Abhishek Ambareesh Reception: ಅಭಿಷೇಕ್-ಅವಿವಾ ಆರತಕ್ಷತೆಯಲ್ಲಿ ದರ್ಶನ್, ನವಜೋಡಿಗೆ ದರ್ಶನ್ ಕೊಟ್ಟ ಉಡುಗೊರೆ ಏನು?

Abhishek Ambareesh Reception: ಅಭಿಷೇಕ್ ಅವಿವಾ ಬಿದ್ದಪ್ಪ ಮದುವೆ ಜೂನ್ 5ನೇ ತಾರೀಕು ಸಾಂಪ್ರದಾಯವಾಗಿ ನಡೆದಿದೆ. ಇಂದು ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಆರತಕ್ಷತೆ ನಡೆಯುತ್ತಿದ್ದು. ಆರತಕ್ಷತೆ ಸಮಾರಂಭಕ್ಕೆ ಚಿತ್ರರಂಗ ಮತ್ತು ರಾಜಕೀಯದ ಗಣ್ಯರು ಆಗಮಿಸಿ ನೂತನ ವಧು ವರರಿಗೆ ಶುಭಾಶಯ ತಿಳಿಸುತ್ತಿದ್ದಾರೆ. ಇನ್ನು ಅಂಬರೀಷ್ ಮನೆ ದೊಡ್ಡ ಮಗ ಎಂದು ಕರೆಯುತ್ತಿದ್ದ ದರ್ಶನ ಅವರು ಅಭಿಷೇಕ್ ಮದುವೆಯ ಯಾವ ಕಾರ್ಯಕ್ಕೂ ಹಾಜರಾಗಿರಲಿಲ್ಲ ದರ್ಶನ್ ಅವರು ಯಾಕೆ ಮದುವೆಗೆ ಬಂದಿರಲಿಲ್ಲ ಎಂದು ಹಲವಾರು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಕಾಮೆಂಟ್…

Read More

ಅಮ್ಮ ಅಪ್ಪನಿಗೆ ಇನ್ನೂ ಹೂ ಹಾಕ್ಬೇಕು ಮೇಘನಾ ರಾಜ್ ಮತ್ತು ಮಗನ ಭಾವುಕ ಕ್ಷಣ..ನಿಜಕ್ಕೂ ಮನಕಲಕುವ ವಿಡಿಯೋ

2020ರ ಜೂನ್7 ರಂದು ಇಡಿ ಚಂದನವನಕ್ಕೆ ಶಾಕಿಂಗ್ ಸುದ್ದಿಯೊಂದು ಸಿಡಿಲಿನಂತೆ ಬಂದೇರಗಿತ್ತು. ಹೌದು ಸ್ಯಾಂಡಲ್ವುಡ್ ನ ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಇನ್ನಿಲ್ಲ ಅನ್ನುವ ಸುದ್ದಿ ಎಲ್ಲರಿಗೂ ಎಷ್ಟು ನೋವುಂಟು ಮಾಡಿತ್ತೊ ಅಷ್ಟೇ ಆಘಾತವಾಗುವಂತೆ ಮಾಡ್ತು. ಕೇವಲ 36ವರ್ಷಕ್ಕೆ ಚಿರುಗೆ ಹೃದಯಾಘಾತವಾಯಿತು ಅಂದ್ರೆ ಯಾರು ಕೂಡ ನಂಬಲು ಸಿದ್ದರಿರಲಿಲ್ಲ ಆದ್ರೂ ಚಿರುಗೆ ಹೃದಯಾಘಾತವಾಗಿ, ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಾಲಯಿತು. ಆದರೆ, ಅವರು ಬದುಕುಳಿಯಲೇ ಇಲ್ಲ ಅನ್ನೋದು ಅಕ್ಷರಶಃ ಸತ್ಯವಾಗಿತ್ತು, ಅಲ್ಲದೇ ಈ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿತು. ಎಲ್ಲರೂ…

