ಗೃಹಲಕ್ಷ್ಮೀ ಯೋಜನೆಯ ಸಮಸ್ಯೆ ಕಗ್ಗಂಟಾಗಿ ಹೋಯ್ತಾ? ಯಾವಾಗ ಬರುತ್ತೆ ಹಣ ಅನ್ನೋರಿಗೆ ಲಕ್ಷ್ಮೀ ಹೆಬಾಳ್ಕರ್ ಹೇಳಿದ್ದೇನು ಗೊತ್ತಾ?

ಸ್ನೇಹಿತರೆ ಗೃಹಲಕ್ಷ್ಮಿ ಹಣ ಕೈ ಸೇರುತ್ತೆ ಅಂತ ಎಷ್ಟು ಉತ್ಸಾಹದಿಂದ ಗೃಹಿಣಿಯರು ಹೋಗಿ ಅರ್ಜಿ ಸಲ್ಲಿಸಿದ್ದರು, ಈಗ ಆ ಉತ್ಸಾಹ ಎಲ್ಲರಲ್ಲಿಯೂ ಕಾಣುತ್ತಿಲ್ಲ ಇದಕ್ಕೆ ಮುಖ್ಯವಾದ ಕಾರಣ ಗೃಹಲಕ್ಷ್ಮಿ ಯೋಜನೆ ಆರಂಭವಾಗಿ ಎರಡು ತಿಂಗಳು ಕಳೆದರೂ ಕೂಡ ಸಾಕಷ್ಟು ಜನರ ಖಾತೆಗೆ ಎರಡು ಸಾವಿರ ರೂಪಾಯಿಗಳ ವರ್ಗಾವಣೆ ಆಗಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ, ಕರ್ನಾಟಕವು ಮಾಸಿಕ 2000ರೂಪಾಯಿ ತಮ್ಮ ಪಡಿತರ ಚೀಟಿಯಲ್ಲಿ ಪಟ್ಟಿ ಮಾಡಲಾದ ನೋಂದಾಯಿತ ಗೃಹಿಣಿಯರಿಗೆ 2000 ರೂ. ಮೊದಲ ಕಂತು ಸಿಗದವರಿಗೆ ಮಹಿಳಾ ಮತ್ತು ಮಕ್ಕಳ…

Read More

ತಮಿಳು ನಟನಿಗೆ ಕ್ಷಮೆಯಾಚಿಸಿದ ಪ್ರಕಾಶ್ ರಾಜ್; ಕನ್ನಡಿಗರ ಪರವಾಗಿ ಕ್ಷಮೆ ಕೇಳುತ್ತೀನಿ ಅಂದ ಪ್ರಕಾಶ್ ರಾಜ್

ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು ಕರ್ನಾಟಕ ಬಂದ್​ ಆಚರಣೆ ನಡೆಯುತ್ತಿದೆ. ಅದ್ರೆ ಅದಕ್ಕೂ ಮೊದಲೇ ಸಿನಿಮಾ ಪ್ರಚಾರಕ್ಕೆ ಅಂತ ಬಂದಿದ್ದ ತಮಿಳು ನಟನ ಮೇಲೆ ಒಂದು ರೀತಿಯಲ್ಲಿ ದೌರ್ಜನ್ಯ ನಡೆದಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗ್ತಿದೆ. ಇದೀಗ ಅದಕ್ಕೆ ನಟ ಪ್ರಕಾಶ್ ರಾಜ್ ಕಿಡಿಕಾರಿದ್ದು, ಕನ್ನಡ ಪರ ಸಂಘಟನೆಗಳ ವಿರುದ್ಧ ನಟ ಪ್ರಕಾಶ್ ರಾಜ್ ಹರಿಹಾಯ್ದಿದ್ದಾರೆ. ಹೌದು ಬೆಂಗಳೂರಿನಲ್ಲಿ ತಮಿಳು ನಟ ಸಿದ್ದಾರ್ಥ್ ಪತ್ರಿಕಾಗೋಷ್ಠಿ ನಡೆಸುತ್ತಿದ್ದುದನ್ನು ತಡೆದ ಕನ್ನಡಪರ ಸಂಘಟನೆಗಳ ನಡೆಯನ್ನು ಬಹುಭಾಷಾ…

