ತಿಮ್ಮಪ್ಪನ ಸನ್ನಿಧಿಯಲ್ಲಿ ಖಾಲಿಯಿದೆ ವಿವಿಧ ಹುದ್ದೆಗಳು; ಅಭ್ಯರ್ಥಿಗಳ ಕೈ ಸೇರಲಿದೆ ಭರ್ಜರಿ ಸಂಬಳ, ಹೇಗೆ ಅರ್ಜಿ ಸಲ್ಲಿಸುವುದು?

ಹೆಚ್ಚು ಭಕ್ತ ಸಮೂಹವನ್ನು ಹೊಂದಿರುವ, ಆರ್ಥಿಕವಾಗಿ ಸದೃಢವಾಗಿರುವ, ಪ್ರಭಾವಶಾಲಿ ದೇವಾಲಯಗಳಲ್ಲಿ ತಿರುಮಲ ಬೆಟ್ಟದ ಮೇಲೆ ನೆಲೆಗೊಂಡ ತಿರುಪತಿ ತಿಮ್ಮಪ್ಪನ ದೇವಸ್ಥಾನವೂ ಒಂದು. ತಮ್ಮ ಇಚ್ಛೆಯನ್ನು ಈಡೇರಿಸಿಕೊಳ್ಳುವುದಕ್ಕಾಗಿ ಲಕ್ಷಾಂತರ ಭಕ್ತರು ಈ ದೇವಾಲಯಕ್ಕೆ ಬರುತ್ತಾರೆ. ತಿರುಮಲ ತಿರುಪತಿ ದೇವಾಲಯವನ್ನು ಹಿಂದೂ ಧರ್ಮಗ್ರಂಥಗಳಲ್ಲಿ ವಿಷ್ಣು ದೇವನು ಕಲಿಯುಗದಲ್ಲಿ ವಾಸಿಸುವ ಐಹಿಕ ಸ್ಥಳವೆಂದು ವೈಭವಯುತವಾಗಿ ವಿವರಿಸಲಾಗಿದೆ. ತಿರುಪತಿ ಬಾಲಾಜಿ ಅಥವಾ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯವು ಹಿಂದೂ ಪುರಾಣದ ಅತ್ಯಂತ ಪ್ರಮುಖ ಹೆಗ್ಗುರುತುಗಳಲ್ಲಿ ಒಂದಾಗಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಾವು ಈ…

Read More