ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಉಚಿತ ಬೋರ್ ವೇಲ್ ಗೆ ಅರ್ಜಿ ಅಹ್ವಾನ; ಅರ್ಜಿ ಸಲ್ಲಿಸಲು ಕೊನೆಯ ದಿನ? ಹೇಗೆ ಮತ್ತು ಎಲ್ಲಿ?

ಗ್ರಾಮೀಣ ಪ್ರದೇಶದಲ್ಲಿ ನೀರಾವರಿ ವ್ಯವಸ್ಥೆ ಇಲ್ಲದ ಸ್ಥಳದಲ್ಲಿ ಕೊಳವೆ ಬಾವಿ ನೀರಾವರಿ ವ್ಯವಸ್ಥೆ ಕಲ್ಪಿಸುವ ಉದ್ದೇಶದೊಂದಿಗೆ ಕರ್ನಾಟಕ ಸರಕಾರ ಗಂಗಾ ಕಲ್ಯಾಣ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಫಲಾನುಭವಿಗಳ ಕೃಷಿ ಭೂಮಿಯಲ್ಲಿ ತಜ್ಞ ಭೂವಿಜ್ಞಾನಿಗಳ ಮೂಲಕ ಗುರುತಿಸಲ್ಪಟ್ಟ ಜಲಬಿಂದು ವ್ಯಾಪ್ತಿಯೊಳಗೆ ಕೊಳವೆಬಾವಿ ಕೊರೆಯಿಸಿ, ನಂತರ ನೀರು ಸಂಗ್ರಹಿಸಲು ಟ್ಯಾಂಕ್‌ನ್ನು ನಿರ್ಮಿಸಿಕೊಟ್ಟು, ಅದಕ್ಕೆ ಅಳವಡಿಸಿದ ಪೈಪ್ ಮೂಲಕ ಕೃಷಿ ಭೂಮಿಗೆ ನೀರನ್ನು ಒದಗಿಸಲಾಗುತ್ತದೆ. ಈ ಯೋಜನೆಯು ಸಂಪೂರ್ಣವಾಗಿ ಸಹಾಯಧನ ಯೋಜನೆಯಾಗಿದೆ. ಅಂದರೆ, ಪೂರ್ಣ ವೆಚ್ಚವನ್ನು ಸರಕಾರವೇ ಭರಿಸುತ್ತದೆ….

Read More

ಗ್ರಾಮ ಪಂಚಾಯಿತಿಗಳಿಗೆ ನೇಮಕಾತಿ ಆರಂಭ; ಕೆಪಿಎಸ್ ಸಿಯಲ್ಲಿ ಅಧಿಸೂಚನೆ 700ಕ್ಕು ಅಧಿಕ ಹುದ್ದೆಗಳಿಗೆ ನೇಮಕಾತಿ

ಆರ್ ಡಿ ಪಿ ಆರ್ ಇಲಾಖೆಯ ಕರ್ನಾಟಕ ಸರ್ಕಾರವು ಶೀಘ್ರದಲ್ಲೇ ಖಾಲಿ ಇರುವ ಪಿಡಿಒ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಹೌದು ಪ್ರಸ್ತುತ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವಿದೆ. ಬಿಜೆಪಿ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದಾಗ ಅಂದರೆ ಕಳೆದ ಮಾರ್ಚ್‌ನಲ್ಲಿ ನೇಮಕ ವಿಧಾನದ ಅಂತಿಮ 326 ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ನೇಮಕ ಮಾಡಲು ಆದೇಶ ಹೊರಡಿಸಲಾಗಿತ್ತು. ಇದರ ಜೊತೆಗೆ ಕೆಲವೊಂದು ಪಂಚಾಯಿತಿಗಳಲ್ಲಿ 2-3 ಪಂಚಾಯಿತಿಗಳಿಗೆ ಒಬ್ಬರೇ ಪಿಡಿ ಒ ಇದ್ದು, ಪಂಚಾಯಿತಿ ಅಭಿವೃದ್ಧಿ ಕೆಲ್ಸಗಳು ಕುಂಟಿತವಾಗುತ್ತೆ ಅನ್ನೋ ಮಾತುಗಳು…

