![ಕರುನಾಡಿನಲ್ಲಿ ಒಂದು ವಾರ ಮಳೆ ಬೀಳುವ ಸಾಧ್ಯತೆ.. Karnataka Rain Update](https://newsgurukannada.com/wp-content/uploads/2024/03/Untitled-49.jpeg)
ಕರುನಾಡಿನಲ್ಲಿ ಒಂದು ವಾರ ಮಳೆ ಬೀಳುವ ಸಾಧ್ಯತೆ..
ಉರಿ ಬಿಸಿಲಿನಿಂದ ತತ್ತರಿಸಿದ ಜನರಿಗೆ ಹವಾಮಾನ ಇಲಾಖೆಯು ಮುಂದಿನ ಒಂದು ವಾರ ಕರ್ನಾಟಕದ ಹಲವು ಭಾಗಗಳಲ್ಲಿ ಮೇಲೆ ಬೀಳುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಬರಗಾಲದ ಸಂಕಷ್ಟದಲ್ಲಿ ಕರುನಾಡು :- ಹೋದ ವರ್ಷ ಮಳೆ ಸಕಾಲದಲ್ಲಿ ಆಗದೆ ಈಗ ನೀರಿನ ಅಭಾವ ಹೆಚ್ಚಾಗಿದೆ. ಜನರು ಕುಡಿಯುವ ನೀರಿಗೆ ಪರದಾಡುತ್ತಾ ಇದ್ದಾರೆ. ಎಲ್ಲ ನದಿಗಳು ಬತ್ತಿ ಹೋಗುತ್ತಿವೆ. ರಾಜ್ಯದ ಬಹುತೇಕ ಜಿಲ್ಲೆಗಳನ್ನು ಬರಗಾಲ ಪೀಡಿತ ಪ್ರದೇಶ ಎಂದು ಗುರುತಿಸಲಾಗಿದೆ. ರಾಜ್ಯ ರಾಜಧಾನಿಯಲ್ಲಿ ಕಲುಷಿತ ನೀರನ್ನು ಫಿಲ್ಟರ್ ಮಾಡಿ ನಿತ್ಯ…