ರಾಜ್ಯದಲ್ಲಿ ಹೊಸ ಪಡಿತರ ಚೀಟಿಗೆ ಅನುಮತಿ ಆರಂಭ; ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಕೆ.ಎಚ್ ಮುನಿಯಪ್ಪ

ಹೊಸ ಪಡಿತರ ಚೀಟಿ ವಿತರಣೆಗೆ ಸರ್ಕಾರ ಕ್ರಮವಹಿಸಲು ಮುಂದಾಗಿದ್ದು, ಬಾಕಿ ಉಳಿದಿರುವ 2.95 ಲಕ್ಷ ಅರ್ಜಿಗಳ ಸ್ಥಳ ಪರಿಶೀಲನೆಗೆ ಆದ್ಯತೆ ನೀಡಲಾಗುತ್ತದೆ ಹಾಗೆ ಕಾರ್ಡ್‌ ತಿದ್ದುಪಡಿಗೆ ಶೀಘ್ರ ಅವಕಾಶ ಮಾಡಿಕೊಡಲಾಗುವುದು ಅಂತ ಹೇಳಲಾಗಿದ್ದು, ಇಲಾಖೆಯಿಂದ ಈ ಕುರಿತು ಆದೇಶ ಜಾರಿಯಾಗುವ ಸಾಧ್ಯತೆ ಇದೆ ಅಂತ ಹೇಳಲಾಗುತ್ತಿದೆ. ಹೌದು ರಾಜ್ಯದಲ್ಲಿ ನೂತನ ರೇಷನ್‌ ಕಾರ್ಡ್‌ಗೆ(Ration Card) ಅರ್ಜಿ ಸಲ್ಲಿಸಿದವರ ಸ್ಥಳ ಪರಿಶೀಲನೆಯನ್ನು ಶೀಘ್ರದಲ್ಲಿಯೇ ಆರಂಭಿಸಲು ಆಹಾರ ಇಲಾಖೆ ನಿರ್ಧರಿಸಿದೆ. ಆ ಬಳಿಕ ಹೊಸ ರೇಷನ್‌ ಕಾರ್ಡ್‌ ವಿತರಣೆ ಮಾಡಲಿದ್ದೇವೆ…

Read More

ಈ ಏಳು ರಾಶಿಯವರಿಗೆ 2024 ಅದೃಷ್ಟದ ವರ್ಷ; ಹಣ ಹುಡುಕಿ ಬರುತ್ತದೆ..

ಬರುವ ಹೊಸ ವರ್ಷಕ್ಕಾಗಿ ಎಲ್ಲರೂ ಕಾಯುತ್ತಿದ್ದಾರೆ ಮುಂಬರುವ ವರ್ಷ ಅದೃಷ್ಟವನ್ನು ತಂದುಕೊಡಬಹುದು, ಏನಾಗಲಿದೆ, ಬರುವ ಹೊಸ ವರ್ಷದಲ್ಲಿ ನಮ್ಮ ಅದೃಷ್ಟ ಹೇಗಿರಬಹುದು ಎಂಬ ಕುತೂಹಲ ಪ್ರತಿಯೊಬ್ಬರಲ್ಲೂ ಕೂಡ ಕಾಣುತ್ತಿದೆ. ಅಂದಹಾಗೆ ಮುಂಬರುವ 2024ನೇ ವರ್ಷ ಯಾವ ರಾಶಿಗೆ ಅದೃಷ್ಟವನ್ನು ತಂದುಕೊಡಲಿದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಕೇವಲ ಇನ್ನೂ ಎರಡು ತಿಂಗಳಲ್ಲಿ ನಾವು 2023 ರನ್ನ ಮುಗಿಸಿ 2024ಕ್ಕೆ ಕಾಲಿಡುತ್ತಿದ್ದೇವೆ. ಈ ವರ್ಷವೂ ಕಷ್ಟ ಸುಖದಲ್ಲಿ ತೇಲಾಡಿದ್ದು ಸಾಕು ಮುಂಬರುವ ವರ್ಷವಾದರೂ ನಮಗೆ ಸುಖವನ್ನ ಸಮೃದ್ಧಿಯನ್ನು…

Read More

2024ರಲ್ಲಿ ಶನಿದೇವನ ಕೃಪೆಯಿಂದಾಗಿ ಈ ಮೂರು ರಾಶಿಗಳಿಗೆ ಅದೃಷ್ಟ, ರಾಜಯೋಗವನ್ನು ಪಡೆಯುವಂತಹ ಆ ಮೂರು ರಾಶಿಗಳು ಯಾವವು?

