ಒಂದು ಕೋಟಿ ರೂಪಾಯಿ ಗಳಿಸುವ ಸುವರ್ಣ ಅವಕಾಶ ಜನತೆಗೆ ಸಿಹಿ ಸುದ್ದಿಯನ್ನು ನೀಡಿರುವ ಮೋದಿ ಸರ್ಕಾರ

ಮೋದಿ ಸರ್ಕಾರ ಬಂದ ನಂತರ ನಮ್ಮ ದೇಶದಲ್ಲಿ ಹಲವಾರು ಭ್ರಷ್ಟಾಚಾರಗಳು ಮತ್ತು ತೆರಿಗೆ ವಂಚನೆಗಳು ಕಡಿಮೆಯಾಗುತ್ತಿವೆ. ಇದನ್ನೆಲ್ಲಾ ನಿಲ್ಲಿಸಲು ಮೋದಿಜಿಯವರು ಹಲವಾರು ಕ್ರಮಗಳನ್ನು ಕೈಗೊಂಡಿದ್ದಾರೆ. ತೆರಿಗೆಯಿಂದ ತಪ್ಪಿಸಿಕೊಳ್ಳದೆ ಇರುವಂತೆ ಎಲ್ಲರಿಗೂ ಕೂಡ ಕಟ್ಟುನಿಟ್ಟಾದ ಕಡಿವಾಣವನ್ನು ಹಾಕಲಾಗಿದೆ. ಇದರ ಸಲುವಾಗಿ ಜನರಿಗೆ ಅನುಕೂಲವಾಗುವಂತೆ ಮೋದಿ ಸರ್ಕಾರವು ಒಂದು ಯೋಜನೆಯನ್ನು ಕೂಡ ನಿರ್ಮಾಣ ಮಾಡಿದೆ. ಅದು ಯಾವುದೆಂದರೆ ಮೇರಾ ಬಿಲ್ ಮೇರಾ ಅಧಿಕಾರ್(Mere Bill Mere Adhikar Scheme). ಈ ಯೋಜನೆಯ ಅಡಿಯಲ್ಲಿ ಒಂದು ಆಪ್(app) ಕೂಡ ಬಿಡುಗಡೆಯಾಗಿದೆ. ಇದನ್ನು…

Read More