ಅಮೂಲ್ಯ ಮಕ್ಕಳನ್ನು ಮೊದಲ ಬಾರಿಗೆ ನೋಡಿ ದರ್ಶನ್ ಹೇಳಿದ್ದೇನು? ವಿಶೇಷ ಫೋಟೋಗಳನ್ನು ಹಂಚಿಕೊಂಡ ಅಮೂಲ್ಯ

ಚೆಲುವಿನ ಚಿತ್ತಾರ ಸಿನಿಮಾ ಮೂಲಕ ಮೊದಲ ಬಾರಿಗೆ ನಟಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅಮೂಲ್ಯ ಅವರು ಮೊದಲ ಸಿನಿಮಾವೇ ಸೂಪರ್ ಹಿಟ್ ಆಯ್ತು ಬಳಿಕ ಅಮೂಲ್ಯ ಸಾಕಷ್ಟು ಸಿನಿಮಾಗಳಲ್ಲಿ ನಟಿಸಲು ಪ್ರಾರಂಭಿಸಿದರು. ಪರ್ವ ಸಿನಿಮಾ ಮೂಲಕ ಬಾಲ ನಟಿಯಾಗಿ ಎಂಟ್ರಿ ಕೊಟ್ಟ ಅಮೂಲ್ಯ ನಂತರ ಚಂದು, ಲಾಲಿ ಹಾಡು, ಮಹಾರಾಜ, ಮಂಡ್ಯ, ಸುಂಟರಗಾಳಿ ಸಿನಿಮಾಗಳಲ್ಲಿ ಬಾಲ ನಟಿಯಾಗಿ ನಟಿಸಿದ್ದಾರೆ. ಅಮೂಲ್ಯ ಹಾಗೂ ಗಣೇಶ್ ಕಾಂಬಿನೇಷನ್ ನ ಸಾಕಷ್ಟು ಸಿನಿಮಾಗಳು ಸೂಪರ್ ಹಿಟ್ ಆಗಿದ್ದಾವೆ 2008ರಲ್ಲಿ ಪೂರ್ಣ…

Read More

ಅನುಪ್ರಭಾಕರ್ ಮಗಳು ನಂದನಾಗೆ ಹುಟ್ಟುಹಬ್ಬದ ಸಂಭ್ರಮ; 5ವರ್ಷ ಪೂರೈಸಿದ ನಂದನ, ವಿಶೇಷವಾಗಿ ವಿಶ್ ಮಾಡಿದ ಅನುಪ್ರಭಾಕರ್

ಸ್ಯಾಂಡಲ್ವುಡ್ ನಟಿ ಅನು ಪ್ರಭಾಕರ್ 2016ರಲ್ಲಿ ನಟ ರಘು ಮುಖರ್ಜಿ ಜೊತೆ ಎರಡನೇ ಮದುವೆಯಾದ ವಿಷಯ ಸದ್ಯ ಎಲ್ಲರಿಗೂ ಗೊತ್ತಿರೋ ವಿಚಾರ. ಇದಕ್ಕೂ ಮೊದಲು ಅನುಪ್ರಭಾಕರ್ ಹಿರಿಯ ನಟಿ ಜಯಂತಿ ಪುತ್ರ ಕೃಷ್ಣಕುಮಾರ್ ಅವ್ರನ್ನ ಮದುವೆಯಾಗಿದ್ದರು. ಬಳಿಕ ಇಬ್ಬರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಪಡೆದು ದೂರ ದೂರ ಆಗಿದ್ದರು. ಇಬ್ಬರಿಗೂ ಸರಿ ಹೊಂದದ ಕಾರಣ ಇಬ್ಬರು ಕೂತು ಮಾತನಾಡಿ ನಂತರ ದೂರವಾದ್ರೂ ನಂತರ ಅನು ಪ್ರಭಾಕರ್ ನಟ ರಘು ಮುಖರ್ಜಿಯನ್ನು ಪ್ರೀತಿಸಿ ವಿವಾಹ ಆದರು. ಇವ್ರಿಗೆ ನಂದನ…