Read More

ರೈತರಿಗೆ ಗುಡ್ ನ್ಯೂಸ್, ಕಿಸಾನ್ ಸಮ್ಮಾನ್ ಯೋಜನೆಯ 15ನೇ ಕಂತಿನ ಹಣ ಜಮೆ; ಒಮ್ಮೆ ಚೆಕ್ ಮಾಡಿಕೊಳ್ಳಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಭಾರತೀಯ ರೈತರ ಸಹಾಯಕ ಯೋಜನೆಯಾಗಿದೆ. ಈ ಯೋಜನೆಯಲ್ಲಿ ಕೃಷಿಕರಿಗೆ ವರ್ಷಕ್ಕೆ 3 ಸಲ ಹಣವನ್ನು ವಿತರಿಸಲಾಗುತ್ತದೆ, ಅದರಲ್ಲಿ ಪ್ರತಿ ಬಾರಿಯೂ 2,000 ರೂಪಾಯಿ ಜಮೆ ಆಗುತ್ತದೆ. ಈ ಯೋಜನೆಯ ಉದ್ದೇಶ ದೇಶದ ಕೃಷಿಕರಿಗೆ ನೆರವಾಗುವುದರ ಜೊತೆಗೆ ರೈತಾಪಿಯನ್ನು ಬೆಂಬಲಿಸುವುದು ಇದರ ಉದ್ದೇಶವಾಗಿದೆ. 2023ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಯೋಜನೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಯೋಜನೆ ಸಾಮಾನ್ಯವಾಗಿ ರೈತರ ಖಾತೆಗೆ ಹಣ ಜಮೆ ಮಾಡುತ್ತದೆ ಮತ್ತು ಕೃಷಿಕರಿಗೆ…

Read More

ಜನದಟ್ಟಣೆಯನ್ನು ಕಡಿಮೆ ಮಾಡಲು ಬೆಂಗಳೂರಿಗೆ ಬರುತ್ತಿದೆ ಲೋಕಲ್ ಟ್ರೈನ್, ಇದು ಯಾವ ಯಾವ ಮಾರ್ಗದಲ್ಲಿ ಓಡಾಡಲಿದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.

ನಗರ ಪ್ರದೇಶದಲ್ಲಿ ಜನದಟ್ಟಣೆಯನ್ನು ಕಡಿಮೆ ಮಾಡಲು ಹರ ಸಾಹಸ ಪಡಬೇಕಾಗುತ್ತದೆ ಎಷ್ಟು ಹೊಸ ಸೌಲಭ್ಯವನ್ನು ಸೃಷ್ಟಿಸಿದರು ಕೂಡ ಎಷ್ಟು ಸೌಕರ್ಯವನ್ನು ಮಾಡಿದರು ಜನದಟ್ಟಣೆ(crowd) ಮಾತ್ರ ಕಮ್ಮಿಯಾಗುತ್ತಿಲ್ಲ. ಮೆಟ್ರೋ ಇದ್ದರೂ ಕೂಡ ಕ್ರೌಡ್ ಮಾತ್ರ ಕಮ್ಮಿಯಾಗಲೇ ಇಲ್ಲ. ಆದ್ದರಿಂದ ಜನಗಳಿಗೆ ಅನುಕೂಲವಾಗುವಂತೆ, ಬೆಂಗಳೂರು ನಗರಗಳಲ್ಲಿ ಒಂದು ಲೋಕಲ್ ಟ್ರೈನ್ ಓಡಾಡುತ್ತಿದ್ದರೆ ಸಂಚಾರ ದಟ್ಟಣೆಯನ್ನು ಸ್ವಲ್ಪ ಕಡಿಮೆ ಮಾಡಬಹುದೆಂಬ ನಂಬಿಕೆಯಿಂದ ನಗರಗಳಲ್ಲಿ ಓಡಾಡಲು ಒಂದು ರೈಲಿನ ವ್ಯವಸ್ಥೆಯನ್ನು ನಿರ್ಮಾಣ ಮಾಡಬೇಕೆಂದು ತೀರ್ಮಾನಿಸಿದೆ. ಮೆಟ್ರೋ ರೈಲಿನಿಂದ ಜನದಟ್ಟಣೆ ಸುಮಾರು ಕಡಿಮೆಯಾಗಿದೆ, ಆದರೆ…

