ಗೃಹಲಕ್ಷ್ಮಿ ಯೋಜನೆಯ ಹಣ ಗಂಡನಿಗೂ ಬರುತ್ತೆ; ಅದು ಹೇಗೆ ಸಾಧ್ಯ? ಗಂಡನ ಖಾತೆಗೂ ಹಣ ಹಾಕ್ತಾರಾ?

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಮಹಿಳೆಯರ ಕೊಡುಗೆ ಸಾಕಷ್ಟಿದೆ ಅಂತಲೇ ಹೇಳಬಹುದು. ಹೀಗಾಗಿ ಮಹಿಳೆಯರನ್ನ ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಅವರಿಗಾಗಿ ಸಾಕಷ್ಟು ಯೋಜನೆಗಳನ್ನ ಜಾರಿಗೊಳಿಸಿದೆ ಅದರಲ್ಲಿ ಬಹುಮುಖ್ಯವಾಗಿ ಚುನಾವಣೆಗೂ ಮುಂಚೆ ನೀಡಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿಯೂ ಕೂಡ ಒಂದು. ಹೌದು ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಡಿ ಹಣವನ್ನು ಬಿಡುಗಡೆ ಮಾಡುತ್ತಿರುವುದು ನಿಮಗೆಲ್ಲ ಗೊತ್ತಿರುವ ವಿಷಯವೇ ಆಗಿದೆ. ಈ ನಡುವೆ ಈ ಯೋಜನೆಯ ಅಡಿಯಲ್ಲಿ 2000 ರೂಪಾಯಿ ಹಣ ಕೆಲ ಗೃಹಿಣಿಯರ ಖಾತೆಗೆ…

Read More

ಗೃಹಲಕ್ಷ್ಮಿ ಹಣ ಬಾರದೆ ಇರುವವರಿಗೆ ಸಿಹಿಸುದ್ದಿ; ಗೃಹಲಕ್ಷ್ಮಿ ಅದಾಲತ್ ಆಯೋಜನೆಗೆ ಸೂಚನೆ

ಗೃಹಲಕ್ಷ್ಮಿ ಯೋಜನೆ ಶುರುವಾಗಿ ಸುಮಾರು ಮೂರು ತಿಂಗಳ ಕಳೆದಿದೆ. ಆದರೆ ಇನ್ನೂ ಕೂಡ ಹಲವು ಗೃಹಲಕ್ಷ್ಮಿಯರಿಗೆ ಹಣ ಬಂದು ತಲುಪಿಲ್ಲ ಇದರಿಂದ ಎಷ್ಟೋ ಮುನೆಯ ಗೃಹಲಕ್ಷ್ಮಿಯರು ರೊಚ್ಚಿಗೆದ್ದಿದ್ದಾರೆ. ಅಕ್ಕನಿಗೆ ಬಂತು ತಂಗಿಯರಿಗೆ ಬಂತು ಅಕ್ಕ ಪಕ್ಕದ ಮನೆಯವರಿಗೂ ಕೂಡ ಗ್ರಹಲಕ್ಷ್ಮಿ ಹಣ ಬಂತು ಆದರೆ ನಮಗೆ ಯಾಕೆ ಇನ್ನೂ ಬಂದಿಲ್ಲ ಎನ್ನುವ ಗೊಂದಲದಲ್ಲಿದ್ದಾರೆ. ಎಷ್ಟೇ ದಾಖಲಾತಿಗಳನ್ನು ಸರಿಮಾಡಿಸಿಕೊಂಡರೂ ಕೂಡ ಒಂದು ಕಂತಿನ ಗೃಹಲಕ್ಷ್ಮಿ ಹಣವು ಕೂಡ ಇನ್ನು ಜಮಾಾವಣೆ ಆಗಿಲ್ಲ. ಇಂತಹವರಿಗೆ ಅಂತಾನೆ ಸಿದ್ದರಾಮಯ್ಯ ಅವರು ಸಿಹಿ…

Read More
Today Vegetable Rate

Today Vegetable Rate: ಇಂದು ರಾಜ್ಯದಲ್ಲಿ ತರಕಾರಿ ಬೆಲೆ ಎಷ್ಟಾಗಿದೆ ಗೊತ್ತಾ? ಈರುಳ್ಳಿ, ಟೊಮೆಟೊ, ಹಸಿರುಮೆಣಸಿನಕಾಯಿ ದರ ಎಷ್ಟು..

