ಮುನಿಸು ಮರೆತು ಒಂದಾದ್ರ ದಚ್ಚು-ಕಿಚ್ಚ; ಇವರಿಬ್ಬರನ್ನ ಒಂದು ಮಾಡಲು ರಾಕ್ ಲೈನ್ ವೆಂಕಟೇಶ್ ಮಾಡಿದ್ದೇನು?

ನಮ್ಮ ಚಂದನವನದಲ್ಲಿ ಕುಚಿಕು ಅಂದ್ರೆ ಅದು ರೆಬಲ್ ಸ್ಟಾರ್ ಅಂಬರೀಶ್ ಮತ್ತೆ ಸಾಹಸಿಂಹ ವಿಷ್ಣುವರ್ಧನ್ ಅಂತ ಹೇಳ್ತಿದ್ರು. ಅವ್ರ ನಂತರ ಸ್ಯಾಂಡಲ್‌ವುಡ್ ಬೆಸ್ಟ್ ಫ್ರೆಂಡ್ಸ್ ಯಾರು ಅಂತ ಹೇಳಿದ್ರೆ, ಒಂದು ಕ್ಷಣನು ಯೋಚ್ನೆ ಮಾಡ್ದೆ ಕಿಚ್ಚ ಸುದೀಪ್ ಹಾಗೂ ದರ್ಶನ್ ಹೆಸರು ಹೇಳುತ್ತಿದ್ದರು ಕನ್ನಡಿಗರು. ಆದರೆ, ಇದ್ದಕ್ಕಿದ್ದ ಹಾಗೇ ದರ್ಶನ್ “ಇನ್ಮುಂದೆ ನಾನು ಮತ್ತು ಸುದೀಪ್ ಸ್ನೇಹಿತರಲ್ಲ” ಎಂದು ಟ್ವೀಟ್ ಮಾಡಿದ್ದರು. ಅಲ್ಲಿಂದ ಇಬ್ಬರ ನಡುವಿನ ಅಂತರ ಬೆಳೆಯುತ್ತಲೇ ಹೋಯ್ತು. ದರ್ಶನ್ ಹಾಗೂ ಸುದೀಪ್ ಒಬ್ಬರಿಗೊಬ್ಬರು ಆಗದಷ್ಟು…

Read More