Karnataka Rain Update June

ಇಂದಿನಿಂದ ರಾಜ್ಯದಲ್ಲಿ ಭಾರಿ ಮಳೆ ಬೀಳಲಿದೆ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ

ಜೂನ್ ಮೊದಲ ವಾರದಿಂದ ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶ ಆಗಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ವರದಿ ಮಾಡಿದೆ. ಅದರಂತೆಯೇ ಈಗ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುತ್ತಿದ್ದು ಮುಂದಿನ ಒಂದು ವಾರ ರಾಜ್ಯದಲ್ಲಿ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಒಟ್ಟು 12 ಜಿಲ್ಲೆಗಳಲ್ಲಿ ಈಗಾಗಲೇ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಯಾವ ಯಾವ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ?: ಜೂನ್ 7 2024 ರ ವರೆಗೆ ರಾಜ್ಯದ…

Read More
Monsoon rains

ಜೂನ್ 1 ರಿಂದ ರಾಜ್ಯದಲ್ಲಿ ಮುಂಗಾರು ಮಳೆ ಆರಂಭ.. ಸಂತಸದಲ್ಲಿ ಕರುನಾಡು.

ಬರಗಲಾದ ಸ್ಥಿತಿಯಿಂದ ಕಂಗೆಟ್ಟ ಕರುನಾಡ ಜನತೆಗೆ ಈಗ ಹವಾಮಾನ ಇಲಾಖೆ ಶುಭ ಸುದ್ದಿ ನೀಡಿದ್ದು ಇದೆ ಬರುವ ಜೂನ್ 1 2024 ರಿಂದ ರಾಜ್ಯಕ್ಕೆ ಮುಂಗಾರು ಮಳೆ ಬರಲಿದೆ ಎಂದು ತಿಳಿಸಿದೆ. ಇದು ರಾಜ್ಯಾದ ರೈತರ ಪಾಲಿಗಂತೂ ಸಂತಸದ ಸುದ್ದಿ ಆಗಿದೆ. ಈಗಾಗಲೇ ಮುಂಗಾರು ಮಳೆಯ ಆರಂಭದ ಕೆಲಸಗಳಲ್ಲಿ ರಾಜ್ಯದ ರೈತರು ನಿರತರಾಗಿದ್ದು ಮುಂಗಾರು ಬರುವ ದಿನಕ್ಕೆ ಕಾಯುತ್ತಿದ್ದಾರೆ. ಹಲವು ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಣೆ ಆಗಿದೆ.:- ಕರ್ನಾಟಕಕ್ಕೆ ಇನ್ನು ಮುಂಗಾರು ಬಂದಿಲ್ಲ. ಆದರೆ ಈಗಾಗಲೇ ಹಲವು…

Read More
Karnataka Rain News

ರಾಜ್ಯದ ಈ ಜಿಲ್ಲೆಗಳಲ್ಲಿ ಒಂದು ವಾರ ಭಾರಿ ಮಳೆ ಬೀಳಲಿದೆ.

ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಕಳೆದೊಂದು ವಾರದಿಂದ ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಬೀಳುತ್ತಿದೆ. ಇನ್ನು ಒಂದು ವಾರ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವೆಡೆ ಆರೆಂಜ್ ಅಲರ್ಟ್ ಹಾಗೂ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 7 ದಿನಗಳು ರಾಜ್ಯದ ಹಲವೆಡೆ ಮಳೆ ಬೀಳಲಿದೆ :- ರಾಜ್ಯದ ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಹಿತ ಭಾರಿ ಭಾರೀ…

Read More
Rain News Karnataka

ಮೇ 20 ರ ವರಗೆ ರಾಜ್ಯದ ಹಲವು ಕಡೆಗಳಲ್ಲಿ ಮಳೆ ಬೀಳಲಿದೆ.

