ಡಿಸೆಂಬರ್ ತಿಂಗಳು ಮುಗಿಯುವುದರೊಳಗಾಗಿ ಈ ಕೆಲಸವನ್ನು ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗುತ್ತದೆ.

ರಾಜ್ಯದಲ್ಲಿ ಬಹಳಷ್ಟು ಅಕ್ರಮ ನಡೆಯುತ್ತಿದ್ದು, ಹಲವಾರು ಕುಟುಂಬಗಳು ಶಕ್ತಿ ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದು ಕಂಡುಬಂದಿದೆ ಇದರಿಂದ ಎಚ್ಚೆತ್ತ ಸರ್ಕಾರ ಪಡಿತರ ಚೀಟಿಯನ್ನು ಹೊಂದಿದವರಿಗೆ ಕೆಲವೊಂದು ಕಾಯ್ದೆಗಳನ್ನು ಜಾರಿಗೊಳಿಸಿದೆ. ಇದು ಜನಗಳ ಹಿತರಕ್ಷಣೆಗಾಗಿಯೇ ಹೊರತು ಇನ್ಯಾವ ಉದ್ದೇಶಗಳಿಗೂ ಕೂಡ ಮೀಸಲಾಗಿಲ್ಲ. ಹೌದು ವೀಕ್ಷಕರೇ, ಬಡವ ಹಾಗೂ ಮಹಿಳೆಯರ ಸದೃಢೀಕರಣಕ್ಕಾಗಿ ಕೆಲವೊಂದು ಯೋಜನೆಗಳನ್ನು ಕರ್ನಾಟಕ ಸರ್ಕಾರ ಜಾರಿಗೊಳಿಸಿದೆ ಆದರೆ ಹಲವರು ತಮ್ಮ ಅಗತ್ಯತೆಗಳನ್ನು ಮೀರಿ ಇದನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಇದು ಸರ್ಕಾರದ ಗಮನಕ್ಕೆ ಬಂದಿದ್ದು,ಈ ಅಕ್ರಮವನ್ನು ತಪ್ಪಿಸಲು ಸರ್ಕಾರವು ಕೆಲವೊಂದು ಕಾಯ್ದೆ ಕಾನೂನನ್ನು…

Read More

ರೇಷನ್ ಕಾರ್ಡ್ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಿದ ರಾಜ್ಯ ಸರ್ಕಾರ.

Ration Card: ರೇಷನ್ ಕಾರ್ಡ್ ತಿದ್ದುಪಡಿಗೆ ಹೊಸ ಅವಕಾಶವನ್ನು ಕಲ್ಪಿಸಿಕೊಟ್ಟ ಆಹಾರ ಇಲಾಖೆ, ಅಕ್ಟೋಬರ್ 5 ರಿಂದ 13ರವರೆಗೂ ರೇಷನ್ ಕಾರ್ಡ್ ತಿದ್ದುಪಡಿಯ ಅವಕಾಶವನ್ನು ನೀಡಿತ್ತು . ಅಂದರೆ ಸುಮಾರು ಒಂದು ವಾರಗಳ ಕಾಲ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶವನ್ನು ನೀಡಲಾಗಿತ್ತು. ಆದರೆ ಸರ್ವರ್ (server down) ಸಮಸ್ಯೆಯಿಂದ ಅರ್ಧಕ್ಕೆ ನಿಲ್ಲಿಸಲಾಯಿತು. ಈಗ ಪುನಃ ನವೆಂಬರ್ 1ರಿಂದ ಪುನಹ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶವನ್ನು ನೀಡಲಾಗಿದೆ. ಈ ಹಿಂದೆ ಸೆಪ್ಟೆಂಬರ್ ತಿಂಗಳಿನಲ್ಲಿ ಮೂರು ದಿನಗಳ ಕಾಲ ರೇಷನ್…

Read More

ರೇಷನ್ ಕಾರ್ಡ್ ಸೇರ್ಪಡೆ/ತಿದ್ದುಪಡಿಗೆ ಅವಕಾಶ, ನಿಮ್ಮ ಜಿಲ್ಲೆಗಳಿಗೆ ಎಷ್ಟು ಸಮಯವನ್ನು ಕೊಡಲಾಗಿದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಿ.

Ration Card: ಜಿಲ್ಲೆಯ ಹಲವೆಡೆಯಲ್ಲಿ ಮತ್ತೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದ್ದು ಸಾರ್ವಜನಿಕರು ಇದರ ಬಗ್ಗೆ ಮಾಹಿತಿಯನ್ನು. ಪಡೆದುಕೊಳ್ಳಬೇಕಾಗಿದೆ. ಮೊದಲು ನೀಡಿದ ಅವಕಾಶ ಅರ್ಧದಲ್ಲೇ ನಿಂತು ಹೋದ ಕಾರಣ ಆಗ ಉಳಿದ ಅಭ್ಯರ್ಥಿಗಳಿಗೆ ಈಗ ಅವಕಾಶವನ್ನು ಪುನಃ ಸರ್ಕಾರ ಕಲ್ಪಿಸಿಕೊಟ್ಟಿದೆ. ರೇಷನ್ ಕಾರ್ಡ್ ತಿದ್ದುಪಡಿಗೆ ಸರ್ಕಾರ ಮೂರರಿಂದ ನಾಲ್ಕು ದಿನಗಳ ಅವಕಾಶವನ್ನು ನೀಡಲಿದ್ದು, ಅಷ್ಟರಲ್ಲಿ ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿಯನ್ನ ಮಾಡಿಕೊಳ್ಳಬೇಕಾಗಿದೆ.  ಬಾಗಲಕೋಟೆ, ಬೆಳಗಾವಿ ಸೇರಿದಂತೆ ಚಿಕ್ಕಮಗಳೂರು, ಚಾಮರಾಜನಗರ, ಧಾರವಾಡ, ದಕ್ಷಿಣ ಕನ್ನಡ,ಹಾವೇರಿ, ವಿಜಯಪುರ, ಕೊಡಗು,…

