ನಟ ಅರ್ಜುನ್ ಸರ್ಜಾ ಮಗಳು ಐಶ್ವರ್ಯ ನಿಶ್ಚಿತಾರ್ಥ ಸಂಭ್ರಮ; ಸುಂದರ ಕ್ಷಣಗಳು

Aishwarya Engagement: ಅರ್ಜುನ್ ಸರ್ಜಾ ಅವರು ತಮ್ಮ ಮಗಳ ನಿಶ್ಚಿತಾರ್ಥವನ್ನು ಅಕ್ಟೋಬರ್ 22ರಂದು ಚೆನ್ನೈಯಲ್ಲಿ ಅದ್ದೂರಿಯಾಗಿ ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ಧ್ರುವ ಸರ್ಜಾ ಸೇರಿದಂತೆ ಅರ್ಜುನ್ ಸರ್ಜಾ ಅವರ ಕುಟುಂಬ ಸದಸ್ಯರೆಲ್ಲರೂ ಭಾಗಿಯಾಗಿದ್ದರು. ಅರ್ಜುನ್ ಸರ್ಜಾ ಅವರು ಬಹಳ ವರ್ಷಗಳ ಹಿಂದೆ ಚೆನ್ನೈನಲ್ಲಿ ಒಂದು ಆಂಜನೇಯ ದೇವಸ್ಥಾನವನ್ನ ನಿರ್ಮಿಸಿದ್ದಾರೆ. ಅದೇ ದೇವಸ್ಥಾನದಲ್ಲಿ ಮಗಳು ಹಾಗೂ ಭಾವಿ ಅಳಿಯ ಉಂಗುರವನ್ನು ಬದಲಿಸಿಕೊಂಡಿದ್ದಾರೆ. ಅರ್ಜುನ್ ಸರ್ಜಾ ಅವರ ಅಳಿಯ ಬೇರಾರು ಅಲ್ಲ, ತಮಿಳು ಚಿತ್ರರಂಗದ ಹಾಸ್ಯ ನಟ ಮತ್ತು ಪೋಷಕ…

Read More

ದರ್ಶನ್ ಜೊತೆಗೆ ಮನಸ್ತಾಪ ಇರೋದನ್ನ ಒಪ್ಪಿಕೊಂಡ ಧ್ರುವ ಸರ್ಜಾ; ಮಾತನಾಡಿ ಬಗೆಹರಿಸಿಕೊಳ್ಳೋಕೆ ನೋಡ್ತೀನಿ

ಸ್ನೇಹಿತರೆ ಮೊನ್ನೆ ನಡೆದ ಕರ್ನಾಟಕ ಬಂದ್ ದಿನದಿಂದ ಚಂದನವನದಲ್ಲಿ ಅಂತೇ ಕಂತೆ ಸುದ್ದಿಗಳು ಹರಿದಾಡುತ್ತಿವೆ. ದರ್ಶನ್ ಮತ್ತು ದ್ರುವ ನಡುವೆ ಯಾವುದು ಸರಿ ಇಲ್ಲ ಇಬ್ಬರ ಮಧ್ಯೆ ಗಲಾಟೆಗಳಿದೆ ಅಂದ್ರೆ ಮನಸ್ತಾಪ ಇದೆ ಹೀಗಾಗಿಯೇ ಇಬ್ಬರು ಮಾತನಾಡಿಲ್ಲ ಅಂತ ಸಾಕಷ್ಟು ಹಸಿ ಬಿಸಿ ಚರ್ಚೆಯಾಗುತ್ತಿದೆ. ಹೌದು ನಿಮ್ಮೆಲ್ಲರಿಗೂ ಗೊತ್ತಿರುವಂತೆ ಸೆಪ್ಟೆಂಬರ್‌ 29 ರಂದು ನಡೆದ ಕಾವೇರಿ ಪ್ರತಿಭಟನೆಯಲ್ಲಿ ಚಿತ್ರರಂಗದ ಹಲವಾರು ಗಣ್ಯರು ಭಾಗವಹಿಸಿದ್ದರು. ತಮಿಳು ನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ಬಂದ್‌ಗೆ ವಿವಿಧ ಸಂಘಟನೆಗಳು…