Read More

ಭಾರತಕ್ಕೆ ಬಂದಿಳಿದ ಪಾಕಿಸ್ತಾನಿ ಕ್ರಿಕೆಟ್ ಆಟಗಾರರು; ಕೇಸರಿ ಶಾಲು ಹಾಕಿ ಭವ್ಯ ಸ್ವಾಗತ ಕೋರಿದ ಭಾರತ

ಭಾರತ ಪಾಕಿಸ್ತಾನ ಮಧ್ಯೆ ನಡೆಯುವ ಕ್ರಿಕೆಟ್ ಸೆಣೆಸಾಟ ನೋಡಲು ಕ್ರೀಡಾಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುತ್ತಿರುತ್ತರೆ. ದೇಶ ಅಂತ ಬಂದಾಗ ಅಭಿಮಾನಿಗಳು ಯಾವಾಗಲೂ ಒಂದು ಕೈ ಮೇಲೆ ಇರುತ್ತಾರೆ. ದೇಶ ಅಂತ ಬಂದಾಗ ಆಟ ಯಾವುದೇ ಇದ್ರೆ ಎಲ್ಲ ವರ್ಗದ ಜನರು ಭಾರತ ಅಂತಾರೆ ಅದರಲ್ಲಿ ಇತಿಹಾಸ ಸೃಷ್ಟಿಸಿರೋದು ಕ್ರಿಕೆಟ್. ಅದರಲ್ಲೂ ಬರೋಬ್ಬರಿ 7 ವರ್ಷಗಳ ಬಳಿಕ ಪಾಕಿಸ್ತಾನ ತಂಡ ಭಾರತ ಪ್ರವಾಸ ಕೈಗೊಂಡಿದೆ. 2016ರಲ್ಲಿ ಕೊನೆಯ ಬಾರಿಗೆ ಪಾಕಿಸ್ತಾನ ಕ್ರಿಕೆಟ್‌ಗಾಗಿ ಭಾರತಕ್ಕೆ ಬಂದಿತ್ತು. ಪಾಕಿಸ್ತಾನದ ಆಟಗಾರರಿಗೆ ವಿಮಾನ…

Read More

ಗೃಹಲಕ್ಷ್ಮೀಯ 2000 ಹಣ ಇಂದು ಈ 10 ಜಿಲ್ಲೆಗಳಿಗೆ ಜಮಾ; ಯಾರಿಗೆ ಹಣ ಬಂದಿಲ್ವೋ ಅವ್ರಿಗೆ ಗುಡ್ ನ್ಯೂಸ್

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ(Gruhalakshmi Yojana). ಇನ್ನು ಈಗಾಗಲೇ ಯೋಜನೆಯಲ್ಲಿ ಒಂದು ಕಂತನ್ನು ಪಡೆದಿರುವ ರಾಜ್ಯದ ಬಹುತೇಕ ಮನೆ ಯಜಮಾನಿಯರು ಎರಡನೇ ಕಂತಿನ ಬಗ್ಗೆ ಯೋಚಿಸುತ್ತಿದ್ದಾರೆ. ಹೌದು ಗೃಹಲಕ್ಷ್ಮೀ ಯೋಜನೆ ಈಗಾಗಲೇ ಯಶಸ್ವಿಯಾಗಿ ಜಾರಿಯಾಗಿದ್ದು, ಲಕ್ಷಾಂತರ ಮನೆ ಯಜಮಾನಿಯರ ಅಕೌಂಟ್‌ಗೆ ಮೊದಲ ತಿಂಗಳ 2 ಸಾವಿರ ರೂಪಾಯಿ ಕಂತು ಪಾವತಿಯಾಗಿದೆ. ಇನ್ನೂ ಲಕ್ಷಾಂತರ ಜನ ತಾಂತ್ರಿಕ ದೋಷಗಳಿಂದಾಗಿ ಯೋಜನೆಯಿಂದ ವಂಚಿತರಾಗಿದ್ದು, ಎಲ್ಲರಿಗೂ ಹಣ ಸಿಗುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ…

Read More

ಅಮೇರಿಕಾದಲ್ಲಿ ಮೃತಪಟ್ಟವರ ಮೃತ ದೇಹ ಕರ್ನಾಟಕಕ್ಕೆ ಬರ್ಲೆ ಇಲ್ಲ; ಕುಟುಂಬದವರಿಗೆ ಅಂತಿಮ ದರ್ಶನವು ಸಿಗಲಿಲ್ಲ

