Gold Price Today

Gold Price Today: ಚಿನ್ನ ಖರೀದಿ ಮಾಡಲು ಇಂದು ಶುಭದಿನ; ಚಿನ್ನದ ಬೆಲೆ ಇಂದು 3,500 ರೂಪಾಯಿ ಇಳಿಕೆ..ಹೀಗಿದೆ ನೋಡಿ ಇಂದಿನ ಚಿನ್ನ & ಬೆಳ್ಳಿಯ ದರ

Gold Price Today: ಸತತ ಮೂರು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆಯತ್ತ ಸಾಗುತ್ತಿರುವುದು ನೋಡಿದರೆ. ಇದು ಚಿನ್ನ ಖರೀದಿಸುವವರಿಗೆ ಬಂಪರ್ ಆಫರ್ ಅಂತಾನೆ ಹೇಳಬಹುದು ಹಾಗೆ ಬೆಳ್ಳಿ ದರ ಕೂಡ ಇಂದು 1,250 ರೂಪಾಯಿ ಇಳಿಕೆ ಕಂಡಿದೆ. ಚಿನ್ನ ಮತ್ತು ಬೆಳ್ಳಿಯ ದರಗಳು ಏರಿಳಿತ ಕಾಣುವುದು ಸಾಮಾನ್ಯ ಆದರೆ ನೀವು ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ. ಇಂದು ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ರಾಜ್ಯಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ನೋಡೋಣ…

Read More
Gold Price Today

Gold Price Today: ಸತತ ಎರಡನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ! ಹೀಗಿದೆ ನೋಡಿ ಇಂದಿನ ಚಿನ್ನ & ಬೆಳ್ಳಿಯ ದರ

Gold Price Today: ಚಿನ್ನ ಖರೀದಿಸುವವರಿಗೆ ಇದು ಒಳ್ಳೆಯ ಸುದ್ದಿ ಅಂತನೇ ಹೇಳಬಹುದು ಹೌದು ಸತತ ಎರಡನೇ ದಿನವೂ ಇಳಿಕೆ ಕಂಡಿರುವ ಚಿನ್ನದ ದರ. ಬಂಗಾರ ಪ್ರಿಯರಿಗೆ ಖುಷಿ ಸುದ್ದಿ ಅಂತಾನೇ ಹೇಳಬಹುದು ಇನ್ನು ಬೆಳ್ಳಿಯ ಬೆಲೆ ಸ್ಥಿರವಾಗಿದೆ. ಚಿನ್ನ ಮತ್ತು ಬೆಳ್ಳಿಯ ದರಗಳು ಪ್ರತಿದಿನ ಬದಲಾವಣೆ ಆಗುವುದು ಸಾಮಾನ್ಯ ಒಂದು ದಿನ ಏರಿಕೆ ಅದರೆ ಮತ್ತೊಂದು ದಿನ ಇಳಿಕೆ ಆಗಿರುತ್ತದೆ ಹಾಗಾಗಿ ಚಿನ್ನ ಖರೀದಿಸುವ ಮೊದಲು ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ. ಇಂದು ಬೆಂಗಳೂರು…

Read More

Gold Price Today: ಭಾನುವಾರ ಇಳಿಕೆ ಕಂಡ ಚಿನ್ನದ ಬೆಲೆ! ಬಂಗಾರ ಖರೀದಿ ಮಾಡುವವರಿಗೆ ಗುಡ್ ನ್ಯೂಸ್.

Gold Price Today: ಚಿನ್ನ ಖರೀದಿ ಮಾಡುವವರಿಗೆ ಇಂದು ಖುಷಿ ಸುದ್ದಿ ಎಂಬುಂತೆ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ, ಆದರೆ ಬೆಳ್ಳಿ ಬೆಲೆ ರೂ.1750 ಹೆಚ್ಚಾಗಿದ್ದು ಬೆಳ್ಳಿ ಖರೀದಿ ಮಾಡುವವರಿಗೆ ನಿರಾಸೆ ಉಂಟಾಗಿದೆ. ಇನ್ನು ಪ್ರತಿದಿನ ಚಿನ್ನ ಮತ್ತು ಬೆಳ್ಳಿಯ ದರಗಳು ಏರಿಳಿತವಾಗುವುದು ಸಾಮಾನ್ಯ ಅದರಂತೆ ಇಂದು ಭಾನುವಾರ ದೇಶಾದ್ಯಂತ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ನೋಡೋಣ ಬನ್ನಿ ಮುಂದೆ ಓದಿ.. ಇಂದಿನ ಚಿನ್ನದ ಬೆಲೆ (Today Gold Price) ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ…

