ತನ್ನ ಫ್ಯಾನ್ಸ್ ಗಾಗಿ ಒಂದು ಕೋಟಿ ದಾನ ಮಾಡಿದ ವಿಜಯ್ ದೇವರಕೊಂಡ; ಕಷ್ಟದಲ್ಲಿರುವ 100 ಅಭಿಮಾನಿಗಳನ್ನ ಹುಡುಕಲು ಶುರು

ಕೆಲವರು ತೆರೆ ಮೇಲೆ ಮಾತ್ರವಲ್ಲ ತೆರೆಯ ಹಿಂದೆಯೂ ಕೂಡ ಹೀರೋಗಳಾಗಿರ್ತಾರೆ. ತಮ್ಮಿಂದಯಾಗುವ ಸಹಾಯ ಮಾಡ್ತಾ ಸದಾ ಕಷ್ಟದಲ್ಲಿರುವ ಅಭಿಮಾನಿಗಳ ಸಂಕಷ್ಟಕ್ಕೆ ಮಿಡಿಯುತ್ತಿರುತ್ತಾರೆ. ಹೌದು ತೆರೆಯ ಮೇಲೆ ಅದ್ಭುತವಾಗಿ ನಟಿಸಿ ಪ್ರೇಕ್ಷಕರನ್ನು ಮೋಡಿ ಮಾಡುವ ವಿಜಯ್ ದೇವರಕೊಂಡ ರೀಲ್ ಮಾತ್ರವಲ್ಲ, ರಿಯಲ್ ಜೀವನದಲ್ಲಿಯೂ ಹೀರೋ ಎಂದು ಸಾಬಿತು ಮಾಡಿದ್ದಾರೆ. ತಮ್ಮ ನಟನೆಯ ಖುಷಿ ಸಿನಿಮಾದಿಂದ ಸಿಗುವ 1 ಕೋಟಿ ರೂ. ಹಣವನ್ನು ಬಡವರಿಗೆ ನೀಡುವುದಾಗಿ ಘೋಷಿಸಿದ್ದಾರೆ. ಹೌದು ವಿಜಯ್ ದೇವರಕೊಂಡ ಮತ್ತು ಸಮಂತಾ ಪ್ರಮುಖ ಪಾತ್ರದಲ್ಲಿ ನಟಿಸಿರುವ ಖುಷಿ…

Read More

ಸ್ಪಂದನ ನಿಧನದ ನಂತರ ರಾಘು ಭೇಟಿ ಮಾಡಿದ ಕಿಚ್ಚ; ಮನೆಯಲ್ಲಿ ರಾಘುಗೆ ಕಿಚ್ಚ ಹೇಳಿದ್ದೇನು ಗೊತ್ತಾ?

ಎಲ್ಲದಕ್ಕೂ ಪತ್ನಿಯನ್ನೇ ಅವಲಂಬಿಸಿದ್ದ ವಿಜಯ್ ರಾಘವೇಂದ್ರ ಕೂಡ ಪತ್ನಿಯ ಅಗಲಿಕೆಯ ನೋವನ್ನು ತಾಳಲಾರದೆ ಪರದಾಡುತ್ತಿದ್ದಾರೆ. ಹೌದು ಸ್ನೇಹಿತರೇ, ತಮ್ಮ ‘ಕದ್ದ ಚಿತ್ರ’ ಸಿನಿಮಾದ ಶೋ ಒಂದರಲ್ಲಿ ಭಾಗಿಯಾಗಿದ್ದ ಚಿನ್ನಾರಿ ಮುತ್ತ ಮಡದಿಯನ್ನ ನೆನೆದು ಕಣ್ಣೀರಿಟ್ಟರು. ಅಲ್ದೇ ಇನ್ಯಾವತ್ತೂ ಅಳಲ್ಲ ಅಂತ ಹೇಳಿದ್ರು. ಸದ್ಯ ಮಡದಿಯನ್ನ ಕಳೆದುಕೊಂಡು ನೋವಿನಲ್ಲಿರುವ ರಾಘುಗೆ ಸಾಕಷ್ಟು ಜನರು ಸಾಂತ್ವನ ಹೇಳಿದ್ರು, ಆದ್ರೆ ಸ್ಪಂದನ ಸಾವಿನಲ್ಲೂ ಕಾಣಿಸಿಕೊಂಡಿರದ ಕಿಚ್ಚ ಸ್ಯಾಂಡಲ್​ವುಡ್​ ನಟ ವಿಜಯ್ ರಾಘವೇಂದ್ರ ಮನೆಗೆ ಭೇಟಿ ಕೊಟ್ಟಿದ್ದಾರೆ. ಹೌದು ಅಭಿನಯ ಚಕ್ರವರ್ತಿ ಕಿಚ್ಚ…