Today Vegetable Rate: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ದರ ಎಷ್ಟಿದೆ ನೋಡೋಣ ಬನ್ನಿ, ಮುಂದೆ ಓದಿ.., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 47 ₹ 54 ಟೊಮೆಟೊ ₹ 36 ₹ 41…

Read More

ಯಜಮಾನರಿಲ್ಲದಿದ್ರೂ ಖಾತೆಗೆ ಬರುತ್ತೆ ಅನ್ನಭಾಗ್ಯ ಯೋಜನೆಯ ಹಣ; 2ನೇ ವ್ಯಕ್ತಿಯ ಖಾತೆಗೆ ಜಮೆ ಆಗುತ್ತೆ ಹಣ

ಕರ್ನಾಟಕ ಸರ್ಕಾರ ಇತ್ತೀಚೆಗೆ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆ ಕೂಡ ಒಂದು. ಈ ಯೋಜನೆಯಡಿ ತಲಾ 10 ಕೆಜಿ ಅಕ್ಕಿ ವಿತರಿಸುವುದಾಗಿ ಈ ಹಿಂದೆ ಕಾಂಗ್ರೆಸ್ ಸರ್ಕಾರ ಘೋಷಿಸಿತ್ತು. ಆದರೆ ಈಗ ಕೇಂದ್ರದಿಂದ ಕೊಡುವ 5 ಕೆಜಿ ಅಕ್ಕಿ ವಿತರಿಸಿ ಇನ್ನೈದು ಕೆಜಿ ಅಕ್ಕಿಯ ಹಣವನ್ನು ಆಯಾ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಹೌದು ಅಕ್ಕಿ ದಾಸ್ತಾನು ಕೊರತೆಯಿಂದ ಅನ್ನಭಾಗ್ಯ ಅಕ್ಕಿಯ ಬದಲು ಹಣ ಜಮೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿತ್ತು. ಅದರಂತೆ ಮುಖ್ಯಮಂತ್ರಿ…

Read More

ಡಿಸೆಂಬರ್ 31ರ ಒಳಗಾಗಿ ಗ್ಯಾರಂಟಿ ಯೋಜನೆಗಳ ಲಾಭ ಸಿಗಬೇಕು; ಫಲಾನುಭವಿಗಳಿಗೆ ಯೋಜನೆಯ ಲಾಭ ತಲುಪಿಸುವ ಕೆಲಸ ಆಗಬೇಕು

ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಸಭೆಯಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಲಕ್ಷ್ಮಿ ಹೆಬ್ಬಾಳ್ಕರ್ , ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಅಭಿವೃದ್ಧಿ ಆಯುಕ್ತೆ ಡಾ : ಶಾಲಿನಿ ರಜನೀಶ್, ಮಹಿಳಾ ಮತ್ತು ಮಕ್ಕಳ…

Read More

ಬಿಬಿಎಂಪಿಯಿಂದ 1ಲಕ್ಷದವರೆಗೂ ಪ್ರೋತ್ಸಾಹ ಧನ; ಸ್ವಯಂ ಉದ್ಯೋಗ ಮಾಡಬೇಕು ಅಂದುಕೊಂಡವರಿಗೆ ಗುಡ್ ನ್ಯೂಸ್

BBMP: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು ಒಂದು ವಿನುತನ ಪ್ರಯತ್ನಕ್ಕೆ ಕೈ ಹಾಕಿದ್ದು ಆರ್ಥಿಕವಾಗಿ ಹಿಂದುಳಿದವರನ್ನ ಮೇಲೇತ್ತಲು ಪ್ರಸಕ್ತ ಸಾಲಿನಲ್ಲಿ ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳು, ಆರೋಗ್ಯ ಕಾರ್ಯಕ್ರಮಗಳು, ಆರ್ಥಿಕ ಸಹಾಯ ಅಥವಾ ಪ್ರೋತ್ಸಾಹಧನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಮುಂದಾಗಿದೆ. ಇವುಗಳ ಪೈಕಿ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹಧನ, ಕ್ರೀಡಾ ಪಟುಗಳಿಗೆ ಪ್ರೋತ್ಸಾಹಧನ, ಸ್ವಂತ ಸಣ್ಣ ಕೈಗಾರಿಕೋದ್ಯಮಕ್ಕೆ ಪ್ರೋತ್ಸಾಹಧನ, ಇತರೆ ಆರ್ಥಿಕ ಸಹಾಯಧನ ಕಾರ್ಯಕ್ರಮಗಳು ಜಾರಿಯಾಗ್ತಿದ್ದು, ಬಿಬಿಎಂಪಿಯು ತನ್ನ 9 ವಲಯ ವ್ಯಾಪ್ತಿಯಲ್ಲಿನ ಆರ್ಥಿಕವಾಗಿ ಹಿಂದುಳಿದ ಒಬಿಸಿ, ಎಸ್‌ಸಿ, ಎಸ್‌ಟಿ ವರ್ಗಗಳ…

