Karnataka Rain Update

ಕರುನಾಡಿನಲ್ಲಿ ಒಂದು ವಾರ ಮಳೆ ಬೀಳುವ ಸಾಧ್ಯತೆ..

ಉರಿ ಬಿಸಿಲಿನಿಂದ ತತ್ತರಿಸಿದ ಜನರಿಗೆ ಹವಾಮಾನ ಇಲಾಖೆಯು ಮುಂದಿನ ಒಂದು ವಾರ ಕರ್ನಾಟಕದ ಹಲವು ಭಾಗಗಳಲ್ಲಿ ಮೇಲೆ ಬೀಳುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಬರಗಾಲದ ಸಂಕಷ್ಟದಲ್ಲಿ ಕರುನಾಡು :- ಹೋದ ವರ್ಷ ಮಳೆ ಸಕಾಲದಲ್ಲಿ ಆಗದೆ ಈಗ ನೀರಿನ ಅಭಾವ ಹೆಚ್ಚಾಗಿದೆ. ಜನರು ಕುಡಿಯುವ ನೀರಿಗೆ ಪರದಾಡುತ್ತಾ ಇದ್ದಾರೆ. ಎಲ್ಲ ನದಿಗಳು ಬತ್ತಿ ಹೋಗುತ್ತಿವೆ. ರಾಜ್ಯದ ಬಹುತೇಕ ಜಿಲ್ಲೆಗಳನ್ನು ಬರಗಾಲ ಪೀಡಿತ ಪ್ರದೇಶ ಎಂದು ಗುರುತಿಸಲಾಗಿದೆ. ರಾಜ್ಯ ರಾಜಧಾನಿಯಲ್ಲಿ ಕಲುಷಿತ ನೀರನ್ನು ಫಿಲ್ಟರ್ ಮಾಡಿ ನಿತ್ಯ…

Read More
Indian Railway New Rules

ರೈಲಿನಲ್ಲಿ ರಾತ್ರಿ ಪ್ರಯಾಣ ಮಾಡುವವರಿಗೆ ಹೊಸ ನಿಯಮ ಜಾರಿ ಮಾಡಿದ ರೈಲ್ವೆ ಇಲಾಖೆ

ದೇಶದಲ್ಲಿ ಅತಿ ಹೆಚ್ಚು ಜನರು ರೈಲ್ವೆ ಪ್ರಯಾಣವನ್ನು ಇಷ್ಟ ಪಡ್ತಾರೆ. ಕಡಿಮೆ ಖರ್ಚಿನಲ್ಲಿ ದೂರದ ಪ್ರಯಾಣ ಮಾಡಲು ರೈಲ್ವೆ ಅನುಕೂಲ ಆಗಿದೆ. ಆಧುನಿಕತೆಯ ಬಂದಿರುವುದರಿಂದ ಈಗ ವಿವಿಧ ರೀತಿಯ ರೈಲುಗಳು ಬಂದಿವೆ. ಹಿಂದಿನಂತೆ ಈಗ ರೈಲು ಬರಲು ಗಂಟೆಗಳ ಕಾಲ ಕಾಯುವ ಅಗತ್ಯ ಇಲ್ಲ. ಹಾಗೆಯೇ ಈಗ ಮೊಬೈಲ್ ಮೂಲಕ ನಮ್ಮ ರೈಲು ಎಲ್ಲಿದೆ ಎಂಬುದನ್ನು ತಿಳಿಯಬಹುದು. ಇಷ್ಟು ತಂತ್ರಜ್ಞಾನ ಇದ್ದರೂ ಸಹ ನಾವು ರಾತ್ರಿ ರೈಲಿನಲ್ಲಿ ಪ್ರಯಾಣ ಮಾಡುತ್ತಾ ಇರುವಾಗ ನಾವು ಇಳಿಯುವ ಸ್ಟೇಷನ್ ಹಿಂದೆ…

