯ ಜನರಿಗೆ ಹಲವು ನೂರು ವರ್ಷಗಳ ನಂತರ ರಾಜಯೋಗ ಕೂಡಿಬಂದಿದೆ. ಹಾಗಾದರೆ ಈ ರಾಶಿಗಳು ಯಾವವು? ಯಾವ ಯಾವ ರಾಶಿಗಳಿಗೆ ರಾಜಯೋಗ ಇದೆ ಅನ್ನೋದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಐದು ರಾಶಿಯವರಿಗೆ ಗಜಕೇಸರಿ ಯೋಗ ಕೂಡಿಬಂದಿದೆ ನಮ್ಮ ಜ್ಯೋತಿಷ್ಯ ಶಾಸ್ತ್ರದಲ್ಲಿ ಗಜಕೇಸರಿ ಯೋಗ ಅಂದರೆ ಅದಕ್ಕಿಂತ ಹೆಚ್ಚಿನ ದೊಡ್ಡ ಯೋಗ ಯಾವುದೂ ಇಲ್ಲ ಈ ಯೋಗದಲ್ಲಿ ಆರ್ಥಿಕ ಲಾಭ ಹಾಗೂ ಕೀರ್ತಿ ಯಶಸ್ಸು ದೊರೆಯುತ್ತದೆ….

Read More

ಇನ್ನುಂದೆ ಪ್ರತಿ ತಿಂಗಳು ಯಾವ ದಿನ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತೆ ಗೊತ್ತಾ? ಪ್ರಕ್ರಿಯೆಯನ್ನ ಸುವ್ಯಸ್ಥಿತಗೊಳಿಸೋದಾಗಿ ಹೇಳಿದ ಸಚಿವೆ

ಮನೆಯ ಯಜಮಾನಿಯರಿಗೆ ಮಾಸಿಕ 2000 ರೂ.ಗಳನ್ನು ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ(Gruha Lakshmi Scheme) ಶೇ.ನೂರರಷ್ಟು ಯಶಸ್ವಿಯಾಗಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. ಪ್ರತಿ ಕುಟುಂಬದ ಯಜಮಾನಿಗೆ ಧನಸಹಾಯ ನೀಡುವ ಈ ಗೃಹಲಕ್ಷ್ಮಿ ಯೋಜನೆ ಆರಂಭವಾದ ಸೆಪ್ಟಂಬರ್ ತಿಂಗಳಿನಿಂದ ಇದುವರೆಗೂ ನೊಂದಣಿ ಮಾಡಿಕೊಂಡಿರುವ 1.2 ಕೋಟಿ ಗೃಹಿಣಿಯರ ಪೈಕಿ 26 ಲಕ್ಷ ಯಜಮಾನಿಯರಿಗೆ ಹಣ ತಲುಪಿಲ್ಲ. ಆಗಸ್ಟ್ 30 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಈ…

Read More

ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ದೀಪಾವಳಿಗೆ ಬಂಪರ್ ಲಾಟರಿ 4000 ರೂಪಾಯಿ, ಹಾಗಾದ್ರೆ ಈ ಹಣ ಯಾರಿಗೆಲ್ಲಾ ಬರುತ್ತದೆ?

ಹೌದು ಸ್ನೇಹಿತರೆ, ಗೃಹಲಕ್ಷ್ಮಿ ಯೋಜನೆಯ(Gruha Lakshmi Scheme) ಅಡಿಯಲ್ಲಿ ಮಹಿಳೆಯರಿಗೆ ಅಂತ 4000 ವನ್ನು ಕೊಡಲಾಗುತ್ತಿದೆ ಎಂದು ಕೇಳಿ ಬರುತ್ತಿದೆ. ಮೊನ್ನೆ ನಡೆದ ವಿಧಾನ ಸಭೆಯ ಚರ್ಚೆಯಲ್ಲೂ ಕೂಡ ಈ ಸುದ್ದಿ ಬಂದಿದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಅಧಿಕಾರಿಗಳ ಬಳಿ ಚರ್ಚಿಸಿದ್ದಾರೆ ಹಾಗಾದರೆ ಈ ನಾಲ್ಕು ಸಾವಿರ ಹಣ ಎಲ್ಲಿಂದ ಬರುತ್ತೆ ಇದು ಯಾರಿಗೆ ಸಲ್ಲುತ್ತದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಅಷ್ಟೇ ಅಲ್ಲದೆ…

Read More

ಗೃಹಲಕ್ಷ್ಮಿ ಯೋಜನೆಯ 2ನೇ ಕಂತಿನ ಹಣ ಸದ್ಯಕ್ಕೆ ಬರಲ್ಲ!;ಯೋಜನೆಗೆ ಹಣ ಬಿಡುಗಡೆ ಆಗಿಲ್ಲ, ಹಣ ಬರಲ್ಲ?