Read More

ಪಿಜಿಗಳಿಗೆ ಶುರುವಾಯ್ತು ಹೊಸ ಗೈಡ್ ಲೈನ್ಸ್ ಕಂಟಕ; ಪಿಜಿಗಳಿಗೆ ಬಿಗ್ ಶಾಕ್ ಕೊಡಲು ಮುಂದಾದ ಬಿಬಿಎಂಪಿ

ಬೆಂಗಳೂರು ಐಟಿ ಸಿಟಿ, ಎಲ್ಲೆಲ್ಲಿಂದಲೂ ಬಂದು ಇಲ್ಲಿ ಉದ್ಯೋಗ ಮಾಡಿಕೊಂಡು ಬದುಕು ಕಟ್ಟಿ ಕೊಳ್ಳುತ್ತಿರೋರ ಸಂಖ್ಯೆ ದೊಡ್ಡ ಮಟ್ಟದಲ್ಲೇ ಇದೆ. ಹೀಗೆ ಉದ್ಯೋಗ ಮಾಡುತ್ತಿರುವ ಬಹುತೇಕರು ಪಿಜಿಗಳಲ್ಲಿ ಆಶ್ರಯ ಪಡೆಯುತ್ತಾರೆ. ಪಿಜಿಗಳಿಗೂ ಪಾಲಿಕೆ ಪರ್ಮಿಷನ್ ಪಡೆಯಬೇಕು. ಮಾನದಂಡಗಳನ್ನ ಪಾಲಿಸಿಬೇಕು. ಆದ್ರೆ ನಗರದಲ್ಲಿನ ಕೆಲ ಪಿಜಿಗಳು ಕಾನೂನು‌ ಬಾಹಿರವಾಗಿ ಹಾಗೂ ಸುರಕ್ಷಿತ ಮಾನದಂಡ ಉಲ್ಲಂಘಿಸುತ್ತಿವೆ ಅನ್ನೋ ಆರೋಪವಿದೆ. ಇಂಥ ಕಾನೂನು ಬಾಹಿರ ಪಿಜಿಗಳ ವಿರುದ್ಧ ಈಗ ಪಾಲಿಕೆ ಕ್ರಮಕ್ಕೆ ಮುಂದಾಗಿದೆ. ಹೊಸ ವರ್ಷಕ್ಕೂ ಮುಂಚಿತವಾಗಿ ವಲಯವಾರು ಇರುವ ಪಿಜಿಗಳ…

Read More

ಏಕದಿನ ವಿಶ್ವಕಪ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಕ್ಕಾಗಿ ಯು.ಪಿ ಸಿ ಎಂ ಯೋಗಿ ಆದಿತ್ಯನಾಥ್ ಅವರು ಮೊಹಮ್ಮದ್ ಶಮಿ ಅವರಿಗೆ ಬಂಪರ್ ಗಿಫ್ಟ್ ಅನ್ನು ಘೋಷಣೆ ಮಾಡಿದ್ದಾರೆ.