ಜೀವನ ಹೇಗೆ ಅಂದ್ರೆ ಹೇಗೇಗೋ ಬದುಕಬೇಕು ಅಂದುಕೊಳ್ಳೋರು ಹೇಗೆ ದುರಂತ ಅಂತ್ಯ ಕಾಣ್ತಾರೆ ಅಂದ್ರೆ ಊಹಿಸೋಕು ಅಸಾಧ್ಯ… ಜೀವನದಲ್ಲಿ ಆಗಿರಬೇಕು ಹೀಗಿರಬೇಕು ಅಂತ ರಾಶಿ ಕನಸ್ಸು ಕಂಡು ಕಷ್ಟ ಪಟ್ಟು ಬಹಳ ಶ್ರಮ ಪಟ್ಟು ಜೀವನವನ್ನ ಕಟ್ಟಿಕೊಂಡು ನೆಮ್ಮದಿಯಾಗಿ ಬದುಕೋಣ ಅಂದುಕೊಳ್ಳೋವಷ್ಟ್ರಲ್ಲಿ ವಿಧಿ ಆಟಕ್ಕೆ ಬಲಿಯಾಗೋದು ಅದ್ರಲ್ಲಿ ತನ್ನ ಕುಟುಂಬವನ್ನ ತಾನೇ ಬಲಿಪಡೆದು ತಾನು ಆತ್ಮಹತ್ಯೆ ಮಾಡಿಕೊಳ್ಳೋದು ಯಪ್ಪಾ ಆ ಘೋರ ಶಿಕ್ಷೆ ಎಂತವರಿಗೂ ಬೇಡ…. ಪುಟ್ಟ ಮಗುವನ್ನ ಕೊಲ್ಲುವಾಗ ಅಪ್ಪನಿಗೆ ದೇವರು ಕೊಟ್ಟ ಮತ್ತೆಂತದ್ದು ಇರಬೇಕು…

Read More

ಪತ್ನಿ, ಮಗುಗೆ ಗುಂಡು ಹಾರಿಸಿ ತಾನು ಸತ್ತ; ಅಮೇರಿಕಾದಲ್ಲಿ ಸ್ವಂತ ಮನೆಯಿದ್ರು ಯಾಕಿಗಾಯ್ತು! ಸ್ನೇಹಿತ ಬಿಚ್ಚಿಟ್ಟ ವಿಚಾರ ಏನು?

ಕೈಲೊಂದು ಕೆಲಸ ಮುತ್ತಿನಂಥ ಮಡದಿ ಚಿನ್ನದಂತ ಮಗು ಚಿಕ್ಕದಾದ ಒಂದು ಮನೆಯಿದ್ರೆ ಸಾಕು ಸುಖ ಸಂಸಾರಕ್ಕೆ ಇನ್ನೇನು ಬೇಕು ಸ್ವರ್ಗಕ್ಕೆ ಕಿಚ್ಚು ಹಚ್ಚು ಅಂತ ತಿಳಿದವರು ಹೇಳ್ತಾರೆ ಆದ್ರೆ ಇಲ್ಲೊಬ್ಬ ವ್ಯಕ್ತಿ ಎಲ್ಲವು ಇದ್ರೂ ದುಡುಕಿನ ತಾಳ್ಮೆಯಿಲ್ಲದ ಮನಸ್ಸಿಗೆ ಬುದ್ದಿ ಕೊಟ್ಟು ತನ್ನ ಜೊತೆಗೆ ತನ್ನ ಇಡೀ ಸಂಸಾರದ ಕಥೆಯನ್ನೇ ಮುಗಿಸಿಕೊಂಡಿದ್ದಾರೆ. ಹೌದು ದೇಶದಿಂದ ವಿದೇಶಕ್ಕೆ ಹೋಗಿ ಅಲ್ಲಿ ಸುಂದರ ಬದುಕು ಕಟ್ಟಿಕೊಂಡ ವ್ಯಕ್ತಿ ಯೊಬ್ಬ ತನ್ನ ಪುಟ್ಟದಾದ ಗೂಡಿನಲ್ಲೇ ಸಾವಿರಾರು ಕನಸು ಕಂಡಿದ್ದ ಆ ಮನೆಯಲ್ಲೇ…

Read More

Chitradurga: ಬ್ರಹ್ಮಚಾರಿ ಸನ್ಯಾಸಿ ಮನೆಯಲ್ಲಿ ಸಿಕ್ತು ಲಕ್ಷ ಲಕ್ಷ, ಸಾವನ್ನಪ್ಪಿದ ಸನ್ಯಾಸಿ ಬಳಿ ಅಷ್ಟು ದುಡ್ಡು ಬಂದಿದ್ದು ಹೇಗೆ?

