BJP Manifesto

ವಯಸ್ಸಾದವರಿಗೆ ಉಚಿತ ವೈದ್ಯಕೀಯ ಸೇವೆ ಮತ್ತು ಬಡವರಿಗೆ ಉಚಿತ ಆಹಾರದ ಮೂಲಕ ನಿರಾಳವಾಗಿಸುತ್ತಿದೆ ಬಿಜೆಪಿ ವೇದಿಕೆ!

ಆಯುಷ್ಮಾನ್ ಭಾರತ್ ಯೋಜನೆಯು ಈಗ 70 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳನ್ನು ಒಳಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ಆರೋಗ್ಯ ರಕ್ಷಣೆ ಯೋಜನೆಯನ್ನು ದೇಶದ ಹಿರಿಯ ಜನಸಂಖ್ಯೆಗೆ ಅಗತ್ಯವಿರುವ ವೈದ್ಯಕೀಯ ಬೆಂಬಲವನ್ನು ಪಡೆಯಲು ಸಹಾಯ ಮಾಡಲು ವಿನ್ಯಾಸಗೊಳಿಸಲಾಗಿದೆ. ಹಿರಿಯ ನಾಗರಿಕರ ಯೋಗಕ್ಷೇಮವನ್ನು ಸುಧಾರಿಸಲು ಮತ್ತು ಅವರ ಆರೋಗ್ಯ ಅಗತ್ಯಗಳನ್ನು ಪೂರೈಸಲು ಸಹಾಯ ಮಾಡುವ ಈ ವಯೋಮಾನವನ್ನು ಸೇರಿಸುವ ಮೂಲಕ ಸರ್ಕಾರವು ಸಕಾರಾತ್ಮಕ ಕ್ರಮವನ್ನು ತೆಗೆದುಕೊಳ್ಳುತ್ತಿದೆ. ಹಿರಿಯ ನಾಗರಿಕರಿಗೆ ಅಭಯ ಹಸ್ತ: ಈ ನಿರ್ಧಾರವು ಸರ್ಕಾರವು ಎಷ್ಟೇ…

Read More
Elon Musk Tesla project

ಇದೆ ತಿಂಗಳು ಎಲೋನ್ ಮಸ್ಕ್ ಭಾರತಕ್ಕೆ ಬರಲಿದ್ದು ಟೆಸ್ಲಾ ಯೋಜನೆ ಜಾರಿಗೆ ಬರುವ ಸಾಧ್ಯತೆ ಇದೆ.

ಅಮೆರಿಕದ ಎಲೆಕ್ಟ್ರಿಕ್ ಕಾರು ತಯಾರಕರಾಗಿರುವ ಟೆಸ್ಲಾದ ಮುಖ್ಯಸ್ಥ ಎಲೋನ್ ಮಸ್ಕ್ ಅವರು ಈ ತಿಂಗಳು ಭಾರತಕ್ಕೆ ಭೇಟಿ ಬರುತ್ತಿದ್ದಾರೆ. ಅವರು ಭಾರತದ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುತ್ತಾರೆ. ಉನ್ನತ ಮೂಲಗಳ ಮಾಹಿತಿಯ ಪ್ರಕಾರ ಮೋದಿಯವರ ಜೊತೆ ಮೀಟಿಂಗ್ ನಂತರ ಭಾರತಕ್ಕಾಗಿ ಟೆಸ್ಲಾ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ಚರ್ಚಿಸಲು ಸಾಧ್ಯತೆ ಇವೆ. ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಹಂಚಿಕೊಂಡ ಎಲೋನ್ ಮಸ್ಕ್ ಟೆಸ್ಲಾ ಮುಖ್ಯಸ್ಥರಾದ ಎಲೋನ್ ಮಸ್ಕ್ ಅವರು ಈ ತಿಂಗಳು ಭಾರತಕ್ಕೆ ಭೇಟಿ ನೀಡುವ ಬಗ್ಗೆ ತಮ್ಮ…

Read More

ಕೊಚ್ಚಿಯಲ್ಲಿ ನರೇಂದ್ರ ಮೋದಿ ಅವರ ರಾತ್ರಿ ರೋಡ್‌ಶೋ. ಸಂತಸಗೊಂಡ ಬಿಜೆಪಿ ಕಾರ್ಯಕರ್ತರು.

