Breaking News: ಮೊದಲ ಸಚಿವ ಸಂಪುಟ ಸಭೆಯಲ್ಲಿ 5 ಗ್ಯಾರಂಟಿ ಗಳಿಗೆ ಅಸ್ತು.5 ಗ್ಯಾರಂಟಿಗಳಿಗೆ ಕಡಿಷನ್ಸ್ ಏನು, ಯಾರಿಗೆ ಏನು ಸಿಗುತ್ತೆ?

ಇಂದು ಕರ್ನಾಟಕದ 31ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಿದ್ಧರಾಮಯ್ಯ(Siddaramaiah )ಅವರು, ಡಿಸಿಎಂ ಡಿಕೆ ಶಿವಕುಮಾರ್, 8 ಮಂದಿ ಸಚಿವರೊಂದಿಗೆ ಮೊದಲ ಸಚಿವ ಸಂಪುಟ ಸಭೆಯನ್ನು ನಡೆಸಿದರು. ಹೌದು ಚುನಾವಣೆಗೂ ಮೊದಲೇ ನೀಡಿದ್ದ 5 ಗ್ಯಾರಂಟಿ ಗಳಿಗೆ ಇಂದು ತಾತ್ವಿಕ ಒಪ್ಪಿಗೆ ಸಿಕ್ಕಿದೆ. ಈ ಹಿಂದೆ ಪ್ರಣಾಣಿಕೆಯಲ್ಲಿ ಘೋಷಿಸಿದಂತ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಮುಂದಿನ ಸಭೆಯಲ್ಲಿ ಗ್ಯಾರಂಟಿಗಳ ಅನುಷ್ಠಾನಕ್ಕೆ ಸಮ್ಮತಿ ನೀಡಲಾಗುವುದು ಅಂತ ನೂತನ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ….

Read More