Bharjari Bachelors: ಭರ್ಜರಿ ಬ್ಯಾಚುಲರ್ಸ್ ಶೋ ನಿಂದ ಸುಕೃತ ನಾಗ್ ಔಟ್! ನವಾಜ್ ಗೆ ಜೋಡಿಯಾಗಿದ್ದ ಸುಕೃತ ಹೊರನಡೆದದ್ದು ಯಾಕೆ?

Bharjari Bachelors: ಕನ್ನಡ ಕಿರುತೆರೆಯ 10 ಎಲಿಜಿಬಲ್ ಬ್ಯಾಚುಲರ್​ಗಳ ಕನಸನ್ನ ನನಸು ಮಾಡುತ್ತಾ, ಅವರ ಆಸೆಗಳ ಅಖಾಡದಲ್ಲಿ ಅವರ ಸಾಮರ್ಥ್ಯವನ್ನು ಕರುನಾಡಿನ ಜನತೆಗೆ ತೋರಿಸೀ, ಬ್ಯಾಚುಲರ್ ಆಗಿದ್ದವನು ಮದುವೆಗೆ ಎಲಿಜಿಬಲ್ ಆಗಲು ಏನೆಲ್ಲ ಮಾಡಬೇಕು ಎಂಬುದನ್ನು ಕರುನಾಡಿಗೆ ಸಾರಿ ಹೇಳುವ ಭರ್ಜರಿ ಬ್ಯಾಚುಲರ್ಸ್ ಕಾರ್ಯಕ್ರಮ ಭರ್ಜರಿಯಾಗಿಯೇ ಶುರುವಾಗಿದೆ. ಇನ್ನು ಕನ್ನಡ ಕಿರುತೆರೆ ವಾಹಿನಿಗಳ ನಡುವೆ ಸಖತ್​ ಪೈಪೋಟಿ ಇದೆ. ಅಲ್ದೇ ಧಾರಾವಾಹಿ ಮಾತ್ರವಲ್ಲದೇ ರಿಯಾಲಿಟಿ ಶೋಗಳಲ್ಲೂ ವಾಹಿನಿಗಳ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಹಾಗಾಗಿ ಭಿನ್ನವಾದ ಕಾನ್ಸೆಪ್ಟ್​ಗಳಲ್ಲಿ ರಿಯಾಲಿಟಿ…

Read More

Kiccha Sudeep: ನಿರ್ಮಾಪಕರಿಂದ ದುಡ್ಡು ತೆಗೆದುಕೊಂಡು ಮೋಸ ಮಾಡಿದ್ರ ಕಿಚ್ಚ? ಸುದೀಪ್ ವಿರುದ್ಧ ನಿರ್ಮಾಪಕ ಎಂ.ಎನ್ ಕುಮಾರ್ ಗಂಭೀರ ಆರೋಪ

Kiccha Sudeep: ನಟ ಕಿಚ್ಚ ಸುದೀಪ್ ಕನ್ನಡ ಚಿತ್ರರಂಗದ ಅತ್ಯದ್ಭುತ ಕಲಾವಿದ. ಸಾಕಷ್ಟು ಹಿಟ್ ಚಿತ್ರಗಳನ್ನ ಕೊಟ್ಟಿರುವ ಇವ್ರು ಇಂದಿಗೂ ಕೂಡ ಬಹಳ ಬೇಡಿಕೆಯ ನಾಯಕ ನಟ. ವಿಕ್ರಾಂತ್ ರೋಣ ಸಿನಿಮಾದ ನಂತರ ಯಾವುದೇ ಸಿನಿಮಾಗಳನ್ನ ಅನೌನ್ಸ್ ಮಾಡದ ಕಿಚ್ಚ ಸುದೀಪ್ ಮುಂದಿನ ಚಿತ್ರ ಯಾವುದಿರಬಹುದು ಅನ್ನೋ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿತ್ತು. ಈ ಮಧ್ಯೆ ಇನ್ನು ಹೆಸರಿಡದ ಕಿಚ್ಚ ಅವ್ರ 46ನೇ ಸಿನಿಮಾ ಕಿಚ್ಚ 46 ಹೆಸರಲ್ಲಿ ಆ ಚಿತ್ರದ ಟೀಸರ್ ಬಿಡುಗಡೆಯಗಿತ್ತು, ಅದ್ರಲ್ಲಿನ ಕಿಚ್ಚ ಅವ್ರ…

Read More

ಅಪ್ಪಂದಿರಂತೆ ಮಕ್ಕಳು ಕೂಡ ಬೆಸ್ಟ್ ಪ್ರೆಂಡ್ಸ್! ಅಪ್ಪು-ಕಿಚ್ಚ ಆಗ ಬೆಸ್ಟ್ ಪ್ರೆಂಡ್ಸ್ ಈಗ ಸಾನ್ವಿ-ಧೃತಿ ಕ್ಲೋಸ್ ಪ್ರೆಂಡ್ಸ್..

