Pradeep Eshwar: ಜನರ ಮಧ್ಯೆ ಇದ್ದು ಕೆಲಸ ಮಾಡ್ತಿದ್ರು ಟೀಕೆ ಟಿಪ್ಪಣಿ- ಶಾಸಕ ಪ್ರದೀಪ್ ಈಶ್ವರ್ ಜನಸೇವೆ ಸಹಿಸುತ್ತಿಲ್ಲಯಾಕೆ ಕೆಲವರು.

Pradeep Eshwar: ಇಡೀ ನಮ್ಮ ರಾಜ್ಯವೇ ಚಿಕ್ಕಬಳ್ಳಾಪುರ ಕ್ಷೇತ್ರದ ಕಡೆ ತಿರುಗಿ ನೋಡುತ್ತಿದೆ. ಅದಕ್ಕೆ ಕಾರಣ ಪ್ರಭಾವಿ ಸಚಿವ ಡಾ ಕೆ ಸುಧಾಕರ್‌ ಅವರನ್ನು ಸೋಲಿಸಿರುವ ಪ್ರದೀಪ್‌ ಈಶ್ವರ್‌. ಹೌದು ಏಳೆಂಟು ವರ್ಷಗಳ ಹಿಂದೆ ಚಿಕ್ಕಬಳ್ಳಾಪುರ ನಗರದಲ್ಲಿ ಸಾಮಾನ್ಯನಾಗಿ ಓಡಾಡಿಕೊಂಡಿದ್ದ ಹುಡುಗ ಇಂದು ಪ್ರಭಾವಿ ಸಚಿವರನ್ನು ಮಣಿಸಿ ಶಾಸಕರಾಗಿ ಆಯ್ಕೆಯಾಗಿ ರಾಜ್ಯವೇ ಹುಬ್ಬೇರಿಸುವಂತೆ ಮಾಡಿದ್ದಾರೆ. ಅಲ್ಲದೇ ಡಾ ಕೆ ಸುಧಾಕರ್‌ ಅವ್ರ ತವರೂರು ಪೆರೇಸಂದ್ರದವರೇ ಆದ ಪ್ರದೀಪ್‌ ಈಶ್ವರ್‌ ಚಿಕ್ಕ ವಯಸ್ಸಲ್ಲೇ ಹೆತ್ತವರನ್ನು ಕಳೆದುಕೊಂಡು ಕಷ್ಟದಲ್ಲೇ ಬೆಳೆದರು….

Read More

ಬಾಡಿಗೆ ಮನೆಯಲ್ಲಿದ್ದೋರಿಗೆ ಸಿಗುತ್ತಾ ಫ್ರೀ ಕರೆಂಟ್- ಉಚಿತ 200ಯುನಿಟ್ ಪಡೆಯಲು ಏನ್ ಮಾಡಬೇಕು?

ಕಾಂಗ್ರೆಸ್ ಚುನಾವಣೆಗೂ ಮೊದಲೇ ನೀಡಿದ 5 ಗ್ಯಾರಂಟಿಗಳಲ್ಲಿ ಯಾವುದರ ಬಗ್ಗೆಯೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ ಆದರೆ ಜನ ಮಾತ್ರ ನಾವು ಕರೆಂಟ್ ಬಿಲ್ ಕಟ್ಟಲ್ಲ ಯಾಕ್ ಕಟ್ಟಬೇಕು ಅಂತೆಲ್ಲಾ ಹೇಳಿ ಒಂದು ರೀತಿ ಗೊಂದಲದ ವಾತಾವರಣಗಳು ನಿರ್ಮಾಣ ಆಗುತ್ತಿರುವಂತ ಸಂದರ್ಭದಲ್ಲೇ ಇದೀಗ ಅಧಿಕಾರಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಪ್ರತಿಮನೆಗೆ 200 ಯೂನಿಟ್ ವಿದ್ಯುತ್ ಪೂರೈಸುವ ಗೃಹಜ್ಯೋತಿ(Gruha jyothi) ಯೋಜನೆಯಲ್ಲಿ ಕೇವಲ ಮನೆ ಮಾಲೀಕರಿಗಷ್ಟೆ ಅಲ್ಲದೆ, ಬಾಡಿಗೆದಾರ ಫಲಾನುಭವಿಗಳಿಗೂ ಸೌಲಭ್ಯ ದೊರೆಯುವಂತೆ ನಿಯಮಾವಳಿಗಳನ್ನು ರೂಪಿಸಲಾಗುತ್ತಿದೆ ಅಂತ ಹೇಳಲಾಗಿದ್ದು…