ಹೊಸ ವರ್ಷ ಬರುತ್ತಿದ್ದಂತೆ ಪ್ರತಿಯೊಬ್ಬರಿಗೂ ಕೂಡ ಬರುವ ವರ್ಷ ನಮಗೆ ಹೇಗಿದೆ ಎಷ್ಟು ಅದೃಷ್ಟವನ್ನು ತಂದುಕೊಡುತ್ತದೆ ಎನ್ನುವ ಕುತೂಹಲ ಎಲ್ಲರಲ್ಲಿಯೂ ಇರುತ್ತದೆ. ಅದರಂತೆ 2024 ಕೂಡ ಶನಿಯ ಹಿಮ್ಮುಖ ಚಲನೆಯಿಂದಾಗಿ ಈ ಮೂರು ರಾಶಿಗೆ ಬಹಳ ಅದೃಷ್ಟವನ್ನು ಒದಗಿಸುತ್ತಿವೆ ಹಾಗಾದರೆ ಆ ಮೂರು ರಾಶಿಗಳು ಯಾವವು ಯಾವ ರೀತಿಯ ಅದೃಷ್ಟವನ್ನು ಒದಗಿಸುತ್ತವೆ ಎಂಬುದರ ಬಗ್ಗೆ ಕುತೂಹಲಕಾರಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಶನಿಯು ಕರ್ಮಕಾರಕ ಮಾಡಿದ ಕರ್ಮಗಳಿಗೆ ತಕ್ಕ ಫಲವನ್ನು ಕೊಡುತ್ತಾನೆ. ಜೀವನದ ಪಾಠವನ್ನು ಕಲಿಸುವಲ್ಲಿ ಶನಿಯ ಪಾತ್ರ…

Read More

ಕೇಂದ್ರ ಸರ್ಕಾರದಿಂದ ನಿಮಗೆ ಸಿಗಲಿದೆ 6 ಸಾವಿರ ಯಾರಿಗೆಲ್ಲಾ ಸಿಗಲಿದೆ ಈ ಲಾಭ? ಸಂಪೂರ್ಣ ಮಾಹಿತಿ ಇಲ್ಲಿದೆ

Matru Vandana Yojana: ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರಿಗೆ ಬೆಂಬಲವಾಗುವಂತೆ ಕೇಂದ್ರ ಸರ್ಕಾರ ಜನವರಿ 2017ರಂದು ಈ ಮಾತೃ ವಂದನಾ ಯೋಜನೆಯನ್ನು ಜಾರಿಗೆ ತಂದಿದ್ದು. ಯೋಜನೆಯ ಅಡಿಯಲ್ಲಿ ಗರ್ಭಿಣಿಯರಿಗೆ ಮತ್ತು ಹಾಲುಣಿಸುವ ತಾಯಂದಿರಿಗೆ ಅನುಕೂಲವಾಗುವಂತೆ ತಾಯಿಯಾಗುವ ಮೊದಲು ವಿಶ್ರಾಂತಿಗೆ ಅನುಕೂಲವಾಗುವಂತೆ ವೇತನ ನಷ್ಟವನ್ನು ಪರಿಹರಿಸುವುದಕ್ಕಾಗಿ ಮೋದಿ ಸರ್ಕಾರ ಬೆಂಬಲವಾಗಿ ನಿಂತಿದೆ.  ಮಾತೃ ವಂದನಾ ಯೋಜನೆಯ(Matru Vandana Yojana) ಉದ್ದೇಶಗಳು: ಹೆರಿಗೆಯ ಮೊದಲು ಅಂದರೆ ಗರ್ಭಿಣಿಯರು ಸಾಕಷ್ಟು ವಿಶ್ರಾಂತಿಯನ್ನು ತೆಗೆದುಕೊಂಡು, ಅವರ ವೇತನ ನಷ್ಟವನ್ನು ಬರಿಸುವುದಕ್ಕಾಗಿ ಈ ಯೋಜನೆ…