ಈಗಾಗಲೇ ರಾಜ್ಯದ ಹಲವಾರು ಕಡೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಮಹಾ ನಗರ ಬೆಂಗಳೂರಿನಲ್ಲಿನ ಗುಡುಗು ಸಹಿತ ಭಾರಿ ಮಳೆ ಆಗಿದೆ. ಈಗ ಹವಾಮಾನ ಇಲಾಖೆಯು ಮತ್ತೆ ಮೇ 20 ರ ವರೆಗೆ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ. ಮಳೆಯಾದರೂ ಬಿಸಿಲಿನ ತಾಪಮಾನ ಕಡಿಮೆ ಆಗಲಿಲ್ಲ.:- ರಾಜ್ಯದಲ್ಲಿ ಮಳೆ ಆದರೂ ಸಹ ಬಿಸಿಲಿನ ಝಳ ಇನ್ನು ಕಡಿಮೆ ಆಗಲಿಲ್ಲ. ಮಳೆ ಆರಂಭ ಆದರೆ ತಾಪಮಾನ ಕಡಿಮೆ ಆಗುವುದು ಸಾಮಾನ್ಯ. ಆದರೆ ಈ ಬಾರಿ ಸೂರ್ಯನ ಬಿಸಿಲಿನ…

Read More
Rain Update In Karnataka

ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆ ಬರುವ ಸಾಧ್ಯತೆ ಇದೆ

ರಾಜ್ಯದಲ್ಲಿ ಈ ವರ್ಷ ತೀರ್ವವಾಗಿ ಬರಗಾಲ ಎದುರಾಗಿದೆ. ಮಲೆನಾಡಿನಲ್ಲಿ ಸಹ ಈ ಬಾರಿ ನೀರಿನ ಕೊರತೆ ಉಂಟಾಗಿದ್ದು ಮಳೆ ಬರಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡುತ್ತಿದ್ದಾರೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ ಬೀಳಲಿದೆ. ಹಲವು ದಿನಗಳಿಂದ ರಾಜ್ಯದ ಕೆಲವೆಡೆ ಮಳೆ ಆಗಿದೆ:- ಕಳೆದ ಒಂದು ವಾರದ ಈಚೆಗೆ ರಾಜ್ಯದ ರಾಜಧಾನಿ ಬೆಂಗಳೂರು ಹಾಗು ಮೈಸೂರು, ದಕ್ಷಿಣ ಒಳನಾಡಿನಲ್ಲಿ ಮಳೆ ಆಗಿದೆ. ಮಳೆ ಆಗಿರುವ ಕಡೆಗಳಲ್ಲಿ ನೀರಿನ ಪ್ರಮಾಣ…

Read More
Karnataka Monsoon Rain

ಬರದಿಂದ ಕಂಗೆಟ್ಟ ರೈತರಿಗೆ ನೆಮ್ಮದಿಯ ಸುದ್ದಿ; ಈ ವರ್ಷ ಮುಂಗಾರು ಹಂಗಾಮಿನಲ್ಲಿ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ

ಕರ್ನಾಟಕವು ಪ್ರತಿ ವರ್ಷ ಮಾನ್ಸೂನ್ ಅವಧಿಯಲ್ಲಿ ಸುಮಾರು 85.2 ಸೆಂ.ಮೀ ಮಳೆಯನ್ನು ಪಡೆಯುತ್ತದೆ, ಇದು ಸಾಮಾನ್ಯವಾಗಿ ಜೂನ್ ನಿಂದ ಸೆಪ್ಟೆಂಬರ್ ವರೆಗೆ ಇರುತ್ತದೆ. 2024 ರ ದೀರ್ಘಾವಧಿಯ ಮಾನ್ಸೂನ್ ಮಳೆ ಮುನ್ಸೂಚನೆಯು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆಯನ್ನು ಊಹಿಸಬಹುದು. ಮುಂಗಾರು ಹಂಗಾಮು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ಅತಿಯಾದ ಮಳೆಯಿಂದ ಎಚ್ಚರಿಕೆ ವಹಿಸಿ: ಹೆಚ್ಚಿದ ಮಳೆಯಿಂದಾಗಿ ಈ ಪ್ರದೇಶವು ವಿಭಿನ್ನ ಪರಿಣಾಮಗಳನ್ನು ಅನುಭವಿಸಬಹುದು, ಇದು ಉತ್ತಮ ನೀರಿನ ಸಂಪನ್ಮೂಲಗಳು ಮತ್ತು ಹೆಚ್ಚಿದ ಕೃಷಿ ಉತ್ಪಾದಕತೆಯಂತಹ ಧನಾತ್ಮಕ ಫಲಿತಾಂಶಗಳನ್ನು…

