Mallikarjun Kharga Reacts On DK Suresh Statement

ಪ್ರತ್ಯೇಕ ರಾಷ್ಟ್ರದ ಬಗ್ಗೆ ಹೇಳಿಕೆ ನೀಡಿದ ಡಿ.ಕೆ ಸುರೇಶ್, ಇಂತಹ ಮಾತುಗಳನ್ನು ಸಹಿಸುವುದಿಲ್ಲ ಎಂದ ಖರ್ಗೆ

1- ಫೆಬ್ರುವರಿ – 2024 ರಂದು ಕೇಂದ್ರ ಸರ್ಕಾರವು ಮಧ್ಯಂತರ ಬಜೆಟ್ ಮಂಡಿಸಿತು. ಬಜೆಟ್ ಬಗ್ಗೆ ಪರ ವಿರೋಧ ಚರ್ಚೆಗಳು ನಡೆದವು. ರಾಜ್ಯ ಸರ್ಕಾರ ನಮ್ಮ ರಾಜ್ಯಕ್ಕೆ ಯಾವ ಅನುದಾನವನ್ನು ನೀಡಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿತು. ಬಜೆಟ್ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಡಿ. ಕೆ ಸುರೇಶ್ ಅವರ ಮಾತು ಈಗ ಹಲವಾರು ವಿವಾದಗಳನ್ನು ಸೃಷ್ಠಿಸಿದೆ. ಡಿ. ಕೆ ಸುರೇಶ್ ಅವರ ಹೇಳಿಕೆ ಏನು?: ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಅವರು ಕೇಂದ್ರ ಸರ್ಕಾರವು ದಕ್ಷಿಣ ಭಾರತದ…

Read More

ರೇಷನ್ ಕಾರ್ಡ್ ತಿದ್ದಿಪಡಿಗೆ ಈ ತಿಂಗಳು ಇಲ್ಲ ಅವಕಾಶ; ಎಪಿಎಲ್, ಬಿಪಿಎಲ್ ಕಾರ್ಡುದಾರರಿಗೆ ಬ್ಯಾಡ್ ನ್ಯೂಸ್

ಈ ತಿಂಗಳು ಎಪಿಎಲ್​ ಹಾಗೂ ಬಿಪಿಎಲ್ ಕಾರ್ಡ್​ ತಿದ್ದುಪಡಿಗೆ ಅವಕಾಶ ನೀಡುತ್ತಾರೆ, ಒಂದೊಂದು ವಿಭಾಗಗಕ್ಕೆ ಒಂದು ವಾರ ಅವಕಾಶ ನೀಡಲಾಗುತ್ತದೆ. ಈ ಬಾರಿ ಯಾವುದೇ ಸರ್ವರ್ ಸಮಸ್ಯೆ ಇರೋದಿಲ್ಲ ಅಂತ ಹೇಳಾಗಿತ್ತು. ಆದರೆ ವಾಸ್ತವ ನೋಡುವುದಾದರೆ ಈ ತಿಂಗಳು ರೇಷನ್ ಕಾರ್ಡ್(Ration)​​ ತಿದ್ದುಪಡಿಗೆ ಅವಕಾಶ ಇಲ್ಲ ಎಂಬ ಮಾಹಿತಿ ಆಹಾರ ಇಲಾಖೆಯಿಂದ ಲಭ್ಯವಾಗುತ್ತಿದೆ. ಹಾಗಾದರೆ ಯಾವಾಗ ಮತ್ತೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗುತ್ತದೆ ಎಂಬ ಪ್ರಶ್ನೆ ಸಿಕ್ಕಿದ್ದು, ಈ ತಿಂಗಳು ಯಾಕೆ ತಿದ್ದುಪಡಿಗೆ ಅವಕಾಶ ನೀಡಿಲ್ಲ…

Read More

ಇನ್ಮುಂದೆ ಮನೆ ಬಾಗಿಲಿಗೆ ಬರುತ್ತೆ ರೇಷನ್ ಅಕ್ಕಿ; ಯಾರಿಗೆಲ್ಲ ಸಿಗಲಿದೆ ಯೋಜನೆಯ ಲಾಭ? ಫಲಾನುಭವಿಗಳು ಏನ್ ಮಾಡ್ಬೇಕು?