ಲೋಕಸಭಾ ಚುನಾವಣೆ ಹತ್ತಿರದಲ್ಲಿ ಇದೆ. ಆದರಿಂದ ಅದರ ಪ್ರಚಾರ ಕಾರ್ಯ ಸದ್ದಿಲ್ಲದೆ ಆರಂಭವಾಗಿದೆ. ರಾಜಕೀಯವಾಗಿ ಮಹತ್ವದ ಹೆಜ್ಜೆಗಳನ್ನು ಇಡುತ್ತಿರುವ ಮೋದಿ ಅವರು ಜನವರಿ 16 ರ ರಾತ್ರಿ ಕೊಚ್ಚಿಯಲ್ಲಿ ರೋಡ್ ಶೋ ನಡೆಸಿದರು . ಸಾವಿರಾರು ಮಂದಿ ಬಿಜೆಪಿ ಬೆಂಬಲಿಗರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬೃಹತ್ ರೋಡ್ ಶೋನಲ್ಲಿ ಪಾಲ್ಗೊಂಡಿದ್ದರು. ರೋಡ್ ಶೋ ನಲ್ಲಿ ಮೋದಿ ಮೋದಿ ಎಂಬ ಕೂಗು ಎಲ್ಲಾ ಕಡೆಗಳಲ್ಲಿ ಕೇಳುತ್ತಿತ್ತು. ಪ್ರಚಾರ ಕಾರ್ಯ ಆರಂಭದ ಸೂಚನೆ ಇದಾಗಿರಬಹುದು ಎಂದು ಉನ್ನತ ಮೂಲಗಳು ಹೇಳಿವೆ….

Read More

ಬಡವರ ಕಲ್ಯಾಣ ಆಗದೆ ಶ್ರೀರಾಮನ ಚರಿತ್ರೆ ಆಗಲೂ ಸಾಧ್ಯವಿಲ್ಲ. – ನರೇಂದ್ರ ಮೋದಿ

ಜನವರಿ 22 ರಂದು ರಾಮ ಮಂದಿರದ ಪ್ರತಿಷ್ಠೆ ನೆರವೇರಲಿದೆ. ಅದನ್ನು ನರೇಂದ್ರ ಮೋದಿ ನೆರವೇರಿಸುತ್ತಾರೆ. ಬಡವರ ಕಲ್ಯಾಣಕ್ಕೆ ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿ ಮಾಡಿರುವ ಸರ್ಕಾರ ಈಗ ಇನ್ನಷ್ಟು ಬಡವರ ಜೀವನವನ್ನು ಸಬಳಗೊಳಿಸುವ ನಿಟ್ಟಿನಲ್ಲಿ ಒಂದಿಷ್ಟು ಯೋಜನೆಗಳನ್ನು ಜಾರಿ ಮಾಡಿದೆ. ಈಗಾಗಲೇ 10 ಕೋಟಿ ನಿರಾಶ್ರಿತರಿಗೆ ಮನೆಯನ್ನು ಕಲ್ಪಿಸಲಾಗಿದೆ ಎಂದು ಸೋಮವಾರ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಸೋಮವಾರ ನಡೆದ ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನದ (PM-JANMAN) ಪ್ರಧಾನ ಮಂತ್ರಿ ಆವಾಸ್ ಯೋಜನೆ…

Read More

ಒಂದು ಕೋಟಿ ರೂಪಾಯಿ ಗಳಿಸುವ ಸುವರ್ಣ ಅವಕಾಶ ಜನತೆಗೆ ಸಿಹಿ ಸುದ್ದಿಯನ್ನು ನೀಡಿರುವ ಮೋದಿ ಸರ್ಕಾರ

ಮೋದಿ ಸರ್ಕಾರ ಬಂದ ನಂತರ ನಮ್ಮ ದೇಶದಲ್ಲಿ ಹಲವಾರು ಭ್ರಷ್ಟಾಚಾರಗಳು ಮತ್ತು ತೆರಿಗೆ ವಂಚನೆಗಳು ಕಡಿಮೆಯಾಗುತ್ತಿವೆ. ಇದನ್ನೆಲ್ಲಾ ನಿಲ್ಲಿಸಲು ಮೋದಿಜಿಯವರು ಹಲವಾರು ಕ್ರಮಗಳನ್ನು ಕೈಗೊಂಡಿದ್ದಾರೆ. ತೆರಿಗೆಯಿಂದ ತಪ್ಪಿಸಿಕೊಳ್ಳದೆ ಇರುವಂತೆ ಎಲ್ಲರಿಗೂ ಕೂಡ ಕಟ್ಟುನಿಟ್ಟಾದ ಕಡಿವಾಣವನ್ನು ಹಾಕಲಾಗಿದೆ. ಇದರ ಸಲುವಾಗಿ ಜನರಿಗೆ ಅನುಕೂಲವಾಗುವಂತೆ ಮೋದಿ ಸರ್ಕಾರವು ಒಂದು ಯೋಜನೆಯನ್ನು ಕೂಡ ನಿರ್ಮಾಣ ಮಾಡಿದೆ. ಅದು ಯಾವುದೆಂದರೆ ಮೇರಾ ಬಿಲ್ ಮೇರಾ ಅಧಿಕಾರ್(Mere Bill Mere Adhikar Scheme). ಈ ಯೋಜನೆಯ ಅಡಿಯಲ್ಲಿ ಒಂದು ಆಪ್(app) ಕೂಡ ಬಿಡುಗಡೆಯಾಗಿದೆ. ಇದನ್ನು…

