Rain News Karnataka

ಮೇ 20 ರ ವರಗೆ ರಾಜ್ಯದ ಹಲವು ಕಡೆಗಳಲ್ಲಿ ಮಳೆ ಬೀಳಲಿದೆ.

ಈಗಾಗಲೇ ರಾಜ್ಯದ ಹಲವಾರು ಕಡೆಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಮಹಾ ನಗರ ಬೆಂಗಳೂರಿನಲ್ಲಿನ ಗುಡುಗು ಸಹಿತ ಭಾರಿ ಮಳೆ ಆಗಿದೆ. ಈಗ ಹವಾಮಾನ ಇಲಾಖೆಯು ಮತ್ತೆ ಮೇ 20 ರ ವರೆಗೆ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ. ಮಳೆಯಾದರೂ ಬಿಸಿಲಿನ ತಾಪಮಾನ ಕಡಿಮೆ ಆಗಲಿಲ್ಲ.:- ರಾಜ್ಯದಲ್ಲಿ ಮಳೆ ಆದರೂ ಸಹ ಬಿಸಿಲಿನ ಝಳ ಇನ್ನು ಕಡಿಮೆ ಆಗಲಿಲ್ಲ. ಮಳೆ ಆರಂಭ ಆದರೆ ತಾಪಮಾನ ಕಡಿಮೆ ಆಗುವುದು ಸಾಮಾನ್ಯ. ಆದರೆ ಈ ಬಾರಿ ಸೂರ್ಯನ ಬಿಸಿಲಿನ…

Read More
Rain Update In Karnataka

ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆ ಬರುವ ಸಾಧ್ಯತೆ ಇದೆ

ರಾಜ್ಯದಲ್ಲಿ ಈ ವರ್ಷ ತೀರ್ವವಾಗಿ ಬರಗಾಲ ಎದುರಾಗಿದೆ. ಮಲೆನಾಡಿನಲ್ಲಿ ಸಹ ಈ ಬಾರಿ ನೀರಿನ ಕೊರತೆ ಉಂಟಾಗಿದ್ದು ಮಳೆ ಬರಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡುತ್ತಿದ್ದಾರೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ ಬೀಳಲಿದೆ. ಹಲವು ದಿನಗಳಿಂದ ರಾಜ್ಯದ ಕೆಲವೆಡೆ ಮಳೆ ಆಗಿದೆ:- ಕಳೆದ ಒಂದು ವಾರದ ಈಚೆಗೆ ರಾಜ್ಯದ ರಾಜಧಾನಿ ಬೆಂಗಳೂರು ಹಾಗು ಮೈಸೂರು, ದಕ್ಷಿಣ ಒಳನಾಡಿನಲ್ಲಿ ಮಳೆ ಆಗಿದೆ. ಮಳೆ ಆಗಿರುವ ಕಡೆಗಳಲ್ಲಿ ನೀರಿನ ಪ್ರಮಾಣ…

Read More
Karnataka Rain Update

ಕರುನಾಡಿನಲ್ಲಿ ಒಂದು ವಾರ ಮಳೆ ಬೀಳುವ ಸಾಧ್ಯತೆ..

ಉರಿ ಬಿಸಿಲಿನಿಂದ ತತ್ತರಿಸಿದ ಜನರಿಗೆ ಹವಾಮಾನ ಇಲಾಖೆಯು ಮುಂದಿನ ಒಂದು ವಾರ ಕರ್ನಾಟಕದ ಹಲವು ಭಾಗಗಳಲ್ಲಿ ಮೇಲೆ ಬೀಳುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಬರಗಾಲದ ಸಂಕಷ್ಟದಲ್ಲಿ ಕರುನಾಡು :- ಹೋದ ವರ್ಷ ಮಳೆ ಸಕಾಲದಲ್ಲಿ ಆಗದೆ ಈಗ ನೀರಿನ ಅಭಾವ ಹೆಚ್ಚಾಗಿದೆ. ಜನರು ಕುಡಿಯುವ ನೀರಿಗೆ ಪರದಾಡುತ್ತಾ ಇದ್ದಾರೆ. ಎಲ್ಲ ನದಿಗಳು ಬತ್ತಿ ಹೋಗುತ್ತಿವೆ. ರಾಜ್ಯದ ಬಹುತೇಕ ಜಿಲ್ಲೆಗಳನ್ನು ಬರಗಾಲ ಪೀಡಿತ ಪ್ರದೇಶ ಎಂದು ಗುರುತಿಸಲಾಗಿದೆ. ರಾಜ್ಯ ರಾಜಧಾನಿಯಲ್ಲಿ ಕಲುಷಿತ ನೀರನ್ನು ಫಿಲ್ಟರ್ ಮಾಡಿ ನಿತ್ಯ…

Read More