new ration card

ಹೊಸ ರೇಷನ್ ಕಾರ್ಡ್ ಪಡೆಯಲು ಈ ದಾಖಲಾತಿಗಳು ಬೇಕೆ ಬೇಕು

ಈಗಾಗಲೇ ಎಲ್ಲರಿಗೂ ತಿಳಿದಿರುವಂತೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಸರ್ಕಾರ ಅಪ್ಲಿಕೇಶನ್ ಲಿಂಕ್ ಓಪನ್ ಮಾಡಲು ಇಲಾಖೆ ಮುಂದಾಗಿದೆ. ಎಲ್ಲಾ ವರ್ಗದ ಅರ್ಜಿದಾರರು ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಕೆಲವು ದಾಖಲೆಗಳನ್ನು ನೀಡಲೇಬೇಕು. ಹಾಗಾದರೆ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವಾಗ ಯಾವ ಯಾವ ದಾಖಲಾತಿಗಳನ್ನು ನೀಡಬೇಕು ಎಂದು ಈ ಲೇಖನದಲ್ಲಿ ತಿಳಿಯೋಣ. ಯಾವಾಗಿನಿಂದ ಫಲಾನುಭವಿಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು?: ಏಪ್ರಿಲ್ ಮತ್ತು ಮೇ ತಿಂಗಳು ಎಲೆಕ್ಷನ್ ನಡೆಯುತ್ತಿದ್ದು…

Read More
New Ration Card Application Karnataka

ಹೊಸ ರೇಷನ್ ಕಾರ್ಡ್ ಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ ರಾಜ್ಯ ಸರ್ಕಾರ; ಏನೆಲ್ಲಾ ದಾಖಲೆಗಳು ಬೇಕು?

ರೇಷನ್ ಕಾರ್ಡ್ ಮನೆಯ ಸದಸ್ಯರ ಬಗ್ಗೆ ಪೂರ್ಣ ಮಾಹಿತಿ ನೀಡುವ ಒಂದು ದಾಖಲಾತಿ. ಸರ್ಕಾರದ ಹಲವು ಯೋಜನೆಗಾಗಿ ಮುಖ್ಯವಾಗಿ ರೇಷನ್ ಕಾರ್ಡ್ ಬೇಕು. ಸರ್ಕಾರವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಕೆಳಗಿರುವ ವರ್ಗಗಳ ಕುಟುಂಬಕ್ಕೆ ಬಿಪಿಎಲ್ ಹಾಗೂ ಮೇಲ್ವರ್ಗದ ಕುಟುಂಬಗಳಿಗೆ ಎಪಿಎಲ್ ರೇಷನ್ ಕಾರ್ಡ್ ನೀಡುವುದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ಹೊಸದಾಗಿ ಸದಸ್ಯರು ಕುಟುಂಬಕ್ಕೆ ಬಂದಿದ್ದರೆ ಅಥವಾ ಕುಟುಂಬದ ಸದಸ್ಯರು ತೀರಿಕೊಂಡಿದ್ದರೆ ಹಾಗೂ ಒಂದು ಕುಟುಂಬದಲ್ಲಿ ಇರುವ ಅಣ್ಣ, ತಮ್ಮ ಬೇರೆ ಬೇರೆಯಾಗಿ ಜೀವಿಸುತ್ತಾ ಇದ್ದರೆ…

Read More

ರೇಷನ್ ಕಾರ್ಡ್ ಗೆ ಮಗುವಿನ ಹೆಸರನ್ನು ಸೇರಿಸಬೇಕೆಂದರೆ ಈ ರೀತಿಯಾಗಿ ಮಾಡಿ..

ಪಡಿತರ ಚೀಟಿಯು ಭಾರತ ಸರ್ಕಾರವು ನೀಡಿದ ಒಂದು ಸೌಲಭ್ಯ ಆಗಿದ್ದು ಅದು ನಿಮಗೆ ಅಕ್ಕಿ, ಸಕ್ಕರೆ ಮತ್ತು ಗೋಧಿಯನ್ನು ಅಗ್ಗದ ಬೆಲೆಯಲ್ಲಿ ಖರೀದಿಸಲು ಅನುವು ಮಾಡಿಕೊಡುತ್ತದೆ. ಇದನ್ನು PDS ಕಾರ್ಡ್ ಎಂದೂ ಕರೆಯುತ್ತಾರೆ, ಯಾರು ಎಷ್ಟು ಹಣ ಸಂಪಾದಿಸುತ್ತಾರೆ ಮತ್ತು ಕುಟುಂಬದಲ್ಲಿ ಎಷ್ಟು ಜನರಿದ್ದಾರೆ ಎಂಬುದರ ಆಧಾರದ ಮೇಲೆ ಕುಟುಂಬಗಳಿಗೆ ಪಡಿತರ ಚೀಟಿಗಳನ್ನು ನೀಡಲಾಗುತ್ತದೆ. ಭಾರತದಲ್ಲಿ, ನಾವು ಮೂರು ವಿಭಿನ್ನ ರೀತಿಯ ಪಡಿತರ ಚೀಟಿಗಳನ್ನು ಹೊಂದಿದ್ದೇವೆ. ಆರ್ಥಿಕವಾಗಿ ಅತ್ಯಂತ ಹಿಂದುಳಿದ ಕುಟುಂಬಗಳಿಗೆ ಈ ಕಾರ್ಡ್ ನೀಡಲಾಗುತ್ತದೆ. ಈ…