Read More
Gold Price Today

Gold Price Today: ಚಿನ್ನ ಖರೀದಿ ಮಾಡುವವರಿಗೆ ಇಂದು ಶುಭದಿನ; ಇಲ್ಲಿದೆ ಇಂದಿನ ಚಿನ್ನದ ದರ

Gold Price Today: ಚಿನ್ನ ಖರೀದಿ ಮಾಡುವವರಿಗೆ ಗುಡ್ ನ್ಯೂಸ್ ಅಂತಾನೇ ಹೇಳಬಹುದು ಕೆಲವು ದಿನಗಳಿಂದ ಗಗನಕ್ಕೆ ದ ಚಿನ್ನದ ಬೆಲೆ ಕಳೆದ ನಾಲ್ಕು ದಿನಗಳಿಂದ ಬೆಲೆಯಲ್ಲಿ ಸ್ಥಿರತೆ ಕಂಡಿದೆ. ಹಾಗಾಗಿ ಇದು ಚಿನ್ನ ಕೊಂಡುಕೊಳ್ಳುವವರಿಗೆ ಸಮಾಧಾನ ತಂದುಕೊಟ್ಟಿದೆ. ಇನ್ನು ಬೆಳ್ಳಿ ದರ ಕೂಡ ತನ್ನ ಬೆಲೆಯಲ್ಲಿ ಸ್ಥಿರವಾಗಿದೆ. ಇಂದು ಜೂನ್ 8, 2023 ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ರಾಜ್ಯಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ಎಂದು ನೋಡೋಣ ಬನ್ನಿ, ಮುಂದೆ ಓದಿ., ಇಂದಿನ…

Read More

D.K Shivakumar: ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಎಂಟ್ರಿ, 100ನೇ ಅತಿಥಿಯಾಗಿ ಸಾಧಕರ ಖುರ್ಚಿ ಏರಳಿದ್ದಾರೆ ಡಿಕೆಶಿ

D.K Shivakumar: ಕನಕಪುರದ ಬಂಡೆ, ಕಾಂಗ್ರೆಸ್ ಪಕ್ಷದ ಟ್ರಬಲ್ ಶೂಟರ್ ನಮ್ಮ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೊನೆಗೂ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಈ ವಾರದ ವೀಕೆಂಡ್ ಕಾರ್ಯಕ್ರಮದ 100ನೇ ಅತಿಥಿಯಾಗಿ ಸಾಧಕರ ಖುರ್ಚಿಯ ರಾಜ್ಯದ ಡಿಸಿಎಂ ಡಿಕೆಶಿ ಕೂತಿದ್ದಾರೆ. ಹೌದು ನಟ ರಮೇಶ್ ಅರವಿಂದ್ ಜೊತೆ ಈಗಾಗಲೇ ವೀಕೆಂಡ್ ಟೆಂಟ್ ನಲ್ಲಿ ರಮ್ಯಾ, ಡಾಲಿ, ಪ್ರೇಮ್, ಜೈ ಜಗದೀಶ್, ಪ್ರಭುದೇವ ಸೇರಿದಂತೆ ಹಲವು ಗಣ್ಯರು ತಮ್ಮ ಜೀವನವನ್ನು ರಿವೈಂಡ್ ಮಾಡಿಕೊಂಡು ನೋಡಿದ್ದಾರೆ….