Read More

ಕರ್ನಾಟಕದಲ್ಲಿ ನೀನು ತಮಿಳಿನವನು ಗೆಟ್ ಔಟ್ ಅಂದ್ರು; ನನ್ನ ಸಿನಿಮಾ ಬಗ್ಗೆ ನಂಗೆ ಮಾತನಾಡಲು ಬಿಡಲಿಲ್ಲ ಅಂತ ಕಣ್ಣೀರಿಟ್ಟ ನಟ

ತಮಿಳು ನಟ ಸಿದ್ದಾರ್ಥ್‌ ಅಭಿನಯದ ‘ಚಿತ್ತಾ’ ಸಿನಿಮಾ ಸೆಪ್ಟೆಂಬರ್‌ 28 ರಂದು ತೆರೆ ಕಂಡಿದೆ. ಈ ಸಿನಿಮಾ ಕನ್ನಡಕ್ಕೆ ಚಿಕ್ಕು ಹೆಸರಿನಲ್ಲಿ ಡಬ್‌ ಆಗಿದೆ. ಈ ಸಿನಿಮಾ ಪ್ರಮೋಷನ್‌ಗೆಂದು ಸಿದ್ದಾರ್ಥ್‌ ಚೆನ್ನೈನಿಂದ ಬೆಂಗಳೂರಿಗೆ ಆಗಮಿಸಿದ್ದರು. ಮಲ್ಲೇಶ್ವರಂನ ಎಸ್‌ಆರ್‌ವಿ ಥಿಯೇಟರ್‌ನಲ್ಲಿ ಸಿದ್ದಾರ್ಥ್‌ ಸುದ್ದಿಗೋಷ್ಠಿಯಲ್ಲಿ ಕನ್ನಡದಲ್ಲೇ ಮಾತನಾಡುತ್ತಿದ್ದರು. ಅದೇ ಸಮಯಕ್ಕೆ ಅಲ್ಲಿಗೆ ಬಂದ ಕನ್ನಡಪರ ಸಂಘಟನೆ ಸದಸ್ಯರು, ನಾವಿಲ್ಲಿ ತಮಿಳುನಾಡಿಗೆ ನೀರು ಹೋಗುತ್ತಿದೆ ಎಂಬ ಬೇಸರದಲ್ಲಿದ್ದರೆ ಇಲ್ಲಿ ತಮಿಳು ಸಿನಿಮಾ ಸುದ್ದಿಗೋಷ್ಠಿ ಮಾಡಬೇಕಾ ಎಂದು ಪ್ರಶ್ನಿಸಿ, ಸಿದ್ದಾರ್ಥ್‌ ಅವರನ್ನು ಬಲವಂತವಾಗಿ…

Read More

ನೀನೇ ಮೊದಲು ಎರಡನೆಯವನಲ್ಲ ಅಂದ್ರು ಅಭಿಷೇಕ್ ಪತ್ನಿ; ಫೋಟೋಗಳನ್ನ ಹಂಚಿಕೊಂಡು ಹುಟ್ಟುಹಬ್ಬದ ಶುಭಾಶಯಗಳು ಎಂದ ಅವಿವಾ

ಚಂದವನದ ಕನ್ವರ್ ಲಾಲ್, ಜಲೀಲಾ ದಿವಗಂತ ಅಂಬರೀಶ್ ಅವ್ರ ಪುತ್ರ ಅಭಿಷೇಕ್ ಗೆ ಇಂದು ಜನುಮದಿನದ ಸಂಭ್ರಮ. ಹೌದು ಕನ್ನಡ ಚಿತ್ರರಂಗದ ಹೆಸರಾಂತ ನಟ ರೆಬಲ್​ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅಂಬರೀಶ್ ಅವರ ಪುತ್ರ, ನಟ ಅಭಿಷೇಕ್ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಇನ್ನು 2019 ರಲ್ಲಿ ಬಿಡುಗಡೆಯಾದ ‘ಅಮರ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಟ ಅಭಿಷೇಕ್ ಸದ್ಯ ಬ್ಯಾಡ್ ಮ್ಯಾನರ್ಸ್ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಅಲ್ದೇ ದುನಿಯಾ ಸೂರಿ ನಿರ್ದೇಶನದ…