Read More

ಅಭಿ ಹಾಗೂ ಅವಿವಾ ಮದುವೆಗೆ ಖರ್ಚಾಗಿದ್ದು ಎಷ್ಟು ಕೋಟಿ? ಉಡುಗೊರೆಯಾಗಿ ಸೊಸೆಗೆ ಕೋಟಿ ಕೋಟಿ ಬೆಲೆಬಾಳುವ ವಜ್ರಾಭರಣ

ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ಪ್ರೀತಿಗೆ ಅಧಿಕೃತ ಮುದ್ರೆ ಬಿದಿದ್ದು ಲಂಡನ್‌ನಲ್ಲಿ ಓದುವಾಗಲೆ ಇಬ್ಬರ ನಡುವೆ ಚಿಗುರಿದ ಪ್ರೀತಿ ಇಂದು ಹೆಮ್ಮರವಾಗಿ ಬೆಳೆದು ಇದೀಗ ಹಸಮಣೆ ಏರಿ ಹೊಸ ಬಾಳಿಗೆ ನಾಂದಿ ಹಾಡಿದ್ದಾರೆ. ಹೌದು ಓದುವಾಗ ಆದ ಪರಿಚಯ ನಂತರ ಪ್ರೀತಿಗೆ ತಿರುಗಿ ಇಂದು ವೈವಾಹಿಕ ಬದುಕಿಗೆ ಮುನ್ನುಡಿಯಾಗಿದೆ. ಹೌದು ಮೊನ್ನೆಯಷ್ಟೇ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಜೋಡಿಯ ಮದುವೆ ಅದ್ಧೂರಿಯಾಗಿ ನೆರವೇರಿದೆ. ಅಕ್ಕ ಪಕ್ಕದ ಸಿನಿ ಇಂಡಸ್ಟ್ರಿ ಸೂಪರ್ ಸ್ಟಾರ್ಸ್ ಕೂಡ ಮದುವೆಗೆ ಬಂದು…

Read More

Darshan: ಅಭಿಷೇಕ್ ಮದುವೆಗೆ ದರ್ಶನ್ ಯಾಕೆ ಬರಲಿಲ್ಲ!? ಮದುವೆಯ ಯಾವ ಕಾರ್ಯಕ್ಕೂ ದಚ್ಚು ನೋ ಎಂಟ್ರಿ?!

Darshan: ನಟ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ಅವರು ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಈ ವಿವಾಹ ಕಾರ್ಯಕ್ರಮ ನಡೆದಿದೆ. ಗೌಡರ ಅಂದ್ರೆ ಒಕ್ಕಲಿಗ ಸಂಪ್ರದಾಯಂತೆ ಈ ಜೋಡಿ ಮದುವೆಯಾಗಿದ್ದು, ಕುಟುಂಬಸ್ಥರು, ಆಪ್ತರಷ್ಟೇ ಈ ಮದುವೆಯಲ್ಲಿ ಭಾಗಿಯಾಗಿದ್ದರು. ಇನ್ನು ಆರತಕ್ಷತೆ, ಬೀಗರ ಊಟ ಕೂಡ ನಡೆಯಲಿದ್ದು, ಈ ಒಂದು ಅರತಕ್ಷತೆ ಕಾರ್ಯಕ್ರಮದಲ್ಲಿ ಸಾಕಷ್ಟು ಜನ ಸೇರುವ ನಿರೀಕ್ಷೆಯಿದ್ದು, ಮದುವೆಗಿಂತ ಅರತಕ್ಷತೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ ಅಂತ ಹೇಳಲಾಗ್ತಿದೆ. ಇನ್ನು ಕಳೆದ ನಾಲ್ಕು…

Read More

Abhishek-Aviva Marriage: ಅಭಿಷೇಕ್-ಅವಿವಾ ಬಿದ್ದಪ್ಪ ಮದುವೆಯ ಕಲರ್ ಫುಲ್ ಫೋಟೋಗಳು ಇಲ್ಲಿವೆ ನೋಡಿ..