Read More

ಅಸಿಸ್ಟೆಂಟ್ ಮದುವೆಯಲ್ಲಿ ರಶ್ಮಿಕಾ ಮಂದಣ್ಣ; ರಶ್ಮಿಕಾ ಕಾಲಿಗೆ ಬಿದ್ದ ವಧು ವರರು!? ಕಾಲಿಗೆ ಬಿಳೋ ದೊಡ್ಡ ವ್ಯಕ್ತಿನಾ ಎಂದ ನೆಟ್ಟಿಗರು!

ನ್ಯಾಷನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಅವರ ಬಗ್ಗೆ ಹುಟ್ಟಿಕೊಂಡ ಟ್ರೋಲ್​ಗಳು ಒಂದೆರಡಲ್ಲ. ಒಂದಿಲ್ಲೊಂದು ವಿಚಾರಕ್ಕೆ ಅವರನ್ನು ಟ್ರೋಲ್ ಮಾಡಲಾಗುತ್ತದೆ. ಆಗಂತ ಕೆಟ್ಟ ಸುದ್ದಿಗಳಿಂದ ಮಾತ್ರವಲ್ಲ, ಅದೇ ರೀತಿ ರಶ್ಮಿಕಾ ಮಂದಣ್ಣ ಅವರು ಒಳ್ಳೆಯ ಕೆಲಸಗಳಿಂದಲೂ ಸುದ್ದಿ ಆಗುತ್ತಾರೆ. ಹೌದು ರಶ್ಮಿಕಾ ಎಲ್ಲ ನಟಿಯರಿಗಿಂತ ಸ್ವಲ್ಪ ವಿಭಿನ್ನ ಹೀಗಾಗಿ ಅಭಿಮಾನಿಗಳು ಸೆಲ್ಫಿ ಕೇಳೋಕೆ ಬಂದರೆ ಅವರು ಬೇಸರ ಮಾಡಿಕೊಳ್ಳುವುದಿಲ್ಲ. ಅಭಿಮಾನಿಗಳು ತಳ್ಳಾಡಿದರೂ ಕೋಪ ಮಾಡಿಕೊಳ್ಳುವುದಿಲ್ಲ ಒಂದು ರೀತಿ ಮುಗ್ದವಾಗಿ ನಡೆದುಕೊಳ್ಳುತ್ತಾರೆ. ಸದ್ಯ ರಶ್ಮಿಕಾ ಬಹುನಿರೀಕ್ಷಿತ ಅನಿಮಲ್ ಸಿನಿಮಾ,…

Read More

ಬಂದೇ ಬಿಡ್ತು ಬಿಗ್ ಬಾಸ್ ಮೊದಲ ಪ್ರೋಮೋ; ಬಿಗ್ ಬಾಸ್ ಸೀಸನ್ 10ಕ್ಕೆ ಮುಹೂರ್ತ ಫಿಕ್ಸ್?

ಕಿರುತೆರೆ ಲೋಕದ ನಂಬರ್ ಒನ್ ರಿಯಾಲಿಟಿ ಶೋ ಆಗಿರುವ ಬಿಗ್ ಬಾಸ್ ಪ್ರತಿ ಸೀಸನ್ ನಲ್ಲೂ ಹೊಸದೆನೋ ಪ್ರಯತ್ನ ಮಾಡುತ್ತಾ ಇಷ್ಟು ಸೀಸನ್ ಗಳು ಮೂಡಿಬಂದಿದೆ ಕಿಚ್ಚ ಸುದೀಪ್ ಅವರ ಖಡಕ್ ನಿರೂಪಣೆಯಲ್ಲಿ ಬರುತ್ತಿರುವ ಬಿಗ್ ಬಾಸ್. ಮೊದಲ ಸೀಸನ್ ನಿಂದಲ್ಲೂ ಬಿಗ್ ಬಾಸ್ ನ ಬಾಸ್ ಆಗಿ ಸುದೀಪ್ ಅವರು ನಿರೂಪಕರಾಗಿ ಮುನ್ನಡೆಸುತ್ತಿದ್ದಾರೆ. ಇಂದು ಸೆಪ್ಟೆಂಬರ್ 2ನೇ ತಾರೀಕು ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ ಜೋರಾಗಿಯೇ ನಡೆದಿದ್ದು ನಿನ್ನೆ ಮಧ್ಯರಾತ್ರಿಯಿಂದಲೇ ಅಭಿಮಾನಿಗಳನ್ನು ಭೇಟಿ ಮಾಡಿದರು. ಸುದೀಪ್…