ಗೃಹಲಕ್ಷ್ಮಿ ಯೋಜನೆ(Gruhalakshmi Yojana) ಸರ್ಕಾರ ಜಾರಿಗೆ ತಂದ ಬಳಿಕ ಲಕ್ಷಾಂತರ ಜನರ ಖಾತೆಗೆ 2,000 ಜಮಾ ಆಗಿದೆ. ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ ಕೋಟ್ಯಾಂತರ ಅರ್ಜಿ ಸಲ್ಲಿಕೆ ಆಗಿತ್ತು. ಅದರಲ್ಲಿ ಸುಮಾರು 70% ನಷ್ಟು ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಆಗಿದೆ. ಆದರೆ ಸುಮಾರು 30% ಮಹಿಳೆಯರ ಖಾತೆಗೆ ಇನ್ನೂ ಮೊದಲ ಕಂತಿನ ಹಣ ವರ್ಗಾವಣೆ ಆಗಿಲ್ಲ. ಇದಕ್ಕೆ ಸರ್ಕಾರ ಈಗಾಗ್ಲೇ ಸ್ಪಷ್ಟನೆಯನ್ನು ಸಹ ನೀಡಿದೆ. ಹಳೆಯ ರೇಷನ್ ಕಾರ್ಡ್ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ಸರ್ಕಾರದ ಮಹತ್ವದ…

Read More

ಮಹಿಳೆಯರಿಗೆ ಗುಡ್ ನ್ಯೂಸ್; ಕೇಂದ್ರ ಸರ್ಕಾರದಿಂದ 3 ಲಕ್ಷ ಸಾಲ ಕೊಡಲಾಗುತ್ತದೆ, ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ನೋಡೋಣ.

Udyogini Scheme: ಮಹಿಳೆಯರಿಗಾಗಿ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯಂತೆ ಸರ್ಕಾರ ಇದೊಂದು ಹೊಸ ಯೋಜನೆಯನ್ನು ರೂಪಿಸಿದೆ. ಮಹಿಳೆಯರಿಗೆ ಪ್ರತಿ ತಿಂಗಳ ಎರಡು ಸಾವಿರ ರೂಪಾಯಿಯನ್ನು ಕೊಡುವುದಲ್ಲದೆ ಅವರ ಉದ್ಯೋಗಕ್ಕಾಗಿ ಮಹಿಳಾ ಸಬಲೀಕರಣಕ್ಕಾಗಿ ಕಡಿಮೆ ಬಡ್ಡಿ ದರದಲ್ಲಿ ಮೂರು ಲಕ್ಷ ರೂಪಾಯಿ ಸಾಲವನ್ನು ಒದಗಿಸುತ್ತಿದೆ. ಈ ಮಹಿಳಾ ಉದ್ಯೋಗಿನಿ ಯೋಜನೆಯೆಲ್ಲಿ ಮಹಿಳೆಯರು ಸ್ವ ಉದ್ಯೋಗವನ್ನು ಪ್ರಾರಂಭಿಸಬಹುದಾಗಿದೆ. ಮಿತಿಗೆ ತಕ್ಕಂತೆ ಗರಿಷ್ಠ ಮೂರು ಲಕ್ಷ ರೂಪಾಯಿಯವರೆಗೆ ಸಾಲವನ್ನು ಒದಗಿಸಲಾಗುತ್ತದೆ. ಹಾಗಾದ್ರೆ ಈ ಯೋಚನೆಗೆ ಅರ್ಜಿ ಸಲ್ಲಿಸುವುದು ಹೇಗೆ ಇದರ ಬಗ್ಗೆ ಸಂಪೂರ್ಣ…

Read More

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್; ಬಿಡುಗಡೆಗೆ ಸಿದ್ಧವಾಗಿದೆ 2ನೇ ಕಂತಿನ ಹಣ