Abhishek-Aviva Marriage: ನಟ ದಿವಂಗತ ಅಂಬರೀಶ್ ಮತ್ತು ಸುಮಲತಾ ಅಂಬರೀಶ್ ಅವರ ಏಕೈಕ ಪತ್ರ ಅಭಿಷೇಕ್ ಅಂಬರೀಶ್ ಅವರ ಮದುವೆ ಇಂದು ಅದ್ದೂರಿಯಾಗಿ ನಡೆದಿದೆ. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದಲ್ಲಿ ಮದುವೆ ನಡೆದಿದ್ದು ಮದುವೆಗೆ ದಕ್ಷಿಣ ಭಾರತ ಚಿತ್ರರಂಗದ ಸ್ಟಾರ್ ನಟ ನಟಿಯರು ಆಗಮಿಸಿ ನವದಂಪತಿಗಳಿಗೆ ಶುಭ ಕೋರಿದ್ದಾರೆ ಮದುವೆಯಲ್ಲಿ ಅಭಿಷೇಕ್ ಮತ್ತು ಅವಿವಾ ಜೋಡಿ ಕಲರ್ ಫುಲ್ ಆಗಿ ಮಿಂಚಿದು. ಅಭಿಷೇಕ್ ಮೈಸೂರು ಪೇಟ, ಗೋಲ್ಡನ್ ಬಣ್ಣದ ಶರ್ಟ್ ಮತ್ತು ಪಂಚೆಯಲ್ಲಿ ಕಾಣಿಸಿಕೊಂಡರೆ ಅವಿವಾ ಗುಲಾಬಿ…

Read More

Jagappa And Sushmitha Engagement: ಗಿಚ್ಚಿ ಗಿಲಿಗಿಲಿ ಫಿನಾಲೆ ವೇದಿಕೆ ಮೇಲೆ ಎಂಗೇಜ್ಮೆಂಟ್ ಮಾಡಿಕೊಂಡ ಜಗಪ್ಪ ಹಾಗೂ ಸುಶ್ಮಿತಾ

Jagappa And Sushmitha Engagement: ಗಿಚ್ಚಿ ಗಿಲಿ ಗಿಲಿ ರಿಯಾಲಿಟಿ ಶೋ ಫಿನಾಲೆ ವೇದಿಕೆಯಲ್ಲೇ ಮತ್ತೊಂದು ಕಾಮಿಡಿ ಜೋಡಿ ಒಂದಾಗಿದೆ. ನಟಿ ಶೃತಿ ಹಾಗೂ ನಟ ಸಾಧುಕೋಕಿಲ ಅವ್ರನ್ನ ಸಾಕ್ಷಿಯಾಗಿಟ್ಟುಕೊಂಡು ಹಸೆಮಣೆ ಏರಲು ಉಂಗುರದ ಮುದ್ರೆಯನ್ನ ಕಾಮಿಡಿ ಜೋಡಿಗಳು ಒತ್ತಿದ್ದಾರೆ. ಎಲ್ಲರಿಗೂ ಆಶ್ಚರ್ಯವಾದ್ರೂ ಕೂಡ ಬಹಳಷ್ಟು ಜನ ನಿಮ್ಮಿಬ್ಬರ ಜೋಡಿ ಚೆನ್ನಾಗಿದೆ, ನೀವಿಬ್ರು ಮದುವೆಯಾದ್ರೆ ತುಂಬಾ ಚೆನ್ನಾಗಿರುತ್ತೆ ಅಂತ ಹೇಳಿದ್ರು ಅಲ್ಲದೇ ಕೆಲವೊಂದು ಟ್ರೋಲ್ ಫೇಜ್ ಗಳು ಕೂಡ ಒಳ್ಳೊಳ್ಳೆ ವಿಡಿಯೋಗಳನ್ನ ಮಾಡಿ ನಿಜ ಜೀವನದಲ್ಲೂ ಈ…

Read More

Vaisshnavi gowda: ಮುರಿದು ಬಿದ್ದ ಮದುವೆ ಬಗ್ಗೆ ನಟಿ ವೈಷ್ಣವಿ ಹೇಳಿದ್ದೇನು ಗೊತ್ತಾ? ಹಿಂದೆ ನಡೆದ ಘಟನೆ ನೆನೆದು ಪಾಸಿಟಿವ್ ರಿಯಾಕ್ಷನ್ ಕೊಟ್ಟ ನಟಿ

