Shivaraj Kumar: ಸುದೀಪ್ ಕಾಂಟ್ರವರ್ಸಿ ಬಗ್ಗೆ ಶಿವಣ್ಣ ಖಡಕ್ ಮಾತು; ನನ್ನ ತಮ್ಮ ಸುದೀಪ್ ಅವನು ತಪ್ಪು ಮಾಡಿಲ್ಲ!?

Shivaraj Kumar: ನಟ ಕಿಚ್ಚ ಸುದೀಪ್ ಹಾಗೂ ಕುಮಾರ್ ಅವ್ರ ಜಗಳ ಈಗ ನ್ಯಾಯಾಲಯದವರೆಗೂ ಹೋಗಿರೋದು ನಿಮ್ಮೆಲ್ಲರಿಗೂ ಗೊತ್ತಿರೋ ವಿಚಾರ. ಹೌದು ನಟ ಸುದೀಪ್ ಅವರ ವಿರುದ್ಧ ನಿರ್ಮಾಪಕ ಎಂಎನ್ ಕುಮಾರ್ ಅವರು ಸಾಕಷ್ಟು ಆರೋಪಗಳನ್ನು ಮಾಡಿ ಮಾಧ್ಯಮದ ಮುಂದೆ ಒಂದಷ್ಟು ವಿಚಾರಗಳನ್ನ ಹಂಚಿಕೊಂಡು ತಮಗಾಗಿರುವ ಅನ್ಯಾಯ ಸರಿಪಡಿಸಬೇಕು ಅಂತ ಕೇಳಿಕೊಂಡಿದ್ರು ಆದ್ರೆ ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ‘ಕಿಚ್ಚ ಸುದೀಪ್ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಲ್ದೇ ನಿರ್ಮಾಪಕ ಎಂಎನ್ ಕುಮಾರ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ….

Read More

ನನ್ನ ಮಗನ ಮೇಲೆ ಆರೋಪ ಬಂದಿದೆ ಸುಮ್ನೆ ಇರಲ್ಲ! ದೊಡ್ಮನೆನೆ ಹೆಡ್ ಅಫೀಸ್! ನಾನು ಲೀಡರ್ ಅಲ್ಲ ವಿಲ್ಲನ್ -ವಿ. ರವಿಚಂದ್ರನ್

ನಟ ಕಿಚ್ಚ ಸುದೀಪ್ ಅವರ ವಿರುದ್ಧ ನಿರ್ಮಾಪಕ ಎಂ ಎನ್ ಕುಮಾರ್ ಸಾಕಷ್ಟು ಆರೋಪಗಳನ್ನು ಮಾಡಿದ್ದರು. ಅತ್ತ ಕುಮಾರ್ ವಿರುದ್ಧ ಸುದೀಪ್‌ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ. ಈ ವಿಚಾರ ಎಲ್ಲಿಗೆ ಹೋಗಿ ನಿಲ್ಲುತ್ತೋ ಅಂತ ಚಿತ್ರರಂಗದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಸದ್ಯ ಈ ವಿಚಾರವೀಗ ನಟ ರವಿಚಂದ್ರನ್ ಅವರ ಬಳಿ ಹೋಗಿದೆ. ಹೌದು ಸ್ಯಾಂಡಲ್‌ವುಡ್‌ನ ಕೆಲ ನಿರ್ಮಾಪಕರು ಸದ್ಯ ರವಿಚಂದ್ರನ್ ಅವರನ್ನು ಭೇಟಿ ಮಾಡಿ, ಈ ಬಗ್ಗೆ ಮಾತನಾಡಿದ್ದಾರೆ. ಮಾತುಕತೆಯ ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ…

Read More

Meghana Raj: ಮತ್ತೊಂದು ಮದುವೆ ಬಗ್ಗೆ ಮೇಘನಾ ಹೇಳಿದ್ದೇನು? 2ನೇ ಮದುವೆ ಆಗ್ತಾರ ನಟಿ ಮೇಘನಾ ರಾಜ್!?