Read More

ಭಾರತದಲ್ಲಿ ಲಾಂಚ್ ಆಯ್ತು ಒಪ್ಪೋ A79 5ಜಿ ಫೋನ್ ಫೀಚರ್ಸ್ ಏನ್ ಗೊತ್ತಾ? ಮಸ್ತ್ ಕ್ಯಾಮೆರಾ, ಅತೀ ಕಡಿಮೆ ಬೆಲೆ!

ಒಪ್ಪೋ(Oppo) ಕಂಪೆನಿ ಭಾರತದ ಮಾರುಕಟ್ಟೆಗೆ ಹೊಸ ಒಪ್ಪೋ ಎ78 5ಜಿ(oppo a79 5g) ಎಂಬ ಸ್ಮಾರ್ಟ್​ಫೋನ್​(Smart Phone) ಅನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಸ್ಮಾರ್ಟ್​ಫೋನ್​ ವಿಶೇಷ ಫೀಚರ್ಸ್​ಗಳನ್ನು ಹೊಂದಿದ್ದು, ಭಾರತದಲ್ಲಿ ಈ ವರ್ಷದಲ್ಲಿ ಬಿಡುಗಡೆಯಾಗುವ ಒಪ್ಪೋ ಕಂಪೆನಿಯ ಮೊದಲ ಪೋನ್ ಇದಾಗಿದೆ. ಹೌದು ಒಪ್ಪೋ ಕಂಪೆನಿ ಇತ್ತೀಚೆಗೆ ಮೊಬೈಲ್​ ಮಾರುಕಟ್ಟೆಗೆ ಒಪ್ಪೋ ಎ78 5ಜಿ ಎಂಬ ಸ್ಮಾರ್ಟ್​ಫೋನ್ ಅನ್ನು ಪರಿಚಯಿಸಿದೆ. ಇದೀಗ ಈ ಸ್ಮಾರ್ಟ್​ಫೋನ್ ಅನ್ನು ಭಾರತದ ಮಾರುಕಟ್ಟೆಯಲ್ಲೂ ಲಾಂಚ್ ಮಾಡಲು ರೆಡಿಯಾಗಿದೆ. ಒಪ್ಪೋ ಕಂಪೆನಿ…

Read More

ತಲೆ ತಗ್ಗಿಸುವ ಕೆಲಸ ಮಾಡಿಲ್ಲ, ಮಾಡೋದು ಇಲ್ಲ; ತಾಯಿ ಕಾಣಿಕೆ ಬಗ್ಗೆ ತಲೆ ಕೆಡಿಸಿಕೊಂಡವರಿಗೆ ಧನ್ಯವಾದಗಳು ಎಂದ ಜಗ್ಗೇಶ್..

ಆಯುಧ ಪೂಜೆ ದಿನ ಶುರುವಾದ ಹುಲಿ ಉಗುರು ಪೆಂಡೆಂಟ್ ನ್ನ ವಿಚಾರ ಇದೀಗ ರಾಜ್ಯಾದ್ಯಂತ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ. ಹೌದು ಹುಲಿ ಉಗುರಿನ ಲಾಕೆಟ್​ ಧರಿಸಿದ್ದ ರೈತ ಹಾಗೂ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಬಂಧನವಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನದಲ್ಲಿ ಇಡಲಾಗಿದೆ. ಇದಾದ ಬಳಿಕ ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ವಿಚಾರದಲ್ಲಿ ನಟ ಜಗ್ಗೇಶ್‌ಗೂ ಸಂಕಷ್ಟ ಎದುರಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ಬಳಿ ದೂರು ಕೂಡಾ ದಾಖಲಾಗಿದೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ…

Read More

Ola Electric Scooter: ಒನ್ ಟೈಮ್ ಚಾರ್ಜ್ ಮಾಡಿದರೆ 200 ಕಿಲೋಮೀಟರ್ ವರೆಗೆ ಓಡುವ ಓಲಾ ಎಲೆಕ್ಟ್ರಿಕ್ ಸ್ಕೂಟರ್ ನ ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ.