Read More

ಸ್ಯಾಂಡಲ್ವುಡ್ ಗೆ ಭರ್ಜರಿ ಎಂಟ್ರಿ ಕೊಡ್ತಿದ್ದಾರೆ ಸಾನ್ಯಾ; ಇಂದ್ರಜಿತ್ ಲಂಕೇಶ್ ಪುತ್ರನೊಂದಿಗೆ ಸಾನ್ಯಾ ಪಾದಾರ್ಪಣೆ

ಪತ್ರಕರ್ತ ಮತ್ತು ಮಾಧ್ಯಮ ಪ್ರಕಾಶಕ ಇಂದ್ರಜಿತ್ ಲಂಕೇಶ್ ಅವರು ಕನ್ನಡ ಚಿತ್ರರಂಗದಲ್ಲಿ ಬರಹಗಾರ, ನಿರ್ದೇಶಕ, ನಿರ್ಮಾಪಕ ಮತ್ತು ನಟರಾಗಿಯೂ ಕೆಲಸ ಮಾಡಿದ್ದಾರೆ. ಇನ್ನು ಸದ್ಯ ಇದೀಗ ಸಿನಿಮಾ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ ಅವರು ತಮ್ಮ ತಂದೆಯ ನಿರ್ದೇಶನದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಅದು ಕೂಡ ಕಿರುತೆರೆಯ ಪುಟ್ಟಗೌರಿ ಖ್ಯಾತಿಯ ಸಾನ್ಯ ಅಯ್ಯರ್(Saanya Iyer) ಜೊತೆಗೆ. ಹೌದು ಸೆಪ್ಟೆಂಬರ್ 4ರಂದು ಸಿನಿಮಾದ ಲಾಂಚ್ ಕಾರ್ಯಕ್ರಮ ನಡೆಯಲಿದೆ. ಅಲ್ದೆ ಈ…

Read More

ನಟಿ ಜಯಪ್ರದಾಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್.! 5ಸಾವಿರ ದಂಡ, 6ತಿಂಗಳು ಜೈಲುವಾಸ ಫಿಕ್ಸ್

ಖ್ಯಾತ ಹಿರಿಯ ನಟಿ ಹಾಗೂ ರಾಜಕಾರಣಿ ಜಯಪ್ರದಾ ಅವರಿಗೆ ಚೆನ್ನೈ ಕೋರ್ಟ್ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಕಾರ್ಮಿಕ ಸರ್ಕಾರಿ ವಿಮಾ ನಿಗಮವು ತನ್ನ ವಿರುದ್ಧ ಹೂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಟನಿಗೆ 5,000 ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ನಟನ ವ್ಯಾಪಾರ ಪಾಲುದಾರರಾದ ರಾಮ್ ಕುಮಾರ್ ಮತ್ತು ರಾಜಾ ಬಾಬು ಕೂಡ ತಪ್ಪಿತಸ್ಥರು ಅಂತ ಈಗಾಗಲೇ ತೀರ್ಮಾನವಾಗಿದ್ದು, ಚೆನ್ನೈ ಕೋರ್ಟ್ ನಟಿಯರು ಮನವಿಯನ್ನು ತಿರಸ್ಕರಿಸಿ ದಂಡ ಮತ್ತು ಜೈಲು ಶಿಕ್ಷೆ ವಿಧಿಸಿದೆ. ಇನ್ನು ಸದ್ಯಕ್ಕೆ ಜಯಪ್ರದಾ ಅವರ…

Read More

ವಿದ್ಯಾ ಅವ್ರಿಗೆ ಅನಾರೋಗ್ಯ ಸಮಸ್ಯೆ ಇದ್ರೂ ಕೈ ಬಿಡದ ಶ್ರೀಮುರುಳಿ! ಗಂಭೀರ ಅರೋಗ್ಯ ಸಮಸ್ಯೆ ಇದ್ರೂ ಮದ್ವೆಯಾದ ಮುರುಳಿ

