ಸೌಜನ್ಯ ಕೇಸ್ ನಲ್ಲಿ ಸಂತೋಷ್ ರಾವ್ ಪರ ನಿಂತ ಈ ವಕೀಲರು ಯಾರು ಗೊತ್ತಾ? ಒಂದು ರೂಪಾಯಿ ಹಣ ಪಡೆಯದೇ ಸಂತೋಷ್ ರಾವ್ ಪರ ನಿಂತಿದ್ದೇಕೆ?

ರಾಜ್ಯದಲ್ಲಿ ಬಾರಿ ಸಂಚಲನ ಮೂಡಿಸಿದ್ದ ಉಜಿರೆಯ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಂತೋಷ್ ರಾವ್ ನಿರ್ದೋಷಿ ಅಂತ ಬಿಡುಗಡೆಗೊಳಿಸಿರೋದು ನಿಮ್ಮೆಲ್ಲರಿಗೂ ಗೊತ್ತಿರುವಂಥ ವಿಚಾರ. ಬರೋಬ್ಬರಿ 11 ವರ್ಷದ ನಂತರ ಸಿಬಿಐ ನ ವಿಶೇಷ ನ್ಯಾಯಾಲಯ ತೀರ್ಪನ ನೀಡಿದೆ. ಹೌದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 2012ರಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಅಂತ ರಾಜ್ಯಾದ್ಯಂತ ಹೋರಾಟಗಳು…

Read More