Ola Electric Scooter: ಓಲಾ ಎಲೆಕ್ಟ್ರಿಕ್ ಇಂಡಿಯಾ(Ola Electric India) ಇದು ಹೊಸ ಎಲೆಕ್ಟ್ರಿಕ್ ಸ್ಕೂಟರ್ ಸ್ಟಾರ್ಟ್ಅಪ್ ಕಂಪನಿಯಾಗಿದೆ. ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯನ್ನು ಹೊಂದಿದೆ. ಈ ಸ್ಕೂಟರ್ ನಲ್ಲಿ ಇಬ್ಬರು ಆರಾಮದಾಯಕ ಪ್ರಯಾಣವನ್ನು ಬೆಳೆಸಬಹುದು. ಇದು 195 ಕಿ.ಮೀ.ನ ಅದ್ಭುತ ಶ್ರೇಣಿಯನ್ನು ನೀಡುತ್ತದೆ. ಇದು 500W ನ ಶಕ್ತಿಯುತ ಮೋಟರ್ ಅನ್ನು ಹೊಂದಿದೆ. ಒಟ್ಟಿನಲ್ಲಿ ಜನಮನ ಸೆಳೆಯುವಲ್ಲಿ ಈ ಸ್ಕೂಟರ್ ಯಶಸ್ವಿಯಾಗಿದೆ.  ಒಎಲ್ಎ ಎಸ್ 1(Ola S1) ಎಂಬ ಈ ಎಲೆಕ್ಟ್ರಿಕ್ ಸ್ಕೂಟರ್(Electric Scooter) ಭಾರತದಲ್ಲಿ ಲಭ್ಯವಿದ್ದು,…

Read More

ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್; ಶುಚಿ ಯೋಜನೆಯಡಿ ಹೆಣ್ಣುಮಕ್ಕಳಿಗೆ ಉಚಿತ ಸ್ಯಾನಿಟರಿ ಪ್ಯಾಡ್ ಹಂಚಿಕೆ

ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಆಡಳಿತಕ್ಕೆ ಬಂದ ಮೇಲೆ ಹಲವಾರು ಯೋಜನೆಗಳನ್ನು ನಿರ್ಮಿಸುತ್ತಿದೆ ಅದರಲ್ಲಿ ಈ ಶುಚಿ ಯೋಜನೆಯು ಕೂಡ ಒಂದು. ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ಶುಚಿತ್ವದ ಬಗ್ಗೆ ತಿಳಿಸಿಕೊಡುವುದು ಇದರ ಉದ್ದೇಶವಾಗಿದೆ. ಹೆಂಗಸರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಮುಟ್ಟಿನ ನೈರ್ಮಲ್ಯದ ಬಗ್ಗೆ ತಿಳಿ ಹೇಳುವುದು ಮತ್ತು ಇದರ ಬಗ್ಗೆ ಅಗತ್ಯ ವಸ್ತುಗಳನ್ನ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಕೆಲವು ಹಳ್ಳಿಯ ಹೆಣ್ಣು ಮಕ್ಕಳಿಗೆ ಅಥವಾ ವಿದ್ಯಾರ್ಥಿನಿಯರಿಗೆ ಮುಟ್ಟಿನ ಸ್ವಚ್ಛತೆಯ ಬಗ್ಗೆ ತಿಳುವಳಿಕೆ ಕಲ್ಪಿಸುವುದು ಇದರ ಉದ್ದೇಶವಾಗಿದೆ. ಕೆಲವೊಂದು ಕಾರಣಗಳಿಂದ…

Read More

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ; ಶೀಘ್ರದಲ್ಲೇ ‘ಲ್ಯಾಪ್ ಟಾಪ್’ ವಿತರಣೆ..