Read More

ದರ್ಶನ್ ಬಗ್ಗೆ ಮನ ಬಿಚ್ಚಿ ಸುದೀಪ್ ಮಾತಾನಾಡಿದ್ದೇನು ಗೊತ್ತಾ? ನೀವಿಬ್ಬರು ಒಂದಾಗಿ ಅಂತ ಹೇಳಿದೋರಿಗೆ ಕಿಚ್ಚ ಹೇಳಿದ್ದೇನು ಗೊತ್ತಾ?

ಸುದೀಪ್(Kiccha sudeep) ಮತ್ತು ದರ್ಶನ್ (Darshan) ಯಾವ ಕಾರಣಕ್ಕೆ ದೂರವಾದರು ಎನ್ನುವುದು ಈಗಲೂ ಯಕ್ಷ ಪ್ರಶ್ನೆ. ಆದರೂ, ದರ್ಶನ್ ಬಗ್ಗೆ ಸುದೀಪ್ ಅವರಿಗೆ ಈಗಲೂ ಅದೇ ಸ್ನೇಹವಿದೆ. ಅದಕ್ಕೆ ಸಾಕ್ಷಿ ಎನ್ನುವಂತೆ ಸುದೀಪ್ ಮನೆಯಲ್ಲಿ ಈಗಲೂ ದರ್ಶನ್ ಫೋಟೋವಿದೆ. ಇದರ ಜೊತೆಗೆ ಸುದೀಪ್ ಮತ್ತು ದರ್ಶನ್ ಆದಷ್ಟು ಬೇಗ ಒಂದಾಗಲಿ ಎನ್ನುವುದು ಅವರ ಅಭಿಮಾನಿಗಳ ಆಸೆ ಯಾವಾಗ ಈಡೇರುತ್ತೆ ಅಭಿಮಾನಿಗಳು ಕಾಯುತ್ತಿದ್ದಾರೆ. ಇನ್ನು ಇವ್ರ ಸ್ನೇಹದ ವಿಚಾರವಾಗಿ ಹಲವು ವರ್ಷಗಳಿಂದ ನಾನಾ ರೀತಿಯ ಸುದ್ದಿಗಳು ಹರಿದಾಡುತ್ತಿವೆ. ಇಬ್ಬರೂ…

Read More

ಡಿಕೆಡಿ ಶೋಗೆ ವಾಪಸ್ ಎಂಟ್ರಿ ಕೊಟ್ಟ ರಾಘು! ಶೋಗೆ ಬಂದ ರಾಘು ನ ನೋಡಿ ಶಿವಣ್ಣ ಹೇಳಿದ್ದೇನು?

ಚಂದನವನದ ಚಿನ್ನಾರಿ ಮುತ್ತ, ಸದಾ ಹಸನ್ಮುಖಿ ನಮ್ಮ ನಗು ಮುಖದ ಸರದಾರ ವಿಜಯ್ ರಾಘವೇಂದ್ರ ಅವರ ಧರ್ಮಪತ್ನಿ ಸ್ಪಂದನ ವಿಜಯ್ ರಾಘವೇಂದ್ರ ಅವರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಥೈಲ್ಯಾಂಡ್ ಹೋಗಿದ್ದಾಗ ಬ್ಯಾಂಕಾಕ್ನಲ್ಲಿ ಶಾಪಿಂಗ್ ಮುಗಿಸಿ ಬಂದು ಸುಸ್ತಾಗಿ ಮಲಗಿದವರು ಮತ್ತೆ ಮೇಲೇಳಲೆ ಇಲ್ಲ. ಮಲಗಿದ್ದಂತಹ ಸಂದರ್ಭದಲ್ಲಿ ಸ್ಪಂದನವರಿಗೆ ಲಘು ಹೃದಯಾಘಾತ ಸಂಭವಿಸಿ ಇಹಲೋಕ ತ್ಯಜಿಸಿದರು. ಸದ್ಯ ಸ್ಪಂದನಾ ಸಾವಿನ ನೋವಿನಿಂದ ಇನ್ನು ಕೂಡ ಚಿನ್ನಾರಿ ಮುತ್ತಾ ಹೊರ ಬಂದಿಲ್ಲ. ಯಾಕಂದ್ರೆ ವಿಜಯ್ ರಾಘವೇಂದ್ರ ನೋವು ಯಾರಿಗೆ ಬಾರದೆ…

Read More

ಸ್ಯಾಂಡಲ್ ವುಡ್ ನಟ ನಟಿಯರ ರಕ್ಷ ಬಂಧನ ಹೇಗಿತ್ತು ನೋಡಿ?