Read More

ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆಯಿಂದ ಗಿಫ್ಟ್, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ವಿದ್ಯಾರ್ಥಿಗಳನ್ನ ಶಾಲಾ ಕಾಲೇಜುಗಳಿಗೆ ಸೇರಿಕೊಂಡು ಗುಣ ಮಟ್ಟದ ಶಿಕ್ಷಣ ಪಡೆದುಕೊಳ್ಳುವಂತೆ ಪ್ರೋತ್ಸಾಹಿಸಲು ಸರ್ಕಾರ ಸೇರಿದಂತೆ ಶಾಲಾ ಕಾಲೇಜು ಆಡಳಿತ ಮಂಡಳಿಗಳು ಆಗಾಗ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಡುತ್ತಿರುತ್ತವೆ. ಅದರಂತೆಯೇ ಇದೀಗ ಶಾಲಾ ಕಾಲೇಜುಗಳು ಪುನರಾರಂಭಗೊಂಡಿದ್ದು, ಎಲ್ಲಾ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಬೇಸಿಗೆ ರಜೆ ಮುಗಿಸಿ ಮತ್ತೆ ಯತ್ತ ಪ್ರಕಾರ ಹಾಜರಾಗಬೇಕಿದೆ. ಆದ್ರೆ ಕೆಲವೊಂದಷ್ಟು ಜನ ವಿದ್ಯಾರ್ಥಿಗಳಿಗೆ ಇದು ಸಾಧ್ಯವಾಗೋದಿಲ್ಲ ಹೌದು ಅಪ್ಪ ಅಮ್ಮ ಹೇಗೋ ಸಾಲ ಸೋಲ ಮಾಡಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅಂತ ಫೀಜ್ ಕಟ್ಟಲು ಹಣ…

Read More

Gold And Silver Rate: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ ಇನ್ನಷ್ಟು ಇಳಿಕೆ ಕಂಡ ಬೆಲೆ ಆದರೆ ಬೆಳ್ಳಿ ಬೆಲೆ ದಿಡೀರ್ 4000 ಸಾವಿರ ಏರಿಕೆ!

Gold And Silver Rate: ಇಂದು ಚಿನ್ನ ಖರೀದಿ ಮಾಡುವವರಿಗೆ ಗುಡ್ ನ್ಯೂಸ್ ಅಂತಾನೆ ಹೇಳಬಹುದು. ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆ ಕಂಡಿದ್ದು ಆದರೆ ಬೆಳ್ಳಿಯ ಬೆಲೆಯಲ್ಲಿ 4000 ಸಾವಿರ ರೂಪಾಯಿ ಏರಿಕೆ ಕಂಡಿದ್ದು. ಇದು ಬೆಳ್ಳಿ ಖರೀದಿ ಮಾಡುವವರಿಗೆ ಬಿಗ್ ಶಾಕ್ ನೀಡಿದೆ. ಇನ್ನು ಚಿನ್ನ ಮತ್ತು ಬೆಳ್ಳಿಯ ಬೆಲೆ ಪ್ರತಿದಿನ ಬದಲಾವಣೆ ಆಗುತ್ತಿರುತ್ತದೆ. ಒಂದು ದಿನ ಚಿನ್ನದ ದರ ಏರಿಕೆ ಆದರೆ ಮತ್ತೊಂದು ದಿನ ಇಳಿಕೆ ಆಗುತ್ತದೆ. ಇಂದು ಮೇ 30 ನೇ ತಾರೀಕು…

Read More

Congress Guarantee: ಅತ್ತೆ, ಸೊಸೆ ಇಬ್ಬರಲ್ಲಿ ಯಜಮಾನಿ ಯಾರು? ಯಾರಿಗೆ ಸಿಗುತ್ತೆ 2ಸಾವಿರ, ಕೊಟ್ಟ ಗ್ಯಾರಂಟಿಗಳ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆಶಿ ಹೇಳಿದ್ದೇನು?

Congress Guarantee: ಹೇಗೋ ಏನೋ 5ಗ್ಯಾರಂಟಿಗಳನ್ನ ನಾವು ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿದ್ರೆ ಮೊದಲ ಕ್ಯಾಬಿನೆಟ್ ಮೀಟಿಂಗ್ ನಲ್ಲೆ ಅವುಗಳನ್ನ ಜಾರಿಗೊಳೋಸೋದಾಗಿ ಭರವಸೆಗಳನ್ನ ಕೊಟ್ಟಿದ್ದು, ಆದರೆ ಅವುಗಳನ್ನ ಜಾರಿಗೊಳಿಸುವಲ್ಲಿ ಮೀನಾಮೇಷ ಏಣಿಸುತ್ತ ಕೂತಿದ್ದು ರಾಜ್ಯದ ಜನರ ಕೆಂಗಣ್ಣಿಗೆ ಗುರುಯಾಗ್ತಿದೆ. ಹೌದು ಗ್ಯಾರಂಟಿಗಳ ಹೆಸರಲ್ಲಿ ಅಧಿಕಾರ ಹಿಡಿದಿರೋ ಕಾಂಗ್ರೆಸ್, ಕೊನೆಗೂ ಯೋಜನೆ ಜಾರಿಗೆ ಮುಂದಾಗುತ್ತಿದೆ. ಜೂನ್ 1ರಂದು ಕ್ಯಾಬಿನೆಟ್ ನಡೆಸಿ, ಅಂದೇ ಗ್ಯಾರಂಟಿ ಘೋಷಿಸೋ ನಿರೀಕ್ಷೆ ಇದೆ. ಹೀಗಾಗಿ ಗ್ಯಾರಂಟಿಗಳ ಜಾರಿ ಸಮಸ್ಯೆ ಬಗೆಹರಿಸಲು ವಿಶೇಷ ಸಮಿತಿ ರಚನೆಗೆ…