Read More

ಕಾಮಿಡಿ ಕಿಲಾಡಿ ಖ್ಯಾತಿಯ ನಯನ ಗರಂ; ಮಗು ಆಗಿದೆ ಅಂತ ಸುಳ್ಳು ಸುದ್ದಿ ಹಾಕಿದವರಿಗೆ ಕೊಟ್ರು ಟಾಂಗ್

ಅರುಳು ಹುರಿದಂತೆ ಫಟ ಫಟ್ ಅಂತ ಮಾತನಾಡುವ ಮುದ್ದು ಮುಖದ ಚೆಲುವೆ ನೇರ ಮಾತುಗಳಿಂದಲೇ ಸಾಕಷ್ಟು ಜನರ ಹೃದಯ ಕದ್ದು, ಜೀ ಕನ್ನಡದಲ್ಲಿ ಪ್ರಸಾರವಾದ ಕಾಮಿಡಿ ಕಿಲಾಡಿಗಳು ಶೋ ಮೂಲಕ ನಾಡಿನ ಜನತೆಗೆ ಪರಿಚಯವಾದವರು ನಟಿ ನಯನಾ ಶರತ್. ಹೌದು ಸಿನಿಮಾ, ಸೀರಿಯಲ್‌ಗಳಲ್ಲಿಯೂ ಸಕ್ರಿಯವಾಗಿರುವ ಈ ನಟಿ ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಅದು ಎಲ್ಲರಿಗೂ ಗೊತ್ತು. ಈ ಖುಷಿಯಲ್ಲಿಯೇ ಸಿಹಿಕಹಿ ಚಂದ್ರು ಅವರಿಂದ ಸೀಮಂತ ಶಾಸ್ತ್ರವನ್ನೂ ನೆರವೇರಿಸಿಕೊಂಡು, ಬಸರಿ ಬಯಕೆ ಈಡೇರಿಸಿಕೊಂಡಿದ್ದರು. ನಯನಾ ಅವರಿಗೆ ವಿಶೇಷ…

Read More

ಧ್ರುವ ಸರ್ಜಾ ಮಗಳ ಮೊದಲ ವರ್ಷದ ಬರ್ತಡೇ ಸಂಭ್ರಮ; ಫೋಟೋ ಮತ್ತು ವಿಡಿಯೋ ಇಲ್ಲಿದೆ ನೋಡಿ

ಸರ್ಜಾ ಕುಟುಂಬದಲ್ಲಿ ಇದೀಗ ಸಂತೋಷ ಮನೆ ಮಾಡಿದ್ದು ಅಣ್ಣನನ್ನು ಕಳೆದುಕೊಂಡ ಮೇಲೆ ತುಂಬಾ ನೋವಿನಲ್ಲಿದ್ದ ಧ್ರುವ ಸರ್ಜಾ(Dhruva Sarja) ಬಳಿಕ ಅಣ್ಣನ ಮಗ ರಾಯನ್ ಹುಟ್ಟಿದ ಮೇಲೆ ಸರ್ಜಾ ಕುಟುಂಬದಲ್ಲಿ ಮತ್ತೆ ಚಿರು ಹುಟ್ಟಿ ಬಂದಿದ್ದಾರೆ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರು. ಕಳೆದ ವರ್ಷ ಅಕ್ಟೋಬರ್ ಎರಡನೇ ತಾರೀಖಿನೊಂದು ಧ್ರುವ ಸರ್ಜಾ ಹಾಗೂ ಪ್ರೇರಣಾ ದಂಪತಿಗೆ ಹೆಣ್ಣು ಮಗು ಜನಿಸಿತ್ತು ಮಗಳೆಂದರೆ ಧ್ರುವ ಗೆ ಸಕ್ಕತ್ ಇಷ್ಟ ನಿನ್ನೆ ಧ್ರುವ ಸರ್ಜಾ ಮಗಳ ಮೊದಲ ವರ್ಷದ ಹುಟ್ಟುಹಬ್ಬ…

Read More

ಒಂದೇ ವೇದಿಕೆಯಲ್ಲಿದ್ರೂ ದರ್ಶನ್ ಮತ್ತು ಧ್ರುವ ಸರ್ಜಾ ಮಾತನಾಡಲಿಲ್ಲ ಯಾಕೆ? ಇದರ ಹಿಂದೆ ಬಲವಾದ ಕಾರಣ ಇತ್ತು ಎಂದ ಪ್ರಥಮ್