ನಿನ್ನೆ ರಕ್ಷ ಬಂಧನ ಹಬ್ಬವು ಸಂಭ್ರಮ ಸಡಗರದಿಂದ ಜೋರಾಗಿ ನಡೆಯಿತು. ಈ ಹಬ್ಬ ಸಹೋದರರ ಸಹೋದರಿಯ ನಡುವಿನ ಸುಂದರವಾದ ಬಾಂಧ್ಯವನ್ನು ಆಚರಿಸುವುದಾಗಿದೆ. ಸೊಹೋದರಿ ಸೊಹೋದರನಿಗೆ ಪವಿತ್ರ ದರವನ್ನು (ರಾಖಿ) ಕಟ್ಟುತ್ತಾಳೆ ಸೊಹೋದರ ತನ್ನ ಸೊಹೋದರಿಯನ್ನು ರಕ್ಷಿಸುವ ಭರವಸೆಯೊಂದಿಗೆ ಅವರಿಗೆ ಇಷ್ಟವಾಗುವ ಉಡುಗೊರೆಯನ್ನು ಕೊಡುತ್ತಾನೆ. ಇನ್ನೂ ರಕ್ಷ ಬಂಧನ ದಿನದಂದು ಸ್ಯಾಂಡಲ್ ವುಡ್ ನಟಿಯರು ಸಹೋದರರ ಜೊತೆ ರಕ್ಷ ಬಂಧನ ಆಚರಿಸಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ ಹಾಗೂ ಸೆಲೆಬ್ರಿಟಿಗಳ ಮಕ್ಕಳು ಕೂಡ ಅಣ್ಣ ತಮ್ಮಂದಿರಿಗೆ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ದೈನಂದಿನ…

Read More

ತಾಯಿಯಾಗ್ತಿರೋ ಖುಷಿಯಲ್ಲಿ ‘ಜೊತೆ ಜೊತೆಯಲ್ಲಿ’ ‘ರಾಧಾ ರಮಣ’ ಧಾರಾವಾಹಿ ನಟಿ ಆಶಿತಾ ಚಂದ್ರಪ್ಪ; ಸೀಮಂತ ಶಾಸ್ತ್ರ ಹೇಗಿತ್ತು ನೋಡಿ?

ಕಳೆದ ವರ್ಷ ವೈವಾಹಿಕ ಜೀವನಕ್ಕೆ ಕಾಲಿಟ್ಟ ಆಶಿತಾ ಚಂದ್ರಪ್ಪ ಅವರು ಬಣ್ಣದ ಲೋಕದಿಂದ ಬಹಳ ದೂರಾನೇ ಉಳಿದಿದ್ದಾರೆ. ಆದ್ರೆ ಕಲಾವಿದರ ಜೊತೆಗಿನ ನಂಟನ್ನ ಮಾತ್ರ ಅಗೆಯೇ ಉಳಿಸಿಕೊಂಡಿದಾರೆ. ಇನ್ನು ನೋಡಲು ರಗಡ್ ಅನ್ಸಿದ್ರು ತುಂಬಾ ಭಾವುಕ ವ್ಯಕ್ತಿ. ಇನ್ನು ಜೀ ಕನ್ನಡ ವಾಹಿನಿಯಲ್ಲಿ ಹಲವು ವರ್ಷಗಳ ಹಿಂದೆ ಪ್ರಸಾರವಾದ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ನಟಿಸಿದ್ದ ಇವ್ರು, ಮೊದಲ ಬಾರಿಗೆ ಲೀಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಜೊತೆಗೆ ಶಾಲಿನಿ ಹೆಸರಿನ ಪಾತ್ರವನ್ನ ನಿರ್ವಹಿಸಿದ್ದರು. ಈ ಧಾರವಾಹಿ ಆಗ ಎಲ್ಲರ ಹಾಟ್…