Read More
Ration Card E kyc Update Karnataka

ಡಿಸೆಂಬರ್ 31ರ ಒಳಗಾಗಿ ರೇಷನ್ ಕಾರ್ಡ್ ಇದ್ದವರು ಈ ಕೆಲಸ ಕಡ್ಡಾಯವಾಗಿ ಮಾಡಿ.

ರಾಜ್ಯದ ಪ್ರತಿಯೊಬ್ಬರೂ ಪಡಿತರ ಚೀಟಿಯನ್ನು ಹೊಂದಿದ್ದಾರೆ. ಪಡಿತರ ಚೀಟಿಗಳನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ. ಮೊದಲನೆಯದಾಗಿ, ಜನರು ಮೂರು ರೀತಿಯ ಪಡಿತರ ಚೀಟಿಗಳನ್ನು ಹೊಂದಿದ್ದಾರೆ, ಬಿಪಿಎಲ್ ಪಡಿತರ ಚೀಟಿ, ಎಪಿಎಲ್ ಪಡಿತರ ಚೀಟಿ, ಮತ್ತು ಅಂತ್ಯೋದಯ ಪಡಿತರ ಚೀಟಿ. ನೀವು ಡಿಸೆಂಬರ್ 31 ರ ಮೊದಲು ಈ ಕೆಲಸವನ್ನು ಮಾಡದಿದ್ದರೆ, ನಿಮ್ಮ ಪಡಿತರ ಚೀಟಿಗಳು ಸಹ ರದ್ದುಗೊಳ್ಳುತ್ತವೆ. ಇದು ಸರ್ಕಾರದ ಆದೇಶವಾಗಿದೆ. ನಿಮ್ಮ ಬಳಿ ಯಾವುದೇ ಪಡಿತರ ಚೀಟಿ ಇದ್ದರೂ ಈ ಕೆಲಸ ಮಾಡಲೇಬೇಕು ಎಂದು ಹೇಳುತ್ತಿದ್ದಾರೆ.  ಸರ್ಕಾರದ…

Read More
New ration card

ನೀವು APL -BPL ಕಾರ್ಡ್ ಗಾಗಿ ಅರ್ಜಿಯನ್ನು ಸಲ್ಲಿಸಿದ್ದೀರಾ? ಹಾಗಾದ್ರೆ ನಿಮಗೆ ಇನ್ನು ಕೇವಲ 15 ದಿನದಲ್ಲೇ ಬರಲಿದೆ ಹೊಸ ರೇಷನ್ ಕಾರ್ಡ್.

ಹೌದು ಹೊಸ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ದಾರರಿಗೆ ಸರಕಾರವು ಸಿಹಿ ಸುದ್ದಿಯನ್ನು ನೀಡಿದ್ದು ಈಗಾಗಲೇ ಅರ್ಜಿ ಸಲ್ಲಿಸಿದವರಲ್ಲಿ ಇನ್ನು ಎರಡೇ ಎರಡು ವಾರಗಳಲ್ಲಿ ನೀವು ಹೊಸ ರೇಷನ್ ಕಾರ್ಡನ್ನು ಪಡೆಯಬಹುದಾಗಿದೆ. ನೀವು ಸಲ್ಲಿಸಿದ ಅರ್ಜಿಯನ್ನು ಪರಿಶೀಲಿಸಿ ಇನ್ನು 15 ದಿನಗಳ ಒಳಗಾಗಿ ಹೊಸ ರೇಷನ್ ಕಾರ್ಡನ್ನು ಅರ್ಜಿದಾತರಿಗೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸರ್ಕಾರವು ಸೂಚನೆಯನ್ನು ನೀಡಿದೆ. ಇಷ್ಟು ದಿನ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಬದಲು ಅಕ್ಕಿಯ ಮೊತ್ತವನ್ನು ನೀಡಲಾಗುತ್ತಿತ್ತು ಆದರೆ ಇನ್ನು ಮುಂದೆ ಅಕ್ಕಿಯನ್ನು ನೀಡುವ ಪ್ರಯತ್ನ…

Read More
APL and BPL cards

ಹೊಸ APL ಹಾಗೂ BPL ಕಾರ್ಡ್ ಗಳಿಗಾಗಿ ಅರ್ಜಿ ಸಲ್ಲಿಸಿದವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ

ಕಾಂಗ್ರೆಸ್ ಸರ್ಕಾರವು ಜನರಿಗೆ ಒಂದರ ಮೇಲೊಂದು ಒಂದು ಗುಡ್ ನ್ಯೂಸ್ ಅನ್ನು ನೀಡಿದೆ. APL ಹಾಗೂ BPL ಕಾರ್ಡ್ ನವರ 20,000 ಅರ್ಜಿಗಳನ್ನು ಆಹಾರ ಇಲಾಖೆ ವಿಲೇವಾರಿ ಮಾಡಿದೆ. 3 ಲಕ್ಷ ಅರ್ಜಿಗಳಲ್ಲಿ 20,000 ಅರ್ಜಿಗಳನ್ನು ಆಹಾರ ಇಲಾಖೆ ವಿಲೇವಾರಿ ಮಾಡಿದೆ. ಪಡಿತರ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಕಾಯುತ್ತಿರುವ ಜನರಿದ್ದಾರೆ ಏಕೆಂದರೆ ಪಡಿತರ ಕಾರ್ಡ್ ಹೊಂದಿರುವುದು ಖಾತರಿ ಯೋಜನೆಗಳ ಫಲಾನುಭವಿಗಳಾಗಲು ಸುಲಭವಾಗುತ್ತದೆ. ಪ್ರಸ್ತುತ, ಹೊಸ ಪಡಿತರ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅವಕಾಶವಿಲ್ಲ ಎಂದು ಆಹಾರ ಇಲಾಖೆ…

Read More

ಹೊಸ ಪಡಿತರ ಮಾಡಿಸಿಕೊಳ್ಳಬೇಕು ಅಂದುಕೊಂಡಿದ್ದವರಿಗೆ ಶಾಕ್; ಪಡಿತರ ಚೀಟಿ ಸಿಗುತ್ತೆ ಅಂದುಕೊಂಡಿದ್ದವರಿಗೆ ಇದ್ಯಾ ಗುಡ್ ನ್ಯೂಸ್

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದೆ ಬಂದಿದ್ದು ಜನ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಹರಸಾಹಸ ಪಡ್ತಿದ್ದಾರೆ ಅಂತಲೇ ಹೇಳಬಹುದು. ಹೌದು ರಾಜ್ಯ ಸರ್ಕಾರ ಘೋಷಿಸಿದ್ದ ಪಂಚ ಗ್ಯಾರೆಂಟಿಗಳನ್ನು ಒಂದೊಂದಾಗಿ ಜಾರಿಗೊಳಿಸುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯಲು ರೇಷನ್‌ ಕಾರ್ಡ್‌ ಹೊಂದಿರಬೇಕಿದೆ. ಈಗಾಗಲೇ ರೇಷನ್‌ ಕಾರ್ಡ್‌ ಹೊಂದಿರುವವರು 2,000ರೂ. ಗಳ ಪ್ರಯೋಜನ ಪಡೆಯುತ್ತಿದ್ದಾರೆ. ಹೌದು, ರೇಷನ್‌ ಕಾರ್ಡ್‌ ಇದ್ದವರಿಗೆ ಸರ್ಕಾರದ ಯೋಜನೆಗಳನ್ನು ಪಡೆಯಲು ಅನುಕೂಲ ಆಗುತ್ತದೆ. ಅನ್ನಭಾಗ್ಯ ಯೋಜನೆಗೆ ಬಿಪಿಎಲ್‌ ಕಾರ್ಡ್‌ ಬೇಕು ಹಾಗೂ ಗೃಹಲಕ್ಷ್ಮಿ ಯೋಜನೆ…

Read More

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು 1 ದಿನದ ಅವಕಾಶ ನೀಡಿದ ಆಹಾರ ಇಲಾಖೆ; ಯಾವಾಗ? ಹೇಗೆ? ಎಲ್ಲಿ ಅರ್ಜಿ ಸಲ್ಲಿಸೋದು ಗೊತ್ತಾ?