Read More
Karnataka Rain

ಕರ್ನಾಟಕದಲ್ಲಿ ಮಾರ್ಚ್ 31 ರಿಂದ ಈ ಜಿಲ್ಲೆಗಳಲ್ಲಿ ಮಳೆ; ಯಾವ ಯಾವ ಜಿಲ್ಲೆಗಳೂ?

ಬರಗಾಲದಿಂದ ಜನರು ತತ್ತರಿಸಿ ಹೋಗುತ್ತಾ ಇದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರು ಸಿಗದ ಸ್ಥಿತಿ ಎದುರಾಗಿದೆ. ಟ್ಯಾಂಕರ್ ಮೂಲಕ ನೀರು ಪೂರೈಸುವ ವ್ಯವಸ್ಥೆಯ ಮಾಡಿದರು ಸಹ. ಅದು ಏಷ್ಟು ದಿನಗಳ ಕಾಲ ನೀರು ಸಿಗುತ್ತದೆ ಎಂಬ ಪ್ರಶ್ನೆ ಮೂಡುತ್ತದೆ. ಹೀಗೆ ಬರಗಾಲ ಮುಂದುವರೆದರೆ ಕುಡಿಯುವ ನೀರು ಸಿಗದೆ ಪ್ರಾಣಿಗಳು ಮನುಷ್ಯರು ಪ್ರಾಣ ಕಳೆದುಕೊಳ್ಳಬಹುದು. ಅಂತಹ ಸ್ಥಿತಿ ನಿರ್ಮಾಣ ಆಗುವ ಸಾಧ್ಯತೆ ಇದೆ ಎಂಬ ಭಯದಲ್ಲಿ ಇರುವ ಜನತೆಗೆ ಈಗ ಹವಾಮಾನ ಇಲಾಖೆ ಶುಭ ಸುದ್ದಿ ನೀಡಿದೆ….

Read More
Karnataka Rain Update

ಕರುನಾಡಿನಲ್ಲಿ ಒಂದು ವಾರ ಮಳೆ ಬೀಳುವ ಸಾಧ್ಯತೆ..

ಉರಿ ಬಿಸಿಲಿನಿಂದ ತತ್ತರಿಸಿದ ಜನರಿಗೆ ಹವಾಮಾನ ಇಲಾಖೆಯು ಮುಂದಿನ ಒಂದು ವಾರ ಕರ್ನಾಟಕದ ಹಲವು ಭಾಗಗಳಲ್ಲಿ ಮೇಲೆ ಬೀಳುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಬರಗಾಲದ ಸಂಕಷ್ಟದಲ್ಲಿ ಕರುನಾಡು :- ಹೋದ ವರ್ಷ ಮಳೆ ಸಕಾಲದಲ್ಲಿ ಆಗದೆ ಈಗ ನೀರಿನ ಅಭಾವ ಹೆಚ್ಚಾಗಿದೆ. ಜನರು ಕುಡಿಯುವ ನೀರಿಗೆ ಪರದಾಡುತ್ತಾ ಇದ್ದಾರೆ. ಎಲ್ಲ ನದಿಗಳು ಬತ್ತಿ ಹೋಗುತ್ತಿವೆ. ರಾಜ್ಯದ ಬಹುತೇಕ ಜಿಲ್ಲೆಗಳನ್ನು ಬರಗಾಲ ಪೀಡಿತ ಪ್ರದೇಶ ಎಂದು ಗುರುತಿಸಲಾಗಿದೆ. ರಾಜ್ಯ ರಾಜಧಾನಿಯಲ್ಲಿ ಕಲುಷಿತ ನೀರನ್ನು ಫಿಲ್ಟರ್ ಮಾಡಿ ನಿತ್ಯ…

Read More

ರಾಜ್ಯದ್ಯಂತ ಇನ್ನೂ ಒಂದು ವಾರಗಳ ಕಾಲ ಅಬ್ಬರದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ..

