![ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡಿದರೂ ಉಳಿಯಲಿಲ್ಲ ನಟಿ ಮಾನ್ವಿತಾ ತಾಯಿ! ಅನಾಥೆ ಆದ ಮಾನ್ವಿತಾ](https://newsgurukannada.com/wp-content/uploads/2023/04/tumbnail238.jpg)
ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡಿದರೂ ಉಳಿಯಲಿಲ್ಲ ನಟಿ ಮಾನ್ವಿತಾ ತಾಯಿ! ಅನಾಥೆ ಆದ ಮಾನ್ವಿತಾ
ಕೆಂಡಸಂಪಿಗೆ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಕಾಲಿಟ್ಟ ಮಂಗಳೂರು ಹುಡುಗಿ ಮಾನ್ವಿತಾ ಕಾಮತ್. ಬಹಳ ಕ್ಯೂಟ್ ಹಾಗೂ ಹಾಗಯೇ ಅಷ್ಟೇ ಸಹಜವಾಗಿ ಮನೋಜ್ಞವಾಗಿ ನಟನೆ ಮಾಡುವ ನ್ಯಾಚುರಲ್ ಬ್ಯುಟಿ. ಕೆಂಡ ಸಂಪಿಗೆ ನಂತರ ಬಹಳ ಡಿಮ್ಯಾಂಡ್ ಕ್ರಿಯೇಟ್ ಮಾಡಿಕೊಂಡಿರುವ ಅದ್ಭುತ ನಟಿ. ಮೊದಲಿಗೆ ಆರ್ ಜೆ ಆಗಿ ರೇಡಿಯೊ ಮಿರ್ಚಿ ಯಲ್ಲಿ ವೃತ್ತಿ ಆರಂಭಿಸಿದ್ದ ಮಾನ್ವಿತಾ ನಂತರ ಕೆಂಡಸಂಪಿಗೆ’ ಚಿತ್ರಕ್ಕೆ ಆಡಿಶನ್ ನೀಡಿ ಆಯ್ಕೆ ಆದರು. ಕೆಂಡಸಂಪಿಗೆ’ ನಂತರ ಚೌಕ ಚಿತ್ರ ದಲ್ಲಿ ನಟಿಸಿದ್ದರು ಆದ್ರೂ ಇವ್ರ ವೃತ್ತಿ…