ಇನ್ಮುಂದೆ ಮನೆ ಬಾಗಿಲಿಗೆ ಬರುತ್ತೆ ರೇಷನ್ ಅಕ್ಕಿ; ಯಾರಿಗೆಲ್ಲ ಸಿಗಲಿದೆ ಯೋಜನೆಯ ಲಾಭ? ಫಲಾನುಭವಿಗಳು ಏನ್ ಮಾಡ್ಬೇಕು?

BPL ಕಾರ್ಡ್ ದಾರರಿಗೆ ತಿದ್ದುಪಡಿ ನೀಡಿದ ಬಳಿಕ ಇದೀಗ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಲು ಸಿದ್ಧತೆ ನಡೆಸಿದೆ. ವಯೋವೃದ್ಧರು ತಮ್ಮ ವ್ಯಾಪ್ತಿಯಲ್ಲಿ ಪಡಿತರ ಪಡೆಯಲು ಹರಸಾಹಸ ಪಡುತ್ತಿರುವದನ್ನು ಗಮನಿಸಿ 90 ವರ್ಷ ದಾಟಿದವರ ಮನೆ ಬಾಗಿಲಿಗೆ ಆಹಾರ ಧಾನ್ಯ ಪೂರೈಸಲು ಈ ಯೋಜನೆ ಹಾಕಿಕೊಂಡಿದೆ. ಇವರಿಗಾಗಿಯೇ ಅನ್ನ ಸುವಿಧಾ ಆಪ್ ಅಭಿವೃದ್ಧಿಪಡಿಸಿದ್ದು, ನವೆಂಬರ್‌ನಲ್ಲಿ ಅಧಿಕೃತವಾಗಿ ಈ ಯೋಜನೆ ಜಾರಿಗೊಳ್ಳುವ ಸಾಧ್ಯತೆ ಇದೆ. ಹೌದು ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅನ್ನ ಭಾಗ್ಯ ಯೋಜನೆಯಡಿ…

Read More

ಮಹಿಳೆಯರಿಗೆ ಗುಡ್ ನ್ಯೂಸ್; ರೇಷನ್ ಕಾರ್ಡ್ ಹೊಂದಿರುವ ಕುಟುಂಬಕ್ಕೆ ಉಚಿತ ಉಜ್ಜಲ್ ಸಿಲಿಂಡರ್, ಅರ್ಜಿ ಸಲ್ಲಿಸುವ ಪ್ರಕ್ರಿಯೆ. ಸಂಪೂರ್ಣ ಮಾಹಿತಿ

PM Ujjwala Yojana: ಹೌದು ಸ್ನೇಹಿತರೆ, ಸರ್ಕಾರವು ಮತ್ತೊಮ್ಮೆ ಮಹಿಳೆಯರಿಗೆ ಗುಡ್ ನ್ಯೂಸ್ ಅನ್ನು ಕೊಟ್ಟಿದೆ. ಬಿಪಿಎಲ್ ಕಾರ್ಡ್ (BPL Card) ಹೊಂದಿದವರಿಗೆ ಉಚಿತವಾಗಿ ಅಡುಗೆ ಅನಿಲ ಒದಗಿಸುವುದರ ಮೂಲಕ ಮಹಿಳೆಯರಿಗೆ ಗುಡ್ ನ್ಯೂಸ್ ಅನ್ನ ಕೊಟ್ಟಿದೆ. ಈ ಹಿಂದೆಯೂ ಸಹ ಉಜ್ವಲ್ ಯೋಜನೆ ಅಡಿ ಹಲವಾರು ಕುಟುಂಬಗಳು ಉಚಿತ ಅನಿಲವನ್ನು ಪಡೆದುಕೊಂಡಿವೆ. ಆದರೆ ಅರ್ಧಕ್ಕೆ ಅರ್ಜಿ ಸಲ್ಲಿಕೆ ಬಂದಾಗಿತ್ತು. ಆದರೆ ಇದೀಗ ಮತ್ತೆ ಅರ್ಜಿ ಸಲ್ಲಿಸುವಿಕೆಯ ಪ್ರಕ್ರಿಯೆ ಶುರುವಾಗಿದ್ದು ಬಿಪಿಎಲ್ ಕಾರ್ಡ್ ಹೊಂದಿದ ಮಹಿಳೆಯರು ಅರ್ಜಿಯನ್ನು…

Read More

ವೈರಲ್ ಆಗ್ತಿರೋ ನಾನು ನಂದಿನಿ ಹಾಡಿನ ಈ ವ್ಯಕ್ತಿ ಯಾರು? ವಿಕ್ಕಿ ಪೀಡಿಯ ಅಂತಲೇ ಫೇಮಸ್ ಆಗಿರೋ ಇವ್ರ ಹಿನ್ನಲೆ ಏನು?