ಪುನೀತ್ ರಾಜ್ ಕುಮಾರ್ ಕನ್ನಡ ಚಿತ್ರರಂಗದ ದಂತಕತೆ ಅಂತ ಹೇಳುದ್ರೆ ತಪ್ಪಾಗೋದಿಲ್ಲ. ಕೇವಲ ನಟನ ಕ್ಷೇತ್ರ ಮಾತ್ರವಲ್ಲ ಸಾಮಾಜಿಕ ಕ್ಷೇತ್ರದಲ್ಲೂ ತಮ್ಮದೇ ಆದ ದಾನ ಧರ್ಮಗಳನ್ನ ಮಾಡಿ ಈಗಲೂ ಎಷ್ಟೋ ಜನರಿಗೆ ಸ್ಫೂರ್ತಿಯಾಗಿರೋ ಧೀಮಂತ ನಟ ಅಂದ್ರೆ ಅತಿಶಯೋಕ್ತಿ ಆಗದು. ಅಪ್ಪು ಇದ್ದಾಗ ಅವ್ರು ಮಾಡಿದ ಒಂದು ಸಹಾಯವು ಕೂಡ ಆಚೆ ಗೊತ್ತಾಗುತ್ತಿರಲಿಲ್ಲ, ಆದ್ರೆ ಅಪ್ಪು ಇನ್ನಿಲ್ಲವಾದ ದಿನದಿಂದ ಇಲ್ಲಿಯವರೆಗೂ ಒಂದಿಲ್ಲೊಂದು ವಿಷಯಗಳು ಹೊರಬರುತ್ತಿದ್ದೂ, ನಿಜಕ್ಕೂ ಇದು ಮರೆಯಲಾಗದ ಮಾಣಿಕ್ಯ ಅಂತ ಜನ ಈಗಲೂ ಮಾತನಾಡಿಕೊಳ್ಳುತ್ತಾರೆ. ವೃತ್ತಿ,…

Read More

Suraj accident: ಕನ್ನಡ ನಟ ಸೂರಜ್ ಸ್ಥಿತಿ ಈಗ ಹೇಗಿದೆ? ವೈದ್ಯರು ಹೇಳಿದ್ದೇನು? ತಮ್ಮ ಕಾಲು ಕತ್ತರಿಸಿದ ವಿಚಾರ ಗೊತ್ತಾಗಿದ್ದೇ ನಾಲ್ಕನೇ ದಿನಕ್ಕೆ..

Suraj accident: ಡಾ. ರಾಜ್​ಕುಮಾರ್​ ಅವರ ಕುಟುಂಬಕ್ಕೆ ಆಘಾತ ತರುವಂತಹ ಘಟನೆ ಮೊನ್ನೆ ನಡೆದಿತ್ತು, ಹೌದು ಪಾರ್ವತಮ್ಮ ರಾಜ್​ಕುಮಾರ್​ ಅವರ ತಮ್ಮನ ಪುತ್ರ ಸೂರಜ್​ ಅವ್ರಿಗೆ ಗಂಭೀರ ಅಪಘಾತವಾಗಿ ಕಾಲು ತೆಗೆದಿರುವಂತ ಸುದ್ದಿ ಬಂದಿತ್ತು. ಊಟಿಗೆ ತೆರಳುತ್ತಿದ್ದ ಸೂರಜ್ ಗೆ ನಂಜನಗೂಡಿನ ಬಳಿ ಲಾರಿ ಡಿಕ್ಕಿ ಆಗಿತ್ತು. ಕಳೆದ ಶನಿವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸೂರಜ್ ಗಂಭೀರವಾಗಿ ಗಾಯಗೊಂಡಿದ್ದರು, ಅಲ್ಲದೇ ಅವರ ಕಾಲಿಗೆ ತೀವ್ರವಾಗಿ ಪೆಟ್ಟಾಗಿತ್ತು, ಪರಿಣಾಮವಾಗಿ ಕಾಲು ಕತ್ತರಿಸಲಾಗಿದ್ದು, ಐಸಿಯುನಲ್ಲಿ…