Weather forecast: ಕರಾವಳಿ ಸಹಿತ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರಿ ಮಳೆ ಆಗಲಿದ್ದು, ರೈತರಿಗೆ ಇದು ಸಿಹಿ ಸುದ್ದಿ ಅಂತಾನೆ ಹೇಳಬಹುದು. ಈಗಾಗಲೇ ರಾಜ್ಯದಲ್ಲಿ ಕೆಲವು ಕಡೆ ಮಳೆ ಆಗುತ್ತಿದ್ದು ಇನ್ನೂ ಹಲವು ಜಿಲ್ಲೆಗಳು ಸೇರಿದಂತೆ ಗುಡುಗು ಮಿಂಚು ಸಮೇತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚಕರು ತಿಳಿಸಿದ್ದಾರೆ.  ಈ ಮಳೆಯಿಂದಾಗಿ ರೈತರು ಸಂತಸದಿಂದ ಇದ್ದಾರೆ. ಇನ್ನು ಕಾವೇರಿ ಜಲಾಶಯದ ಮಟ್ಟ ತುಂಬಬೇಕು ಎಂದರೆ ಇನ್ನೂ ಸುಮಾರು ದಿನಗಳ…

Read More

ಕೈಕೊಟ್ಟ ಮುಂಗಾರಿನಿಂದಾಗಿ ರೈತರು ಕಂಗಾಲಾಗಿದ್ದಾರೆ, ಹಾಗಾದ್ರೆ ಹಿಂಗಾರು ಮಳೆ ರೈತರ ಕೈ ಹಿಡಿಯುತ್ತಾ?

ಈ ವರ್ಷ ರೈತರಿಗೆ ರಾಜ್ಯದಲ್ಲಿ ಮುಂಗಾರು ಮಳೆ(Rain) ಕೈಕೊಟ್ಟಿದ್ದು, ಹಿಂಗಾರು ಮಳೆಯ ನಿರೀಕ್ಷಣೆಯಲ್ಲಿರುವ ರೈತರಿಗೆ, ಹವಾಮಾನ ಮುನ್ಸೂಚಕರು ಭಾರಿ ಮಳೆಯಾಗುವ ಭರವಸೆಯನ್ನ ಕೊಟ್ಟಿದ್ದಾರೆ. ಹೌದು, ಇನ್ನು ಒಂದು ದಿನದ ಒಳಗಾಗಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಮುನ್ಸೂಚಕರು ಮುನ್ಸೂಚನೆಯನ್ನು ನೀಡಿದ್ದಾರೆ. ನೈರುತ್ಯ ಮುಂಗಾರು ಕೈ ಕೊಟ್ಟ ಕಾರಣದಿಂದಾಗಿ, ಹಿಂಗಾರು ಮಳೆಯಾದರೂ ಕೈಹಿಡಿಯುವ ನೀರಿಕ್ಷೆಯಲ್ಲಿ ರೈತರು ಕೈಕಟ್ಟಿ ಕಾದು ಕೂತಿದ್ದಾರೆ. ದಕ್ಷಿಣ ಒಳನಾಡಿನಲ್ಲಿ ಸ್ವಲ್ಪ ಹೆಚ್ಚು ಆಗುವ ನಿರೀಕ್ಷೆ ಇದೆ, ಇನ್ನುಳಿದಂತೆ ಬೆಂಗಳೂರು ಗ್ರಾಮಾಂತರ ಪ್ರದೇಶ…

Read More