Vaisshnavi gowda: ಕನ್ನಡ ಕಿರುತೆರೆದಲ್ಲಿ ಗೂಳಿ ಕೆನ್ನೆ ಮೂಲಕವೇ ಹೆಚ್ಚು ಗುರುತಿಸಿಕೊಂಡ ನಟಿ, ಹಾಗೂ ಅಗ್ನಿಸಾಕ್ಷಿ ಸನ್ನಿಧಿ ಅಂತಲೇ ಈಗಲೂ ಖ್ಯಾತಿ ಗಳಿಸಿರುವ ವೈಷ್ಣವಿ, ಸಿಕ್ಕಾಪಟ್ಟೆ ಫೇಮಸ್. ಹೌದು ಅಗ್ನಿಸಾಕ್ಷಿ ಧಾರಾವಾಹಿ ಮೂಲಕ ಕನ್ನಡ ಕಿರುತೆರೆ ಪ್ರೇಕ್ಷಕರ ಮನೆ ಮಾತಾಗಿದ್ದರು ವೈಷ್ಣವಿ ಗೌಡ. ಈ ಧಾರಾವಾಹಿ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟಿತ್ತು. ನಂತರ ಧಾರಾವಾಹಿ ಬಳಿಕ ವೈಷ್ಣವಿ ಗೌಡ ಬಿಗ್ ಬಾಸ್ ಕನ್ನಡ ಸೀಸನ್ 8ಕ್ಕೆ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದರು. ಬಿಗ್ ಬಿ ಮನೆಯಲ್ಲಿ ಅದ್ಭುತ ಆಟವಾಡುವ…

Read More

ಅಭಿಷೇಕ್ ಮನೆಯಲ್ಲಿ ಮೆಹಂದಿ ಶಾಸ್ತ್ರದ ಸಂಭ್ರಮ. ಮೆಹಂದಿ ಕಾರ್ಯಕ್ರಮದಲ್ಲಿ ಪ್ರಜ್ವಲ್, ರಾಗಿಣಿ ಹಾಗೂ ಮೇಘನಾ ಭಾಗಿ

Abhishek Ambareesh: ದಿವಂಗತ ನಟ ರೆಬಲ್ ಸ್ಟಾರ್ ಅಂಬರೀಷ್ ಹಾಗೂ ಮಾಜಿ ಸಂಸದೆ ಮತ್ತು ನಟಿ ಸುಮಲತಾ ಅವ್ರ ಮುದ್ದು ಮಗ ನಟ ಅಭಿಷೇಕ್ ಅಂಬರೀಶ್(Abhishek Ambareesh) ಹಾಗೂ ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರಿ ಅವಿವಾ ಬಿದ್ದಪ್ಪ ಇಬ್ಬರೂ ಪ್ರೀತಿಸಿ ಮದುವೆ ಆಗ್ತಿದ್ದು, ಕಳೆದ ವರ್ಷ ಇಬ್ಬರ ನಿಶ್ಚಿತಾರ್ಥ ಕಾರ್ಯಕೂಡ ಅದ್ಧೂರಿಯಾಗಿ ನಡೆದಿತ್ತು. ಇನ್ನು ಇದೀಗ ಕ್ಷಣಗಣನೆ ಆರಂಭವಾಗಿದ್ದು ಮದುವೆಗೆ ಇನ್ನೊಂದು ದಿನ ಮಾತ್ರ ಬಾಕಿ ಇದೆ. ಹೀಗಾಗಿ ಅಂಬಿ ನಿವಾಸದಲ್ಲಿ ಅರಿಶಿನ ಶಾಸ್ತ್ರ…

Read More

ಗಿಚ್ಚಿ ಗಿಲಿಗಿಲಿ ವೇದಿಕೆಯಲ್ಲಿ ಮತ್ತೊಮ್ಮೆ ಮದುವೆಯಾದ ಚಂದ್ರಪ್ರಭಾ ಹಾಗೂ ಭಾರತಿ ಪ್ರಿಯಾ – ಕಣ್ಣೀರೀಟ್ಟ ಜೋಡಿ