Read More

ಬರ ಪರಿಹಾರ ಪಡೆಯಬೇಕು ಅಂದ್ರೆ ಈ ಕೆಲಸ ಮಾಡಿ; 2 ವಾರದೊಳಗಡೆ ರೈತರು ಹೀಗ್ ಮಾಡಿದ್ರು ಹಣ ಬರೋದು ಗ್ಯಾರಂಟಿ

ಕರ್ನಾಟಕದಲ್ಲಿ ಮುಂಗಾರು ಮಳೆ ಕೈ ಕೊಟ್ಟ ಪರಿಣಾಮ ಬರಪರಿಸ್ಥಿತಿ ಆವರಿಸಿದೆ. ಸರ್ಕಾರ ವಿವಿಧ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. ಬರದಿಂದಾಗಿ ಬೆಳೆನಷ್ಟವಾದ ರೈತರು ಪರಿಹಾರವನ್ನು ಪಡೆಯಲು ಹರಸಾಹಸ ಪಡುತ್ತಿದ್ದಾರೆ. ಹೀಗಾಗಿ ಅಂತಹ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಕೆಲವೊಂದು ಮಾಹಿತಿಯನ್ನ ಕೊಟ್ಟಿದೆ. ಹೌದು ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಎಲ್ಲ ಇಲಾಖೆಗಳಲ್ಲಿ ರೈತರಿಗಾಗಿ ಜಾರಿಯಲ್ಲಿರುವ ಯೋಜನೆಗಳ ಸೌಲಭ್ಯ ಪಡೆಯಲು ರೈತರು ಎಫ್.ಐ.ಡಿ ಕಡ್ಡಾಯವಾಗಿ ಹೊಂದಿರಲೇಬೇಕು. ಹೀಗಾಗಿ ಇದನ್ನು…

Read More

OnePlus Nord CE3 Lite 5G: ಮೊಬೈಲ್ ಪ್ರೀಯರಿಗೆ ಸಿಹಿ ಸುದ್ದಿ, ಇನ್ನು ಮುಂದೆ ಒನ್ ಪ್ಲಸ್ ನಾರ್ಡ್ C3 5G ಯನ್ನು ಕೇವಲ 1099 ರೂ. ಗೆ ಖರೀದಿಸಬಹುದು.

OnePlus Nord CE3 Lite 5G: ಒನ್‌ಪ್ಲಸ್ ನಾರ್ಡ್ ಸಿ 3 ಲೈಟ್ 5 ಜಿ ಅನ್ನು ಅಮೆಜಾನ್‌ (Amazon)ನಿಂದ 1,099 ರೂ.ಗೆ ಖರೀದಿಸಬಹುದು. ಈ ಫೋನ್ ನ ಬೆಲೆ ಮೊಬೈಲ್ ಪ್ರಿಯರಿಗೆ ಅತ್ಯಂತ ಸಂತಸವನ್ನು ತಂದಿದೆ. ಇದು 8 GB RAM ಹಾಗೂ 128 GB storage capacity ಯನ್ನು ಹೊಂದಿದೆ. ಫೋನ್‌ನ ಸೌಲಭ್ಯಗಳನ್ನು ಹೊರತುಪಡಿಸಿ, ಅದು 108 ಮೆಗಾಪಿಕ್ಸೆಲ್ ಕ್ಯಾಮೆರಾ ಸೆಟಪ್ನಂತಹ ಉತ್ತಮ ವೈಶಿಷ್ಟ್ಯಗಳನ್ನು ಹೊಂದಿದೆ. ಅಮೆಜಾನ್‌ನಲ್ಲಿ 19,999 ರೂ. ಅನ್ನು ಕೊಟ್ಟರೆ, ನಿಮ್ಮ…

Read More

ಗೃಹಲಕ್ಷ್ಮಿ ಯೋಜನೆಯ 3ನೇ ಕಂತಿನ ಹಣ ಬಿಡುಗಡೆ; ಸುದ್ದಿಗೊಷ್ಟಿಯಲ್ಲಿ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಹೇಳಿದ್ದೇನು ಗೊತ್ತಾ?