BPL ಕಾರ್ಡ್ ದಾರರಿಗೆ ತಿದ್ದುಪಡಿ ನೀಡಿದ ಬಳಿಕ ಇದೀಗ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಲು ಸಿದ್ಧತೆ ನಡೆಸಿದೆ. ವಯೋವೃದ್ಧರು ತಮ್ಮ ವ್ಯಾಪ್ತಿಯಲ್ಲಿ ಪಡಿತರ ಪಡೆಯಲು ಹರಸಾಹಸ ಪಡುತ್ತಿರುವದನ್ನು ಗಮನಿಸಿ 90 ವರ್ಷ ದಾಟಿದವರ ಮನೆ ಬಾಗಿಲಿಗೆ ಆಹಾರ ಧಾನ್ಯ ಪೂರೈಸಲು ಈ ಯೋಜನೆ ಹಾಕಿಕೊಂಡಿದೆ. ಇವರಿಗಾಗಿಯೇ ಅನ್ನ ಸುವಿಧಾ ಆಪ್ ಅಭಿವೃದ್ಧಿಪಡಿಸಿದ್ದು, ನವೆಂಬರ್‌ನಲ್ಲಿ ಅಧಿಕೃತವಾಗಿ ಈ ಯೋಜನೆ ಜಾರಿಗೊಳ್ಳುವ ಸಾಧ್ಯತೆ ಇದೆ. ಹೌದು ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ…

Read More

ಹೊಸ ರಾಯಲ್ ಎನ್ಫೀಲ್ಡ್ ಹಿಮಾಲಯನ್ ಈಗ ಎಲೆಕ್ಟ್ರಾನಿಕ್ ಮಾದರಿಯಲ್ಲೂ ಸಿಗಲಿದೆ, ಹೊಸ ವೈಶಿಷ್ಟಗಳೊಂದಿಗೆ ಮಾರುಕಟ್ಟೆಯಲ್ಲಿ ಸಿಗಲಿದೆ.

Royal Enfield Himalayan Electric: ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ಎಲೆಕ್ಟ್ರಿಕ್ ಕಾನ್ಸೆಪ್ಟ್ ಇಐಸಿಎಂಎಯಲ್ಲಿ(EICMA) ಪ್ರದರ್ಶಿಸಲಾಗಿದೆ, ಆದರೆ ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ಒದಗಿಸಿಲ್ಲ. ಗುಡ್ಡಗಾಡು ಪ್ರದೇಶದಲ್ಲಿ ಹಾಗೂ ಅರಣ್ಯ ಪ್ರದೇಶಗಳಲ್ಲಿ ಓಡಾಡಲು ತುಂಬಾ ಸಹಾಯಕವಾಗಿದೆ. ಕಂಪನಿಯು ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಒದಗಿಸಿಲ್ಲ, ಆದರೂ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಂದು ಫೋಟೋಸ್ ಹಂಚಿಕೆಯಾಗಿದೆ. ರಾಯಲ್ ಎನ್‌ಫೀಲ್ಡ್ ಹಿಮಾಲಯನ್ ವಿದ್ಯುತ್ ಮಾದರಿಯನ್ನು ನೋಡಿದಾಗ, ಇದು ಹೊಸ ಹಿಮಾಲಯನ್ 450 ಗೆ ಹೋಲಿಕೆ ಆಗುವ ರೀತಿಯಲ್ಲಿ, ಆಕರ್ಷಕ ಶೈಲಿಯೊಂದಿಗೆ…

Read More

ಹೆಚ್ಚು ಸೌಲಭ್ಯದೊಂದಿಗೆ ಹೊಸ ಸುಜುಕಿ ಬರ್ಗ್ಮನ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಸೂಕ್ತ ಬೆಲೆಗೆ ಮುಂಬರುವ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಖರೀದಿಸಬಹುದು.

Suzuki Burgman Electric Scooter: ಸುಜುಕಿಯ ಬರ್ಗ್ಮನ್ ಎಲೆಕ್ಟ್ರಿಕ್ ಸ್ಕೂಟರ್ ಈಗ ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯವಿರುವ ಓಲಾ ಸ್ಕೂಟರ್(Ola Scooter) ಗಳ ಪೈಕಿ ಇದು ಒಂದಾಗಿದೆ. ಇದು ಅನೇಕ ವೈಶಿಷ್ಟ್ಯಗಳಿಂದ ಕೂಡಿದ್ದು, ಈ ಸ್ಕೂಟರ್ನೊಂದಿಗೆ ಸುಜುಕಿ ತನ್ನ ಹೊಸ ವೈಶಿಷ್ಟತೆಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಲಪಡಿಸುತ್ತಿದೆ. ಇದು ನೋಡುಗರಿಗೆ ಆಕರ್ಷಣೆ ನೀಡುವಂತಹ ಸ್ಕೂಟರ್ ಆಗಿದೆ. ಸುಜುಕಿ ಬರ್ಗ್ಮನ್ ಎಲೆಕ್ಟ್ರಿಕ್ ಸ್ಕೂಟರ್ ಶ್ರೇಣಿಯು ಟಿವಿಎಸ್ ಐಸಿಬ್ ಮತ್ತು ಬಜಾಜ್ ಚೇತಕ್‌ಗಳಂತೆಯೇ ವೈವಿದ್ಯವನ್ನು ಹೊಂದಿದ್ದು, ಅದೇ ರೀತಿ ಬ್ಯಾಟರಿ ಪ್ಯಾಕ್‌ಗಳನ್ನು ಸಹ…

Read More

ಒಂದು ಕೋಟಿ ರೂಪಾಯಿ ಗಳಿಸುವ ಸುವರ್ಣ ಅವಕಾಶ ಜನತೆಗೆ ಸಿಹಿ ಸುದ್ದಿಯನ್ನು ನೀಡಿರುವ ಮೋದಿ ಸರ್ಕಾರ

ಮೋದಿ ಸರ್ಕಾರ ಬಂದ ನಂತರ ನಮ್ಮ ದೇಶದಲ್ಲಿ ಹಲವಾರು ಭ್ರಷ್ಟಾಚಾರಗಳು ಮತ್ತು ತೆರಿಗೆ ವಂಚನೆಗಳು ಕಡಿಮೆಯಾಗುತ್ತಿವೆ. ಇದನ್ನೆಲ್ಲಾ ನಿಲ್ಲಿಸಲು ಮೋದಿಜಿಯವರು ಹಲವಾರು ಕ್ರಮಗಳನ್ನು ಕೈಗೊಂಡಿದ್ದಾರೆ. ತೆರಿಗೆಯಿಂದ ತಪ್ಪಿಸಿಕೊಳ್ಳದೆ ಇರುವಂತೆ ಎಲ್ಲರಿಗೂ ಕೂಡ ಕಟ್ಟುನಿಟ್ಟಾದ ಕಡಿವಾಣವನ್ನು ಹಾಕಲಾಗಿದೆ. ಇದರ ಸಲುವಾಗಿ ಜನರಿಗೆ ಅನುಕೂಲವಾಗುವಂತೆ ಮೋದಿ ಸರ್ಕಾರವು ಒಂದು ಯೋಜನೆಯನ್ನು ಕೂಡ ನಿರ್ಮಾಣ ಮಾಡಿದೆ. ಅದು ಯಾವುದೆಂದರೆ ಮೇರಾ ಬಿಲ್ ಮೇರಾ ಅಧಿಕಾರ್(Mere Bill Mere Adhikar Scheme). ಈ ಯೋಜನೆಯ ಅಡಿಯಲ್ಲಿ ಒಂದು ಆಪ್(app) ಕೂಡ ಬಿಡುಗಡೆಯಾಗಿದೆ. ಇದನ್ನು…

Read More

ಇನ್ಮುಂದೆ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಹಣ ಸಮಯಕ್ಕೆ ಸರಿಯಾಗಿ ಖಾತೆಗೆ ಜಮಾ ಆಗಲಿದೆ.