Read More

ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಹೊಂದಿರೋರಿಗೆ ಬಿಗ್ ಶಾಕ್; ಅಂತವರಿಗೆ ಸಿಗಲ್ಲ ಅನ್ನಭಾಗ್ಯ ಗೃಹಲಕ್ಷ್ಮಿ ಸೌಲಭ್ಯ

ಕೆಲವರ ಮನಸ್ಥಿತಿ ಹೇಗೆ ಅಂದ್ರೆ ಬಿಟ್ಟಿ ಸಿಕ್ಕುದ್ರೆ ನಂಗು ಇರಲಿ ನನ್ ಮಕ್ಕಳು ಮೊಮ್ಮಕ್ಕಳಿಗೂ ಇರಲಿ ಅನ್ನುವಂತಿರುತ್ತದೆ. ಅದರಲ್ಲಿ ಸರ್ಕಾರಿ ಸವಲತ್ತು ಅಂದ್ರೆ ಸಾಕು ಬಿಡೋದೇ ಇಲ್ಲ. ಏನಾದ್ರೂ ಮಾಡಿಯಾದ್ರೂ ಸರಿ ಅದ್ರಲ್ಲಿ ದುಪ್ಪಟ್ಟು ಲಾಭ ಮಾಡಿಕೊಳ್ಳೋ ಆಲೋಚನೆಯಲ್ಲಿ ಇರ್ತಾರೆ. ಅದರಲ್ಲಿ ಈಗೀನ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಭಾಗ್ಯ ಪಡೆಯಲು ಜನ ಮಾಡ್ತಿರೋ ಸರ್ಕಸ್ ಅಷ್ಟಿಷ್ಟಲ್ಲ. ಹೌದು ಗೃಹಲಕ್ಷ್ಮಿ ಯೋಜನೆಯ 2,000 ರೂಪಾಯಿಗಳನ್ನು ಪಡೆದುಕೊಳ್ಳಬೇಕು ಅಂದ್ರೆ, ರೇಷನ್ ಕಾರ್ಡ್ ಹೊಂದಿರುವುದು ಕಡ್ಡಾಯ ಎನ್ನುವುದು ಎಲ್ಲರಿಗೂ ಗೊತ್ತು. ಅದರ…

Read More

ಇನ್ಮುಂದೆ ರೇಷನ್ ಕಾರ್ಡ್ ವಿಭಜನೆ ಸಾಧ್ಯವಿಲ್ಲ; ಅತ್ತೆಗೊಂದು ಸೊಸೆಗೊಂದು ರೇಷನ್ ಕಾರ್ಡ್ ಸಿಗಲ್ಲ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಅಷ್ಟು ಸುಲಭದ ಮಾತಾಗಿರಲಿಲ್ಲ. ಬಿಜೆಪಿ ಅಲೆಯಿದ್ದ ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಎಬ್ಬಿಸೋದು ನಿಜಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಅತೀ ದೊಡ್ಡ ಟಾಸ್ಕ್ ಆಗಿತ್ತು. ಹಾಗೂ ಹೀಗೋ ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿತು. ಇನ್ನು ಅಧಿಕಾರಕ್ಕೆ ಬಂದಿದ್ದು ಒಂದು ಪ್ರಹಸನವಾದ್ರೆ ಅಧಿಕಾರಕ್ಕೆ ಬರೋಕು ಮೊದಲು ಮತದಾರರಿಗೆ ಕೊಟ್ಟ ಅಶ್ವಾಸನೆಗಳನ್ನ ಈಡೇರಿಸೋದು ಮತ್ತೊಂದು ದೊಡ್ಡ ಸವಾಲಾಗಿ ಹೋಗಿತ್ತು. ಹೌದು ರಾಜ್ಯ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ…

Read More

BPL, APL ಕಾರ್ಡ್ ದಾರರಿಗೆ ಬಿಗ್ ಶಾಕ್; ಒಂದು ಲಕ್ಷದಷ್ಟು ತಿದ್ದುಪಡಿ ಅರ್ಜಿ ರಿಜೆಕ್ಟ್! ಗೃಹಲಕ್ಷ್ಮಿ ಯೋಜನೆಯ ಹಣ ಹಾಗಾದ್ರೆ ಬರಲ್ವಾ?

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭವಾದ ಬಳಿಕ ಮಹಿಳೆಯರು ಪಡಿತರ ಚೀಟಿಯಲ್ಲಿ ಯಜಮಾನಿ ಸ್ಥಾನಕ್ಕಾಗಿ ಆಧಾರ್‌ ಕಾರ್ಡ್‌(Aadhar Card), ರೇಷನ್‌ ಕಾರ್ಡ್‌ ಮತ್ತಿತರೆ ದಾಖಲೆಗಳನ್ನು ಹಿಡಿದು ಪರದಾಡಿದ್ದು ಗೊತ್ತಿರೋ ವಿಚಾರ. ಹೌದು ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭವಾದ ಬಳಿಕ ಮಹಿಳೆಯರು ಪಡಿತರ ಚೀಟಿಯಲ್ಲಿ ಯಜಮಾನಿ ಸ್ಥಾನಕ್ಕಾಗಿ ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌ ಮತ್ತಿತರೆ ದಾಖಲೆಗಳನ್ನು ಹಿಡಿದು ಸೇವಾಕೇಂದ್ರ ಹಾಗೂ ಸರಕಾರಿ ಕಚೇರಿಗಳ ಮುಂದೆ…

Read More