Read More

Breaking News: ಕರೆಂಟ್ ಬಿಲ್ ಕಟ್ಟದಿದ್ದರೆ ಮುಲಾಜಿಲ್ಲದೆ ‘ಕನೆಕ್ಷನ್ ಕಟ್’! ಇಂಧನ ಇಲಾಖೆಯಿಂದ ಆದೇಶ, ಕರೆಂಟ್ ಬಿಲ್ ಕಟ್ಟದವರಿಗೆ ಶಾಕ್!

ಕರ್ನಾಟಕದಲ್ಲಿ ಸಿಎಂ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಕಾರ್ಡ್ ಯೋಜನೆ ಭಾರಿ ಸದ್ದು, ಮಾಡುತ್ತಿದೆ. ನಮ್ಮನ್ನು ಗೆಲ್ಲಿಸಿದರೆ, ಉಚಿತ ವಿದ್ಯುತ್ ಕೊಡುವುದಾಗಿ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು, ಅದರಂತೆ ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಭಾರಿ ಬಹುಮತಗಳಿಂದ ಜಯಗಳಿಸಿದ್ದು,ಸರ್ಕಾರ ರಚನೆಯ ಪ್ರಹಸನದ ತಲೆನೋವು ಮುಗಿದಿದ್ದು, ಎಲ್ಲವು ನಿರಾಳವಾಗಿದೆ. ಸರ್ಕಾರ ರಚನೆಗೂ ಮೊದಲೇ ಜನರು ಕರೆಂಟ್ ಬಿಲ್ ಕಟ್ಟಲ್ಲ ಅಂತ ಕೆಲವೊಂದು ಕಡೆ ಪಟ್ಟು ಹಿಡಿದು ಕೂತಿದ್ರು. ಹೌದು ಹಲವೆಡೆ ಜನರು ವಿದ್ಯುತ್ ಬಿಲ್…

Read More

ಮೊದಲ ಬಾರಿಗೆ ಕಾಣಿಸಿಕೊಂಡ ಜೈ ಜಗದೀಶ್ ಮೊದಲು ಪತ್ನಿ ಮಗಳು! ಮೊದಲ ಪತ್ನಿ ಜೊತೆಗೆ ವಿಜಯಲಕ್ಷ್ಮಿ ಒಡನಾಟ ಇರೋದು ನಿಜಾನಾ?

Jai jagadish first daughter arpita: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ವೀಕೆಂಡ್‌ ವಿತ್‌ ರಮೇಶ್‌ ಸೀಸನ್‌ 5ರ ಕಾರ್ಯಕ್ರಮದ 19ನೇ ಅತಿಥಿಯಾಗಿ ಕನ್ನಡ ಚಿತ್ರರಂಗದ ಹಿರಿಯ ನಟ ಜೈ ಜಗದೀಶ್‌ ಅತಿಥಿಯಾಗಿ ಪಾಲ್ಗೊಂಡಿದ್ದರು. ಬಾಲ್ಯದಿಂದ ಇದುವರೆಗಿನ ಅನೇಕ ನೆನಪುಗಳನ್ನು ಕಾರ್ಯಕ್ರಮದಲ್ಲಿ ಜೈ ಜಗದೀಶ್ ಹಂಚಿಕೊಂಡರು. ಹೌದು ‘ಫಲಿತಾಂಶ’ ಚಿತ್ರದ ಮೂಲಕ ಜೈ ಜಗದೀಶ್ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಾಣೆ ಮಾಡಿದರು.‌ ಪೈಲಟ್ ಆಗಬೇಕಿದ್ದವರು ಪುಟ್ಟಣ್ಣ ಕಣಗಾಲ್ ರವರು ಬುಲಾವ್ ಕೊಟ್ಟ ಕಾರಣ ಫೈಲೇಟ್ ತರಬೇತಿಯನ್ನ ಅರ್ಧಕ್ಕೆ ಬಿಟ್ಟು…

Read More