Outsource job Recruitment

ಇನ್ಮುಂದೆ ರಾಜ್ಯದಲ್ಲಿ ಹೊರ ಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ; ಮಹಿಳೆಯರಿಗೆ ಬಂಪರ್ ಆಫರ್

ಈಗಾಗಲೇ ಮಹಿಳೆಯರ ಸ್ವಾವಲಂಬನೆ ಬದುಕಿಗೆ ರಾಜ್ಯ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿ ಗೊಳಿಸುತ್ತಿದೆ. ಈಗಾಗಲೇ ಗೃಹ ಲಕ್ಷ್ಮಿ ಯೋಜನೆ ರಾಜ್ಯದಲ್ಲಿ ಮಹಿಳೆಯರ ಪಾಲಿನ ಆಶಾಕಿರಣ ಆಗಿದೆ. ಇಲ್ಲಿಯ ವರೆಗೆ ಹೊರ ಗುತ್ತಿಗೆ ನೌಕರರಿಗೆ ಯಾವುದೇ ರೀತಿಯ ಮೀಸಲಾತಿ ಇರ್ಲಿಲ್ಲ. ಆದರೆ ಈಗ ರಾಜ್ಯ ಸರ್ಕಾರ ಸರಕಾರಿ ಇಲಾಖೆಗಳಲ್ಲಿ ಯಾವ ರೀತಿಯ ಮೀಸಲಾತಿ ನಿಯಮ ಇದೆಯೋ ಅದರ ಹಾಗೆ ಇನ್ನು ಮುಂದೆ ರಾಜ್ಯದ ಹೊರ ಗುತ್ತಿಗೆ ನೌಕರರ ನೇಮಕಾತಿಗೂ ಆದೆ ನಿಯಮ ಇರಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ….

Read More
Indian Railway Reservation

ರೈಲಿನಲ್ಲಿ ಮೊದಲೇ ಟಿಕೆಟ್ ಕಾಯ್ದಿರಿಸಿದ್ದರೂ ನೆಮ್ಮದಿಯ ಪ್ರಯಾಣ ಅಸಾಧ್ಯ, ಜಿಲ್ಲಾ ಗ್ರಾಹಕ ಆಯೋಗಕ್ಕೆ ದೂರು!

ಅನೇಕ ಮಧ್ಯಮ ವರ್ಗದ ವ್ಯಕ್ತಿಗಳು ಆರಾಮದಾಯಕ ಮತ್ತು ಆನಂದದಾಯಕ ಪ್ರಯಾಣಕ್ಕಾಗಿ ರೈಲು ಪ್ರಯಾಣವನ್ನು ಬಯಸುತ್ತಾರೆ. ಜನರು ತಮ್ಮ ಪ್ರಯಾಣದ ಸಮಯದಲ್ಲಿ ಯಾವುದೇ ತೊಂದರೆಗಳನ್ನು ತಪ್ಪಿಸಲು ತಮ್ಮ ಟಿಕೆಟ್‌ಗಳನ್ನು ಮೊದಲೇ ಕಾಯ್ದಿರಿಸುತ್ತಾರೆ. ಇದೊಂದು ಕೆಲಸವನ್ನು ಮಾಡಿದರೆ ನಿಮಗೆ ಯಾವುದೇ ತೊಂದರೆಗಳಿರುವುದಿಲ್ಲ. ದುರದೃಷ್ಟವಶಾತ್, ರೈಲ್ವೆಯ ನಿರ್ಲಕ್ಷ್ಯದಿಂದ ಜನರು ಆಗಾಗ್ಗೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಂದೋರ್‌ನ ಜಿಲ್ಲಾ ಗ್ರಾಹಕ ಆಯೋಗವು 2019 ರಿಂದ ಪ್ರಕರಣದ ಕುರಿತು ನಿರ್ಧಾರ ಕೈಗೊಂಡಿದೆ. ಹೀಗೊಂದು ಇನ್ಸಿಡೆಂಟ್: ಒಂದು ಪ್ರಕರಣ ರೈಲಿನಲ್ಲಿ ಹೀಗಿತ್ತು, ದಿಗಂಬರ ಜೈನ ಸಮುದಾಯದ 256…

Read More
Reservation in outsourced Recruitment

ರಾಜ್ಯ ಸರ್ಕಾರದ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಮೀಸಲಾತಿ ಜಾರಿ

ಕಾಲೇಜು ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಹೊರಗುತ್ತಿಗೆ ಮೂಲಕ 449 ಮಂದಿಯನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸಚಿವ ಸಂಪುಟ ಹಸಿರು ನಿಶಾನೆ ತೋರಿದೆ. ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಈ ನೇಮಕಾತಿ ಪ್ರಕ್ರಿಯೆಯಲ್ಲಿ ಮೊದಲ ಬಾರಿಗೆ ಮೀಸಲಾತಿ ವ್ಯವಸ್ಥೆಯನ್ನು ತರುವುದಾಗಿ ಅವರು ನಿರ್ಧರಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್‌ ಅವರು ಸಭೆ ಮುಗಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು….

Read More