Increase in honorarium of Asha workers

ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಬೇಡಿಕೆಯನ್ನು ಈಡೇರಿಸಿ 7,000 ರೂಪಾಯಿಗೆ ಗೌರವಧನ ಹೆಚ್ಚಳ.

ಬೆಂಗಳೂರಿನಲ್ಲಿ ಹಲವು ಬೇಡಿಕೆಗಳನ್ನು ಈಡೇರಿಸಿ ಎಂದು ಸರ್ಕಾರದ ವಿರುದ್ಧ ಸಾವಿರಾರು ಅಂಗನವಾಡಿ, ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಆರಂಭಿಸಿದ್ದಾರೆ. ಆಶಾ ಕಾರ್ಯಕರ್ತರ ಬೇಡಿಕೆಗಳೇನು?: ಆಶಾ ಕಾರ್ಯಕರ್ತೆಯಾರನ್ನೂ ಸರ್ಕಾರದ ಕಾರ್ಮಿಕರೆಂದು ಪರಿಗಣಿಸಬೇಕು. ಕನಿಷ್ಠ ವೇತನ ನೀತಿಯ ಪ್ರಕಾರ ಸಂಬಳ ನೀಡಬೇಕು. ಉದ್ಯೋಗಿಗಳಿಗೆ ನೀಡುವಂತೆ ಪಿಎಫ್, ಇಎಸ್‌ಐ, ಗ್ರಾಚ್ಯುಟಿ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ನಗರಗಳಲ್ಲಿ ಕೆಲಸ ಮಾಡುವ ಆಶಾ ಕಾರ್ಯಕರ್ತೆಯರಿಗೆ 2,000 ರೂ ಗೌರವಧನ ಹೆಚ್ಚಿಸಬೇಕು….

Read More
Gruha Lakshmi Yojana

ಗೃಹಲಕ್ಷ್ಮಿ ಯೋಜನೆಯ 6ನೇ ಕಂತಿನ ಹಣ ಬಿಡುಗಡೆ ಆಗುವ ಮುನ್ನ ಸರ್ಕಾರ ಮತ್ತೆ ಎರಡು ನಿಯಮಗಳನ್ನು ಜಾರಿಗೊಳಿಸಿದೆ.

ಫೆಬ್ರುವರಿ ತಿಂಗಳಿನ ಮೊದಲನೇ ಅಥವಾ ಎರಡನೇ ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ(Gruha Lakshmi Yojana) ಆರನೇ ಕಂತಿನ ಹಣ ಬಿಡುಗಡೆ ಆಗಲಿದ್ದು. ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಆಗಲೂ ಹಲವು ನಿಯಮಗಳನ್ನು ಜಾರಿಗೊಳಿಸಿದೆ. ಈಗ ಅದರ ಜೊತೆಗೆ ಮತ್ತೆ ಎರಡು ನಿಯಮಗಳು ಸೇರ್ಪಡೆ ಆಗಿವೆ. ಈ ಹೊಸ ನಿಯಮಗಳನ್ನು ಪಾಲಿಸದೆ ಇದ್ದರೆ ನಿಮಗೆ 2,000 ರೂಪಾಯಿ ಸಿಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಬಗ್ಗೆ ಮಾಹಿತಿ ತಿಳಿಸಿದ್ದಾರೆ. ಹೆಚ್ಚಿನ…

Read More
HC Balakrishna About Congress Guarantees

2024 ರ ಲೋಕಸಭಾ ಚುನಾವಣೆ ಸೋತರೆ ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳನ್ನು ತೆಗೆದುಹಾಕಬಹುದು; H.C ಬಾಲಕೃಷ್ಣ

2023 ರಲ್ಲಿ ರಾಜ್ಯಸಭಾ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಪಕ್ಷ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುತ್ತೇವೆ ನಮ್ಮನು ಗೆಲ್ಲಿಸಿ ಎಂದು ಹೇಳಿತ್ತು. ಇದರಂತೆಯೇ ಕಾಂಗ್ರೆಸ್ ಪಕ್ಷ ಸಂಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂತು. ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿಯೇ ಅವರು ತಾವು ಹೇಳಿದಂತೆಯೇ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿದರು. ಮುಂಬರುವ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಇರುವ ಎಲ್ಲ ಪಕ್ಷಗಳೂ ತಮ್ಮದೇ ರೀತಿಯಲ್ಲಿ ಜನರನ್ನು ಸೆಳೆಯುವ ತಂತ್ರ ಮಾಡುತ್ತಲಿವೆ. ಶಾಸಕ ಬಾಲಕೃಷ್ಣ…

Read More

ಬೆಂಗಳೂರು ಪೊಲೀಸ್ ಇಲಾಖೆಯಿಂದ ಪಿ. ಜಿ ಗಳಿಗೆ ಸ್ಟ್ರಿಕ್ಟ್ ರೂಲ್ಸ್..