Read More

Rishab Shetty: ಹುಟ್ಟಿ ಬೆಳೆದ ಮನೆಯಲ್ಲೇ ಮಗಳಿಗೆ ಕಿವಿ ಚುಚ್ಚುವ ಶಾಸ್ತ್ರ, ರಾಧ್ಯಾಳ ಕಿವಿ ಚುಚ್ಚುವ ಸಂಭ್ರಮದಲ್ಲಿ ರಿಷಬ್ ಶೆಟ್ಟಿ ಫ್ಯಾಮಿಲಿ..

Rishab Shetty: ರಿಷಬ್ ಶೆಟ್ಟಿ ಅಂದ ತಕ್ಷಣ ನಮಗೆ ಥಟ್ ಅಂತ ನೆನಪಿಗೆ ಬರೋದು ಹಿಟ್ ಮೂವಿ, ಬಾಕ್ಸ್ ಅಫೀಸ್ ಕಲೆಕ್ಷನ್ ನಲ್ಲಿ ಕಾಮಾಲ್ ಮಾಡಿದ್ದ ಕಾಂತರಾ ಚಿತ್ರ. ಕನ್ನಡ ಚಿತ್ರರಂಗದಲ್ಲಿ ತನ್ನ ಹೆಜ್ಜೆ ಗುರುತುಗಳನ್ನ ಉಳಿಸುವಲ್ಲಿ ಯಶಶ್ವಿಯಾದ ಕಾಂತರ ಸಿನಿಮಾ ರಿಷಿಬ್ ಶೆಟ್ಟಿ ಅವ್ರ ಸಿನಿ ಕೇರಿಯರ್ ಅನ್ನೆ ಬದಲಾಯಿಸಿಬಿಡ್ತು. ಹೌದು ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದ್ದ ಕಾಂತಾರ ಸಿನಿಮಾ ಎಲ್ಲರನ್ನು ಮೋಡಿ ಮಾಡಿತ್ತು. ಇನ್ನು ಈ ಮೂಲಕ ಜನರ ಅಭಿಮಾನಿ ಪ್ರೀತಿ ಒಂದು…

Read More

Actor Suraj: ಭೀಕರ ಅಪಘಾತ! ಕಾಲು ಕಳೆದುಕೊಂಡ ದೊಡ್ಮನೆ ಕುಡಿ, ರಸ್ತೆ ಅಪಘಾತದಲ್ಲಿ ಯುವ ನಟ ಸೂರಜ್ ಗೆ ಆಘಾತ

Actor Suraj: ಚಂದನವನದಲ್ಲಿ ಈಗಷ್ಟೇ ನೆಲೆಯೂರಲು ಹೊರಟ್ಟಿದ್ದ ಯುವ ನಟ ರಸ್ತೆ ಅಪಘಾತದಲ್ಲಿ ಕಾಲು ಕಳೆದುಕೊಂಡು ಚಿತ್ರರಂಗದಿಂದಲೇ ದೂರ ಉಳಿಯುವ ಸ್ಥಿತಿ ಎದುರಾಗಿದೆ. ಹೌದು ಇದು ಡಾ. ರಾಜ್​ಕುಮಾರ್​ ಅವರ ಕುಟುಂಬಕ್ಕೆ ಆಘಾತ ತರುವಂತಹ ಘಟನೆ ಅಂತಲೇ ಹೇಳಬಹುದು. ಹೌದು ಪಾರ್ವತಮ್ಮ ರಾಜ್​ಕುಮಾರ್​ ಅವರ ತಮ್ಮನ ಪುತ್ರ ಸೂರಜ್​ ಅವರು ಗಂಭೀರ ರಸ್ತೆ ಅಪಘಾತಕ್ಕೆ ಒಳಗಾಗಿದ್ದಾರೆ. ಈವೊಂದು ಅಪಘಾತದಲ್ಲಿ ಸೂರಜ್ ಕಾಲನ್ನು ಕಳೆದುಕೊಂಡಿದ್ದಾರೆ ಅಂತ ಹೇಳಲಾಗ್ತಿದ್ದು, ಆದರೆ ಪ್ರಾಣಪಯದಿಂದ ಪಾರಾಗಿದ್ದಾರೆ ಅನ್ನುವಂತಹ ಮಾಹಿತಿ ಲಭ್ಯವಾಗ್ತಿದೆ. ಈಗಷ್ಟೇ ಚಿತ್ರರಂಗದಲ್ಲಿ…