Chitradurga: ಆತ ಅಪ್ಪಟ ಬ್ರಹ್ಮಚಾರಿ, ಒಂಟಿ ಸನ್ಯಾಸಿ, ಮನೆಯಲ್ಲಿ ಒಬ್ಬಂಟಿಯಾಗಿ ಯಾರನ್ನು ಮನೆಯೊಳಗೇ ಬಿಟ್ಟುಕೊಳ್ಳದೆ ಏಕಾಂಗಿ ಜೀವನ ನಡೆಸುತ್ತಿದ್ದ. ಒಂಟಿಯಾಗಿ ಬದುಕುತ್ತಿದ್ದ ಸನ್ಯಾಸಿಗೆ 70 ವರ್ಷ ವಯಸ್ಸು. ಇತ್ತೀಚಿಗೆ ಇವ್ರು ವಯೋಸಹಜವಾಗಿ ಮೃತಪಟ್ಟಿದ್ರು. ಇದರಲ್ಲಿ ಅಂತ ಅಚ್ಚರಿ ಏನಿಲ್ಲ ಆದ್ರೆ ಮೃತ ಈ ಸನ್ಯಾಸಿಯ ಮನೆಯಲ್ಲಿ ಲಕ್ಷ ಲಕ್ಷ ಕಂತೆ ಕಂತೆ ಹಣ ಸಿಕ್ಕಿದ್ದು, ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಬ್ರಹ್ಮಚಾರಿಯಾಗಿದ್ದ ಈ ಮೃತ…

Read More

ಪತ್ನಿಯನ್ನ ಓದಿಸಿ ಸರ್ಕಾರಿ ನೌಕರಿ ಕೊಡಿಸಿದ ಪತಿ, ನೌಕರಿ ಸಿಕ್ಕ ಮೇಲೆ ಪತ್ನಿ ಶುರು ಮಾಡುದ್ಲು ನವರಂಗಿ ಆಟ..

ಒಂದಷ್ಟು ಜನರ ಜೀವನ ಹೇಗಪ್ಪಾ ಅಂದ್ರೆ ಸಾವಿರಾರು ಆಸೆ ಕನಸುಗಳನ್ನ ಇಟ್ಟುಕೊಂಡು ಜೀವನದಲ್ಲಿ ಆಗಿರಬೇಕು ಈಗಿರಬೇಕು ಅಂತೆಲ್ಲಾ ಆಸೆಪಟ್ಟು ಅದಕ್ಕಾಗಿ ತಾವು ಮಾಡೋ ತ್ಯಾಗ, ಪಡೋ ಕಷ್ಟ ಅಷ್ಟಿಸ್ಟಲ್ಲ ಕಾರಣ ಮುಂದೊಂದು ದಿನ ತಾವು ಚೆನ್ನಾಗಿರಬಹುದಲ್ಲ ಅನ್ನೋ ಕುರುಡು ನಂಬಿಕೆ ಮೇಲೆ ಇರೋ ಜೀವನನ ಬಹಳ ಚಾಲೆಂಜಿಂಗ್ ಆಗಿ ತೆಗೆದುಕೊಂಡು ಸಿಗೋ ಸಮಯದಲ್ಲಿ ಆಸೆ, ಕನಸುಗಳನ್ನ ಬದಿಗೊತ್ತಿ ಮುಂದಿನ ಜೀವನಕ್ಕಾಗಿ ಬದುಕು ನಡೆಸ್ತಾರೆ. ಆದರೆ ಹಣೆಬರಹಕ್ಕೆ ಹೊಣೆ ಯಾರು ಎಂಬಂತೆ ಅಂದುಕೊಂಡಿದ್ದಲ್ಲ ಉಲ್ಟಾ ಆದ್ರೆ, ಅಷ್ಟು ದಿನದ…

Read More

Day Care Incident: ಡೇ ಕೇರ್ ಸೆಂಟರ್ ಗಳಲ್ಲಿ ಮಕ್ಕಳನ್ನ ಬಿಡುವ ಮೊದಲು ಎಚ್ಚರ, ಸಂಪಾದನೆಗೆ ಜೋತುಬಿದ್ದು ಮಗುವನ್ನ ಕಳೆದುಕೊಳ್ಳಬೇಡಿ..