ಮಾಯಾ ನಗರಿ ಬೆಂಗಳೂರು ಹೆಸರಿಗೆ ಮಾತ್ರ ಮಾಯಾ ನಗರಿ ಅಲ್ಲ. ಬೆಂಗಳೂರು ಎಲ್ಲವನ್ನ ಕಲಿಸುತ್ತೆ, ಎಲ್ಲವನ್ನ ಮರೆಸಿ ಪ್ರತಿಯೊಂದನ್ನು ಪ್ರತಿಯೊಬ್ಬರನ್ನು ಬದಲಾಯಿಸಿಬಿಡುತ್ತೆ. ಅದರಲ್ಲೂ ಉದ್ಯಾನನಗರಿ, ಗಾರ್ಡನ್‌ಸಿಟಿ ಎಂದೆಲ್ಲಾ ಖ್ಯಾತಿ ಗಳಿಸಿರುವ ಬೆಂಗಳೂರು ನಗರಿ ಲಕ್ಷಾಂತರ ಜನರ ಪಾಲಿಗೆ ಬದುಕು ಕಟ್ಟಲು ಕೆಲಸ ನೀಡಿ ಸಹಾಯ ಮಾಡಿ ಪೊರೆದ ಹೆಮ್ಮೆಯ ನಗರಿ ಅಂತಲೇ ಹೇಳಬಹುದು. ಹಳ್ಳಿಯಲ್ಲಿರುವವರು, ಓದುತ್ತಿರುವ ಓದಿ, ಉದ್ಯೋಗದ ಹುಡುಕಾಟದಲ್ಲಿರುವ ಅನೇಕರ ಪಾಲಿಗೆ ಗಾರ್ಡನ್‌ ಸಿಟಿ ಅವ್ರ ಪಾಲಿನ ಕನಸಿನ ಸಿಟಿ ಅನಿಸಿಕೊಂಡಿದೆ. ಉದ್ಯೋಗ ಅರಸುವ ಸಲುವಾಗಿ…

Read More

ಅಮೇರಿಕಾದಲ್ಲಿ ಮೃತಪಟ್ಟವರ ಮೃತ ದೇಹ ಕರ್ನಾಟಕಕ್ಕೆ ಬರ್ಲೆ ಇಲ್ಲ; ಕುಟುಂಬದವರಿಗೆ ಅಂತಿಮ ದರ್ಶನವು ಸಿಗಲಿಲ್ಲ

ಜೀವನ ಹೇಗೆ ಅಂದ್ರೆ ಹೇಗೇಗೋ ಬದುಕಬೇಕು ಅಂದುಕೊಳ್ಳೋರು ಹೇಗೆ ದುರಂತ ಅಂತ್ಯ ಕಾಣ್ತಾರೆ ಅಂದ್ರೆ ಊಹಿಸೋಕು ಅಸಾಧ್ಯ… ಜೀವನದಲ್ಲಿ ಆಗಿರಬೇಕು ಹೀಗಿರಬೇಕು ಅಂತ ರಾಶಿ ಕನಸ್ಸು ಕಂಡು ಕಷ್ಟ ಪಟ್ಟು ಬಹಳ ಶ್ರಮ ಪಟ್ಟು ಜೀವನವನ್ನ ಕಟ್ಟಿಕೊಂಡು ನೆಮ್ಮದಿಯಾಗಿ ಬದುಕೋಣ ಅಂದುಕೊಳ್ಳೋವಷ್ಟ್ರಲ್ಲಿ ವಿಧಿ ಆಟಕ್ಕೆ ಬಲಿಯಾಗೋದು ಅದ್ರಲ್ಲಿ ತನ್ನ ಕುಟುಂಬವನ್ನ ತಾನೇ ಬಲಿಪಡೆದು ತಾನು ಆತ್ಮಹತ್ಯೆ ಮಾಡಿಕೊಳ್ಳೋದು ಯಪ್ಪಾ ಆ ಘೋರ ಶಿಕ್ಷೆ ಎಂತವರಿಗೂ ಬೇಡ…. ಪುಟ್ಟ ಮಗುವನ್ನ ಕೊಲ್ಲುವಾಗ ಅಪ್ಪನಿಗೆ ದೇವರು ಕೊಟ್ಟ ಮತ್ತೆಂತದ್ದು ಇರಬೇಕು…

Read More

IPL 2023 Final: ಇಂದು ಕೂಡ ಮಳೆ ಬಂದರೆ ಯಾರಿಗೆ ಐಪಿಎಲ್ ಟ್ರೋಪಿ ? ಇಂದು ಮಳೆ ಬರುವ ಸಾಧ್ಯತೆ ಇದೆ..

