ಸರಿಗಮಪ ವೇದಿಕೆಗೆ ಎಂಟ್ರಿ ಕೊಟ್ಟ ಹಳ್ಳಿ ಪ್ರತಿಭೆ; ಕುರಿಗಾಯಿ ರಮೇಶ್ ಲಮಾಣಿ ಗಾಯನಕ್ಕೆ ತಲೆದೂಗದವರಿಲ್ಲ..

ಪ್ರತಿಭೆ ಯಾರಪ್ಪನ ಮನೆಯ ಸ್ವತ್ತು ಅಲ್ಲ ಶಿಸ್ತು ಸಂಯಮ ಭಕ್ತಿ ಇದ್ದವರಿಗೆ ದೇವರು ಒಲಿಯುತ್ತಾನೆ ಅನ್ನೋದು ಸುಳ್ಳಲ್ಲ. ಹೌದು ಉತ್ತರ ಕರ್ನಾಟಕದ ಹಾವೇರಿ ಜಿಲ್ಲೆಯ ಚಿಲ್ಲೂರು ಬಡ್ನಿ ತಾಂಡಾದಲ್ಲಿದ್ದ ಹನುಮಂತ ಗಾನ ಪ್ರತಿಭೆಗೆ ಖುದ್ದು ಹಂಸಲೇಖ ಬೆರಗಾಗಿದ್ದರು. ಅಲ್ಲದೇ ಜನಪದ ಕಲೆಯನ್ನು ಉಳಿಸುವ ಕಲಾವಿದ ನೀನೆಂದು ಹನುಮಂತನಿಗೆ ಹರಸಿದ್ದರು. ಕಾರ್ಯಕ್ರಮಕ್ಕೆ ಬಂದಿದ್ದ ಅನೇಕ ಸಿನಿಮಾ ಮಂದಿ ಹನುಮಂತನಿಗೆ ಅವಕಾಶ ಕೊಡುವುದಾಗಿ ಹೇಳಿದರು. ಅದೇ ರೀತಿ ಯೋಗರಾಜ್ ಭಟ್ ಅವರು ಕೂಡ `ನಮ್ ಬಯಲು ಸೀಮೆ ಕಡೆ ಹುಡುಗ….

Read More