Day Care Incident: ಇತ್ತೀಚ್ಚಿನ ದಿನಗಳಲ್ಲಿ ಎಲ್ಲಿಯೂ ಕುಡು ಕುಟುಂಬಗಳು ಕಾಣ ಸಿಗದು. ಸಿಕ್ಕರೂ ಕೂಡ ಅಲ್ಲೊಂದು ಇಲ್ಲೊಂದು ಎಂಬಂತಿವೆ. ಹೌದು ಈ ಆಧುನಿಕತೆಗೆ ಅಂಟಿಕೊಂಡಿರೋ ನಾವುಗಳು ಜೀವನದ ಮೌಲ್ಯಗಳನ್ನ ಗಾಳಿಗೆ ತೂರಿ ಸಂಪಾದನೆಯ ಭೂತವನ್ನ ಮೈಗಂಟ್ಟಿಸಿಕೊಂಡು, ತೋರಿಕೆಯ ಜೀವನವನ್ನ ಸಾಗಿಸುತ್ತಿದ್ದೀವಿ. ಇಂತಹ ಪರಿಸ್ಥಿಯಲ್ಲಿ ಪುಟ್ಟ ಪುಟ್ಟ ಮಕ್ಕಳಿಗೆ ಕೂಡು ಕುಟುಂಬದಲ್ಲಿ ಸಿಗುತ್ತಿದ್ದ ಪ್ರೀತಿ, ವಾತ್ಸಲ್ಯ ಮೇಲಾಗಿ ಸೆಕ್ಯೂರಿಟಿ ಅಂದ್ರೆ ಸುರಕ್ಷತೆಯ ಆ ಭದ್ರತೆ ಈಗೀನ ಆಧುನಿಕ ಭರಾತೆಯ ಶಾಲೆ, ಡೇ ಕೇರ್ ಸೆಂಟರ್ ಗಳಲ್ಲಿ ಸಿಗೋದು…

Read More

ಬಸ್ ನಲ್ಲೇ ಒಡೆದಾಡಿಕೊಂಡ ಮಹಿಳೆಯರು.. ಮೈಸೂರು ಬಸ್ ನಲ್ಲಿ ಮಹಿಳೆಯರ ಅತಿರೇಕದ ವರ್ತನೆ! ಒಂದೆರಡು ದಿನಗಳಲ್ಲಿ ಫ್ರೀ ಬಸ್ ಗೆ ಹೊಸ ರೂಲ್ಸ್

ರಾಜ್ಯ ಸರಕಾರ ಶಕ್ತಿ ಯೋಜನೆ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಹೌದು ಮಹಿಳೆಯರಿಗೆ ಸರಕಾರಿ ಸಾರಿಗೆಯಲ್ಲಿ ಉಚಿತ ಪ್ರಯಾಣ ಘೋಷಿಸಿ ಶಕ್ತಿ ಯೋಜನೆಗೆ ಚಾಲನೆ ನೀಡಿದ ಮೊದಲ ವಾರದಲ್ಲೇ ತುಮಕೂರು, ಚಿತ್ರದುರ್ಗ, ಮೈಸೂರು, ಬಳ್ಳಾರಿ, ದಾವಣಗೆರೆ, ಬೆಂಗಳೂರು ಸೇರಿದಂತೆ ರಾಜ್ಯದ ಆನೇಕ ಜಿಲ್ಲೆಗಳಿಂದ ಮಹಿಳೆಯರು ಟ್ರಿಪ್ ಗಳನ್ನ ಹೊಡೆಯುತ್ತಿದ್ದೂ, ದೇವರ ದರ್ಶನ, ಜಾಲಿ ಟ್ರಿಪ್, ಪ್ರವಾಸಿ ತಾಣಗಳಿಗೆ ಹೋಗುವ ಮೂಲಕ ಉಚಿತ ಬಸ್‌ ಪ್ರಯಾಣದ ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇನ್ನು ರಾಜ್ಯ ಸರಕಾರ ಮಹಿಳೆಯರಿಗೆ ಉಚಿತ…

Read More