Read More

Swetha Changappa: ಅಣ್ಣನನ್ನ ಕಳೆದುಕೊಂಡ ಭಾವುಕ ಪತ್ರ ಬರೆದ ಶ್ವೇತಾ ಚಂಗಪ್ಪ.! ಒಂದೇ ಒಂದು ಸಲ ವಾಪಾಸ್ ಬಂದುಬಿಡು ಅಂತ ಭಾವುಕರಾದ ಶ್ವೇತಾ ಚಂಗಪ್ಪ

Swetha Changappa: ಶ್ವೇತಾ ಚಂಗಪ್ಪ ನಟಿಯಾಗಿ, ನಿರೂಪಕಿಯಾಗಿ, ರಿಯಾಲಿಟಿ ಶೋ ಸ್ಪರ್ಧಿಯಾಗಿ ವೀಕ್ಷಕರ ಮನ ಗೆದ್ದಿದ್ದಾರೆ. ಇವರಿಗೆ ಅಪಾರ ಅಭಿಮಾನಿಗಳು ಇದ್ದಾರೆ. ಸುಮತಿ, ಕಾದಂಬರಿ, ಸುಕನ್ಯಾ,ಅರುಂಧತಿ, ಸಂಗೀತಾ, ಹೀಗೆ ಮುಂತಾದ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ಶ್ವೇತಾ ಚಂಗಪ್ಪ ಅವರು ವೀಕ್ಷಕರನ್ನು ರಂಜಿಸಿದ್ದಾರೆ. ಧಾರಾವಾಹಿ ಮಾತ್ರವಲ್ಲದೇ ಅನೇಕ ರಿಯಾಲಿಟಿ ಶೋಗಳಲ್ಲೂ ಅವರು ಭಾಗವಹಿಸಿದ್ದಾರೆ. ಬಿಗ್​ ಬಾಸ್​ ಕನ್ನಡ ಸೀಸನ್​ 2, ಹಾಕು ಹೆಜ್ಜೆ ಹಾಕು, ಕುಣಿಯೋಣು ಬಾರ, ಡಾನ್ಸಿಂಗ್ ಸ್ಟಾರ್​, ಮಜಾ ಟಾಕೀಸ್​ಕಾರ್ಯಕ್ರಮಗಳಿಂದ ಅವರು ಮನೆಮಾತಾಗಿದ್ದಾರೆ. ನಿರೂಪಕಿ ಆಗಿಯೂ…

Read More

Srujan Lokesh: ಮಜಾ ಟಾಕೀಸ್ ನಿಲ್ಲಿಸಿದ್ದಕ್ಕೆ ನಿಜವಾದ ಕಾರಣ ಬಿಚ್ಚಿಟ್ಟ ಸೃಜನ್! ಆ ಒಂದು ಕಾರಣಕ್ಕೆ ಮಜಾ ಟಾಕೀಸ್ ಮರೆತರ ಸೃಜಾ?

Srujan Lokesh: ಕಲರ್ಸ್ ಕನ್ನಡ ವಾಹಿನಿಯಲ್ಲಿ ಲೋಕೇಶ್ ಪ್ರೋಡಕ್ಷನ್​ನಲ್ಲಿ ಮೂಡಿಬರುತ್ತಿದ್ದ ಮಜಾ ಟಾಕೀಸ್ ಕಾರ್ಯಕ್ರಮ ಆಗ ಎಲ್ಲರ ಮನೆಮಾತಾಗಿಬಿಟ್ಟಿತ್ತು. ಹೌದು ಸೃಜನ್ ಲೋಕೇಶ್ ನಡೆಸಿಕೊಡುತ್ತಿದ್ದ ಈ ಒಂದು ಜನಪ್ರಿಯ ಕನ್ನಡ ಶೋನಲ್ಲಿ ಹಾಸ್ಯ ನಟ ಕುರಿ ಪ್ರತಾಪ್ ಮತ್ತು ಕಾದಂಬರಿ ಧಾರಾವಾಹಿಯ ಚೆಲುವೆ ಶ್ವೇತ ಚೆಂಗಪ್ಪ ಅವರದು ಮುಖ್ಯ ಪಾತ್ರದಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 8 ಗಂಟೆ ಎಲ್ಲರನ್ನು ನಗೆ ಗಡಲಿನಲ್ಲಿ ತೇಲಿಸಲು ಬರುತ್ತಿದ್ರು. ಮನೆ ಮಂದಿ ಒಟ್ಟಿಗೆ ಕೂತು ಮಜಾ ಟಾಕೀಸ್ ನೋಡಲು…