ರಾಜ್ಯದಲ್ಲಿ ಸರ್ಕಾರ ಚುನಾವಣೆಗೂ ಮುನ್ನ ಘೋಷಿಸಿದಂತೆ ಯುವನಿಧಿ ಯೋಜನೆ ಬಿಟ್ಟು ಉಳಿದ ನಾಲ್ಕು ಯೋಜನೆಗಳನ್ನ ಜಾರಿಗೆ ತಂದಿದೆ. ಅದರಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನಗೆ ಕೂಡ ಜಾರಿ ಮಾಡಿ ಮೊದಲ ಕಂತಿನ ಹಣವನ್ನು ನೀಡಲಾಗಿದೆ. ಹೌದು ಕಾಂಗ್ರೆಸ್ ಸರಕಾರದ ಮುಖ್ಯ ಯೋಜನೆಯಲ್ಲಿ ಗೃಹಲಕ್ಷ್ಮಿ ಯೋಜನೆಯು ಒಂದಾಗಿದ್ದು ಈಗಾಗಲೇ ಈ ಯೋಜನೆಯ ಮೂಲಕ ಮಹಿಳೆಯರ ಖಾತೆಗೆ ಎರಡು ಸಾವಿರ ರೂಪಾಯಿ ಹಣ…

Read More

ದರ್ಶನ್ ಜೊತೆಗೆ ಮನಸ್ತಾಪ ಇರೋದನ್ನ ಒಪ್ಪಿಕೊಂಡ ಧ್ರುವ ಸರ್ಜಾ; ಮಾತನಾಡಿ ಬಗೆಹರಿಸಿಕೊಳ್ಳೋಕೆ ನೋಡ್ತೀನಿ

ಸ್ನೇಹಿತರೆ ಮೊನ್ನೆ ನಡೆದ ಕರ್ನಾಟಕ ಬಂದ್ ದಿನದಿಂದ ಚಂದನವನದಲ್ಲಿ ಅಂತೇ ಕಂತೆ ಸುದ್ದಿಗಳು ಹರಿದಾಡುತ್ತಿವೆ. ದರ್ಶನ್ ಮತ್ತು ದ್ರುವ ನಡುವೆ ಯಾವುದು ಸರಿ ಇಲ್ಲ ಇಬ್ಬರ ಮಧ್ಯೆ ಗಲಾಟೆಗಳಿದೆ ಅಂದ್ರೆ ಮನಸ್ತಾಪ ಇದೆ ಹೀಗಾಗಿಯೇ ಇಬ್ಬರು ಮಾತನಾಡಿಲ್ಲ ಅಂತ ಸಾಕಷ್ಟು ಹಸಿ ಬಿಸಿ ಚರ್ಚೆಯಾಗುತ್ತಿದೆ. ಹೌದು ನಿಮ್ಮೆಲ್ಲರಿಗೂ ಗೊತ್ತಿರುವಂತೆ ಸೆಪ್ಟೆಂಬರ್‌ 29 ರಂದು ನಡೆದ ಕಾವೇರಿ ಪ್ರತಿಭಟನೆಯಲ್ಲಿ ಚಿತ್ರರಂಗದ ಹಲವಾರು ಗಣ್ಯರು ಭಾಗವಹಿಸಿದ್ದರು. ತಮಿಳು ನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ಬಂದ್‌ಗೆ ವಿವಿಧ ಸಂಘಟನೆಗಳು…

Read More

ಲಕ್ಷ, ಲಕ್ಷ ಸಾಲ ಮಾಡಿ ಹೆಂಡತಿಯನ್ನು ಓದಿಸಿದ ಗಂಡ; ಗಂಡನಿಗೆ ಗುಡ್ ಬೈ ಹೇಳಿ ಲವರ್ ಜೊತೆ ಎಸ್ಕೇಪ್

ಪ್ರೀತಿ ಮಾಯೆ ಹುಷಾರು ಬಂಡಲ್ ಮಾರೋ ಬಜಾರು ಅಂತಾರೆ ಅದು ನಿಜಕ್ಕೂ ಕೆಲವೊಬ್ಬರ ಜೀವನದಲ್ಲಿ ಅಕ್ಷರಷಾ ಸತ್ಯ ಅನ್ಸುತ್ತೆ. ಸುಂದರ ಕುಟುಂಬ ಪತ್ನಿಯನ್ನ ಇಷ್ಟಗಳಿಗೆ ಇಲ್ಲ ಎನ್ನದ ಪತಿ ಪತ್ನಿಯ ಇಷ್ಟದಂತೆ ನರ್ಸಿಂಗ್ ಸೇರಿಸಿ ಚೆನ್ನಾಗಿ ಓದಿಸುತ್ತಿದ್ದ, ಆದ್ರೆ ಮಡದಿ ಮಾಡಿದ್ದು ಮಾತ್ರ ಅಂತಿಥಾ ಕೆಲಸ ಅಲ್ಲ. ತನ್ನ ಆಸೆಯನ್ನ ಪತಿ ನೆರವೇರಿಸುತ್ತಿದ್ದಾನೆ, ಅದಕ್ಕೆ ಎಷ್ಟು ತ್ಯಾಗ ಮಾಡಿದ್ದಾನೆ, ಇಷ್ಟೆಲ್ಲ ಹೊಂದುಕೊಂಡು ವಿದ್ಯಾಭ್ಯಾಸಕ್ಕೆ ಬೇಕಾಗಿರೋದು ಖರ್ಚು ನೋಡಿಕೊಳ್ಳುತ್ತಿದ್ದಾನೆ ಅನ್ನೋ ಸಣ್ಣ ಕೃತಜ್ಞತೆ ಭಾವವು ಇಲ್ಲದೆ, ಅಂತ ಪತಿಗೆ…