Read More
Petrol and Diesel Price Reduced

ದೇಶದಲ್ಲಿ ಪೆಟ್ರೋಲ್ ದರ ಇಳಿಕೆ ಕಂಡಿದೆ. ಗ್ರಾಹಕರ ಬಹು ದಿನಗಳ ಬೇಡಿಕೆಗೆ ಒಪ್ಪಿದ ಕೇಂದ್ರ ಸರ್ಕಾರ

ಪೆಟ್ರೋಲ್ ದರ ಏರಿಕೆಯಿಂದ ಕಂಗೆಟ್ಟಿದ್ದ ಜನರಿಗೆ ಈಗ ಸಿಹಿ ಸುದ್ದಿ ಸಿಕ್ಕಿದೆ. ಪೆಟ್ರೋಲ್ ದರ ಕುಸಿತ ಆದರಿಂದ ಸಾಗಾಣಿಕೆ ವೆಚ್ಚ ಮತ್ತು ಜೀವನ ವೆಚ್ಚ ಕಡಿಮೆ ಆಗುತ್ತದೆ. ಜನಸಾಮಾನ್ಯರು ಎಲ್ಲಾ ಬೆಲೆ ಏರಿಕೆಯ ನಡುವೆ ಆರ್ಥಿಕ ತೊಂದರೆ ಅನುಭವಿಸುತ್ತಾ ಇದ್ದರೂ ಈಗ ಪೆಟ್ರೋಲ್ ದರ ಕುಸಿತ ಕಂಡಿರುವುದು ಬಹಳ ಸಂತಸದ ಸುದ್ದಿಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಸುವಂತೆ ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ಜನಸಾಮಾನ್ಯರು ಮನವಿ ಸಲ್ಲಿಸಿದ್ದರು. ಈಗ ಮನಿವಿಗೆ ಸ್ಪಂದನೆ ದೊರೆತಿದೆ. ಪೆಟ್ರೋಲ್ ದರ…

Read More
State Govt Employees DA Hike

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಿಸಿದೆ ರಾಜ್ಯ ಸರ್ಕಾರ

ಸರ್ಕಾರಿ ಉದ್ಯೋಗ ಒಂದು ಗೌರವಾನ್ವಿತ ಹುದ್ದೆ ಹಾಗೂ ಲಾಭದಾಯಕ ಉದ್ಯೋಗವಾಗಿದೆ. ಸರ್ಕಾರಕ್ಕೆ ಮತ್ತು ಸಾರ್ವಜನಿಕರಿಗೆ ಸೇವೆ ಸಲ್ಲಿಸುವ ಅವಕಾಶ ಸರ್ಕಾರಿ ಉದ್ಯೋಗಿಗಳಿಗೆ ಸಿಗುತ್ತದೆ. ಸರ್ಕಾರಿ ನೌಕರರು ಸಾಮಾನ್ಯವಾಗಿ ಉತ್ತಮ ಸಂಬಳ ಮತ್ತು ಪ್ರಯೋಜನಗಳನ್ನು ಪಡೆಯುತ್ತಾರೆ, ಮತ್ತು ಅವರಿಗೆ ಉದ್ಯೋಗ ಭದ್ರತೆ ಇರುತ್ತದೆ. ಅದಕ್ಕೆ ಹೆಚ್ಚಿನ ಜನರು ಸರ್ಕಾರಿ ಉದ್ಯೋಗವನ್ನು ಇಷ್ಟ ಪಡುತ್ತಾರೆ. ಸ್ವಲ್ಪ ದಿನಗಳ ಹಿಂದೆ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚು ಮಾಡಿತ್ತು. ಈಗ ಆದರೆ ಬೆನ್ನಲ್ಲೇ ರಾಜ್ಯ ಸರ್ಕಾರವು ರಾಜ್ಯ ಸರ್ಕಾರದ ನೌಕರಿಗೆ…

