MLA Pradeep Eshwar: ರಸ್ತೆ ಕಾಮಗಾರಿಗೆ ಮೊದಲ ಆದ್ಯತೆ, ಅಧಿಕಾರಿಗಳಿಗೆ ಫುಲ್ ಕ್ಲಾಸ್.! “ಪ್ರದೀಪ್ ಈಶ್ವರ್” ಜನಮೆಚ್ಚಿದ ನಾಯಕ ಅಂತಿದ್ದಾರೆ ಜನ..

MLA Pradeep Eshwar: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಬಾರಿ ಕುತೂಹಲ ಕೆರಳಿಸಿತ್ತು. ಕಾರಣ ಕ್ಷೇತ್ರದಲ್ಲಿ ಬಿಜೆಪಿ ಮಾಜಿ ಸಚಿವ ಸುಧಾಕರ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ನಡುವೆ ಪೈಪೋಟಿ ಜೋರಾಗಿಯೇ ಇತ್ತು. ಸಚಿವರ ಮುಂದೆ ಈ ಬಚ್ಚ ಹುಚ್ಚ ಗೆಲ್ತಾನಾ ಸಾಧ್ಯನೇ ಇಲ್ಲ ಅಂದುಕೊಂಡಿದ್ದವರಿಗೆ ಸಚಿವ ಸುಧಾಕರ್ ಅವರನ್ನು ಸೋಲಿಸುವ ಮೂಲಕ ಸಾಕಷ್ಟು ಸದ್ದು ಮಾಡಿದ್ದ ಪ್ರದೀಪ್ ಈಶ್ವರ್ ಶಾಸಕರಾದ ಮೇಲು ಆ ಹವಾ ಅದೇ ಜೋಶ್ ಉಳಿಸಿಕೊಂಡು ಬರುತ್ತಿದ್ದು, ಚುನಾವಣೆಗೂ ಮುನ್ನ ತಮ್ಮ…

Read More