ಭಾರತ ತಂಡದ ಅತ್ಯುತ್ತಮ ಪ್ರದರ್ಶನದಿಂದ ಫಿನಾಲೆಗೆ ಸೇರಿದ್ದು ಹೊಸದಾಗಿ ಮೋದಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಾಡುತ್ತಿರುವ ರೋಹಿತ್ ಪಡೆ ಅದ್ಭುತ ಫಾರ್ಮ್ ನಿಂದ ವ್ಯಾಪಕ ಗಮನ ಸೆಳೆದಿದ್ದಾರೆ. ಎಲ್ಲರೂ ಸಹಿತ ಫಿನಾಲೆ ನೋಡಲು ಕಾಯುತ್ತಿದ್ದಾರೆ. ಮೊಹಮ್ಮದ್ ಶಮಿ(Mohammad shami) ಟೀಂ ಇಂಡಿಯಾ ಕ್ರಿಕೆಟ್ ತಂಡದ ಮುಖ್ಯ ಬೌಲಿಂಗ್ ಪ್ರತಿಭೆ ಅಂತಾನೇ ಹೇಳಬಹುದು. ಅವರ ನಿರ್ಭೀತ ಬೌಲಿಂಗ್ ಮತ್ತು ವೇಗದ ಚಾರ್ಮ್ ತಂಡಕ್ಕೆ ಪ್ರಮುಖ ಆಧಾರವಾಗಿದೆ. ಅವರ ಸಹನೆಯ ಮೂಲಕ ತಂಡಗಳ ಸಂಕಷ್ಟವನ್ನು ನಿವಾರಿಸುವ ಶಕ್ತಿ ಅವರಿಗಿದೆ. ಇದರ…

Read More

ಗೃಹಲಕ್ಷ್ಮೀ ಯೋಜನೆಯ 3ನೇ ಕಂತಿನ ಹಣ ಇನ್ನು ಬಂದಿಲ್ವಾ; ಹಣ ಬಿಡುಗಡೆಯಾಗಿದ್ರು ಖಾತೆಗೆ ಯಾಕೆ ಜಮೆ ಆಗಿಲ್ಲ ಗೊತ್ತಾ?

Gruha lakshmi Scheme: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಚುನಾವಣೆಗೂ ಪೂರ್ವದಲ್ಲಿ ನೀಡಿದ್ದ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತರುತ್ತಿದ್ದು ಇದೀಗ ನಾಲ್ಕು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸುವುದರ ಮೂಲಕ ರಾಜ್ಯದ ಕೋಟ್ಯಾಂತರ ಮಹಿಳೆಯರಿಗೆ ಈ ಯೋಜನೆಯ ಸಹಾಯಧನವನ್ನು ನೀಡಲಾಗುತ್ತಿದೆ. ಇದೀಗ ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣವನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಿದ್ದು ಈ ಯೋಜನೆಗೆ ಸಂಬಂಧಿಸಿದಂತೆ ಯಾರೆಲ್ಲಾ ಈ…

Read More

ಬಜಾಜ್ ಫೈನಾನ್ಸ್ ಗೆ ಸಾಲ ನೀಡದಂತೆ RBI ಆದೇಶವನ್ನು ಹೊರಡಿಸಿದೆ, ಏನಿದು? ಈ ಎರಡು ಬಜಾಜ್ ಫೈನಾನ್ಸ್ ಯೋಜನೆ ಅಡಿಯಲ್ಲಿ ಸಾಲ ನೀಡಲ್ಲ

Bajaj Finance: ಭಾರತೀಯ ರಿಸರ್ವ್ ಬ್ಯಾಂಕ್ (RBI) ನೇರವಾಗಿ ಬಜಾಜ್ ಫೈನಾನ್ಸ್ ಲಿಮಿಟೆಡ್‌ಗೆ ಅದರ ಎರಡು ಉತ್ಪನ್ನಗಳಾದ ‘eCOM’ ಮತ್ತು ‘Insta EMI ಕಾರ್ಡ್’ ನ ಸಾಲಗಳ ಮಂಜೂರಾತಿ ಮತ್ತು ವಿತರಣೆಯನ್ನು ನಿಲ್ಲಿಸುವುದರ ಮೂಲಕ ವ್ಯಾಪಾರಿಗಳು ಡಿಜಿಟಲ್ ಸಾಲ ನೀಡುವ ಮಾರ್ಗಸೂಚಿಗಳ ನಿಯಮಗಳ ಕ್ರಮ ಪಾಲನೆಯನ್ನು ಬದಲಾಯಿಸಲು ಆದೇಶಿಸಿದೆ. ಈ ಆದೇಶವು ಡಿಜಿಟಲ್ ಸಾಲ ನೀಡುವ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆಗಳನ್ನು ನಿರ್ದಿಷ್ಟಗೊಳಿಸಲು ಅನುಕೂಲವಾಗಿದೆ. ಈ ಆದೇಶವನ್ನು ನವೆಂಬರ್ 15 ಬುಧವಾರದಂದು ಹೊರಡಿಸಿದೆ. ಕೇಂದ್ರ ಸರ್ಕಾರದ ಮತ್ತು ಭಾರತೀಯ…

Read More