ಕರ್ನಾಟಕ ರಾಜ್ಯದ ಐದು ಗ್ಯಾರಂಟಿ ಯೋಜನೆಗಲ್ಲಿ ಗೃಹ ಲಕ್ಷ್ಮೀ ಯೋಜನೆ(Gruhalakshmi Scheme) ಪ್ರಮುಖವಾದ ಯೋಜನೆ. ಜೊತೆಗೆ ಎಲ್ಲಾ ಮಹಿಳೆಯರಿಗೆ ಅತ್ಯಂತ ಪ್ರಿಯವಾದ ಯೋಜನೆಯಾಗಿದೆ. ಯಾಕೆಂದರೆ ಗೃಹ ಲಕ್ಷ್ಮೀ ಯೋಜನೆ ಅಡಿಯಲ್ಲಿ 2000 ಉಚಿತವಾಗಿ ಸಿಗುತ್ತಿದೆ. ಹೌದು ಗೃಹ ಲಕ್ಷ್ಮೀ ಯೋಜನೆ 2ತಿಂಗಳ ಹಣ ಈಗಾಗಲೇ ಬಿಡುಗಡೆಯಾಗಿದ್ದು 2ನೇ ತಿಂಗಳ 2 ಸಾವಿರ ರೂಪಾಯಿ ಹಣ ಕಳೆದ ತಿಂಗಳು ಬಿಡುಗಡೆಯಾಗಿತ್ತು. ಎಲ್ಲಾ ಮಹಿಳೆಯರ ಬ್ಯಾಂಕ್ ಅಕೌಂಟ್ ಸೇರಿತ್ತು. ಅದೇ ರೀತಿ ಇದೀಗ 3ನೇ ತಿಂಗಳ ಹಣ ಹಲವಾರು ಜಿಲ್ಲೆಯವರಿಗೆ…

Read More

ಮಹಿಳೆಯರಿಗೆ ಸಿಹಿಸುದ್ದಿ; ಇನ್ನುಂದೆ ಮೊಬೈಲ್ ನಲ್ಲಿ ‘ಆಧಾರ್ ಕಾರ್ಡ್’ ತೋರಿಸಿದರೆ ಸಾಕು ಪ್ರಯಾಣಿಸಲು ಅವಕಾಶ.

ರಾಜ್ಯ ಸರ್ಕಾರವು ನಿಮಗೆಲ್ಲಾ ಗೊತ್ತಿರುವಂತೆ ಜೂನ್ ನಲ್ಲಿ ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣ ಪ್ರಯಾಣವನ್ನು ಒದಗಿಸಿತ್ತು. ಕೆಲವರು ಇದನ್ನ ಸದುಪಯೋಗ ಪಡೆದುಕೊಂಡರೆ ಇನ್ನೂ ಹಲವಾರು ಮಹಿಳೆಯರು ಇದರ ದುರುಪಯೋಗವನ್ನು ಕೂಡ ಮಾಡಿಕೊಂಡಿದ್ದಾರೆ. ಸರ್ಕಾರ ಈಗ ಮಹಿಳೆಯರಿಗಾಗಿ ಒಂದು ಗುಡ್ ನ್ಯೂಸ್ ಅನ್ನು ನೀಡಿದೆ ಹಾಗಾದರೆ ಅದೇನು ಅಂತ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ.  ಚುನಾವಣೆಗೂ ಮುನ್ನ ರಾಜ್ಯ ಸರ್ಕಾರವು, ಮಹಿಳೆಯರಿಗಾಗಿ ಹಲವು ಯೋಜನೆಗಳನ್ನ ಜಾರಿಗೊಳಿಸುತ್ತೇವೆ ಎಂದು ಆಶ್ವಾಸನೆಯನ್ನು ನೀಡಿತ್ತು ಆದರೆ ಚುನಾವಣೆಯಲ್ಲಿ ಗೆದ್ದು ಬಂದ…