Read More

ಮೋದಿ ಪ್ರಧಾನಿ ಆಗೋದು ಸಾಧ್ಯವಿಲ್ಲ.!? ಯಶ್ವಂತ ಗುರೂಜಿಗಳು ನುಡಿದಿದ್ದರೆ ಸ್ಪೋಟಕ ರಾಜಕೀಯ ಭವಿಷ್ಯ.!

ರಾಜ್ಯ ರಾಜಕಾರಣದಲ್ಲಿ ಇದೀಗ ಬದಲಾವಣೆಯ ಪರ್ವ ಆರಂಭವಾಗಿದೆ. ಜನ ಬದಲಾವಣೆ ಬಯಸಿ ಇದೀಗ ಅಧಿಕಾರದ ಚುಕ್ಕಾಣಿಯನ್ನ ಕಾಂಗ್ರೆಸ್ ಗೆ ನೀಡಿದ್ದಾರೆ. ಅದ್ರಂತೆ ದೇಶದ ರಾಜಕೀಯ ಭವಿಷ್ಯದಲ್ಲೂ ಕೂಡ ಸಾಕಷ್ಟು ಬದಲಾವಣೆಯಗಾಲಿದೆ. ಜನ ಇದೀಗ ದೇಶದ ರಾಜಕಾರಣದಲ್ಲೂ ಕೂಡ ಅಧಿಕಾರ ಹಸ್ತಾಂತರ ಪರ್ವ ಆರಂಭವಾಗಿಲಿದೆ ಅನ್ನೋ ಮಾತುಗಳು ಶುರುವಾಗಿದೆ. ಹೌದು ಮುಂದಿನ ಬಾರಿ ದೇಶದ ಚುಕ್ಕಾಣಿ ಮಹಿಳೆಯ ಕೈಗೆ ಹೋಗಲಿದೆ. ಮಹಿಳೆ ದೇಶವನ್ನು ಆಳ್ತಾಳೆ. ಮಾರ್ಚ್‌ ತಿಂಗಳ ಬಳಿಕ ಇದು ಶತಃಸಿದ್ಧ ಎಂದು ಕಾಲಜ್ಞಾನಿ ಡಾ ಯಶವಂತ ಗುರೂಜಿ…

Read More

Rs 75 Coin: 75 ರೂಪಾಯಿ ಹೊಸ ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ಮೋದಿ, ಎಲ್ಲಿ ಸೀಗುತ್ತದೆ, ಬೆಲೆ ಎಷ್ಟು? ಅದರ ವಿಶೇಷತೆ ಏನ್ ಗೊತ್ತಾ?

Rs 75 Coin: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಈ ಸ್ಮರಣಾರ್ಥ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವಾರ್ಥವಾಗಿ ಕಾರ್ಯನಿರ್ವಹಿಸುತ್ತದೆ ಅಂತ ಹೇಳಲಾಗಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಸಂಸತ್ ಭವನದ ಉದ್ಘಾಟನೆಯ ಜೊತೆಗೆ ನಾಣ್ಯವನ್ನ ಅನಾವರಣಗೊಳಿಸಲಿದ್ದಾರೆ. ಹೌದು ಮೇ 28ರ ಭಾನುವಾರವಾದ ಇಂದು ನವ ದೆಹಲಿಯಲ್ಲಿ ನಡೆದಿರುವ ಸಂಸತ್ ಭವನದ ಉದ್ಘಾಟನೆಯ ನೆನಪಿಗಾಗಿ ವಿಶೇಷ 75 ರೂಪಾಯಿ…

Read More