PM Kisan Samman Yojana money

ಕಿಸಾನ್ ಸಮ್ಮಾನ್ ಯೋಜನೆಯ ಹಣ ಬಾರದೆ ಇದ್ದರೆ ಹೀಗೆ ಮಾಡಿ.

ಕಿಸಾನ್ ಸಮ್ಮಾನ್ ಯೋಜನೆಯ 17 ನೇ ಕಂತಿನ ಹಣ ಜಮಾ ಮೊನ್ನೆ ತಾನೇ ಆಗಿದೆ. ಈಗಾಗಲೇ ಹಲವಾರು ರೈತರ ಖಾತೆಗಳಿಗೆ ಕಿಸಾನ್ ಸಮ್ಮಾನ್ ಯೋಜನೆಯ ಹಣ ಬಂದಿದೆ. ಕೆಲವರ ಖಾತೆಗೆ ಇನ್ನೂ ಹಣ ಜಮಾ ಆಗಲಿಲ್ಲ ಎಂಬ ಮಾತುಗಳು ಕೇಳಿ ಬಂದಿವೆ. ನಿಮ್ಮ ಖಾತೆಗೆ ಹಣ ಜಮಾ ಆಗಿರದೆ ಇದ್ದರೆ ಈ ಕೆಲಸ ಮಾಡಿ. ಕಿಸಾನ್ ಸಮ್ಮಾನ್ ಯೋಜನೆಗೆ 20,000 ಕೋಟಿ ಹಣ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ :- ದೇಶದ ರೈತರಿಗೆ ಆರ್ಥಿಕ ಸಹಾಯ ನೀಡುವ…

Read More
PM Kisan Yojana 17Th Installment

ಪಿಎಂ ಕಿಸಾನ್ ಯೋಜನೆಯ 17ನೇ ಕಂತಿನ ಹಣವನ್ನು ಪಡೆಯಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ

ದೇಶದ ರೈತರಿಗೆ ಆರ್ಥಿಕ ಸಹಾಯ ನೀಡಬೇಕು ಎಂಬ ಉದ್ದೇಶದಿಂದ ಪಿಎಂ ಕಿಸಾನ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದರು. ಇದು ದೇಶದ ಹಲವಾರು ರೈತರಿಗೆ ಆರ್ಥಿಕವಾಗಿ ಸಹಾಯ ಆಗಿದೆ. ಈಗಾಗಲೇ ದೇಶದ ರೈತರಿಗೆ 16 ಕಂತುಗಳ ಹಣವನ್ನು ದೇಶದ ರೈತರ ಖಾತೆಗಳಿಗೆ 2,000 ರೂಪಾಯಿಯಂತೆ ಹಣ ಜಮಾ ಆಗಿದೆ. ಈಗ ಮುಂದಿನ ಕಂತಿನ ಕಿಸಾನ್ ಯೋಜನೆಯ ಹಣವನ್ನು ಪಡೆಯಬೇಕು ಎಂದರೆ ಈ ಕೆಳಗಿನ ಹಂತಗಳನ್ನು ಅನುಸರಿಸಿ. ಕೆಲವು ರೈತರು ಇನ್ನು ಪಿ ಎಂ ಕಿಸಾನ್…

Read More
PM Kisan 16th installment

ಪಿ ಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್; ಈ ದಿನ ಜಮೆ ಆಗಲಿದೆ 16ನೇ ಕಂತಿನ ಹಣ

ರೈತರಿಗೆ ಆರ್ಥಿಕ ಭದ್ರತೆಯನ್ನು ಒದಗಿಸಲು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನ 2015 ರಲ್ಲಿ ಆರಂಭಿಸಲಾಯಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶದ ಅನ್ನದಾತ ರೈತರಿಗಾಗಿ ಭಾರತದ ಅತಿದೊಡ್ಡ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಅಂತಲೇ ಹೇಳಬಹುದು. ಹೌದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಭಾರತದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ಸಹಾಯವನ್ನು ಒದಗಿಸಲಾಗುತ್ತಿದೆ. ಕೇಂದ್ರ ಸರ್ಕಾರವಲ್ಲದೆ ರಾಜ್ಯ ಸರ್ಕಾರವೂ ರೈತರಿಗೆ ಆರ್ಥಿಕ ನೆರವು ನೀಡುತ್ತಿದೆ. ಭಾರತದ…