ಸ್ಯಾಂಡಲ್ವುಡ್ ನಾ ರೋರಿಂಗ್ ಸ್ಟಾರ್ ಶ್ರೀ ಮುರುಳಿ ಅವ್ರ ಲವ್ ಸ್ಟ್ರೋರಿ ಯಾವ ಸಿನಿಮಾಗೂ ಕಡಿಮೆ ಇಲ್ಲ. 10ವರ್ಷಗಳ ಕಾಲ ಪ್ರೀತಿಸಿ, ಪ್ರೀತಿಸಿದ ಹುಡುಗೀ ಗಂಭೀರ ಕಾಯಿಲೆ ಇರೋ ವಿಚಾರ ಗೊತ್ತಿದ್ರು, ಮದುವೆ ವಿಚಾರದಿಂದ ಹಿಂದೆ ಸರಿಯಲಿಲ್ಲ. ಪತ್ನಿಯ ಕಾಯಿಲೆ ಹುಟ್ಟೋ ಮಕ್ಕಗೂ ಬರುತ್ತೆ ಅನ್ನೋದು ಸ್ಪಷ್ಟವಾಗಿ ಗೊತ್ತಿದ್ರು, ವಿದ್ಯಾ ಮೇಲಿನ ಪ್ರೀತಿಸಿ ಮುರುಳಿ ಅವ್ರಿಗೆ ಒಂದಿಷ್ಟು ಕಡಿಮೆ ಆಗಲಿಲ್ಲ. ಹೌದು ಕೊನೆಗೆ ಪ್ರೀತಿಸಿದಾಕೆಯನ್ನ ಹಠ ಬಿಡದೆ ಪಟ್ಟು ಹಿಡಿದು ಮದುವೆಯಾಗಿ ಮುದ್ದಾದ 2ಮಕ್ಕಳ ಪೋಷಕರಾಗಿರುವ ಇವ್ರ…

Read More

Swaraj Shetty: ತಂದೆಯಾದ ಸಂಭ್ರಮದಲ್ಲಿ ಕಾಂತಾರ ನಟ ಸ್ವರಾಜ್ ಶೆಟ್ಟಿ; ಮದುವೆಯಾದ 4ವರ್ಷದ ಬಳಿಕ ಗುಡ್ ನ್ಯೂಸ್ ಕೊಟ್ಟ ನಟ

Swaraj Shetty: ಸ್ವರಾಜ್ ಶೆಟ್ಟಿ ಇತ್ತೀಚ್ಚಿಗೆ ಬಹಳ ಫೇಮಸ್ ಆಗಿ ಮುನ್ನೆಲೆಗೆ ಬಂದವರಾದ್ರೂ, ಇದಕ್ಕೂ ಮೊದಲು ಸಾಕಷ್ಟು ನಾಟಕ ಹಾಗೂ ಧಾರವಾಹಿಗಳಲ್ಲಿ ನಟಸಿ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಆದ್ರೆ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದಲ್ಲಿ ಶಿವನ ತಮ್ಮ ಗುರುವಾ ಪಾತ್ರದಲ್ಲಿ ಸ್ವರಾಜ್ ಕಾಣಿಸಿಕೊಂಡಿದ್ದಾರೆ. ಕಾಂತಾರ ಸಿನಿಮಾದಲ್ಲಿನ ಅವರ ನಟನೆಗೆ ಪ್ರೇಕ್ಷಕ ಪ್ರಭುವಿನಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ಹೌದು ಚಿತ್ರರಂಗದಲ್ಲಿ ಏನಾದ್ರೂ ಸಾಧನೆ ಮಾಡಬೇಕು ಎಂದು ಕನಸು ಕಟ್ಟಿಕೊಂಡು ದೂರದೂರಿನಿಂದ ಅದೆಷ್ಟೋ ಪ್ರತಿಭೆಗಳು ಚಿತ್ರರಂಗಕ್ಕೆ ಆಗಮಿಸುತ್ತಾರೆ….