ಚುನಾವಣೆ ಬಿಸಿ ಹೆಚ್ಚಾದಾಗಿಂದ ರೇಷನ್ ಕಾರ್ಡ್ ಮಾಡಿಸಿಕೊಳ್ಳಬೇಕು ತಿದ್ದುಪಡಿ ಮಾಡಿಸಬೇಕು ಅನ್ನೋರಿಗೆ ಸಾಕಷ್ಟು ತಲೆಬಿಸಿ ಶುರುವಾಗಿದೆ ಹೋಗಿತ್ತು. ಹೌದು ಸಾಕಷ್ಟು ಜನರು ತಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬೇಕು ಹಾಗೂ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬೇಕು ಎಂದು ಸಾಕಷ್ಟು ದಿನಗಳಿಂದ ಕಾಯುತ್ತಿದ್ದೀರು, ಹಾಗೂ ಈ ವಿಚಾರದಲ್ಲಿ ಸರ್ಕಾರಕ್ಕೂ ಸಹ ಬಹಳಷ್ಟು ಬಾರಿ ಬೇಡಿಕೆಯನ್ನು ನೀಡಿದ್ದಾರೆ. ಈಗ ಕರ್ನಾಟಕ ಸರ್ಕಾರವು ಈ ವಿಷಯವಾಗಿ ಕ್ರಮವನ್ನು ತೆಗೆದುಕೊಂಡಿದ್ದು ಕರ್ನಾಟಕದ ಜನರಿಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು…

Read More

ಹೊಸ ರೇಷನ್ ಕಾರ್ಡ್ ಮಾಡಿಸಲು ಸುವರ್ಣಾವಕಾಶ; ಪಡಿತರ ಚೀಟಿಯಲ್ಲಿನ ತಿದ್ದುಪಡಿಗೆ 2ದಿನದ ಕಾಲವಾಕಾಶ

ಸಾಕಷ್ಟು ತಿಂಗಳುಗಳಿಂದ ರಾಜ್ಯದ ಜನರು ಪಡಿತರ ಚೀಟಿಯಲ್ಲಿ ಬದಲಾವಣೆ ಮಾಡಿಸಲು ಹೊಸ ಪಡಿತರಕ್ಕೆ ಅರ್ಜಿ ಸಲ್ಲಿಸಲು ಕಾಯುತ್ತಿದ್ರು, ಇದೀಗ ಅದಕ್ಕೆ ಸಮಯ ಬಂದಿದ್ದು, ಪಡಿತರ ಚೀಟಿಯಲ್ಲಿ ಹೆಸರುಗಳು ತಪ್ಪಿವೆಯೇ, ಯಾವುದಾದರೂ ಹೆಸರನ್ನು ಸೇರ್ಪಡೆ ಮಾಡಬೇಕೇ, ಹಾಗಿದ್ದರೆ ಎರಡು ದಿನದಲ್ಲಿ ಇದನ್ನು ಮಾಡಿಕೊಳ್ಳಲು ಅವಕಾಶವಿದೆ. ಹೌದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಬಳಕೆಗೆ ಪಡಿತರ ಕಡ್ಡಾಯವಾಗಿರುವುದರಿಂದ ಸರಿಪಡಿಸಿಕೊಳ್ಳುವವರಿಗೆ ಕರ್ನಾಟಕ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಈಗಾಗಲೇ ಸೂಚನೆ ಹೊರಡಿಸಲಾಗಿದ್ದು…

Read More

ರೇಷನ್ ಕಾರ್ಡ್ ತಿದ್ದಿಪಡಿಗೆ ಈ ತಿಂಗಳು ಇಲ್ಲ ಅವಕಾಶ; ಎಪಿಎಲ್, ಬಿಪಿಎಲ್ ಕಾರ್ಡುದಾರರಿಗೆ ಬ್ಯಾಡ್ ನ್ಯೂಸ್

ಈ ತಿಂಗಳು ಎಪಿಎಲ್​ ಹಾಗೂ ಬಿಪಿಎಲ್ ಕಾರ್ಡ್​ ತಿದ್ದುಪಡಿಗೆ ಅವಕಾಶ ನೀಡುತ್ತಾರೆ, ಒಂದೊಂದು ವಿಭಾಗಗಕ್ಕೆ ಒಂದು ವಾರ ಅವಕಾಶ ನೀಡಲಾಗುತ್ತದೆ. ಈ ಬಾರಿ ಯಾವುದೇ ಸರ್ವರ್ ಸಮಸ್ಯೆ ಇರೋದಿಲ್ಲ ಅಂತ ಹೇಳಾಗಿತ್ತು. ಆದರೆ ವಾಸ್ತವ ನೋಡುವುದಾದರೆ ಈ ತಿಂಗಳು ರೇಷನ್ ಕಾರ್ಡ್(Ration)​​ ತಿದ್ದುಪಡಿಗೆ ಅವಕಾಶ ಇಲ್ಲ ಎಂಬ ಮಾಹಿತಿ ಆಹಾರ ಇಲಾಖೆಯಿಂದ ಲಭ್ಯವಾಗುತ್ತಿದೆ. ಹಾಗಾದರೆ ಯಾವಾಗ ಮತ್ತೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗುತ್ತದೆ ಎಂಬ ಪ್ರಶ್ನೆ ಸಿಕ್ಕಿದ್ದು, ಈ ತಿಂಗಳು ಯಾಕೆ ತಿದ್ದುಪಡಿಗೆ ಅವಕಾಶ ನೀಡಿಲ್ಲ…

Read More