Read More

Rs 75 Coin: 75 ರೂಪಾಯಿ ಹೊಸ ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ಮೋದಿ, ಎಲ್ಲಿ ಸೀಗುತ್ತದೆ, ಬೆಲೆ ಎಷ್ಟು? ಅದರ ವಿಶೇಷತೆ ಏನ್ ಗೊತ್ತಾ?

Rs 75 Coin: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಈ ಸ್ಮರಣಾರ್ಥ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವಾರ್ಥವಾಗಿ ಕಾರ್ಯನಿರ್ವಹಿಸುತ್ತದೆ ಅಂತ ಹೇಳಲಾಗಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಸಂಸತ್ ಭವನದ ಉದ್ಘಾಟನೆಯ ಜೊತೆಗೆ ನಾಣ್ಯವನ್ನ ಅನಾವರಣಗೊಳಿಸಲಿದ್ದಾರೆ. ಹೌದು ಮೇ 28ರ ಭಾನುವಾರವಾದ ಇಂದು ನವ ದೆಹಲಿಯಲ್ಲಿ ನಡೆದಿರುವ ಸಂಸತ್ ಭವನದ ಉದ್ಘಾಟನೆಯ ನೆನಪಿಗಾಗಿ ವಿಶೇಷ 75 ರೂಪಾಯಿ…

Read More

Tirupati: ಭಕ್ತರಿಗೆ ದರ್ಶನ ಬೇಗ ನೀಡಲು ಮಹತ್ವದ ನಿರ್ಧಾರ ತೆಗೆದುಕೊಂಡ ತಿರುಪತಿ ದೇವಾಲಯ ಸಮತಿ. ಭಕ್ತಾಧಿಗಳಿಗೆ ಹೊಸ ರೂಲ್ಸ್!

Tirupati: ದೇಶದ ಅತ್ಯಂತ ಶ್ರೀಮಂತ ದೇವಾಲಯ ಮತ್ತು ಹೆಚ್ಚು ಭಕ್ತ ಸಮೂಹವನ್ನು ಹೊಂದಿರುವ ದೇವಸ್ಥಾನವೆನ್ನುವ ಹೆಗ್ಗಳಿಕೆಗೆ ಪಾತ್ರವಾದ ತಿರುಪತಿ ಅಂದ ತಕ್ಷಣ 7 ಬೆಟ್ಟಗಳ ಒಡೆಯ ತಿಮ್ಮಪ್ಪನೇ ನಮ್ಮ ಕಣ್ಣ ಮುಂದೆ ಬರುತ್ತಾನೆ. ಹೌದು ಎಣಿಕೆಗೂ ಮೀರಿದ ಭಕ್ತರು ಭೇಟಿ ನೀಡುವ ಏಕೈಕ ದೇವಾಲಯ ಇದಾಗಿದೆ. ಅದ್ಭುತ ದೈವಿಕ ಶಕ್ತಿಯನ್ನು ಹೊಂದಿರುವ ತಿಮ್ಮಪ್ಪನ ನೆಲೆಗೆ ಪ್ರತಿದಿನ ಏಣಿಕೆಗೂ ಮೀರಿ ಜನ ಬಂದು ದರ್ಶನ ಪಡೆದುಕೊಂಡು ಹೋಗುತ್ತಾರೆ. ಹೀಗಾಗಿ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತಿರುಮಲ ತಿರುಪತಿ ದೇವಸ್ಥಾನ ಅಂದ್ರೆ…

Read More