ಬೆಂಗಳೂರಿನಲ್ಲಿ ಗಲ್ಲಿಗೆ ಒಂದರಂತೆ ಪಿ.ಜಿ ಗಳು ಇವೆ. ಸಾಮಾನ್ಯ ವರ್ಗದ ಜನರು ವಾಸಿಸುವಂತ ಪಿಜಿ ಗಳ ಜೊತೆಗೆ ಸಿರಿವಂತರು ವಾಸಿಸುವ ಪಿ. ಜಿ ಗಳು ಇವೆ. ಪಿ.ಜಿ ಗಳಲ್ಲಿ ವಾಸವಾಗಿರುವ ಹುಡುಗ ಹುಡುಗಿಯರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಅವರು ಮಾಡುವ ಕೃತ್ಯಗಳ ಬಗ್ಗೆ ಹೆಚ್ಚಿನ ಭದ್ರತೆ ಆಗ್ತಾ ಇರುವುದರಿಂದ ಈಗ ಪಿ.ಜಿ ಗಳಿಗೆ ಹಲವಾರು ನಿಯಮಗಳನ್ನು ಪೊಲೀಸ್ ಇಲಾಖೆ ಹೊರಡಿಸಿದೆ. ಇದು ಪಿ ಜಿ ಓನರ್ ಗಳಿಗೆ ಆತಂಕ ತಂದಿದೆ. ನಿಮ್ಮ ಮಕಳ್ಳನ್ನು ಪಿ.ಜಿ ಗೆ…

Read More

ಮಲಯಾಳಂ ನಿರ್ದೇಶಕಿಗೆ ಕಾಲ್ ಶೀಟ್ ಕೊಟ್ಟ ಯಶ್; ಯಾರು ಈ ಗೀತು ಮೋಹನ್ ದಾಸ್? ಇವ್ರ ಹಿನ್ನೆಲೆ ಏನು?

ಕನ್ನಡ ಚಿತ್ರರಂಗದಲ್ಲಿ ಯಾವುದೇ ಬ್ಯಾಗ್ರೌಂಡ್ ಇಲ್ಲದೆ ಬಂದು ಸ್ವಂತ ಪರಿಶ್ರಮದಿಂದ ಬೆಳೆದ ರಾಕಿಂಗ್ ಸ್ಟಾರ್ ಯಶ್ ಸಾಧನೆಗಳ ಸರ್ದಾರ, ವಿಜಯಗಳ ಸುಲ್ತಾನ. ಹೀಗಾಗಿ ರಾಕಿಂಗ್ ಸ್ಟಾರ್ ಸಿನಿಮಾ ಅಂದ್ರೆ ಅಭಿಮಾನಿಗಳಿಗೆ ಏನೋ ಒಂಥರಾ ಕ್ರೇಜ್. ಹೀಗಾಗಿ ರಾಕಿಂಗ್ ಅಭಿಮಾನಿಗಳು ಮುಂದಿನ ಸಿನಿಮಾಗಾಗಿ ಕಾಯುತ್ತಿದ್ದು, ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾ ಸದ್ಯ ಅನೌನ್ಸ್ ಆಗಿದ್ದು, ಕೆಜಿಎಫ್ 2 ರಿಲೀಸ್ ಆಗಿ ವರ್ಷವಾದರೂ ಯಶ್ ಮುಂದಿನ ಮುಂದಿನ ಸಿನಿಮಾ ಅನೌನ್ಸ್ ಮಾಡಿಲ್ಲ ಅಂತ ಕಾತರದಿಂದ ಕಾಯುತ್ತಿದ್ದ ರಾಕಿಭಾಯ್ ಹೊಸ…

Read More
Agriculture Update karnataka govt

ರೈತರಿಗೆ ಸಿಹಿಸುದ್ದಿ; 4 ಲಕ್ಷ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವುದಾಗಿ ಘೋಷಿಸಿದ ರಾಜ್ಯ ಸರ್ಕಾರ