Read More
PM Kisan Scheme Amount Increasing

ಕೇಂದ್ರ ಸರ್ಕಾರದಿಂದ ಅನ್ನದಾತರಿಗೆ ಭರ್ಜರಿ ಗುಡ್ ನ್ಯೂಸ್; ಪಿ ಎಂ ಕಿಸಾನ್ ಯೋಜನೆಯಡಿಯಲ್ಲಿ ಬರಲಿದೆ ಹೆಚ್ಚುವರಿ ಹಣ

ಕೇಂದ್ರ ಸರ್ಕಾರ ಹೊಸ ವರ್ಷಕ್ಕೆ ರೈತರಿಗೆ ಗುಡ್ ನ್ಯೂಸ್ ನೀಡಲು ಮುಂದಾಗಿದೆ ಅಂತಲೇ ಹೇಳಬಹುದು. ಹೌದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಈ ವರ್ಷ ಮಂಡಿಸಲಿರುವ ಬಜೆಟ್ ನಲ್ಲಿ ರೈತರಿಗೆ ಸಿಹಿಸುದ್ದಿ ನೀಡಬಹುದು ಎನ್ನಲಾಗುತ್ತಿದೆ. ಈ ಮೂಲಕ ಪಿಎಂ ಕಿಸಾನ್ ಹಣ ಹೆಚ್ಚಿಸುವ ನಿರೀಕ್ಷೆಯಿದೆ. ಈ ವರ್ಷದ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಪಿಎಂ ಕಿಸಾನ್ ಹಣವನ್ನು ಮತ್ತೊಂದು ಕಂತು ನೀಡಬಹುದು ಎಂದು ವರದಿಗಳು ಮಾಹಿತಿ ನೀಡಿವೆ. ಹೌದು ಪಿಎಂ ಕಿಸಾನ್ ಯೋಜನೆ ಇನ್ನೂ 2 ಸಾವಿರ…

Read More

ರೈತರಿಗೆ ಗುಡ್ ನ್ಯೂಸ್, ಕಿಸಾನ್ ಸಮ್ಮಾನ್ ಯೋಜನೆಯ 15ನೇ ಕಂತಿನ ಹಣ ಜಮೆ; ಒಮ್ಮೆ ಚೆಕ್ ಮಾಡಿಕೊಳ್ಳಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಭಾರತೀಯ ರೈತರ ಸಹಾಯಕ ಯೋಜನೆಯಾಗಿದೆ. ಈ ಯೋಜನೆಯಲ್ಲಿ ಕೃಷಿಕರಿಗೆ ವರ್ಷಕ್ಕೆ 3 ಸಲ ಹಣವನ್ನು ವಿತರಿಸಲಾಗುತ್ತದೆ, ಅದರಲ್ಲಿ ಪ್ರತಿ ಬಾರಿಯೂ 2,000 ರೂಪಾಯಿ ಜಮೆ ಆಗುತ್ತದೆ. ಈ ಯೋಜನೆಯ ಉದ್ದೇಶ ದೇಶದ ಕೃಷಿಕರಿಗೆ ನೆರವಾಗುವುದರ ಜೊತೆಗೆ ರೈತಾಪಿಯನ್ನು ಬೆಂಬಲಿಸುವುದು ಇದರ ಉದ್ದೇಶವಾಗಿದೆ. 2023ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಯೋಜನೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಯೋಜನೆ ಸಾಮಾನ್ಯವಾಗಿ ರೈತರ ಖಾತೆಗೆ ಹಣ ಜಮೆ ಮಾಡುತ್ತದೆ ಮತ್ತು ಕೃಷಿಕರಿಗೆ…

Read More