Read More
Aadhaar Card Update Extended

ಉಚಿತವಾಗಿ ಆಧಾರ್ ಅಪ್ಡೇಟ್ ಗೆ ನೀಡಿದ್ದ ಗಡುವು ವಿಸ್ತರಿಸಿದ ಕೇಂದ್ರ ಸರ್ಕಾರ

ಆಧಾರ್ ಕಾರ್ಡ್ ಭಾರತೀಯರ ಗುರುತಿನ ಚೀಟಿ ಆಗಿದೆ. ಭಾರತೀಯ ಯಾವುದೇ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ಯಾವುದೇ ಹೂಡಿಕೆ, ಅಥವಾ ಯಾವುದೇ ಉಚಿತ ಸ್ಕೀಮ್ ಗಳಿಗೆ ಅರ್ಜಿ ಸಲ್ಲಿಸುವಾಗ ಅಥವಾ ಯಾವುದೇ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬೇಕು ಎಂದರೆ ಮುಖ್ಯವಾಗಿ ಆಧಾರ್ ಕಾರ್ಡ್ ಮುಖ್ಯ. ಹತ್ತು ವರ್ಷಗಳ ಹಿಂದಿನ ಆಧಾರ್ ಕಾರ್ಡ್ ಅಪ್ಡೇಟ್ ಮಾಡುವುದು ಕಡ್ಡಾಯವಾಗಿದೆ. ಮಾರ್ಚ್ 14 2024 ಉಚಿತವಾಗಿ ಆಧಾರ್ ಅಪ್ಡೇಟ್ ಗೆ ಕೊನೆಯ ದಿನ ಎಂದು ಈ ಹಿಂದೆ ಕೇಂದ್ರ ಸರ್ಕಾರ ತಿಳಿಸಿತ್ತು. ಆದರೆ…

Read More
Special bus facility from Dharwad to North Karnataka

ಧಾರವಾಡದಿಂದ ಉತ್ತರ ಕರ್ನಾಟಕಕ್ಕೆ ಭಕ್ತರ ಅನುಕೂಲಕ್ಕಾಗಿ ವಿಶೇಷ ಬಸ್ ಸೌಲಭ್ಯ

ಉತ್ತರ ಕರ್ನಾಟಕದ ಪ್ರಸಿದ್ದ ಕ್ಷೇತ್ರಗಳಿಗೆ ಪ್ರವಾಸ ಮಾಡಲು ಬಯಸುವ ಭಕ್ತರಿಗೆ ಶಿವರಾತ್ರಿಯಂದು ವಿಶೇಷ ಸೌಲಭ್ಯ ಸಿಗಲಿದೆ. ಹಲವರು ಸಂಘ ಸಂಸ್ಥೆಗಳು ಹಾಗೂ ಭಕ್ತರ ಬೇಡಿಕೆಯ ಮೇರೆಗೆ ಬಸ್ ಸೇವೆ ಆರಂಭ ಮಾಡಲಾಗಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ ವಿಭಾಗದಿಂದ ಬಸ್ ಸೇವೆ ಆರಂಭವಾಗಲಿದೆ ಎಂದು ಧಾರವಾಡ ವಿಭಾಗೀಯ ನಿಯಂತ್ರಣಾಧಿಕಾರಿ ಆಗಿರುವ ಶಶಿಧರ ಚನ್ನಪ್ಪಗೌಡರ ಅವರು ತಿಳಿಸಿದ್ದಾರೆ. ಯಾವ ಯಾವ ಕ್ಷೇತ್ರಗಳಿಗೆ ಬಸ್ ಪ್ರಯಾಣಿಸಲಿದೆ? ಧಾರವಾಡ ವಾಯುವ್ಯ ಸರ್ಕಾರಿ ಬಸ್ ಸ್ಟ್ಯಾಂಡ್ ನಿಂದ ವಿಜಯನಗರ ಜಿಲ್ಲೆಯ…