Read More

ಮಾಂಗಲ್ಯ ಭಾಗ್ಯ ಯೋಜನೆ ಬಡ ಹಾಗೂ ಮಧ್ಯಮ ಕುಟುಂಬಗಳಿಗೆ ನೇರವಾಗಲೂ ಮುಂದಾದ ಸರ್ಕಾರ..

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ನಿಧಾನವಾಗಿ ಒಂದೊಂದೆ ಯೋಜನೆಗಳನ್ನು ಪರಿಚಯಿಸುತ್ತಿದೆ. ಈಗಾಗಲೇ ರಾಜ್ಯದ ಜನರಿಗೆ ಉಚಿತ ಗ್ಯಾರಂಟಿ ಯೋಜನೆಗಳ ಲಾಭ ಸಿಗುತ್ತಿದೆ. ಈಗಾಗಲೇ ರಾಜ್ಯ ಸರ್ಕಾರವು ಚುನಾವಣಾ ಪೂರ್ವ ನೀಡಿದ ವಚನದಂತೆ ಐದರಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಜೊತೆ ಇನ್ನು ಹಲವು ಯೋಜನೆಗಳನ್ನು ಜಾರಿಗೆ ತರಲು ಯೋಜನೆ ರೂಪಿಸುತ್ತಿದೆ. ರಾಜ್ಯದ ಜನರು ಅನಾರೋಗ್ಯಕ್ಕೊಳಗಾದಾಗ ಉಚಿತವಾಗಿ ಚಿಕಿತ್ಸೆ ಪಡೆಯುವ ಸಲುವಾಗಿ ಉಚಿತ ಆರೋಗ್ಯ ಯೋಜನೆಯನ್ನು ಘೋಷಿಸಿದೆ. ಇದೀಗ ಕಾಂಗ್ರೆಸ್ ಸರ್ಕಾರವು ಹಿಂದಿನ ಬಿಜೆಪಿ…

Read More

ದೀಪಾವಳಿಯ ನಂತರ ಈ 4 ರಾಶಿಯವರಿಗೆ ರಾಜಯೋಗ; ಇದರಲ್ಲಿ ನಿಮ್ಮ ರಾಶಿಯು ಇದೆಯಾ ಅಂತ ನೋಡಿಕೊಳ್ಳಿ.

ದೀಪಾವಳಿಯ ನಂತರ ಐದು ರಾಶಿಯ ಜನರಿಗೆ ಹಲವು ನೂರು ವರ್ಷಗಳ ನಂತರ ರಾಜಯೋಗ ಕೂಡಿಬಂದಿದೆ. ಹಾಗಾದರೆ ಈ ರಾಶಿಗಳು ಯಾವವು? ಯಾವ ಯಾವ ರಾಶಿಗಳಿಗೆ ರಾಜಯೋಗ ಇದೆ ಅನ್ನೋದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಐದು ರಾಶಿಯವರಿಗೆ ಗಜಕೇಸರಿ ಯೋಗ ಕೂಡಿಬಂದಿದೆ ನಮ್ಮ ಜ್ಯೋತಿಷ್ಯ ಶಾಸ್ತ್ರದಲ್ಲಿ ಗಜಕೇಸರಿ ಯೋಗ ಅಂದರೆ ಅದಕ್ಕಿಂತ ಹೆಚ್ಚಿನ ದೊಡ್ಡ ಯೋಗ ಯಾವುದೂ ಇಲ್ಲ ಈ ಯೋಗದಲ್ಲಿ ಆರ್ಥಿಕ ಲಾಭ ಹಾಗೂ ಕೀರ್ತಿ ಯಶಸ್ಸು ದೊರೆಯುತ್ತದೆ….

Read More