PM Surya Ghar Yojana

ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಗೆ ಯಾವ ಯಾವ ಬ್ಯಾಂಕ್ ಗಳು ಸಾಲ ನೀಡುತ್ತವೆ ಎಂಬ ಮಾಹಿತಿ ಇಲ್ಲಿದೆ.

ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಯು ಭಾರತ ಸರ್ಕಾರದ ಒಂದು ಉತ್ತಮ ಯೋಜನೆಯಾಗಿದ್ದು ಈ ಯೋಜನೆಯ ಉದ್ದೇಶವು ದೇಶದ ಮನೆಗಳ ಮೇಲೆ ಸೌರ ಫಲಕಗಳ ಸ್ಥಾಪನೆಯನ್ನು ಉತ್ತೇಜಿಸುವುದು ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರ ಸ್ಥಾಪನೆಯ ದಿನ ಸೌರ ಶಕ್ತಿಯನ್ನು ಬಳಸಿಕೊಂಡು ವಿದ್ಯುತ್ ಸಂಪರ್ಕ ಕಲ್ಪಿಸಲು ಸೂರ್ಯ ಘರ್ ಯೋಜನೆ ಘೋಷಣೆ ಮಾಡಿದರು. ಈಗ ಈ ಯೋಜನೆಗೆ ಇನ್ನಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವು ಬ್ಯಾಂಕ್ ಗಳು ಗ್ರಾಹಕರಿಗೆ ಸಾಲ ನೀಡಲು ಮುಂದಾಗಿವೆ. ಹಾಗಾದರೆ…

Read More
3 lakh loan without any documents in PM Vishwakarma Yojana

ಪಿ.ಎಂ ವಿಶ್ವಕರ್ಮ ಯೋಜನೆಯಲ್ಲಿ ಯಾವುದೇ ದಾಖಲೆ ಇಲ್ಲದೆ 3 ಲಕ್ಷ ಸಾಲ ಸಿಗುತ್ತದೆ

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯು ಭಾರತ ಸರ್ಕಾರದ ಉತ್ತಮ ಯೋಜನೆ ಆಗಿದೆ. ಇದರಲ್ಲು ಒಟ್ಟು 18 ವರ್ಗಗಳ ಕುಶಲ ಕಾರ್ಮಿಕರಿಗೆ 3 ಲಕ್ಷ ರೂಪಾಯಿಗಳವರೆಗೆ ಯಾವುದೇ ಗ್ಯಾರಂಟಿ ಇಲ್ಲದೆ ಸಾಲ ಪಡೆಯಲು ಅವಕಾಶ ಇದೆ. ಮಾಧ್ಯಮ ವರ್ಗ ಮತ್ತು ಬಡ ವರ್ಗದವರ ಸ್ವಂತ ಉದ್ಯಮದ ಕನಸನ್ನು ನನಸಾಗಿಸಲು ಈ ಯೋಜನೆಯು ಬಹಳ ಸಹಕಾರಿ ಆಗಿದೆ. ಕುಶಲ ಕರ್ಮಿಗಳಿಗೆ ಸ್ವಯಂ ಉದ್ಯೋಗ ಸ್ಥಾಪಿಸಲು ನೆರವಾಗುವುದು. ಕುಶಲ ಕೈಗಾರಿಕೆಗಳ ಅಭಿವೃದ್ಧಿಗೆ ಉತ್ತೇಜನ ನೀಡಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು…

Read More
Handicap Free Bike Scheme

ದೈಹಿಕ ಅಂಗ ವೈಕಲ್ಯ ಹೊಂದಿರೋರಿಗೆ ವಿವಿಧ ಸೌಲಭ್ಯ; ದ್ವಿಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ

ಆಧುನಿಕ ಯುಗದಲ್ಲಿ ವಿಕಲಚೇತನರು ಯಾರಿಗೂ ಯಾವುದಕ್ಕೂ ಕಮ್ಮಿಯಿಲ್ಲ. ಎಲ್ಲವನ್ನು ಮೀರಿಸುವಂತಹ ಕೆಲಸ ಮಾಡಿ ತೋರಿಸುತ್ತಿದ್ದಾರೆ. ಅಲ್ದೇ ವಿಕಲಚೇತನರಿಗೆ ಸರಕಾರಿ ನೌಕರಿಯಲ್ಲಿ ಮೀಸಲಾತಿ ಇದ್ದು, ಅವರುಗಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಕೊಡಬೇಕು, ಅದರ ಜೊತೆಗೆ ವಿಕಲಚೇತನರಿಗಾಗಿ ಸರಕಾರದಿಂದ ಅನೇಕ ಯೋಜನೆಗಳು ಜಾರಿಯಾಗಿವೆ. ಹೀಗಾಗಿ ಅವುಗಳನ್ನು ಸದುಪಯೋಗ ಪಡಿಸಿಕೊಂಡು ಮುಂದೆ ಬರಬೇಕು. ಯಾಕಂದ್ರೆ ವಿಕಲಚೇತನರಿಗೆ ಸಂಬಂಧಿಸಿದ ಯೋಜನೆಗಳ ಸೇವೆಗಳು, ವಿಕಲಚೇತನರ ವಿದ್ಯಾರ್ಥಿವೇತನ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ವಿವಾಹ ಪ್ರೋತ್ಸಾಹ ಧನ ಯೋಜನೆ, ವಿಕಲಚೇತನರಿಗಾಗಿ ಸೇವೆ ಸಲ್ಲಿಸುತ್ತಿರುವ ವಿಶೇಷ…

Read More

ಡಿಸೆಂಬರ್ 31ರ ಒಳಗಾಗಿ ಗ್ಯಾರಂಟಿ ಯೋಜನೆಗಳ ಲಾಭ ಸಿಗಬೇಕು; ಫಲಾನುಭವಿಗಳಿಗೆ ಯೋಜನೆಯ ಲಾಭ ತಲುಪಿಸುವ ಕೆಲಸ ಆಗಬೇಕು

ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಸಭೆಯಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಲಕ್ಷ್ಮಿ ಹೆಬ್ಬಾಳ್ಕರ್ , ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಅಭಿವೃದ್ಧಿ ಆಯುಕ್ತೆ ಡಾ : ಶಾಲಿನಿ ರಜನೀಶ್, ಮಹಿಳಾ ಮತ್ತು ಮಕ್ಕಳ…

Read More