Read More
Anegundi Utsava 2024

Anegundi Utsava 2024: ಮಾರ್ಚ್ 11 ಮತ್ತು 12ರಂದು ನಡೆಯಲಿರುವ ಆನೆಗೊಂದಿ ಉತ್ಸವ: ಒಂದು ಐತಿಹಾಸಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Anegundi Utsava 2024: ಗಂಗಾವತಿ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕ ಜನಾರ್ದನ ರೆಡ್ಡಿ ಅವರು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಮುಂಬರುವ ‘ಆನೆಗೊಂದಿ ಉತ್ಸವ’ವನ್ನು ಮಾರ್ಚ್ 11 ಮತ್ತು 12 ರಂದು ಘೋಷಿಸಿದ್ದಾರೆ. ಆನೆಗೊಂದಿ ಉತ್ಸವವು ಈ ಪ್ರದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ಐತಿಹಾಸಿಕ ಮಹತ್ವವನ್ನು ಪ್ರದರ್ಶಿಸುವ ವಾರ್ಷಿಕ ಕಾರ್ಯಕ್ರಮವಾಗಿದೆ. ವಿವಿಧ ಐತಿಹಾಸಿಕ ಘಟನೆಗಳಿಗೆ ವೇದಿಕೆಯಾಗಿರುವ ಮಹತ್ವದ ಸ್ಥಳವಾಗಿದೆ. ಅಲ್ಲಿ ಹಕ್ಕ ಬುಕ್ಕನ ಬೇಟೆ ನಾಯಿಗೆ ಮೊಲವೊಂದು ಅನಿರೀಕ್ಷಿತ ಸವಾಲನ್ನು ಎದುರಿಸಿತು. ಹೆಚ್ಚುವರಿಯಾಗಿ, ಆನೆಗೊಂದಿ ವಿಜಯನಗರ ರಾಜರ…

Read More
railway

ಪ್ಯಾಸೆಂಜರ್ ರೈಲಿನ ದರದಲ್ಲಿ ಭಾರಿ ಇಳಿಕೆ. ರೈಲ್ವೆ ಪ್ರಯಾಣಿಕರ ಸಂಖ್ಯೆ ಹೆಚ್ಚಿಗೆ ಆಗುವ ನಿರೀಕ್ಷೆ

ನಮ್ಮ ದೇಶದಲ್ಲಿ ಅತಿ ಹೆಚ್ಚು ಪ್ರಯಾಣಿಸುವ ಸಾರಿಗೆ ಎಂದರೆ ಅದು ರೈಲು. ಪ್ರತಿ ದಿನವೂ ಓಡಾಟಕ್ಕೆ ಲಕ್ಷಾಂತರ ಮಂದಿ ರೈಲ್ವೆ ಸಾರಿಗೆಯನ್ನು ಅವಲಂಬಿಸಿದ್ದಾರೆ. ಜನರ ಓಡಾಟಕ್ಕೆ ಮಾತ್ರವಲ್ಲ ಸರಕು ಸಾಗಾಣಿಕೆ ಸಹ ರೈಲ್ವೆ ಸಾರಿಗೆ ಬಹಳ ಉಪಯೋಗ ಆಗಿದೆ. ಕೇಂದ್ರ ಸರ್ಕಾರಕ್ಕೆ ಅತಿ ಹೆಚ್ಚಿನ ಪ್ರಮಾಣದಲ್ಲಿ ಲಾಭ ತರುವ ರೈಲ್ವೆ ಇಲಾಖೆಯು ಕಡಿಮೆ ದರದಲ್ಲಿ ದೂರದ ಪ್ರಯಾಣ ಮಾಡುವ ಅನುಕೂಲವನ್ನು ನೀಡಿದೆ. ಆರಾಮದಾಯಕ ಪ್ರಯಾಣದ ಜೊತೆಗೆ ಕಡಿಮೆ ವೆಚ್ಚದಿಂದ ಹೆಚ್ಚಾಗಿ ಜನರು ರೈಲಿನಲ್ಲಿ ಪ್ರಯಾಣ ಮಾಡುತ್ತಾರೆ. ಈಗ…

Read More
new ration card

ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಏಪ್ರಿಲ್ ಒಂದರಿಂದ ಕಾರ್ಡ್ ವಿತರಣೆ ಮಾಡಲಾಗುತ್ತದೆ.