Read More

ಗೃಹಲಕ್ಷ್ಮೀ ಯೋಜನೆಯ ಹಣ ಇನ್ನು ಬಂದಿಲ್ವಾ? ಚಿಂತೆ ಬಿಡಿ; 2ನೇ ಕಂತಿನ ಹಣ ಯಾವಾಗ ಬರುತ್ತೆ? ಇಷ್ಟು ಕೆಲಸ ಮಾಡಿ ಸಾಕು ಹಣ ಬರೋದು ಕನ್ಫರ್ಮ್

ಕರ್ನಾಟಕ ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿ 2ತಿಂಗಳು ಮುಗಿದಿದ್ರು ಇನ್ನು ಸಾಕಷ್ಟು ಮಂದಿಗೆ ಯೋಜನೆಯ ಲಾಭ ಅನ್ನೋದೇ ಸಿಕ್ಕಿಲ್ಲ. ಹೌದು ಅರ್ಜಿ ಹಾಕಿದರೂ ಕೂಡ ಗೃಹಲಕ್ಷ್ಮೀ ಯೋಜನೆಯ ಹಣ ಕೆಲವರಿಗೆ ಇನ್ನು ಬಂದಿಲ್ಲ. ಯೋಜನೆಗೆ ಚಾಲನೆ ಕೊಟ್ಟು ಎರಡು ತಿಂಗಳಾಗುತ್ತಾ ಬಂತು. ನಮ್ಮ ಪಕ್ಕದ ಮನೆಯವರಿಗೆ ಬಂದಿದೆ, ನಮಗಿನ್ನೂ ಹಣ ಬಂದಿಲ್ಲ ಅಂತ ಸಾಕಷ್ಟು ಜನ ಯೋಚನೆ ಮಾಡ್ತಿದ್ದಾರೆ. ಹಾಗಾದ್ರೆ ಹಣ ಬಂದಿಲ್ಲ ಅಂದ್ರೆ ಏನು ಮಾಡಬೇಕು? ಎಂಬ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ಹೌದು…

Read More

ಡಿಕೆಡಿ ಶೋಗೆ ವಾಪಸ್ ಎಂಟ್ರಿ ಕೊಟ್ಟ ರಾಘು! ಶೋಗೆ ಬಂದ ರಾಘು ನ ನೋಡಿ ಶಿವಣ್ಣ ಹೇಳಿದ್ದೇನು?

ಚಂದನವನದ ಚಿನ್ನಾರಿ ಮುತ್ತ, ಸದಾ ಹಸನ್ಮುಖಿ ನಮ್ಮ ನಗು ಮುಖದ ಸರದಾರ ವಿಜಯ್ ರಾಘವೇಂದ್ರ ಅವರ ಧರ್ಮಪತ್ನಿ ಸ್ಪಂದನ ವಿಜಯ್ ರಾಘವೇಂದ್ರ ಅವರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಥೈಲ್ಯಾಂಡ್ ಹೋಗಿದ್ದಾಗ ಬ್ಯಾಂಕಾಕ್ನಲ್ಲಿ ಶಾಪಿಂಗ್ ಮುಗಿಸಿ ಬಂದು ಸುಸ್ತಾಗಿ ಮಲಗಿದವರು ಮತ್ತೆ ಮೇಲೇಳಲೆ ಇಲ್ಲ. ಮಲಗಿದ್ದಂತಹ ಸಂದರ್ಭದಲ್ಲಿ ಸ್ಪಂದನವರಿಗೆ ಲಘು ಹೃದಯಾಘಾತ ಸಂಭವಿಸಿ ಇಹಲೋಕ ತ್ಯಜಿಸಿದರು. ಸದ್ಯ ಸ್ಪಂದನಾ ಸಾವಿನ ನೋವಿನಿಂದ ಇನ್ನು ಕೂಡ ಚಿನ್ನಾರಿ ಮುತ್ತಾ ಹೊರ ಬಂದಿಲ್ಲ. ಯಾಕಂದ್ರೆ ವಿಜಯ್ ರಾಘವೇಂದ್ರ ನೋವು ಯಾರಿಗೆ ಬಾರದೆ…

Read More