Meghana Raj: ಸ್ಯಾಂಡಲ್ವುಡ್ ನ ಬಹಳ ಅಪರೂಪದ ಜೋಡಿಗಳಲ್ಲಿ ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ಜೋಡಿ ಒಂದು. ಹೌದು ಯಾಕಂದ್ರೆ ನಟಿ ಮೇಘನಾರಾಜ್ ಹಾಗೂ ಚಿರಂಜೀವಿ ಸರ್ಜಾ ಲವ್ ಸ್ಟೋರಿ ಸಿಂಪಲ್ ಅಲ್ಲ. ಇಬ್ಬರೂ ಬರೋಬ್ಬರಿ 10 ವರ್ಷಗಳ ಕಾಲ ಪ್ರೀತಿಸಿ ಕುಟುಂಬದವರನ್ನ ಒಪ್ಪಿಸಿ ಬಹಳ ಅದ್ದೂರಿಯಾಗಿಯೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇಬ್ಬರ ಕುಟುಂಬವೂ ಸಿನಿಮಾರಂಗದಲ್ಲೇ ಇದ್ದಿದ್ದರಿಂದ ತಮ್ಮ ಪ್ರೀತಿಯನ್ನು ಒಪ್ಪಿಸುವುದು ಇಬ್ಬರಿಗೂ ಹೆಚ್ಚು ಕಷ್ಟವೇನು ಆಗಿರಲಿಲ್ಲ. ಆದ್ರೆ ಅಷ್ಟು ವರ್ಷಗಳ ಕಾಲ ಪ್ರೀತಿಯನ್ನ ಉಳಿಸಿಕೊಳ್ಳೋದು…

Read More

ನನ್ನಮ್ಮ ಸೂಪರ್ ಸ್ಟಾರ್ ಸಮನ್ವಿ ತಮ್ಮನಿಗೆ ಮೊದಲ ವರ್ಷದ ಬರ್ತಡೇ; ವಿಶೇಷವಾಗಿ ಫೋಟೋಶೂಟ್ ಮಾಡಿಸಿದ ಅಮೃತ ನಾಯ್ಡು..

ನನ್ನಮ್ಮ ಸೂಪರ್​ ಸ್ಟಾರ್​ ಖ್ಯಾತಿಯ ಬಾಲ ನಟಿ ಸಮನ್ವಿ ರಸ್ತೆ ಅಪಘಾತದಲ್ಲಿ ನಿಧನಳಾಗಿದ್ದು ಒಂದು ರೀತಿ ಎಂಥ ಕಲ್ಲು ಹೃದಯವು ಕೂಡ ಮರುಕ ಪಡುವಂತೆ ಮಾಡಿಬಿಟ್ಟಿತ್ತು. ಹಾರುಳು ಹುರುದಾಗೆ ಮಾತನಾಡುತ್ತಾ ಎಲ್ಲರಿಗೂ ಬಹಳ ಇಷ್ಟವಾದ ಬಾಲ ಸ್ಪರ್ಧೆಯಾಗಿದ್ರು. ಆದ್ರೆ ರಸ್ತೆ ಅಪಘಾತದಲ್ಲಿ ಬಂದ ಯಮಸ್ವರೂಪಿ ಸಮನ್ವಯನ್ನ ಸಾವಿನೂರಿಗೆ ಕರೆದುಕೊಂಡು ಹೋಗಿಬಿಟ್ಟಿತ್ತು. ಆಗ ಅಮೃತ ಸಮಾನ್ವಿ ಇಬ್ರು ಕೂಡ ನನ್ನಮ್ಮ ಸೂಪರ್ ಸ್ಟಾರ್ ಶೋ ನಲ್ಲಿ ಸ್ಪರ್ಧೆಗಳಾಗಿದ್ರು, ಅಲ್ದೇ ಅಮೃತ ನಾಯ್ಡು 5ತಿಂಗಳ ಗರ್ಭಿಣಿ ಕೂಡ. ಅಂತಹ ಸ್ಥಿತಿಯಲ್ಲಿ…

