Pradeep Eshwar: ಜನರ ಮಧ್ಯೆ ಇದ್ದು ಕೆಲಸ ಮಾಡ್ತಿದ್ರು ಟೀಕೆ ಟಿಪ್ಪಣಿ- ಶಾಸಕ ಪ್ರದೀಪ್ ಈಶ್ವರ್ ಜನಸೇವೆ ಸಹಿಸುತ್ತಿಲ್ಲಯಾಕೆ ಕೆಲವರು.

Pradeep Eshwar: ಇಡೀ ನಮ್ಮ ರಾಜ್ಯವೇ ಚಿಕ್ಕಬಳ್ಳಾಪುರ ಕ್ಷೇತ್ರದ ಕಡೆ ತಿರುಗಿ ನೋಡುತ್ತಿದೆ. ಅದಕ್ಕೆ ಕಾರಣ ಪ್ರಭಾವಿ ಸಚಿವ ಡಾ ಕೆ ಸುಧಾಕರ್‌ ಅವರನ್ನು ಸೋಲಿಸಿರುವ ಪ್ರದೀಪ್‌ ಈಶ್ವರ್‌. ಹೌದು ಏಳೆಂಟು ವರ್ಷಗಳ ಹಿಂದೆ ಚಿಕ್ಕಬಳ್ಳಾಪುರ ನಗರದಲ್ಲಿ ಸಾಮಾನ್ಯನಾಗಿ ಓಡಾಡಿಕೊಂಡಿದ್ದ ಹುಡುಗ ಇಂದು ಪ್ರಭಾವಿ ಸಚಿವರನ್ನು ಮಣಿಸಿ ಶಾಸಕರಾಗಿ ಆಯ್ಕೆಯಾಗಿ ರಾಜ್ಯವೇ ಹುಬ್ಬೇರಿಸುವಂತೆ ಮಾಡಿದ್ದಾರೆ. ಅಲ್ಲದೇ ಡಾ ಕೆ ಸುಧಾಕರ್‌ ಅವ್ರ ತವರೂರು ಪೆರೇಸಂದ್ರದವರೇ ಆದ ಪ್ರದೀಪ್‌ ಈಶ್ವರ್‌ ಚಿಕ್ಕ ವಯಸ್ಸಲ್ಲೇ ಹೆತ್ತವರನ್ನು ಕಳೆದುಕೊಂಡು ಕಷ್ಟದಲ್ಲೇ ಬೆಳೆದರು….

Read More