home loan for women

ಮಹಿಳೆಯರು ತೆಗೆದುಕೊಳ್ಳುವ ಗೃಹ ಸಾಲಕ್ಕೆ ಹಲವು ರೀತಿಯ ಪ್ರಯೋಜನಗಳು ಇವೆ

ಮಹಿಳೆಯರ ಆರ್ಥಿಕ ಶಕ್ತಿ ಹೆಚ್ಚಿಗೆ ಆದಂತೆ ಮಹಿಳೆಯರು ಸ್ವಂತ ಮನೆಯನ್ನು ತೆಗೆದುಕೊಳ್ಳುವದು ಹೆಚ್ಚಾಗಿದೆ ಎಂದು ವರದಿ ಆಗಿದೆ. ಈ ವರದಿಯನ್ನು 2019 ರಲ್ಲಿ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿಯಾದ ANAROCK ಬಿಡುಗಡೆ ಮಾಡಿದೆ. ANAROCK ಕಂಪನಿಯು ನಡೆಸಿದ ಅಧ್ಯಯನದ ಪ್ರಕಾರ 30% ರಿಂದ 35% ಮಹಿಳೆಯರು ಮನೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಇದರಲ್ಲಿ ಶೇಕಡಾ 78% ಮಹಿಳೆಯರು ವಾಸಕ್ಕೆ ಮನೆಯನ್ನು ಪಡೆದರೆ ಇನ್ನೂ 22% ಮಹಿಳೆಯರು ಬ್ಯುಸಿನೆಸ್ ಮಾಡಲು ಅಥವಾ property ಗಾಗಿ ಮನೆಯನ್ನು ತೆಗೆದುಕೊಳ್ಳುತ್ತಾ ಇದ್ದರೆ. ಮೊದಲನೇ…

Read More
Farmer Loan

ರಾಜ್ಯದ ರೈತರು ಸಹಕಾರಿ ಬ್ಯಾಂಕ್ ನಲ್ಲಿ ಪಡೆದ ಸಾಲದ ಅಸಲನ್ನು ಈ ದಿನಾಂಕದ ಒಳಗೆ ಪಾವತಿಸಿದರೆ ಬಡ್ಡಿ ಮನ್ನಾ ಆಗುತ್ತದೆ

ರೈತ ದೇಶದ ಅತಿದೊಡ್ಡ ಆಸ್ತಿ ರೈತ ಬೆಳೆಯನ್ನು ಬೆಳೆದರೆ ಮಾತ್ರ ನಾವು ನಿತ್ಯ ಆಹಾರ ಸೇವಿಸಲು ಸಾಧ್ಯ. ರೈತನಿಗೆ ಕಷ್ಟ ಬಂದರೆ ಇಡೀ ದೇಶವೇ ಮತ್ತೊಂದು ದೇಶದಿಂದ ಸಾಲವನ್ನು ಪಡೆಯಬೇಕು. ಆದರೆ ದೇಶಕ್ಕೆ ಅನ್ನ ನೀಡುವ ರೈತನು ತಾನು ಬೆಳೆ ಬೆಳೆಯಲು ಸಾಲ ಮಾಡಬೇಕು. ರೈತನು ಸಹಕಾರ ಸಂಘಗಳಲ್ಲಿ ( ಬ್ಯಾಂಕ್ ) ಬೆಲೆ ಸಾಲ ಪಡೆದು ಸರಿಯಾದ ಸಮಯಕ್ಕೆ ಅಸಲಿನ ಪಾವತಿ ಮಾಡಿದರೆ ಬಡ್ಡಿ ಮನ್ನಾ ಆಗುತ್ತದೆ. ಸಾಲದ ಅಸಲನ್ನು ತೀರಿಸಲು ಕೊನೆಯ ದಿನಾಂಕ ಘೋಷಣೆ…

Read More
PM Surya Ghar Yojana

ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಗೆ ಯಾವ ಯಾವ ಬ್ಯಾಂಕ್ ಗಳು ಸಾಲ ನೀಡುತ್ತವೆ ಎಂಬ ಮಾಹಿತಿ ಇಲ್ಲಿದೆ.

ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಯು ಭಾರತ ಸರ್ಕಾರದ ಒಂದು ಉತ್ತಮ ಯೋಜನೆಯಾಗಿದ್ದು ಈ ಯೋಜನೆಯ ಉದ್ದೇಶವು ದೇಶದ ಮನೆಗಳ ಮೇಲೆ ಸೌರ ಫಲಕಗಳ ಸ್ಥಾಪನೆಯನ್ನು ಉತ್ತೇಜಿಸುವುದು ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ಸ್ಥಾಪನೆಯ ದಿನ ಸೌರ ಶಕ್ತಿಯನ್ನು ಬಳಸಿಕೊಂಡು ವಿದ್ಯುತ್ ಸಂಪರ್ಕ ಕಲ್ಪಿಸಲು ಸೂರ್ಯ ಘರ್ ಯೋಜನೆ ಘೋಷಣೆ ಮಾಡಿದರು. ಈಗ ಈ ಯೋಜನೆಗೆ ಇನ್ನಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವು ಬ್ಯಾಂಕ್ ಗಳು ಗ್ರಾಹಕರಿಗೆ ಸಾಲ ನೀಡಲು ಮುಂದಾಗಿವೆ. ಹಾಗಾದರೆ…

Read More
Car Loan Rules

ಬ್ಯಾಂಕ್ ನಿಯಮಗಳಲ್ಲಿ ಬದಲಾವಣೆ, ಇನ್ನು ಮುಂದೆ ಕಾರು ಖರೀದಿಸುವುದು ಅಷ್ಟು ಸುಲಭವಲ್ಲ

ಮೊದಲು ಕಾರ್ ಇರೋದು ಅಂತ ಅಂದ್ರೆ ಅದು ಸಿರಿವಂತರ ಹತ್ತಿರವಷ್ಟೇ ಆಗಿತ್ತು. ಇತ್ತೀಚಿನ ದಿನಗಳಲ್ಲಿ ಕಾರ್ ಸರ್ವೇಸಾಮಾನ್ಯ ಆಗಿಬಿಟ್ಟಿದೆ. ಮೊದಲು ಮಧ್ಯಮ ವರ್ಗದ ಜನರಿಗೆ ಅಥವಾ ಸೀಮಿತ ಹಣವಿರುವವರಿಗೆ ಕಾರನ್ನು ಪಡೆಯುವುದು ನಿಜವಾಗಿಯೂ ಕಷ್ಟಕರವಾಗಿತ್ತು. ಅವರ ಬಳಿ ಸಾಕಷ್ಟು ಹಣವಿಲ್ಲದ ಕಾರಣ ಜನರು ಹೆಚ್ಚಿನ ಮೊತ್ತವನ್ನು ಸಂಗ್ರಹಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ವಿಷಯಗಳು ಬಹಳಷ್ಟು ಬದಲಾಗಿವೆ. EMI ಯೋಜನೆಯೊಂದಿಗೆ ನಿಮ್ಮ ಕಾರ್ ಕನಸನ್ನು ನನಸಾಗಿಸಿ ಈಗ, EMI ವ್ಯವಸ್ಥೆ ಬಂದ ಮೇಲಂತೂ ಕಾರು ಖರೀದಿಸುವುದು ಹೆಚ್ಚು…

Read More
home loans

ಈ ತಿಂಗಳ ಕೊನೆಯ ಒಳಗೆ ಈ ಬ್ಯಾಂಕ್ ನಲ್ಲಿ ಕಡಿಮೆ ಬಡ್ಡಿದರದಲ್ಲಿ ಗೃಹ ಸಾಲ ಸಿಗುತ್ತದೆ.

ಮನೆ ಕಟ್ಟುವುದು ಪ್ರತಿಯೊಬ್ಬನ ಕನಸು ತನ್ನ ಜೀವಿತ ಅವಧಿಯಲ್ಲಿ ತನಗೆ ತನ್ನ ಕುಟುಂಬದವರಿಗೆ ಒಂದು ಸೂರು ನಿರ್ಮಾಣ ಮಾಡಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಇಂದಿನ ಮಾರುಕಟ್ಟೆಯ ಬೆಲೆ ಏರಿಕೆಯ ಬಿಸಿಯಲ್ಲಿ ನಾವು ದುಡಿದ ಹಣವನ್ನು ಉಳಿಸಿ ಮನೆ ಕಟ್ಟುವುದು ನಿಜಕ್ಕೂ ಕಷ್ಟ. ಅದರಿಂದ ನಾವು ಸಾಲ ಮಾಡಿ ಮನೆ ಕಟ್ಟಬೇಕಾಗುತ್ತದೆ. ಆದರೆ ಸಾಲ ಮಾಡಿದರೆ ಸಾಲದ ಮೊತ್ತಕ್ಕಿಂತ ಬಡ್ಡಿದರವೇ ಹೆಚ್ಚು ಹೀಗಿದ್ದಾಗ ಸಾಲ ಮಾಡಲು ನಮಗೆ ಭಯ ಆಗುತ್ತದೆ. ಆದರೆ ಈಗ ಕಡಿಮೆ ಬಡ್ಡಿದರದಲ್ಲಿ…

Read More
Cibil Score Increase Tips

ನಿಮ್ಮ ಸಿಬಿಲ್ ಸ್ಕೋರ್ ಹಾಳಾಗಿದ್ದರೆ ಕೆಲವೇ ದಿನಗಳಲ್ಲಿ ಸರಿಪಡಿಸಿಕೊಳ್ಳಬಹುದು, ಈ ಸಲಹೆಗಳನ್ನು ತಪ್ಪದೇ ಪಾಲಿಸಿ