Read More

Vanshika: ಮಾಸ್ಟರ್ ಆನಂದ್ ಮಗಳು ವಂಶಿಕಾ ಹೆಸರಲ್ಲಿ ಮೋಸ! ಫೋಟೋಶೂಟ್, ಟ್ಯಾಲೆಂಟ್ ಶೋ ಹೆಸರಲ್ಲಿ ಲಕ್ಷ ಲಕ್ಷ ಪಿಕಿರೋ ಐನಾತಿ.. ಪೊಲೀಸ್ ಸ್ಟೇಷನ್ ಎದುರೆ ಲೈವ್ ಬಂದ ಯಶಸ್ವಿನಿ ಆನಂದ್

Vanshika: ವಂಶಿಕಾ ಅಂಜನಿ ಕಶ್ಯಪ, ಮಾಸ್ಟರ್ ಆನಂದ್ ಅವ್ರ ಮುದ್ದಿನ ಮಗಳು. ಸದ್ಯ ಕಿರುತೆರೆಯಲ್ಲಿ ಒಂದು ರೀತಿಯ ಅಲೆ ಸೃಷ್ಟಿ ಮಾಡಿರೋ ಪುಟ್ಟ ಪೋರಿ ಅಂತಲೇ ಹೇಳಬಹುದು. ಹೌದು ಸದ್ಯಕ್ಕೆ ಕಾಲ ಲೋಕದಲ್ಲಿ ತನ್ನದೆ ಆದ ಛಾಪು ಮೂಡಿಸಿ ಎಲ್ಲರ ಮನ ಗೆದ್ದ ಮುಗ್ದ ಪ್ರತಿಭೆ ಅಂತ ಹೇಳಬಹುದು. ಅಪ್ಪಂನಂತೆ ಮಗಳು ಕೂಡ ಒಳ್ಳೆಯ ಪ್ರತಿಭೆ. ಹೌದು ನಟ ಮಾಸ್ಟರ್‌ ಆನಂದ್‌ರಂತೆ ಅರಳು ಹುರಿದಂತೆ ಪಟ ಪಟ ಅಂತ ಮಾತನಾಡುವ ವಂಶಿಕಾ ಸೋಶಿಯಲ್‌ ಮೀಡಿಯಾದಲ್ಲೂ ಹೆಚ್ಚು ಸದ್ದು…

Read More

Actor Upendra: ಹೊಸ ಉದ್ಯಮ ಶುರು ಮಾಡಿದ ನಟ ಉಪೇಂದ್ರ; ಫಾರ್ಮ್ ಹೌಸ್ ನ್ನ ಬಾಡಿಗೆಗೆ ನೀಡಲು ಮುಂದಾದ ನಟ..

Actor Upendra: ರಿಯಲ್ ಸ್ಟಾರ್ ಉಪೇಂದ್ರ ಅಂದ ತಕ್ಷಣ ನಮಿಗೆ ನೆನಪಿಗೆ ಬರೋದು ಅವ್ರ ವಿಭಿನ್ನ ಶೈಲಿಯ ನಿರ್ದೇಶನ, ಅವ್ರ ವಿಶೇಷ ನಟನೆ, ರಾಜಕೀಯದಲ್ಲಿ ಅವ್ರಿಗಿರುವ ವಿಭಿನ್ನ ಹಾಗೂ ವಿಚಿತ್ರ ಅನ್ನಿಸಿದರು ಒಪ್ಪಿಕೊಳ್ಳುವಂತಹ ಅವ್ರ ವಿಶೇಷ ಆಲೋಚನೆಗಳು. ಹೌದು ಉಪ್ಪಿ ಅಂದ್ರೆ ವಿಭಿನ್ನ ಉಪ್ಪಿ ಅಂದ್ರೆ ವಿಶೇಷ ಅಂತ ಅವ್ರ ಅಭಿಮಾನಿಗಳು ಹೇಳ್ತಾಳೆ ಇರ್ತಾರೆ. ಇದೀಗ ಅಂತದ್ದೇ ವಿಭಿನ್ನ ಪ್ರಯತ್ನಕ್ಕೆ ರಿಯಲ್ ಸ್ಟಾರ್ ಕೈ ಹಾಕಿದ್ದು ಅಭಿಮಾನಿಗಳು ವಾವ್ ಅಂತಿದ್ದಾರೆ. ಹೌದು ಸಾಮಾನ್ಯವಾಗಿ ಸೆಲೆಬ್ರಿಟಿಗಳು ಹೋಟೆಲ್ ಉದ್ಯಮ,…

