ಕ್ಷೇತ್ರದ ಕೆಲಸ ಬಿಟ್ಟು ಯಾವ್ದೋ ಬಿಗ್ ಬಾಸ್ ಗೆ ಹೋಗಿದ್ದಾರೆ! ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಸುಧಾಕರ್ ಗುಡುಗು

ಕನ್ನಡ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10(Big boss Season 10) ಶುರುವಾಗಿದೆ ಇವತ್ತು ಮೊದಲ ದಿನದ ಆಟ. ಈ ಆಟಕ್ಕೆ ಒಂದು ಅಚ್ಚರಿ ಎಂಬಂತೆ ಶಾಸಕ ಪ್ರದೀಪ್ ಈಶ್ವರ್ ಎಂಟ್ರಿ ಬಹಳ ಕುತೂಹಲ ಮೂಡಿಸಿದೆ. ಹೌದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಇದೀಗ ಬಿಗ್ ಬಾಸ್ ಸೀಸನ್ ಹತ್ತಕ್ಕೆ ಗ್ರಾಂಡ್ ಎಂಟ್ರಿ ಕೊಟ್ಟಿದ್ದಾರೆ. ಏನು ಶಾಸಕರ ಎಂಟ್ರಿ ಆಫ್ ರೋಮು ಎಲ್ಲಾ ಕಡೆ ವೈರಲ್ ಆಗ್ತಿದಂತೆ ತರೆವರಿ ಪ್ರಶ್ನೆಗಳು ಶುರು ಆಗ್ತಿದೆ….

Read More

Pradeep Eshwar: ಜನರ ಮಧ್ಯೆ ಇದ್ದು ಕೆಲಸ ಮಾಡ್ತಿದ್ರು ಟೀಕೆ ಟಿಪ್ಪಣಿ- ಶಾಸಕ ಪ್ರದೀಪ್ ಈಶ್ವರ್ ಜನಸೇವೆ ಸಹಿಸುತ್ತಿಲ್ಲಯಾಕೆ ಕೆಲವರು.

Pradeep Eshwar: ಇಡೀ ನಮ್ಮ ರಾಜ್ಯವೇ ಚಿಕ್ಕಬಳ್ಳಾಪುರ ಕ್ಷೇತ್ರದ ಕಡೆ ತಿರುಗಿ ನೋಡುತ್ತಿದೆ. ಅದಕ್ಕೆ ಕಾರಣ ಪ್ರಭಾವಿ ಸಚಿವ ಡಾ ಕೆ ಸುಧಾಕರ್‌ ಅವರನ್ನು ಸೋಲಿಸಿರುವ ಪ್ರದೀಪ್‌ ಈಶ್ವರ್‌. ಹೌದು ಏಳೆಂಟು ವರ್ಷಗಳ ಹಿಂದೆ ಚಿಕ್ಕಬಳ್ಳಾಪುರ ನಗರದಲ್ಲಿ ಸಾಮಾನ್ಯನಾಗಿ ಓಡಾಡಿಕೊಂಡಿದ್ದ ಹುಡುಗ ಇಂದು ಪ್ರಭಾವಿ ಸಚಿವರನ್ನು ಮಣಿಸಿ ಶಾಸಕರಾಗಿ ಆಯ್ಕೆಯಾಗಿ ರಾಜ್ಯವೇ ಹುಬ್ಬೇರಿಸುವಂತೆ ಮಾಡಿದ್ದಾರೆ. ಅಲ್ಲದೇ ಡಾ ಕೆ ಸುಧಾಕರ್‌ ಅವ್ರ ತವರೂರು ಪೆರೇಸಂದ್ರದವರೇ ಆದ ಪ್ರದೀಪ್‌ ಈಶ್ವರ್‌ ಚಿಕ್ಕ ವಯಸ್ಸಲ್ಲೇ ಹೆತ್ತವರನ್ನು ಕಳೆದುಕೊಂಡು ಕಷ್ಟದಲ್ಲೇ ಬೆಳೆದರು….

Read More