ರಾಜ್ಯ ಸರ್ಕಾರದ ಹಲವು ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯು ಕೂಡ ಒಂದಾಗಿದೆ. ಇದರಲ್ಲಿ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್(BPL Card) ಹೊಂದಿದ ಸದಸ್ಯರೆಲ್ಲರಿಗೂ ಕೂಡ ಕುಟುಂಬದಲ್ಲಿ ಪ್ರತಿಯೊಬ್ಬರಿಗೂ ತಲಾ 5 ಕೆಜಿ ಅಕ್ಕಿ ನೀಡಲಾಗುತ್ತಿತ್ತು. ಆದರೆ ಈಗ ಅಕ್ಕಿಯ ಸರಬರಾಜಿನ ಅಭಾವದಿಂದ ರಾಜ್ಯ ಸರ್ಕಾರವು ಅಕ್ಕಿಯ ಬದಲು ಎಲ್ಲರ ಖಾತೆಗೂ ಅಕಿಯ ಮೊತ್ತವನ್ನು ಜಮಾವಣೆ ಮಾಡುವುದಾಗಿ ತಿಳಿಸಿದೆ. ಆದರೆ ಅದು ಕೂಡ ಸಾಧ್ಯವಾಗುತ್ತಿರಲಿಲ್ಲ ಕೆಲವರ ಖಾತೆಗೆ ಹಣ ಜಮಾ ಆದರೆ ಇನ್ನೂ ಕೆಲವರ ಖಾತೆಗೆ ಜಮಾ ಆಗುತ್ತಿಲ್ಲ. ರಾಜ್ಯದಲ್ಲಿ…

Read More

ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ವಾ? ತಪ್ಪದೆ ಈ ಕೆಲಸ ಮಾಡಿ; 3ತಿಂಗಳ ಹಣ ಒಟ್ಟಿಗೆ ನಿಮ್ಮ ಖಾತೆಗೆ ಜಮೆ ಆಗುತ್ತೆ

ಕಾಂಗ್ರೆಸ್ ಸರ್ಕಾರ ಸ್ಪಷ್ಟ ಬಹುಮತದೊಂದಿಗೆ ಇಂದು ಆಡಳಿತದಲ್ಲಿ ಚುಕ್ಕಾಣಿ ಹಿಡಿದಿದೆ ಅಂದ್ರೆ ಅದರ ಹಿಂದೆ ಮಹಿಳೆಯರ ಶಕ್ತಿ ಹೆಚ್ಚಿದೆ. ಹೀಗಾಗಿ ಚುನಾವಣೆಗೂ ಮೊದಲೇ ಮಹಿಳೆಯರನ್ನ ಟಾರ್ಗೆಟ್ ಮಾಡಿದ್ದ ಕಾಂಗ್ರೆಸ್ ಮಹಿಳೆಯರ ಪರ ಸಾಕಷ್ಟು ಯೋಜನೆಗಳನ್ನ ರೂಪಿಸಿತ್ತು. ಅದರಲ್ಲೂ ಮುಖ್ಯವಾಗಿ ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ(Gruha Lakshmi Yojana) ಕೂಡ ಜಾರಿ ಮಾಡಿ ಕೆಲವರಿಗೆ ಮೊದಲ ಹಾಗೂ ಎರಡನೇ ಕಂತಿನ ಹಣವನ್ನು…

Read More

ಉದ್ಯೋಗಿಗಳಿಗೆ ದೀಪಾವಳಿ ಬೋನಸ್ ಆಗಿ ರಾಯಲ್ ಎನ್ ಫೀಲ್ಡ್ ಬೈಕ್ ಕೊಟ್ಟ ಉದ್ಯಮಿ..