ಕೆಲವೊಮ್ಮೆ ನಮಗೆ ಯಾವುದೋ ಕೆಲಸಕ್ಕಾಗಿ ಅರ್ಜೆಂಟ್ ಆಗಿ ಹಣ ಬೇಕಾಗುತ್ತದೆ. ಕೆಲವೊಮ್ಮೆ, ನಾವು ಯಾವುದೇ ಎಚ್ಚರಿಕೆಯಿಲ್ಲದೆ ಹಣವನ್ನು ಪಡೆಯಲು ಪ್ರಯತ್ನಿಸುತ್ತೇವೆ. ಮನೆಯಲ್ಲಿ ವೈದ್ಯಕೀಯ ತುರ್ತುಸ್ಥಿತಿ ಇರಲಿ, ಮನೆ ಕಟ್ಟುವ ಅಗತ್ಯವಿರಲಿ ಅಥವಾ ಭೂಮಿಯನ್ನು ಖರೀದಿಸುವ ಬಯಕೆಯಾಗಿರಲಿ, ಇವೆಲ್ಲವೂ ಗಮನಹರಿಸಬೇಕಾದ ಮಹತ್ವದ ಅಂಶಗಳಾಗಿವೆ. ಸಾಮಾನ್ಯವಾಗಿ, ಇಂತಹ ಸಂದರ್ಭಗಳಲ್ಲಿ, ನಾವು ಸಾಲವನ್ನು ತೆಗೆದುಕೊಳ್ಳುವ ಮೂಲಕ ಹಣವನ್ನು ಪಡೆಯುತ್ತೇವೆ. ಆದರೆ ಸುಲಭವಾಗಿ ಸಾಲ ಪಡೆಯಲು, ಉತ್ತಮ CIBIL ಸ್ಕೋರ್ ಹೊಂದಿರುವುದು ಮುಖ್ಯ. CIBIL ಸ್ಕೋರ್ ಎಂದರೆ ಏನು ಎಂದು ತಿಳಿಸಿಕೊಡುತ್ತೇವೆ ನೋಡಿ….

Read More
3 lakh loan without any documents in PM Vishwakarma Yojana

ಪಿ.ಎಂ ವಿಶ್ವಕರ್ಮ ಯೋಜನೆಯಲ್ಲಿ ಯಾವುದೇ ದಾಖಲೆ ಇಲ್ಲದೆ 3 ಲಕ್ಷ ಸಾಲ ಸಿಗುತ್ತದೆ

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯು ಭಾರತ ಸರ್ಕಾರದ ಉತ್ತಮ ಯೋಜನೆ ಆಗಿದೆ. ಇದರಲ್ಲು ಒಟ್ಟು 18 ವರ್ಗಗಳ ಕುಶಲ ಕಾರ್ಮಿಕರಿಗೆ 3 ಲಕ್ಷ ರೂಪಾಯಿಗಳವರೆಗೆ ಯಾವುದೇ ಗ್ಯಾರಂಟಿ ಇಲ್ಲದೆ ಸಾಲ ಪಡೆಯಲು ಅವಕಾಶ ಇದೆ. ಮಾಧ್ಯಮ ವರ್ಗ ಮತ್ತು ಬಡ ವರ್ಗದವರ ಸ್ವಂತ ಉದ್ಯಮದ ಕನಸನ್ನು ನನಸಾಗಿಸಲು ಈ ಯೋಜನೆಯು ಬಹಳ ಸಹಕಾರಿ ಆಗಿದೆ. ಕುಶಲ ಕರ್ಮಿಗಳಿಗೆ ಸ್ವಯಂ ಉದ್ಯೋಗ ಸ್ಥಾಪಿಸಲು ನೆರವಾಗುವುದು. ಕುಶಲ ಕೈಗಾರಿಕೆಗಳ ಅಭಿವೃದ್ಧಿಗೆ ಉತ್ತೇಜನ ನೀಡಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು…

Read More
PM Awas Yojana 2024 Complete Details

18 ಲಕ್ಷದ ವರೆಗೆ ಆದಾಯ ಬರುವವರಿಗೂ ಸಿಗಲಿದೆ ಪ್ರಧಾನ್ ಮಂತ್ರಿ ಆವಾಸ್ ಯೋಜನೆಯ ಸಾಲ; 3 ಲಕ್ಷದವರೆಗೆ ಸಿಗುತ್ತದೆ ಸಬ್ಸಿಡಿ