ದೇಶದಲ್ಲಿ ಮಹಿಳೆಯರು ಮಾತ್ರ ಸೀಮಿತವಲ್ಲ, ವಿದ್ಯಾರ್ಥಿಗಳಿಗೂ ಕೂಡ ಬೆಂಬಲ ನೀಡಬೇಕು. ದೇಶದ ಸ್ವತ್ತು ಎಲ್ಲರಿಗೂ ಕೂಡ ಹಂಚಿಕೆಯಾಗಬೇಕು ಎಂದು ನಿರ್ಧರಿಸಿದ ಸರ್ಕಾರ ವಿದ್ಯಾರ್ಥಿಗಳಿಗೂ ಕೂಡ ಲ್ಯಾಪ್ಟಾಪ್(Laptop) ಹಂಚುವ ನಿರ್ಧಾರವನ್ನು ಮಾಡಿದೆ. ಮಹಿಳೆಯರಿಗಷ್ಟೇ ಅಲ್ಲ ವಿದ್ಯಾರ್ಥಿಗಳಿಗೂ ಕೂಡ ಬೆಂಬಲ ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಬಡ ವಿದ್ಯಾರ್ಥಿಗಳಿಗೆ ಸಹಾಯವಾಗುವಂತೆ ಲ್ಯಾಪ್ಟಾಪ್ ವಿತರಣೆಯ ನಿರ್ಧಾರವನ್ನು ನಮ್ಮ ರಾಜ್ಯ ಸರ್ಕಾರ ಕೈಗೊಂಡಿದೆ. ಲ್ಯಾಪ್ಟಾಪ್ ವಿತರಣೆಗೆ ಸರಕಾರದ ಉದ್ದೇಶ: ಡಿಜಿಟಲ್ ಶಿಕ್ಷಣ ವ್ಯವಸ್ಥೆಯನ್ನು ಬೆಂಬಲಿಸುವ ನಿಟ್ಟಿನಲ್ಲಿ ಸರ್ಕಾರವು ಈ ವ್ಯವಸ್ಥೆಯನ್ನ ಕೈಗೊಂಡಿದೆ….

Read More

ರಾಜ್ಯ ಸರ್ಕಾರದಿಂದ ಮಹಿಳೆಯರಿಗಾಗಿ 2 ಲಕ್ಷ ರೂಪಾಯಿವರೆಗೂ ಬಡ್ಡಿ ರಹಿತ ಸಾಲ ಸೌಲಭ್ಯ..

State Government: ರಾಜ್ಯ ಸರ್ಕಾರವು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸುತ್ತಿದೆ. ಮೇಲಿನಿಂದ ಮೇಲೆ ಬಂಪರ್ ಆಫರ್ ಗಳನ್ನು ಕೊಡುತ್ತಿದೆ. ಮಹಿಳೆಯರ ಏಳಿಗೆಗಾಗಿ ಮಹಿಳೆಯರು ತಮ್ಮ ಕಾಲು ಮೇಲೆ ನಿಂತುಕೊಳ್ಳಬೇಕು ಎನ್ನುವುದೊಂದೇ ಸರ್ಕಾರದ ಆಶಯವಾಗಿದೆ. ಅದಕ್ಕಾಗಿ ಹೊಸ ಹೊಸ ಯೋಜನೆಗಳನ್ನ ನಿರ್ಮಾಣ ಮಾಡಿ ಮಹಿಳೆಯರ ಸಬಲೀಕರಣಕ್ಕೆ ಶ್ರಮಿಸುತ್ತಿದೆ ಸರ್ಕಾರ. ಹಾಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೂಡ ಪಣತೊಟ್ಟಾಗಿದೆ ಮಹಿಳೆಯರ ಅಭಿವೃದ್ಧಿ ನಿಶ್ಚಿತ. ಮಹಿಳೆಯರು ಎಂದರೆ ಕೇವಲ ಮನೆಗಷ್ಟೇ…

Read More