ಸೆಪ್ಟೆಂಬರ್‌ 29 ರಂದು ನಡೆದ ಕಾವೇರಿ ಪ್ರತಿಭಟನೆಯಲ್ಲಿ ಚಿತ್ರರಂಗದ ಹಲವಾರು ಗಣ್ಯರು ಭಾಗವಹಿಸಿದ್ದರು. ಹೌದು ತಮಿಳು ನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ಬಂದ್‌ಗೆ ವಿವಿಧ ಸಂಘಟನೆಗಳು ಕರೆ ನೀಡಿದ್ದವು. ಸೆಪ್ಟೆಂಬರ್‌ 29ರಂದು ಕಾವೇರಿಗಾಗಿ ಕರುನಾಡು ಸ್ತಬ್ಧವಾಗಿತ್ತು. ಅಲ್ಲದೆ, ಈ ಹೋರಾಟಕ್ಕೆ ಸ್ಯಾಂಡಲ್‌ವುಡ್‌ ಕಲಾವಿದರು ಒಂದಾಗಿ ಒಗ್ಗಟ್ಟಿನ ಮಂತ್ರ ಜಪಿಸಿದರು. ತದನಂತರ 11 ಗಂಟೆಯ ವೇಳೆ ಶಿವಣ್ಣ, ಧ್ರುವ ಸರ್ಜಾ, ವಸಿಷ್ಠ ಸಿಂಹ, ದುನಿಯಾ ವಿಜಯ್‌ ಪ್ರತಿಭಟನೆಯಲ್ಲಿ ಭಾಗಿಯಾದರು. ಅದ್ರೆ ನಟ ದರ್ಶನ್‌ ಸ್ವಲ್ಪ ತಡವಾಗಿ…

Read More

ನಟ ನಾಗಭೂಷಣ್ ಕಾರ್ ಆಕ್ಸಿಡೆಂಟ್ ಪ್ರಕರಣ! ಸಿಸಿಟಿವಿ ಯಲ್ಲಿ ಸೆರೆಯಾಯಿತು ಆಕ್ಸಿಡೆಂಟ್ ದೃಶ್ಯ

ಇತ್ತೀಚಿನ ದಿನಗಳಲ್ಲಿ ಕಲಾವಿದರ ಹಿಟ್ ಅಂಡ್ ರನ್ ಪ್ರಕರಣಗಳು ಹೆಚ್ಚುತ್ತಲೇ ಇದೆ. ಹೌದು ಮೊನ್ನೆಯಷ್ಟೇ ಕಿರುತೆರೆ ಕಲಾವಿದನ ಹಿಟ್ ಅಂಡ್ ರನ್ ಪ್ರಕರಣ ಸಾಕಷ್ಟು ಸದ್ದು ಮಾಡಿತ್ತು ಅಲ್ದೇ ಕೊನೆಗೆ ಆ ಪ್ರಕರಣದಲ್ಲಿ ತನ್ನದೇ ತಪ್ಪಿತ್ತು ಅಂತ ಹಾಸ್ಯ ಕಲಾವಿದ ಚಂದ್ರಪ್ರಭಾ ಸ್ಪಷ್ಟನೆ ನೀಡಿದ್ರು ಸದ್ಯ ಆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಇಂತದ್ದೇ ಪ್ರಕರಣ ಬೆಳಕಿಗೆ ಬಂದಿದ್ದು ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವಿಗಿದ್ದಾಗಿದ್ದು ಮತ್ತೊರ್ವ ವ್ಯಕ್ತಿಯ ಸ್ಥಿತಿ ಚಿಂತಾಜನಕ ಅಂತ ಹೇಳಲಾಗ್ತಿದೆ. ಹೌದು ಕನ್ನಡದ…

Read More

ನೋವಿನಿಂದ ಹೊರಬಂದ ವರ್ಷ ಕಾವೇರಿ; ಅಭಿಮಾನಿಗಳು ಕೇಳಿದ ಪ್ರಶ್ನೆ ವರ್ಷ ಕಾವೇರಿ ಕೊಟ್ಟ ಉತ್ತರವೇನು?

