ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು 1 ದಿನದ ಅವಕಾಶ ನೀಡಿದ ಆಹಾರ ಇಲಾಖೆ; ಯಾವಾಗ? ಹೇಗೆ? ಎಲ್ಲಿ ಅರ್ಜಿ ಸಲ್ಲಿಸೋದು ಗೊತ್ತಾ?

ಚುನಾವಣೆ ಬಿಸಿ ಹೆಚ್ಚಾದಾಗಿಂದ ರೇಷನ್ ಕಾರ್ಡ್ ಮಾಡಿಸಿಕೊಳ್ಳಬೇಕು ತಿದ್ದುಪಡಿ ಮಾಡಿಸಬೇಕು ಅನ್ನೋರಿಗೆ ಸಾಕಷ್ಟು ತಲೆಬಿಸಿ ಶುರುವಾಗಿದೆ ಹೋಗಿತ್ತು. ಹೌದು ಸಾಕಷ್ಟು ಜನರು ತಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬೇಕು ಹಾಗೂ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬೇಕು ಎಂದು ಸಾಕಷ್ಟು ದಿನಗಳಿಂದ ಕಾಯುತ್ತಿದ್ದೀರು, ಹಾಗೂ ಈ ವಿಚಾರದಲ್ಲಿ ಸರ್ಕಾರಕ್ಕೂ ಸಹ ಬಹಳಷ್ಟು ಬಾರಿ ಬೇಡಿಕೆಯನ್ನು ನೀಡಿದ್ದಾರೆ. ಈಗ ಕರ್ನಾಟಕ ಸರ್ಕಾರವು ಈ ವಿಷಯವಾಗಿ ಕ್ರಮವನ್ನು ತೆಗೆದುಕೊಂಡಿದ್ದು ಕರ್ನಾಟಕದ ಜನರಿಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು…

Read More

ಹೊಸ ರೇಷನ್ ಕಾರ್ಡ್ ಮಾಡಿಸಲು ಸುವರ್ಣಾವಕಾಶ; ಪಡಿತರ ಚೀಟಿಯಲ್ಲಿನ ತಿದ್ದುಪಡಿಗೆ 2ದಿನದ ಕಾಲವಾಕಾಶ

ಸಾಕಷ್ಟು ತಿಂಗಳುಗಳಿಂದ ರಾಜ್ಯದ ಜನರು ಪಡಿತರ ಚೀಟಿಯಲ್ಲಿ ಬದಲಾವಣೆ ಮಾಡಿಸಲು ಹೊಸ ಪಡಿತರಕ್ಕೆ ಅರ್ಜಿ ಸಲ್ಲಿಸಲು ಕಾಯುತ್ತಿದ್ರು, ಇದೀಗ ಅದಕ್ಕೆ ಸಮಯ ಬಂದಿದ್ದು, ಪಡಿತರ ಚೀಟಿಯಲ್ಲಿ ಹೆಸರುಗಳು ತಪ್ಪಿವೆಯೇ, ಯಾವುದಾದರೂ ಹೆಸರನ್ನು ಸೇರ್ಪಡೆ ಮಾಡಬೇಕೇ, ಹಾಗಿದ್ದರೆ ಎರಡು ದಿನದಲ್ಲಿ ಇದನ್ನು ಮಾಡಿಕೊಳ್ಳಲು ಅವಕಾಶವಿದೆ. ಹೌದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಬಳಕೆಗೆ ಪಡಿತರ ಕಡ್ಡಾಯವಾಗಿರುವುದರಿಂದ ಸರಿಪಡಿಸಿಕೊಳ್ಳುವವರಿಗೆ ಕರ್ನಾಟಕ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಈಗಾಗಲೇ ಸೂಚನೆ ಹೊರಡಿಸಲಾಗಿದ್ದು…

Read More