Read More

Vijay Suriya: ಎರಡನೇ ಮಗುವಿನ ತಂದೆಯಾದ ನಟ ವಿಜಯ್ ಸೂರ್ಯ.. ಮಗು ಹುಟ್ಟಿದ್ದು ಅಯ್ತು.. ನಾಮಕಾರಣವೂ ಮುಗಿತು!ಹೆಸರೇನು ಗೊತ್ತಾ?

Vijay Suriya: ಕಿರುತೆರೆಯ ಚಾಕ್‌ಲೇಟ್ ಹೀರೋ ವಿಜಯ್ ಸೂರ್ಯ ಅವರ ಮನೆಯಲ್ಲಿ ಇದೀಗ ಸಂಭ್ರಮ ಮನೆ ಮಾಡಿದೆ. ಈಗಾಗಲೇ ಕ್ರೇಜಿ ಲೋಕ, ಇಷ್ಟಕಾಮ್ಯ, ಸಾ, ಕದ್ದುಮುಚ್ಚಿ, ಗಾಳಿಪಟ 2 ಸಿನಿಮಾಗಳಲ್ಲಿ ಹೀರೋ ಆಗಿ ವಿಜಯ್ ನಟಿಸಿದ್ದಾರೆ. ಜೊತೆಗೆ ಕನ್ನಡ ಹಾಗೂ ತೆಲುಗು ಧಾರಾವಾಹಿಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ವಿಜಯ್ ಸೂರ್ಯ ಇದೀಗ ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿದ್ದಾರೆ. ಹೌದು ಅಗ್ನಿಸಾಕ್ಷಿ ಹಾಗೂ ನಮ್ಮ ಲಚ್ಚಿ ಸೀರಿಯಲ್ ಹೀರೋ ವಿಜಯ್ ಸೂರ್ಯ ಅವರು ಮತ್ತೆ ತಂದೆಯಾದ ಸಂಭ್ರಮದಲ್ಲಿದ್ದಾರೆ. ಇನ್ನು…

Read More

ಮುರಿದುಬಿತ್ತು ಜಗ್ಗಪ್ಪ ಸುಶ್ಮಿತಾ ಸಂಬಂಧ!? “ರಚಿತಾ ರಾಮ್ ಅವ್ರು ನಮ್ಮನ್ನ ಒಂದು ಮಾಡಲು ಪ್ರಯತ್ನಿಸಿದ್ರೂ”

ಗಿಚ್ಚಿ ಗಿಲಿ ಗಿಲಿ ರಿಯಾಲಿಟಿ ಶೋ ಫಿನಾಲೆ ವೇದಿಕೆಯಲ್ಲೇ ಜಗ್ಗಪ್ಪ ಹಾಗೂ ಸುಶ್ಮಿತಾ ಎಂಗೇಜ್ ಆಗಿದ್ರು. ಹೌದು ನಟಿ ಶೃತಿ ಹಾಗೂ ನಟ ಸಾಧುಕೋಕಿಲ ಅವ್ರನ್ನ ಸಾಕ್ಷಿಯಾಗಿಟ್ಟುಕೊಂಡು ಹಸೆಮಣೆ ಏರಲು ಉಂಗುರದ ಮುದ್ರೆಯನ್ನ ಕಾಮಿಡಿ ಜೋಡಿಗಳು ಒತ್ತಿದ್ದರು. ಇದು ಎಲ್ಲರಿಗೂ ಆಶ್ಚರ್ಯವಾದ್ರೂ ಕೂಡ ಬಹಳಷ್ಟು ಜನ ನಿಮ್ಮಿಬ್ಬರ ಜೋಡಿ ಚೆನ್ನಾಗಿದೆ, ನೀವಿಬ್ರು ಮದುವೆಯಾದ್ರೆ ತುಂಬಾ ಚೆನ್ನಾಗಿರುತ್ತೆ ಅಂತ ಹೇಳಿದ್ರು ಅಲ್ಲದೇ ಕೆಲವೊಂದು ಟ್ರೋಲ್ ಫೇಜ್ ಗಳು ಕೂಡ ಒಳ್ಳೊಳ್ಳೆ ವಿಡಿಯೋಗಳನ್ನ ಮಾಡಿ ನಿಜ ಜೀವನದಲ್ಲೂ ಈ ಜೋಡಿ…