ಸ್ನೇಹಿತರೆ ಟಿಕ್‌ಟಾಕ್ ಮೂಲಕ ಪರಿಚಯವಾಗಿ ಪ್ರೀತಿಯಲ್ಲಿ ಬಿದ್ದು ರೀಲ್ಸ್ ಮಾಡಲು ಆರಂಭಿಸಿದ ಜೋಡಿ ವರುಣ್ ಆರಾಧ್ಯ ಮತ್ತು ವರ್ಷಾ ಕಾವೇರಿ(Varsha Kaveri) ನಡುವಿನ ಪ್ರೀತಿ ವಿಚಾರ, ಬ್ರೇಕ್ ಅಪ್ ವಿಚಾರ ಜಗತ್ ಜಾಹೀರು ಆಗಿರೋದು ಪ್ರತಿಯೊಬ್ಬರಿಗೂ ಗೊತ್ತಿರೋ ವಿಚಾರ. ಅದರಲ್ಲೂ ಮೂರ್ನಾಲ್ಕು ವಾರಗಳಿಂದ ಇಬ್ಬರೂ ಒಟ್ಟಿಗೆ ಕಾಣಿಸಿಕೊಳ್ಳುತ್ತಿಲ್ಲ ಹಾಗೂ ಪೋಸ್ಟ್‌ ಡಿಲೀಟ್ ಮಾಡಿದ್ದಾರೆ ಎಂದು ನೆಟ್ಟಿಗರು ಗಮನಿಸಿ, ಪದೇ ಪದೇ ಪ್ರಶ್ನೆ ಕೇಳುತ್ತಿದ್ದರು ಎನ್ನುವ ಕಾರಣ ವರ್ಷಾ ಕಾವೇರಿ ಬ್ರೇಕಪ್ ಬಗ್ಗೆ ಸ್ಪಷ್ಟನೆ ಕೊಟ್ಟರು. ಇದರ ಬಗ್ಗೆ…

Read More

ನಿಮಗೆ ದರ್ಶನ್, ಶಿವಣ್ಣ, ಯಶ್ ಮಾತ್ರನ ಕಾಣಿಸೋದಾ? ದರ್ಶನ್ ಖಡಕ್ ಮಾತು; ಕನ್ನಡ ನಾಡಲ್ಲಿ ತಮಿಳನ್ನ ಬೆಳೆಸ್ತಾ ಇರೋರು ಯಾರು?

ಕರ್ನಾಟಕದಲ್ಲಿ ಕಾವೇರಿ ಹೊರಟ ಭುಗಿಲೆದ್ದಿದೆ. ಅದರಲ್ಲೂ ಕಾವೇರಿ ಹೋರಾಟಕ್ಕೆ ಕನ್ನಡ ನಟರು ಸಕ್ರಿಯರಾಗಿ ಬರುತ್ತಿಲ್ಲ ಎಂಬ ಕೂಗಿಗೆ ನಟ ದರ್ಶನ್ ಸದ್ಯ ಗರಂ ಆಗಿದ್ದಾರೆ. ಹೌದು ಈ ಹಿಂದೆಯೇ ಕಾವೇರಿ ವಿಚಾರವಾಗಿ ನಟ ದರ್ಶನ್(Darshan) ಟ್ವೀಟ್ ಮಾಡಿದ್ರು. ಅದ್ರೆ ಕೆಲವ್ರು ಕನ್ನಡ ಚಿತ್ರರಂಗದವರು ಕಾವೇರಿ ಹೋರಾಟಕ್ಕೆ ಬೆಂಬಲ ನೀಡ್ತೀಲ್ಲ ಅಂತ ಸಾಕಷ್ಟು ಟ್ರೋಲ್ ಮಾಡಿದ್ರು ಅದು ಈಗ ದರ್ಶನ್ ಅವ್ರ ಕೋಪಕ್ಕೆ ಕಾರಣವಾಗಿದೆ. ಅಂದ ಆಗೇ ಕಾವೇರಿ ವಿಚಾರವಾಗಿ ಸ್ಯಾಂಡಲ್​ವುಡ್​ನಲ್ಲಿ ಮೊದಲು ಧ್ವನಿಯೆತ್ತಿದ್ದೇ ನಟ ದರ್ಶನ್​. ಸೆಪ್ಟೆಂಬರ್…

Read More