ಬಡವರ ಮತ್ತು ಮಧ್ಯಮ ವರ್ಗದ ಜನರ ಸ್ವಂತ ಮನೆಯ ಕನಸನ್ನು ನೆರವೇರಿಸಲು ಸರ್ಕಾರ 2015 ರಲ್ಲಿ ಆರಂಭವಾಗಿ ಈಗಾಗಲೇ ಯಶಸ್ವಿ ಕಂಡಿತ್ತು. ಈಗ ಈ ಯೋಜನೆಯನ್ನು ಇನ್ನೊಂದಿಷ್ಟು ಜನರಿಗೆ ಸಹಾಯ ಆಗಲೆಂದು ಮತ್ತೆ ಮಧ್ಯಂತರ ಬಜೆಟ್ ನಲ್ಲಿ ಹಣ ಬಿಡುಗಡೆ ಮಾಡಿದ್ದಾರೆ. ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ಮನೆ ನಿರ್ಮಾಣಕ್ಕೆ ಸಾಲ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಇದು ಉಳಿದ ಬ್ಯಾಂಕ್ ಅಥವಾ ಸಂಸ್ಥೆಯಲ್ಲಿ ಸಿಗುವ ಹೋಮ್ ಲೋನ್ ಗಳಿಗಿಂತ ವಿಭಿನ್ನವಾಗಿದೆ. ಪ್ರಧಾನ್ ಮಂತ್ರಿ ಆವಾಸ್…

Read More

ವಾಹನ ಖರೀದಿಸಲು ಯುವಕ/ಯುವತಿಯರಿಗೆ ಸ್ವಾವಲಂಬಿ ಸಾರಥಿ ಯೋಜನೆಯ ಸಹಾಯಧನ ಹೆಚ್ಚಳ..

ಯುವಕರ ಜೀವನವನ್ನು ಸ್ವಾವಲಂಬನೆ ಮಾಡಲು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಸ್ವಾವಲಂಬಿ ಸಾರಥಿ ಯೋಜನೆಯು ಪರಿಶಿಷ್ಟ ಜಾತಿಯ ಯುವಕ ಯುವತಿಯರಿಗೆ ಟ್ಯಾಕ್ಸಿ ಅಥವಾ ಕ್ಯಾಬ್ ಕಾರ್ ಅಂತಹ ವಾಹನಗಳನ್ನು ಖರೀದಿಸಲು ನೆರವಾಗುವ ಯೋಜನೆ ಆಗಿದೆ. ಈಗಾಗಲೇ ಈ ಯೋಜನೆ ಜಾರಿಯಲ್ಲಿ ಇದ್ದು ಇಷ್ಟು ದಿನಗಳ ವರೆಗೆ 3,50,000 ಲಕ್ಷ ರೂಪಾಯಿ ಸಹಾಯಧನವನ್ನು 50 ಸಾವಿರ ರೂಪಾಯಿ ಹೆಚ್ಚಳ ಮಾಡಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಸ್ವಾವಲಂಬಿ ಸಾರಥಿ ಯೋಜನೆಯ ಉದ್ದೇಶ:- ಹಿಂದುಳಿದ ವರ್ಗಗಳ…

Read More
Udyogini Yojana Scheme Details

ಮಹಿಳೆಯರಿಗೆ ಸಿಹಿ ಸುದ್ದಿ ; ಆಧಾರ್ ಕಾರ್ಡ್, ರೇಷನ್ ಕಾರ್ಡ್ ಇದ್ದರೆ ಬಡ್ಡಿ ಇಲ್ಲದೆ 3 ಲಕ್ಷ ಸಾಲ ಸಿಗುತ್ತದೆ..

ಮಹಿಳೆಯರ ಜೀವನ ಉನ್ನತವಾಗಿರಬೇಕು ಎಂದು ಸರ್ಕಾರ ಈಗಾಗಲೇ ಹಲವು ರೀತಿಯ ಯೋಜನೆಗಳನ್ನು ಜಾರಿ ಮಾಡಿದೆ. ಈಗಾಗಲೇ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್, ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2,000 ಅವರ ಖಾತೆಗೆ ಸರ್ಕಾರ ನೀಡುತ್ತಾ ಇದೆ . ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವರ್ಗಕ್ಕೆ ಈಗ ತರಬೇತಿ ಕೇಂದ್ರ ಸ್ಥಾಪಿಸಿ ಅವರಿಗೆ ಸ್ವಂತ ಉದ್ದಿಮೆ ಮಾಡಲು ನೆರವಾಗುತ್ತಿದೆ. ಅದರ ಜೊತೆಗೆ ಈಗ ಹೊಸದಾಗಿ ಬಡ್ಡಿ ಇಲ್ಲದೆಯೇ ಮಹಿಳೆಯರಿಗೆ 3 ಲಕ್ಷದ ವರೆಗೆ ಸಾಲ ನೀಡಲು ಸರ್ಕಾರ ನೀಡಲು…

Read More