ಹೊಸದಾಗಿ ಮನೆ ಮಾಡಿದವರು ಅಥವಾ ತುಂಬಾ ಹಳೆಯ ರೇಷನ್ ಕಾರ್ಡ್ ಹೊಂದಿದ್ದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಕೆಲವರಿಗೆ ನೂತನ ರೇಷನ್ ಕಾರ್ಡ್ ವಿತರಣೆ ಆಗಿದೆ. ಇನ್ನುಳಿದ ಅರ್ಜಿಯನ್ನು ಮಾರ್ಚ್ 31 ರ ಒಳಗೆ ಪರಿಶೀಲನೆ ಮಾಡಿ ಏಪ್ರಿಲ್ ಒಂದನೇ ತಾರೀಖಿನ ನಂತರ ವಿತರಣೆ ಮಾಡುವ ಕಾರ್ಯ ನಡೆಯುವುದು ಎಂದು ಸದನದಲ್ಲಿ ಸಚಿವ K.H ಮುನಿಯಪ್ಪ ತಿಳಿಸಿದ್ದಾರೆ. ಇಲ್ಲಿಯವರೆಗೆ ವಿತರಿಸಲಾದ ರೇಷನ್ ಕಾರ್ಡ್ ಸಂಖ್ಯೆ ಏಷ್ಟು?: ವಿಧಾನ ಸಭೆಯಲ್ಲಿ ಪ್ರಶ್ನೋತ್ತರ ಕಲಾಪ ನಡೆಯುವ…

Read More
Karnataka government employees

ಕರ್ನಾಟಕ ಸರ್ಕಾರಿ ನೌಕರರಿಗೆ ಫೆಬ್ರವರಿ ತಿಂಗಳ ಕೊನೆಯಲ್ಲಿ ಎರಡು ದಿನ ವಿಶೇಷ ರಜೆ

ಸರ್ಕಾರಿ ನೌಕರರಿಗೆ ಸಾಮಾನ್ಯವಾಗಿ ಧಾರ್ಮಿಕ ಹಬ್ಬಗಳು, ರಾಷ್ಟ್ರೀಯ ದಿನಾಚರಣೆಗಳು, ಹಾಗೂ ಸ್ಥಳೀಯ ರಜೆಗಳು ಇರುತ್ತವೆ. ಇಂತಹ ರಜೆಗಳಿಗೆ ಇವರ ಸಂಬಳದಲ್ಲಿ ಯಾವುದೇ ಕಡಿತ ಇರುವುದಿಲ್ಲ. ಆದರೆ ಕೆಲವು ವಿಶೇಷ ಸಂದರ್ಭದಲ್ಲಿ ಸರ್ಕಾರವೇ ವಿಶೇಷ ರಜೆಯನ್ನು ಘೋಷಣೆ ಮಾಡುತ್ತದೆ. ಆಗಲೂ ಸಹ ಸರ್ಕಾರಿ ನೌಕರರು ಪೂರ್ಣ ಸಂಬಳ ಪಡೆಯುತ್ತಾರೆ. ಈಗ ರಾಜ್ಯ ಸರ್ಕಾರವು ಇದೆ ತಿಂಗಳ ಕೊನೆಯ ವಾರದಲ್ಲಿ ಎರಡು ದಿನ ವಿಶೇಷ ರಜೆಯ ಸುತ್ತೋಲೆಯನ್ನು ಹೊರಡಿಸಿದೆ. ಹಾಗಾದರೆ ಯಾಕೆ ವಿಶೇಷ ರಜೆ ನೀಡಿದೆ ಎಂಬುದನ್ನು ತಿಳಿಯೋಣ. ಯಾರಿಗೆ…

Read More