IPL 2023 Final: ಸುಮಾರು 16 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಫೈನಲ್ ದಿನ ಪಂದ್ಯ ನಡೆಯದೆ ಮುಂದಿನ ದಿನದಂದು ನಡೆಯುತ್ತಿರುವುದು ಇದೇ ಮೊದಲ ಬಾರಿಗೆ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ಫೈನಲ್ ಹಣಹಣಿ ರಣಭಯಂಕರ ಮಳೆಗೆ ಕೊಚ್ಚಿ ಹೋಯಿತ್ತು. ಗುಜರಾತ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸುರಿದ ರಣ ಮಳೆಗೆ ಟಾಸ್ ಪ್ರಕ್ರಿಯೆ ಕೂಡ ನಡೆಯಲಿಲ್ಲ . ಸದ್ಯ ಪಂದ್ಯವನ್ನು ಮುಂದಿನ ದಿನ ಅಂದರೆ ಇಂದು ಸೋಮವಾರದಂದು ಮುಂದೂಡಲಾಗಿದೆ. ನಿನ್ನೆ…

Read More

ಟಿಕೆಟ್ ತಗೊಳ್ಳಲ್ಲ ನಾನು, ಕೆಳಗಡೆ ಇಳಿಸಿತ್ತೀರಾ? ಇಳಿಸಿ! ಕಂಡಕ್ಟರ್ ಜೊತೆ ವೃದ್ದೆಯ ವಾಗ್ವಾದ, ಹೈರಾಣಾದ ಕಂಡಕ್ಟರ್!

Free Travel For Women: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಮುಕ್ತಾಯವಾಗಿ, ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಗಳಿಸಿದ್ದು, ಮೇ 20ರಂದು ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ನಡುವೆ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ(Free Travel For Women) ಭಾರೀ ಸದ್ದು ಮಾಡುತ್ತಿದೆ. ಹೌದು ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯ ಕಾಂಗ್ರೆಸ್, ರಾಜ್ಯದ ಮಹಿಳೆಯರು ಬಿಎಂಟಿಸಿಯ ನಾನ್ ಎಸಿ ಬಸ್‌ಗಳು ಮತ್ತು ಯಾವುದೇ ರಾಜ್ಯ ಸಾರಿಗೆ ನಿಗಮದ ಬಸ್‌ಗಳಲ್ಲಿ…

Read More

ಕಾಂಗ್ರೆಸ್ ನ 5ಭಾಗ್ಯಗಳಿಗೆ ದಿನಕ್ಕೆ,ತಿಂಗಳಿಗೆ ಆಗುವ ದುಡ್ಡೆಷ್ಟು? ಇಂತ ಯೋಜನೆಗಳಿಗೆ ಹಣ ಎಲ್ಲಿಂದ ಬರುತ್ತೆ? ಸರ್ಕಾರ ಏನ್ ಮಾಡುತ್ತೆ?

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ 3ಪಕ್ಷಗಳು ನೀಡಿದ ಭರವಸೆಗಳಲ್ಲಿ ಕಾಂಗ್ರೆಸ್‌ ಪಕ್ಷ ನೀಡಿದ 5 ಗ್ಯಾರೆಂಟಿಗಳ ಚುನಾವಣಾ ಭರವಸೆ ಈಗ ಟಾಕ್‌ ಆಫ್‌ ದ ಟೌನ್ ಆಗಿದೆ. ಹೌದು ಕಾಂಗ್ರೇಸ್ ನೀಡಿದ ಅಷ್ಟು ಭರವಸೆಗಳು ಸಾಕಷ್ಟು ಜನರನ್ನ ತಲುಪಲು ಯಶಸ್ವಿಯಾಗಿ ಇದೀಗ ಅದೇ ಕಾರಣದಿಂದ ಕಾಂಗ್ರೆಸ್‌ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿದ್ದು, ಅಧಿಕಾರ ಚುಕ್ಕಾಣಿ ಹಿಡಿದಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ನೀಡಿರುವ ಅಷ್ಟು ಗ್ಯಾರಂಟಿಗಳನ್ನ ಈಡೇರಿಸುವುದು ಬಹಳ ಮುಖ್ಯವಾಗಿದೆ. ಬಹುಮತ ಸಿಕ್ಕಿರುವ ಹಿನ್ನೆಲೆ ಇದೀಗ ಬೇರೆ ಪಕ್ಷದವರ…

Read More