Karnataka Rain Update June

ಇಂದಿನಿಂದ ರಾಜ್ಯದಲ್ಲಿ ಭಾರಿ ಮಳೆ ಬೀಳಲಿದೆ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ

ಜೂನ್ ಮೊದಲ ವಾರದಿಂದ ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶ ಆಗಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ವರದಿ ಮಾಡಿದೆ. ಅದರಂತೆಯೇ ಈಗ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುತ್ತಿದ್ದು ಮುಂದಿನ ಒಂದು ವಾರ ರಾಜ್ಯದಲ್ಲಿ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಒಟ್ಟು 12 ಜಿಲ್ಲೆಗಳಲ್ಲಿ ಈಗಾಗಲೇ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಯಾವ ಯಾವ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ?: ಜೂನ್ 7 2024 ರ ವರೆಗೆ ರಾಜ್ಯದ…

Read More
Rain Update In Karnataka

ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆ ಬರುವ ಸಾಧ್ಯತೆ ಇದೆ

ರಾಜ್ಯದಲ್ಲಿ ಈ ವರ್ಷ ತೀರ್ವವಾಗಿ ಬರಗಾಲ ಎದುರಾಗಿದೆ. ಮಲೆನಾಡಿನಲ್ಲಿ ಸಹ ಈ ಬಾರಿ ನೀರಿನ ಕೊರತೆ ಉಂಟಾಗಿದ್ದು ಮಳೆ ಬರಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡುತ್ತಿದ್ದಾರೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ ಬೀಳಲಿದೆ. ಹಲವು ದಿನಗಳಿಂದ ರಾಜ್ಯದ ಕೆಲವೆಡೆ ಮಳೆ ಆಗಿದೆ:- ಕಳೆದ ಒಂದು ವಾರದ ಈಚೆಗೆ ರಾಜ್ಯದ ರಾಜಧಾನಿ ಬೆಂಗಳೂರು ಹಾಗು ಮೈಸೂರು, ದಕ್ಷಿಣ ಒಳನಾಡಿನಲ್ಲಿ ಮಳೆ ಆಗಿದೆ. ಮಳೆ ಆಗಿರುವ ಕಡೆಗಳಲ್ಲಿ ನೀರಿನ ಪ್ರಮಾಣ…

Read More
Karnataka Rain Update

ಕರುನಾಡಿನಲ್ಲಿ ಒಂದು ವಾರ ಮಳೆ ಬೀಳುವ ಸಾಧ್ಯತೆ..

ಉರಿ ಬಿಸಿಲಿನಿಂದ ತತ್ತರಿಸಿದ ಜನರಿಗೆ ಹವಾಮಾನ ಇಲಾಖೆಯು ಮುಂದಿನ ಒಂದು ವಾರ ಕರ್ನಾಟಕದ ಹಲವು ಭಾಗಗಳಲ್ಲಿ ಮೇಲೆ ಬೀಳುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಬರಗಾಲದ ಸಂಕಷ್ಟದಲ್ಲಿ ಕರುನಾಡು :- ಹೋದ ವರ್ಷ ಮಳೆ ಸಕಾಲದಲ್ಲಿ ಆಗದೆ ಈಗ ನೀರಿನ ಅಭಾವ ಹೆಚ್ಚಾಗಿದೆ. ಜನರು ಕುಡಿಯುವ ನೀರಿಗೆ ಪರದಾಡುತ್ತಾ ಇದ್ದಾರೆ. ಎಲ್ಲ ನದಿಗಳು ಬತ್ತಿ ಹೋಗುತ್ತಿವೆ. ರಾಜ್ಯದ ಬಹುತೇಕ ಜಿಲ್ಲೆಗಳನ್ನು ಬರಗಾಲ ಪೀಡಿತ ಪ್ರದೇಶ ಎಂದು ಗುರುತಿಸಲಾಗಿದೆ. ರಾಜ್ಯ ರಾಜಧಾನಿಯಲ್ಲಿ ಕಲುಷಿತ ನೀರನ್ನು ಫಿಲ್ಟರ್ ಮಾಡಿ ನಿತ್ಯ…

Read More

ಕೈಕೊಟ್ಟ ಮುಂಗಾರಿನಿಂದಾಗಿ ರೈತರು ಕಂಗಾಲಾಗಿದ್ದಾರೆ, ಹಾಗಾದ್ರೆ ಹಿಂಗಾರು ಮಳೆ ರೈತರ ಕೈ ಹಿಡಿಯುತ್ತಾ?

ಈ ವರ್ಷ ರೈತರಿಗೆ ರಾಜ್ಯದಲ್ಲಿ ಮುಂಗಾರು ಮಳೆ(Rain) ಕೈಕೊಟ್ಟಿದ್ದು, ಹಿಂಗಾರು ಮಳೆಯ ನಿರೀಕ್ಷಣೆಯಲ್ಲಿರುವ ರೈತರಿಗೆ, ಹವಾಮಾನ ಮುನ್ಸೂಚಕರು ಭಾರಿ ಮಳೆಯಾಗುವ ಭರವಸೆಯನ್ನ ಕೊಟ್ಟಿದ್ದಾರೆ. ಹೌದು, ಇನ್ನು ಒಂದು ದಿನದ ಒಳಗಾಗಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಮುನ್ಸೂಚಕರು ಮುನ್ಸೂಚನೆಯನ್ನು ನೀಡಿದ್ದಾರೆ. ನೈರುತ್ಯ ಮುಂಗಾರು ಕೈ ಕೊಟ್ಟ ಕಾರಣದಿಂದಾಗಿ, ಹಿಂಗಾರು ಮಳೆಯಾದರೂ ಕೈಹಿಡಿಯುವ ನೀರಿಕ್ಷೆಯಲ್ಲಿ ರೈತರು ಕೈಕಟ್ಟಿ ಕಾದು ಕೂತಿದ್ದಾರೆ. ದಕ್ಷಿಣ ಒಳನಾಡಿನಲ್ಲಿ ಸ್ವಲ್ಪ ಹೆಚ್ಚು ಆಗುವ ನಿರೀಕ್ಷೆ ಇದೆ, ಇನ್ನುಳಿದಂತೆ ಬೆಂಗಳೂರು ಗ್ರಾಮಾಂತರ ಪ್ರದೇಶ…

Read More