Read More

Meghana Raj: ಸರ್ಜಾ ಫ್ಯಾಮಿಲಿ ಮತ್ತೆ ನಿಮಗೆ ಮನಸ್ತಾಪ ಇರೋದು ನಿಜಾನಾ? ಕುಟುಂಬದ ನಡುವಿನ ವಿಚಾರಗಳ ಬಗ್ಗೆ ಮೇಘನಾ ಹೇಳಿದ್ದೇನು?

Meghana Raj: ಸ್ನೇಹಿತರೆ ಚಂದನವನದ ಭರವಸೆಯ ನಟ ಚಿರಂಜೀವಿ ಅವ್ರ ಸಾವು ಎಲ್ಲರಿಗೂ ಒಂದುರೀತಿಯ ಅಘಾತ ಅಂತನೇ ಹೇಳಬಹುದು ಯಾರು ಊಹಿಸದ ರೀತಿಯಲ್ಲಿ ನಟ ಚಿರಂಜೀವಿ ಸರ್ಜಾ ಇಹಲೋಕವನ್ನ ತ್ಯಜಿಸಿಬಿಟ್ರು. ಗರ್ಭಿಣಿ ಆಗಿದ್ದ ಮೇಘನಾಗೆ ಒಂದು ಕ್ಷಣ ನಿಂತ ನೆಲವೇ ಕುಸಿದಂತೆ ಆಗಿತ್ತು, ಬದುಕೇ ಬೇಡ ಅಂದುಕೊಂಡವರಿಗೆ ಹೊಟ್ಟೆಯಲ್ಲಿದ್ದ ಮಗು ನಿರ್ಧಾರ ಬದಲಿಸಿಕೋ ಅಮ್ಮ ನನಗೆ ಬದುಕು ಅಂತ ಸಾರಿ ಸಾರಿ ಹೇಳಿತ್ತಿತ್ತು. ಹೌದು ನಟ ಚಿರಂಜೀವಿ ಸರ್ಜಾ ಸಾವನ್ನಪ್ಪಿ, ಮೇಘನಾ ಒಂಟಿಯಾಗಿದ್ರು ಆದ್ರೆ ಚಿರು ಪ್ರತಿ…

Read More

Story of Sowjanya: ಸೌಜನ್ಯ ಕೊಲೆ ಕೇಸ್ ಬರಲಿದೆ ತೆರೆ ಮೇಲೆ; ಸ್ಟೋರಿ ಆಫ್ ಸೌಜನ್ಯ ಆಗಿ ತೆರೆ ಮೇಲೆ ಬರಲಿದೆ ಸಿನಿಮಾ

Story of Sowjanya: ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ತೀರ್ಪು ಪ್ರಕಟವಾಗಿ ಆರೋಪಿಯನ್ನ ನೀರ್ದೋಶಿ ಅಂತ ಹೇಳಲಾಗಿತ್ತು. ಹೌದು ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದ ಪಾಂಗಳ ನಿವಾಸಿ ಚಂದ್ರಪ್ಪ ಗೌಡ ಹಾಗೂ ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯ ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಆದ್ರೆ ಅಕ್ಟೋಬರ್ 9, 2012ರಂದು ಸಂಜೆ ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದಾಗ ಸೌಜನ್ಯ ನಾಪತ್ತೆಯಾಗಿ, ಮರು ದಿನ ರಾತ್ರಿ ಮಣ್ಣ ಸಂಕ…

Read More

“ಕಾವೇರಿ ಕನ್ನಡ ಮೀಡಿಯಂ” ಧಾರವಾಹಿ ಮೂಲಕ ನಾಯಕಿಯಾದ ಪ್ರಿಯಾ ಆಚಾರ್! ಹಾಗಾದರೆ ಮುಂದೆ ಗಟ್ಟಿಮೇಳಕ್ಕೆ ಗುಡ್ ಬೈ ಹೇಳಿದ್ರಾ ಪ್ರಿಯಾ!?