Read More

Rashmika Mandanna: ನಂಬಿದವರಿಂದಲೇ ರಶ್ಮಿಕಾ ಮಂದಣ್ಣನಿಗೆ ಲಕ್ಷ ಲಕ್ಷ ಪಂಗನಾಮ!! ಹಣ ಕಳೆದುಕೊಂಡು ರಶ್ಮಿಕಾ ಪರಿಸ್ಥಿತಿ ಅಯ್ಯೋ ಪಾಪ

Rashmika Mandanna: ಕನ್ನಡದ ಕಿರಿಕ್‌ ಪಾರ್ಟಿ ಮೂಲಕ ಸಿನಿ ಲೋಕಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ, ಕನ್ನಡ ಚಿತ್ರರಂಗಕ್ಕೆ ಗುಡ್ ಬೈ ಹೇಳಿ, ನಂತರ ಗುಡ್‌ಬೈ ಸಿನಿಮಾ ಮೂಲಕ ಮೊದಲ ಬಾರಿಗೆ ಬಾಲಿವುಡ್‌ಗೆ ಎಂಟ್ರಿ ಕೊಟ್ಟರು. ಮಿಷನ್ ಮಜ್ನು ಅವರ ಎರಡನೇ ಬಾಲಿವುಡ್‌ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಗ್ರಾಂಡ್ ಎಂಟ್ರಿ ಕೊಟ್ರು. ಇದೀಗ ರಣಬೀರ್ ಕಪೂರ್ ಜೊತೆ ಅನಿಮಲ್ ಸಿನಿಮಾದಲ್ಲಿ ರಶ್ಮಿಕಾ ಕಾಣಿಸಿಕೊಳ್ಳಲಿದ್ದಾರೆ. ಅಲ್ಲದೇ ಅಮಿತಾಭ್ ಬಚ್ಚನ್, ಸಿದ್ಧಾರ್ಥ್ ಮಲ್ಹೋತ್ರ ಮತ್ತು ರಣಬೀರ್ ಕಪೂರ್ ಜೊತೆ ಸ್ಕ್ರೀನ್‌ ಶೇರ್‌…

Read More

Chandan Gowda Engagement: ಕನ್ನಡದ ಖ್ಯಾತ ಕಿರುತೆರೆ ನಟಿಯೊಂದಿಗೆ ಯೂಟ್ಯೂಬರ್ ಚಂದನ್ ಗೌಡ ಎಂಗೇಜ್ಮೆಂಟ್..

Chandan Gowda Engagement: ನಿಮ್ಮೆಲ್ಲರಿಗೂ ಗೊತ್ತಿರುವಂತೆ ಈ ಬಾರಿಯ ರಾಜ್ಯ ವಿಧಾನಸಭಾ ಚನಾವಣೆಯಲ್ಲಿ ಕೇವಲ 28 ವರ್ಷಕ್ಕೆ ಯೂಟ್ಯೂಬರ್ ಒಬ್ಬ ಸ್ಪರ್ಧಿಸಿ ಚುನಾವಣೆಯಲ್ಲಿ ಸೋತರು ಜನರ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾದ್ರೂ. ಹೌದು ಕೆ. ಆರ್ ಪೇಟೆ ವಿಧಾನಸಭಾ ವಿಚಾರವಾಗಿ ಸಾಕಷ್ಟು ಕುತೂಹಲವಿತ್ತು. ಹೌದು 28ವರ್ಷದ ಯೂಟ್ಯೂಬರ್ ಚಂದನ್, ಕೆ. ಆರ್ ಪೇಟೆ ಕ್ಷೇತ್ರ ದಿಂದ ಯಾವುದೇ ಬ್ಯಾಗ್ರೌಂಡ್ ಇಲ್ಲದೆ ಚುನಾವಣೆಗೆ ಸ್ಪರ್ಧಿಸಿದ್ದರ ಜೊತೆಗೆ ಅಗ್ರಿಮೆಂಟ್ ಕೊಟ್ಟು ಮತ ಕೇಳುವ ಮೂಲಕ ಇಡಿ ಕರ್ನಾಟಕದ ಜನರ ಗಮನ ಸೆಳೆದಿದ್ರು….

Read More