ಮಾಂಗಲ್ಯ ಭಾಗ್ಯ ಯೋಜನೆ ಬಡ ಹಾಗೂ ಮಧ್ಯಮ ಕುಟುಂಬಗಳಿಗೆ ನೇರವಾಗಲೂ ಮುಂದಾದ ಸರ್ಕಾರ..

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ನಿಧಾನವಾಗಿ ಒಂದೊಂದೆ ಯೋಜನೆಗಳನ್ನು ಪರಿಚಯಿಸುತ್ತಿದೆ. ಈಗಾಗಲೇ ರಾಜ್ಯದ ಜನರಿಗೆ ಉಚಿತ ಗ್ಯಾರಂಟಿ ಯೋಜನೆಗಳ ಲಾಭ ಸಿಗುತ್ತಿದೆ. ಈಗಾಗಲೇ ರಾಜ್ಯ ಸರ್ಕಾರವು ಚುನಾವಣಾ ಪೂರ್ವ ನೀಡಿದ ವಚನದಂತೆ ಐದರಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಜೊತೆ ಇನ್ನು ಹಲವು ಯೋಜನೆಗಳನ್ನು ಜಾರಿಗೆ ತರಲು ಯೋಜನೆ ರೂಪಿಸುತ್ತಿದೆ. ರಾಜ್ಯದ ಜನರು ಅನಾರೋಗ್ಯಕ್ಕೊಳಗಾದಾಗ ಉಚಿತವಾಗಿ ಚಿಕಿತ್ಸೆ ಪಡೆಯುವ ಸಲುವಾಗಿ ಉಚಿತ ಆರೋಗ್ಯ ಯೋಜನೆಯನ್ನು ಘೋಷಿಸಿದೆ. ಇದೀಗ ಕಾಂಗ್ರೆಸ್ ಸರ್ಕಾರವು ಹಿಂದಿನ ಬಿಜೆಪಿ…

Read More