Kaveri Kannada Medium: ಸ್ಟಾರ್ ಸುವರ್ಣ ವಾಹಿನಿ ಹೊಸ ಹೊಸ ಧಾರವಾಹಿಗಳ ಮೂಲಕ ಜನರಿಗೆ ಮನರಂಜನೆ ನೀಡುತ್ತಿದ್ದು. ‘ನಮ್ಮ ಲಚ್ಚಿ’, ‘ನೀನಾದೆ ನಾ’, ‘ಉಧೋ ಉಧೋ ಶ್ರೀರೇಣುಕಾ ಯಲ್ಲಮ್ಮ’ ಧಾರಾವಾಹಿಗಳು ಟಿ ಆರ್ ಪಿ ರೇಸ್ ನಲ್ಲೂ ಸಹ ಮುಂದಿದೆ. ಇದೀಗ ಸ್ಟಾರ್ ಸುವರ್ಣ ವಾಹಿನಿ ಹೆಮ್ಮೆಯಿಂದ ಅರ್ಪಿಸುತ್ತಿರುವ ‘ಕಾವೇರಿ ಕನ್ನಡ ಮೀಡಿಯಂ’ ಧಾರವಾಹಿಯೂ ಅತಿ ಶೀಘ್ರದಲ್ಲೇ ಪ್ರಸಾರವಾಗುತ್ತಿದ್ದು ಈಗ ಈ ಧಾರಾವಾಹಿಯ ಪ್ರೋಮೊ ಕೂಡ ಬಿಟ್ಟಿದು ಪ್ರೋಮೊ ನೋಡಿ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಾತೃಭಾಷೆಯನ್ನೇ ತನ್ನ…

Read More

Hostel Hudugaru Bekagiddare: ರಮ್ಯ ವಿರುದ್ಧ ಗೆದ್ದ ಹಾಸ್ಟೆಲ್ ಹುಡುಗರು! ಸಿನಿಮಾ ಬಿಡುಗಡೆಗೆ ಕೋರ್ಟ್ ಅನುಮತಿ..

Hostel Hudugaru Bekagiddare: ಹೊಸಬರೇ ಇರುವ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಟ್ರೈಲರ್‌ ಕೆಲವೇ ದಿನಗಳ ಹಿಂದೆ ಬಿಡುಗಡೆಯಾಗಿತ್ತು. ಇದರಲ್ಲಿ ರಮ್ಯಾ ಲೆಕ್ಚರರ್‌ ಪಾತ್ರದಲ್ಲಿ ಗಮನ ಸೆಳೆದಿದ್ದರು. ಆಗ ಮೋಹಕ ತಾರೆ ರಮ್ಯಾ ಬಹು ವರ್ಷಗಳ ಬಳಿಕ ಕಮ್‌ಬ್ಯಾಕ್‌ ಆಗಿದ್ದನ್ನು ನೋಡಿ ಫ್ಯಾನ್ಸ್‌ ಸಖತ್‌ ಖುಷ್‌ ಆಗಿದ್ದರು. ಆದರೆ ನಟಿ ರಮ್ಯಾ ಸಿನಿಮಾ ತಂಡಕ್ಕೆ ಲೀಗಲ್​ ನೋಟಿಸ್​ ಕಳುಹಿಸಿದ್ದರು, ಅಲ್ದೇ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಅಂತಲೂ ರಮ್ಯ ಒತ್ತಾಯಿಸಿದ್ದರು. ತಮ್ಮ ದೃಶ್ಯಗಳನ್ನು ತಮ್ಮ ಅನುಮತಿ…

Read More