ರೈತರು ನಮ್ಮ ದೇಶದ ಬೆನ್ನೆಲುಬು, ರೈತರಿದ್ದರೆ ಮಾತ್ರ ನಮ್ಮ ದೇಶ ಉಳಿಯುತ್ತದೆ, ಆದ್ದರಿಂದ ರೈತರಿಗೆ ಬೆಂಬಲಿಸುವುದು ಮುಖ್ಯವಾಗಿದೆ. ರಾಜ್ಯದಲ್ಲಿ ಕೆಲವೊಂದು ಸಮಸ್ಯೆಯಿಂದಾಗಿ ರೈತರಿಗೆ ಬೆಳೆ ನಷ್ಟವಾಗಿದೆ. ಆದ್ದರಿಂದ ಬೆಳೆ ಪರಿಹಾರವನ್ನು ನೀಡುವುದು ಸೂಕ್ತವಾಗಿದೆ ಇದಕ್ಕಾಗಿ ಕೇಂದ್ರ ಸರ್ಕಾರಕ್ಕೂ ಕೂಡ ಸಿಎಂ ಸಿದ್ದರಾಮಯ್ಯನವರು ಮನವಿ ಮಾಡಿಕೊಂಡಿದ್ದಾರೆ. ಕೇಂದ್ರ ಸರ್ಕಾರವು ಕೂಡ ಇದಕ್ಕೆ ಸಮ್ಮತಿಯನ್ನು ಸೂಚಿಸಿದೆ.  ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಪರಿಹಾರ ಸಹಾಯಕ್ಕಾಗಿ ಕೇಂದ್ರ ಸರ್ಕಾರವು ಹಣವನ್ನು ಒದಗಿಸುವ ತನಕ ಕಾಯುವುದಿಲ್ಲ ಎಂದು ಹೇಳಿದ್ದಾರೆ. ಇದಲ್ಲದೆ, ಮುಂಬರುವ…

Read More
Morarji Desai Application

ಉಚಿತ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಅಹ್ವಾನ; ಮೊರಾರ್ಜಿ ದೇಸಾಯಿ ಸೇರಿದಂತೆ 10ಕ್ಕೂ ಹೆಚ್ಚು ವಸತಿ ಶಾಲೆಗಳಿಗೆ ಅರ್ಜಿ ಸಲ್ಲಿಸಿ | Morarji Desai Application

Morarji Desai Application: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನ 6ನೇ ತರಗತಿಗೆ ಪ್ರವೇಶಾತಿಗೆ ಪ್ರವೇಶ ಪರೀಕ್ಷೆ ನಡೆಸುವ ಮೂಲಕ ಪ್ರವೇಶಾತಿಯನ್ನು ನೀಡಲಾಗುತ್ತದೆ. 2024-25ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್‌ಲೈನ್‌ ಕೌನ್ಸಿಲಿಂಗ್‌ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುವುದು. ರಾಜ್ಯದಲ್ಲಿರುವ ಮೂರಾರ್ಜಿ ವಸತಿ ಶಾಲೆ ಮತ್ತು ವಿವಿಧ 10ಕ್ಕೂ ಹೆಚ್ಚು ಶಾಲೆಗಳಲ್ಲಿ 2024-25ನೇ ಸಾಲಿಗೆ…

Read More

ಕಾಯ್ದಿರಿಸಿದ ಟಿಕೆಟ್ ಮೂಲಕ ಪ್ರಯಾಣಿಸುವ ಮುನ್ನ ಎಚ್ಚರ; ವೈಟಿಂಗ್ ಟಿಕೆಟ್ ಇಟ್ಟುಕೊಂಡು ಪ್ರಯಾಣಿಸೋದು ಸಾಧ್ಯವಿಲ್ಲ

ನಮ್ಮ ದೇಶದಲ್ಲಿ ಕೆಲವೊಂದಷ್ಟು ಮಂದಿ ಪ್ರಯಾಣ ಅಂದ್ರೆ ಅದು ರೈಲ್ವೆ ಪ್ರಯಾಣ. ಅದರಷ್ಟು ಸುಖಕರ ಮತ್ತೊಂದು ಇಲ್ಲ ಅಂತಾರೆ. ಹೌದು ರೈಲ್ವೆ ಪ್ರಯಾಣ ಯಾವುದೇ ವಿಚಾರಕ್ಕೆ ಹೋಲಿಸಿಕೊಂಡರು ಎಲ್ಲದಕ್ಕಿಂತ ಬೆಸ್ಟ್ ಅಂತ ಹೇಳಬಹುದು ಹೌದು ಅದರಲ್ಲೂ ಮಕ್ಕಳ ಜೊತೆ ದೂರದ ಪ್ರಯಾಣ ಮಾಡಬೇಕು ಅಂದ್ರೆ ಹೆಚ್ಚು ಮಂದಿ ಆಯ್ಕೆ ಮಾಡಿಕೊಳ್ಳುವುದು ರೈಲು ಪ್ರಯಾಣವನ್ನೇ ಕಾರಣ ಎಲ್ಲದರಲ್ಲೂ ಅದು ನಮಗೆ ಕಂಫರ್ಟ್ ಇರುತ್ತೆ ಅನ್ನೋದಕ್ಕೆ ಇನ್ನು ದೇಶದಲ್ಲಿ ಬಹುತೇಕ ಮಂದಿ ದೂರ ಪ್ರಯಾಣಕ್ಕೆ ರೈಲನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ ಅದು…