Chandraprabha Wedding: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಹಾಸ್ಯ ಕಾರ್ಯಕ್ರಮ ‘ಮಜಾಭಾರತ’ ಮೂಲಕ ಕನ್ನಡಿಗರ ಮನೆ ಮಾತಾದ ಕಾಮಿಡಿ ಕಲಾವಿದ ಚಂದ್ರಪ್ರಭು. ತಮ್ಮದೇ ವಿಶಿಷ್ಠ ಶೈಲಿಯ ಡ್ಯಾನ್ಸ್ ಮೂಲಕ ಚಿರಪರಿಚಿತರಾದ್ರು. ನಂತರ ಗಿಚ್ಚಿ ಗಿಲಿಗಿಲಿ ಹಾಗೂ ಗಿಚ್ಚಿ ಗಿಲಿಗಿಲಿ ಸೀಸನ್ 2 ಕಾರ್ಯಕ್ರಮಗಳಲ್ಲಿ ಹಾಸ್ಯದ ಹೊನಲನ್ನು ಹರಿಸುತ್ತಿರುವ ಚಂದ್ರಪ್ರಭ ದಾಂಪತ್ಯ ಜೀವನಕ್ಕೆ ಕಾಲಿತ್ತಿದ್ದಾರೆ ಹೌದು ಬಹಳ ಗೌಪ್ಯವಾಗಿಯೇ ಚಂದ್ರಪ್ರಭಾ ಮದುವೆಯಾಗಿದ್ರು. ನಂತರ ಅಭಿಮಾನಿಗಳು ಹಾಗೂ ಆಪ್ತರಿಗೂ ಇದು ನಿಜಾನಾ ಅಂತ ಒಮ್ಮೆಲೇ ಅಚ್ಚರಿಯು ಕೂಡ ಆಯ್ತು ಹೌದು…

Read More

Karthik Jayaram: ಚಂದನವನಕ್ಕೆ ಗುಡ್ ಬೈ ಹೇಳಿದ್ರ ಜೆ.ಕೆ, ಇಂಡಸ್ಟ್ರಿ ಸಹವಾಸ ಸಾಕು ಅಂತ ಹೇಳಿದ್ದೇಕೆ!

Karthik Jayaram: ಹೆಂಡ್ತಿ ಅಂತ ಖಡಕ್ ಡೈಲಾಗ್ ಹೊಡೆಯುತ್ತಲೇ ಕಿರುತರೆ ವೀಕ್ಷಕರಿಗೆ ಮೋಡಿ ಮಾಡಿದ್ದ ‘ಅಶ್ವಿನಿ ನಕ್ಷತ್ರ’ ಧಾರಾವಾಹಿ ಖ್ಯಾತಿಯ ಜೆಕೆ ಅಲಿಯಾಸ್‌ ಜಯರಾಮ್‌ ಕಾರ್ತಿಕ್‌ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ.ಈ ಧಾರಾವಾಹಿಯಲ್ಲಿ ಪಕ್ಕ ದುರಹಂಕಾರಿ ಗಂಡನಾಗಿ ನಟನೆ ಶುರು ಮಾಡಿದ ಜೆಕೆ ಆಮೇಲೆ ಹೆಂಡತಿಯನ್ನ ಬಿಟ್ಟುಕೊಡಲಾಗದಷ್ಟು ಪ್ರೀತಿ ಮಾಡಲು ಹೇಗೆ ಶುರು ಮಾಡ್ತಾನೆ ಅನ್ನೋ ಕಥಾ ವಸ್ತುವಿಗೆ ಜೆಕೆ ಜೀವಾ ತುಂಬಿದ್ರು. ಹೌದು ಸಿನಿಮಾ ನಟ ಜೆಕೆ ಪಾತ್ರದಲ್ಲಿ ಅಶ್ವಿನಿ ನಕ್ಷತ್ರ ಧಾರವಾಹಿಯಲ್ಲಿ ನಟಿಸಿದ್ದ ಜಯರಾಮ್…

Read More