ಇನ್ನೇನು ದೀಪಾವಳಿ ಹಬ್ಬ ಹತ್ತಿರ ಬರುತ್ತಿದೆ ಈಗಾಗಲೇ ಅದರ ತಯಾರಿಯೂ ಶುರುವಾಗಿದೆ ಎಲ್ಲ ಕಡೆಗಳಲ್ಲಿ ತಮ್ಮ ಪ್ರೀತಿಪಾತ್ರರಿಗೆ ಹಾಗೂ ಸಂಬಂಧಿಕರಿಗೆ ಉಡುಗೊರೆಗಳನ್ನು ಕೊಡಲು ಶುರು ಮಾಡಿದ್ದಾರೆ ಅಂತೆಯೇ ಕೆಲವು ಆಫೀಸ್ ಗಳಲ್ಲೂ ಕೂಡ ತಮ್ಮ ಉದ್ಯೋಗಗಳಿಗೆ ಸಿಹಿ ತಿಂಡಿ ಹಾಗೂ ಬೋನಸ್(bonus) ಗಳನ್ನು ಕೊಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ತಮಿಳುನಾಡಿನ ಟೀ ಎಸ್ಟೇಟ್ ಮಾಲೀಕರಾದ ಶಿವಕುಮಾರ್ ಅವರು ತಮ್ಮ ಉದ್ಯೋಗಿಗಳಿಗೆ ರಾಯಲ್ ಎನ್ಫೀಲ್ಡ್ ಬೈಕ್(Royal Enfield bike) ಅನ್ನು ಗಿಫ್ಟ್ ಆಗಿ ಕೊಟ್ಟಿದ್ದಾರೆ. ದೀಪಾವಳಿಯ ಸಂದರ್ಭದಲ್ಲಿ ಎಲ್ಲರೂ ತಮ್ಮ…

Read More

ಡಿಸೆಂಬರ್ ತಿಂಗಳು ಮುಗಿಯುವುದರೊಳಗಾಗಿ ಈ ಕೆಲಸವನ್ನು ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗುತ್ತದೆ.

ರಾಜ್ಯದಲ್ಲಿ ಬಹಳಷ್ಟು ಅಕ್ರಮ ನಡೆಯುತ್ತಿದ್ದು, ಹಲವಾರು ಕುಟುಂಬಗಳು ಶಕ್ತಿ ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದು ಕಂಡುಬಂದಿದೆ ಇದರಿಂದ ಎಚ್ಚೆತ್ತ ಸರ್ಕಾರ ಪಡಿತರ ಚೀಟಿಯನ್ನು ಹೊಂದಿದವರಿಗೆ ಕೆಲವೊಂದು ಕಾಯ್ದೆಗಳನ್ನು ಜಾರಿಗೊಳಿಸಿದೆ. ಇದು ಜನಗಳ ಹಿತರಕ್ಷಣೆಗಾಗಿಯೇ ಹೊರತು ಇನ್ಯಾವ ಉದ್ದೇಶಗಳಿಗೂ ಕೂಡ ಮೀಸಲಾಗಿಲ್ಲ. ಹೌದು ವೀಕ್ಷಕರೇ, ಬಡವ ಹಾಗೂ ಮಹಿಳೆಯರ ಸದೃಢೀಕರಣಕ್ಕಾಗಿ ಕೆಲವೊಂದು ಯೋಜನೆಗಳನ್ನು ಕರ್ನಾಟಕ ಸರ್ಕಾರ ಜಾರಿಗೊಳಿಸಿದೆ ಆದರೆ ಹಲವರು ತಮ್ಮ ಅಗತ್ಯತೆಗಳನ್ನು ಮೀರಿ ಇದನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಇದು ಸರ್ಕಾರದ ಗಮನಕ್ಕೆ ಬಂದಿದ್ದು,ಈ ಅಕ್ರಮವನ್ನು ತಪ್ಪಿಸಲು ಸರ್ಕಾರವು ಕೆಲವೊಂದು ಕಾಯ್ದೆ ಕಾನೂನನ್ನು…

Read More