Read More

ಸೇನೆ, ಪೊಲೀಸ್ ಸೇರಿದಂತೆ ಸಮವಸ್ತ್ರ ಸೇವೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ..

ಸಮಾಜ ಕಲ್ಯಾಣ ಇಲಾಖೆ 2023 ಮತ್ತು 2024ನೇ ಸಾಲಿನ ಭಾರತೀಯ ಸೇನೆ ಭದ್ರತಾ ಪಡೆ ಸೇರಿದಂತೆ ಪೊಲೀಸ್ ಸೇವೆ ಹಾಗೂ ಇತರ ಸಮವಸ್ತ್ರ ಸೇವೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ತರಬೇತಿ ನೀಡುವ ಸಲುವಾಗಿ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಯನ್ನು ಆಹ್ವಾನಿಸಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ತಯಾರಿ ಸಿದ್ದತೆಯ ಬಗ್ಗೆ ಉಚಿತವಾಗಿ ಎರಡು ತಿಂಗಳಗಳ ಕಾಲ ತರಬೇತಿ ನೀಡುವ ಬಗ್ಗೆ ನಿರ್ಧಾರ ಮಾಡಿದೆ ಈ ಸಮಯದಲ್ಲಿ ಅರ್ಹವಾದ ಅಭ್ಯರ್ಥಿಗಳಿಗೆ…

Read More

ಸರಕಾರಿ ನೌಕರರಿಗೆ ಸಿಹಿ ಸುದ್ದಿ,ಇನ್ನು ಮುಂದೆ ಆಸ್ತಿ ಖರೀದಿ ಮಾಡುವುದು ನಿಮಗೆ ಸುಲಭವಾಗಲಿದೆ.

Government Employees: ರಾಜ್ಯಮಟ್ಟದ ಜಂಟಿ ಸಮಾಲೋಚನಾ ಸಭೆಯಲ್ಲಿ ಸರ್ಕಾರಿ ನೌಕರರ ಹಲವು ಬೇಡಿಕೆಗಳ ಮೇಲೆ ಚರ್ಚೆ ನಡೆಸಲಾಗಿದೆ. ಆ ಸಭೆಯಲ್ಲಿ ತೀರ್ಮಾನಗಳನ್ನು ಹೊಂದಿದೆ ಮತ್ತು ಸರ್ಕಾರಿ ನೌಕರರಿಗೆ ಶೀಘ್ರವೇ ಸಿಹಿ ಸುದ್ದಿ ಸಿಗಲಿದೆ. ನೌಕರರು ಆಸ್ತಿ ಖರೀದಿ ಮಾಡುವ ಪ್ರಕ್ರಿಯೆಯನ್ನು ಸರಳೀಕರಿಸಲಾಗುತ್ತಿದೆ ಮತ್ತು ಇದರಿಂದ ನೌಕರರ ಬೇಡಿಕೆಗಳು ಸಹ ಹೆಚ್ಚುತ್ತಿದೆ. ಖರೀದಿ ಪ್ರಕ್ರಿಯೆ ಇಲ್ಲಿ ಸರಳವಾಗಿದೆ: ಸರ್ಕಾರಿ ನೌಕರರು ತಮ್ಮ ಸೇವಾಕಾಲದಲ್ಲಿ ಚರ ಅಥವಾ ಸ್ಥಿರ ಆಸ್ತಿ ಖರೀದಿ ಮಾಡುವುದಕ್ಕೆ ಮೊದಲೇ ಪ್ರಾಧಿಕಾರವನ್ನು ಪಡೆಯಬೇಕು. ಸಹಕಾರದೊಂದಿಗೆ ನಿಯಮಿತವಾದ…

Read More