Read More

Puneeth Rajkumar: ಅಪ್ಪು ಹೆಸರಲ್ಲಿ ಸ್ವಯಂ ಚಾಲಿತ ಅರೋಗ್ಯ ಯಂತ್ರ; ಅಪ್ಪು ಹೆಸರಲ್ಲಿ ಹೊಸ ಯೋಜನೆ ಘೋಷಿಸಿದ ಸಿದ್ದರಾಮಯ್ಯ..

Puneeth Rajkumar: ದಿವಗಂತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೆಸರಲ್ಲಿ ಹೊಸ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ವಿಶೇಷ ಅನುದಾನ ಘೋಷಿಸಿದ್ದು, ಇತ್ತೀಚೆಗೆ ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತವನ್ನು ತಡೆಗಟ್ಟಲು ಕರ್ನಾಟಕ ರತ್ನ ಪುನೀತ್‌ ರಾಜಕುಮಾರ್‌ ಅವರ ಸ್ಮರಣಾರ್ಥವಾಗಿ ಹೊಸ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಹೌದು ಕರ್ನಾಟಕ ರತ್ನ ಡಾ|| ಪುನೀತ್‌ ರಾಜ್‌ಕುಮಾರ್‌ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ Automated External Defibrillators ಗಳನ್ನ…

Read More

Kiccha Sudeep: ಸಲಾರ್ ಟೀಸರ್ ನೋಡಿ ಟ್ವೀಟ್ ಮಾಡಿದ ಕಿಚ್ಚ ಸುದೀಪ್; ಟೀಸರ್ ಬಗ್ಗೆ ಕಿಚ್ಚ ಹೇಳಿದ್ದೇನು ಗೊತ್ತಾ?

Kiccha Sudeep: ಸಲಾರ್ ಸಿನಿಮಾ ಹಾಗೂ ಅದರ ಅಪಡೇಟ್ಸ್ ಜೊತೆಗೆ ಸಿನಿಮಾದ ಟೀಸರ್​ಗಾಗಿ ಪ್ರೇಕ್ಷಕರು ಹಲವು ವರ್ಷಗಳಿಂದ ಕಾದಿದ್ದರು. ಯಾಕಂದ್ರೆ ಪ್ರಭಾಸ್ ಸಾಲು ಸಾಲು ಸೋಲು ಕಾಣುತ್ತಿದ್ದರು ಹೀಗಾಗಿ, ಸಲಾರ್ ಚಿತ್ರದ ಬಗ್ಗೆ ದೊಡ್ಡ ನಿರೀಕ್ಷೆ ಇತ್ತು. ಇದೀಗ ಸಲಾರ್ ಟೀಸರ್ ಬಿಡುಗಡೆಯಾಗಿದ್ದು, ಎಲ್ಲೆಲ್ಲೂ ಸಲಾರ್ ಹವಾ ಶುರುವಾಗಿದೆ. ಅದರಲ್ಲೂ ಇದೇ ಮೊದಲ ಬಾರಿ ಬೆಳ್ಳಂಬೆಳಗ್ಗೆ ಸಿನಿಮಾ ಒಂದರ ಟೀಸರ್ ರಿಲೀಸ್ ಆಗಿದ್ದು, ಪ್ರಶಾಂತ್ ನೀಲ್ & ಪ್ರಭಾಸ್ ಕಾಂಬಿನೇಷನ್ ಕಮಾಲ್ ಮಾಡಲು ಸಿದ್ಧವಾಗಿದೆ. ಹೌದು ಈಗಾಗಲೇ…

Read More