ಇನ್ಮುಂದೆ ರೇಷನ್ ಕಾರ್ಡ್ ವಿಭಜನೆ ಸಾಧ್ಯವಿಲ್ಲ; ಅತ್ತೆಗೊಂದು ಸೊಸೆಗೊಂದು ರೇಷನ್ ಕಾರ್ಡ್ ಸಿಗಲ್ಲ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಅಷ್ಟು ಸುಲಭದ ಮಾತಾಗಿರಲಿಲ್ಲ. ಬಿಜೆಪಿ ಅಲೆಯಿದ್ದ ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಎಬ್ಬಿಸೋದು ನಿಜಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಅತೀ ದೊಡ್ಡ ಟಾಸ್ಕ್ ಆಗಿತ್ತು. ಹಾಗೂ ಹೀಗೋ ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿತು. ಇನ್ನು ಅಧಿಕಾರಕ್ಕೆ ಬಂದಿದ್ದು ಒಂದು ಪ್ರಹಸನವಾದ್ರೆ ಅಧಿಕಾರಕ್ಕೆ ಬರೋಕು ಮೊದಲು ಮತದಾರರಿಗೆ ಕೊಟ್ಟ ಅಶ್ವಾಸನೆಗಳನ್ನ ಈಡೇರಿಸೋದು ಮತ್ತೊಂದು ದೊಡ್ಡ ಸವಾಲಾಗಿ ಹೋಗಿತ್ತು. ಹೌದು ರಾಜ್ಯ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ…

Read More

BPL, APL ಕಾರ್ಡ್ ದಾರರಿಗೆ ಬಿಗ್ ಶಾಕ್; ಒಂದು ಲಕ್ಷದಷ್ಟು ತಿದ್ದುಪಡಿ ಅರ್ಜಿ ರಿಜೆಕ್ಟ್! ಗೃಹಲಕ್ಷ್ಮಿ ಯೋಜನೆಯ ಹಣ ಹಾಗಾದ್ರೆ ಬರಲ್ವಾ?

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭವಾದ ಬಳಿಕ ಮಹಿಳೆಯರು ಪಡಿತರ ಚೀಟಿಯಲ್ಲಿ ಯಜಮಾನಿ ಸ್ಥಾನಕ್ಕಾಗಿ ಆಧಾರ್‌ ಕಾರ್ಡ್‌(Aadhar Card), ರೇಷನ್‌ ಕಾರ್ಡ್‌ ಮತ್ತಿತರೆ ದಾಖಲೆಗಳನ್ನು ಹಿಡಿದು ಪರದಾಡಿದ್ದು ಗೊತ್ತಿರೋ ವಿಚಾರ. ಹೌದು ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭವಾದ ಬಳಿಕ ಮಹಿಳೆಯರು ಪಡಿತರ ಚೀಟಿಯಲ್ಲಿ ಯಜಮಾನಿ ಸ್ಥಾನಕ್ಕಾಗಿ ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌ ಮತ್ತಿತರೆ ದಾಖಲೆಗಳನ್ನು ಹಿಡಿದು ಸೇವಾಕೇಂದ್ರ ಹಾಗೂ ಸರಕಾರಿ ಕಚೇರಿಗಳ ಮುಂದೆ…

Read More

ರೇಷನ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್! ಜೂನ್ 30ರ ಒಳಗೆ ಈ ಕೆಲಸ ಕಡ್ಡಾಯ.. ಸರ್ಕಾರದಿಂದ ಹೊಸ ನಿಯಮ ಜಾರಿ

ಈಗಾಗ್ಲೇ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತವನ್ನ ಪಡೆದುಕೊಂಡು ಮುಖ್ಯಮಂತ್ರಿ ವಿಚಾರವಾಗಿ ನಾನಾ ಅಥವಾ ನಿನಾ ಅನ್ನೋ ಚರ್ಚೆಗಳು ಜೋರಾಗಿದ್ದು ಕಾಂಗ್ರೆಸ್ ಹೈಕಮಾಂಡ್ ಗೆ ಈ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ. ಈ ಮಧ್ಯೆ ಕೇಂದ್ರ ಸರ್ಕಾರ ರೇಷನ್ ಕಾರ್ಡುದಾರರಿಗೆ ಹೊಸ ರೂಲ್ಸ್ ಮಾಡಿದ್ದು, ಈ ಒಂದು ಕೆಲಸವನ್ನ ತಪ್ಪದೆ ಮಾಡಲೇಬೇಕು ಇಲ್ಲವಾದ್ರೆ ಎಲ್ಲ ತರಹದ ರೇಷನ್ ಕಾರ್ಡ್ ಗಳು ಕೂಡ ರದ್ದಾಗುತ್ತವೆ. ಹೌದು ರಾಜ್ಯದಲ್ಲಿ ಈಗಾಗ್ಲೇ ಸುಳ್ಳು ದಾಖಲೆಗಳನ್ನ ನೀಡಿ ಅರ್ಹರಲ್ಲದವರು ಕೂಡ ಇದೀಗ ಪಡಿತರ ಅಕ್ಕಿಯನ್ನ…

Read More