Read More

Darshan: ದರ್ಶನ್ ಸರ್ ನ ಭೇಟಿ ಮಾಡಿಸಿ ಎಂದು ವಿಡಿಯೋ ಮಾಡಿದ ಅಭಿಮಾನಿ; ಆಸೆ ಈಡೇರಿಸಿದ ದರ್ಶನ್

Darshan: ಅಭಿಮಾನ ಎಂದರೆ ಹಾಗೆ ಯಾರೋ ಗೊತ್ತಿಲ್ಲದ ವ್ಯಕ್ತಿಯನ್ನು ಅವರ ನಟನೆ ಮತ್ತು ಅವರ ವೈಯಕ್ತಿಕ ವಿಷಯಗಳನ್ನು ನೋಡುತ್ತಾ ಪ್ರೇರಣೆಯಾಗುವ ತುಂಬಾ ಜನರನ್ನು ನೋಡಿದ್ದೇವೆ. ಇದೀಗ ಸ್ಯಾಂಡಲ್ ವುಡ್ ನ ಡಿಬಾಸ್ ಅಂದರೆ ಪೂಜಿಸುವ ಅಭಿಮಾನಿಗಳು ಸಹ ಇದ್ದಾರೆ. ನಟನೆ ಹಾಗೂ ಹಿರಿಯರಿಗೆ ಆಗಲಿ ಕಿರಿಯರಿಗೆ ಆಗಲಿ ಸದಾ ಗೌರವ ಕೊಟ್ಟು ಮಾತನಾಡುವ ದರ್ಶನ್ ಅವರ ಗುಣ ತುಂಬಾ ಜನಕ್ಕೆ ಇಷ್ಟ ಈ ಗುಣಗಳನ ನೋಡೆ ದರ್ಶನ್ ಅವರನ್ನು ಎಷ್ಟೋ ಜನ ಇಷ್ಟ ಪಡುತ್ತಾರೆ. ಸರಿಗಮಪ ಸ್ಪರ್ಧಿಯಾಗಿದ…

Read More

ಮಡದಿಯನ್ನ ನೆನೆದು ಅಕ್ಷರಶಃ ಮಗುವಾದ ರಾಘು; ಕೆಲ್ಸಕ್ಕೆ ಹಾಜರಾದ ರಾಘು ಯಾವತ್ತೂ ಕಣ್ಣೀರಾಕಲ್ಲ ಎಂದಿದ್ದೆಕೆ?

ಸ್ಯಾಂಡಲ್ವುಡ್ ನಾ ಚಿನ್ನಾರಿ ಮುತ್ತ ಮಡದಿ ಇಲ್ಲದೆ ಅಕ್ಷರಸ ನರಕಯಾತನೆ ಅನುಭವಿಸುತ್ತಿದ್ದಾರೆ. ಹೌದು ಪತ್ನಿಯ ನಿಧನದಿಂದ ಮೌನಕ್ಕೆ ಶರಣಾಗಿದ್ದ ವಿಜಯ್ ಮೊನ್ನೆಯಷ್ಟೇ ಸ್ಪಂದನಾ ಬಗ್ಗೆ ಭಾವುಕರಾಗಿ ವೀಡಿಯೋ ಮೂಲಕ ಮನದಾಳದ ಭಾವನೆಗಳನ್ನ ಅಕ್ಷರ ರೂಪಕ್ಕೆ ಇಳಿಸಿದ್ದರು. ಸ್ಪಂದನಾ ನೆನಪನ್ನ ತಮ್ಮೊಳಗಿನ ಪ್ರೀತಿಯನ್ನ ಅವರು ಬಿಚ್ಚಿಟ್ಟಿದ್ದರು. ಆ ಸಾಲುಗಳು ಅನೇಕರನ್ನು ಭಾವುಕರನ್ನಾಗಿಸಿದ್ದು ನಿಜ. ಸದ್ಯ ಇದೀಗ ಪತ್ನಿ ಸ್ಪಂದನಾ ಅಗಲಿಕೆಯ ಬಳಿಕ ಮೊದಲ ಬಾರಿ ವೇದಿಕೆಯಲ್ಲಿ ಕಾಣಿಸಿಕೊಂಡ ನಟ ವಿಜಯ್ ರಾಘವೇಂದ್ರ ಸ್ವಲ್ಪ ಸ್ವಲ್ಪವೇ ಎಲ್ಲದರಿಂದ ಆಚೆ ಬಂದು…

Read More