New Scheme govt Employees

ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಅವರು ಹೊಸ ಯೋಜನೆ ಜಾರಿ ಮಾಡಿದ್ದಾರೆ

ಈಗಾಗಲೇ ನುಡಿದಂತೆ ನಡೆಯುತ್ತಾ ಇದ್ದೇವೆ ಎಂದು ಸಾರಿರುವ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಮಟ್ಟದ ಸರ್ಕಾರಿ ನೌಕರರ ಸಮ್ಮೇಳನದಲ್ಲಿ ಐದು ಗ್ಯಾರೆಂಟಿ ಯೋಜನೆಗಳ ಜೊತೆಗೆ ರಾಜ್ಯ ಸರ್ಕಾರಿ ನೌಕರಿಗೆ ಹೊಸ ಯೋಜನೆಗಳನ್ನು ಜಾರಿ ಮಾಡುವುದಾಗಿ ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ. ಹಾಗಾದರೆ ರಾಜ್ಯ ಸರ್ಕಾರಿ ನೌಕರಿಗೆ ಯಾವ ಯಾವ ಹೊಸ ಯೋಜನೆಗಳನ್ನು ಸಿಎಂ ಘೋಷಣೆ ಮಾಡಿದ್ದಾರೆ ಎಂಬುದನ್ನು ಈ ಲೇಖನದಲ್ಲಿ ನೋಡೋಣ. ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ ಯೋಜನೆಗಳು ಯಾವುವು? ರಾಜ್ಯ ಸರ್ಕಾರಿ ನೌಕರರ ಸಮ್ಮೇಳನದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ…

Read More

ಒಂದು ಕೋಟಿ ರೂಪಾಯಿ ಗಳಿಸುವ ಸುವರ್ಣ ಅವಕಾಶ ಜನತೆಗೆ ಸಿಹಿ ಸುದ್ದಿಯನ್ನು ನೀಡಿರುವ ಮೋದಿ ಸರ್ಕಾರ

ಮೋದಿ ಸರ್ಕಾರ ಬಂದ ನಂತರ ನಮ್ಮ ದೇಶದಲ್ಲಿ ಹಲವಾರು ಭ್ರಷ್ಟಾಚಾರಗಳು ಮತ್ತು ತೆರಿಗೆ ವಂಚನೆಗಳು ಕಡಿಮೆಯಾಗುತ್ತಿವೆ. ಇದನ್ನೆಲ್ಲಾ ನಿಲ್ಲಿಸಲು ಮೋದಿಜಿಯವರು ಹಲವಾರು ಕ್ರಮಗಳನ್ನು ಕೈಗೊಂಡಿದ್ದಾರೆ. ತೆರಿಗೆಯಿಂದ ತಪ್ಪಿಸಿಕೊಳ್ಳದೆ ಇರುವಂತೆ ಎಲ್ಲರಿಗೂ ಕೂಡ ಕಟ್ಟುನಿಟ್ಟಾದ ಕಡಿವಾಣವನ್ನು ಹಾಕಲಾಗಿದೆ. ಇದರ ಸಲುವಾಗಿ ಜನರಿಗೆ ಅನುಕೂಲವಾಗುವಂತೆ ಮೋದಿ ಸರ್ಕಾರವು ಒಂದು ಯೋಜನೆಯನ್ನು ಕೂಡ ನಿರ್ಮಾಣ ಮಾಡಿದೆ. ಅದು ಯಾವುದೆಂದರೆ ಮೇರಾ ಬಿಲ್ ಮೇರಾ ಅಧಿಕಾರ್(Mere Bill Mere Adhikar Scheme). ಈ ಯೋಜನೆಯ ಅಡಿಯಲ್ಲಿ ಒಂದು ಆಪ್(app) ಕೂಡ ಬಿಡುಗಡೆಯಾಗಿದೆ. ಇದನ್ನು…

Read More