Vidyadhan Scholarship Program karnataka

ನೇರವಾಗಿ ವಿದ್ಯಾರ್ಥಿಗಳ ಖಾತೆಗೆ ಬರಲಿದೆ 10 ಸಾವಿರ; ವಿದ್ಯಾಧನ್ ಸ್ಕಾಲರ್ ಶಿಪ್ ಯೋಜನೆಗೆ ಅರ್ಜಿ ಸಲ್ಲಿಸೋದು ಹೇಗೆ?

ಕಳೆದ ಮೂರ್ನಾಲ್ಕು ತಿಂಗಳಿನ ಹಿಂದೆ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಎಕ್ಸಾಮ್ ಗಳನ್ನು ಶಿಕ್ಷಣ ಇಲಾಖೆ ನಡೆಸಿದ. ಪರೀಕ್ಷೆ ಯನ್ನು ಲಕ್ಷಾಂತರ ಮಕ್ಕಳು ಬರೆದಿದ್ದು ಅವರ ಎಕ್ಸಾಮ್ನ ಫಲಿತಾಂಶ ಕೂಡ ಹೊರ ಬಂದಿದೆ. ಈಗ ಸದ್ಯಕ್ಕೆ ಮಕ್ಕಳು ನಾವು ಮುಂದೆ ಏನನ್ನು ಓದಬೇಕು ಎಂಬುದರ ಚಿಂತೆಯಲ್ಲೇ ಇರುತ್ತಾರೆ ! ಇನ್ನು ಕೆಲ ಮಕ್ಕಳಿಗೆ ಇರುವ ಚಿಂತೆ ಏನಂದರೆ, ಮುಂದಕ್ಕೆ ಓದುವುದಕ್ಕೆ ತುಂಬಾನೇ ಹಣ ಖರ್ಚಾಗುವುದರಿಂದ ತಮಗೆ ಆರ್ಥಿಕವಾಗಿ ಸಹಾಯವಾಗಲು ಯಾವುದಾದರೂ ಸ್ಕಾಲರ್ಶಿಪ್ ಸಿಗಬಹುದೇ ಅಥವಾ ಯಾವುದಾದರೂ…

Read More
incentives for the education

ಹೋಟೆಲ್ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಕರ್ನಾಟಕ ಹೊಟೇಲ್ ಕಾರ್ಮಿಕರ ಸಂಘವು ಪ್ರೋತ್ಸಾಹ ಧನ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹೋಟೆಲ್ ಕಾರ್ಮಿಕ ವರ್ಗದವರಿಗೆ ಬೇರೆ ಕಾರ್ಮಿಕ ವರ್ಗಕ್ಕೆ ಹೋಲಿಸಿದರೆ ಆದಾಯ ಕಡಿಮೆ ಇರುತ್ತದೆ. ಚಿಕ್ಕ ಪುಟ್ಟ ಹೋಟೆಲ್ ಗಳಲ್ಲಿ ಕಾರ್ಮಿಕರಿಗೆ ನೀಡುವ ಸಂಬಳ ಕಡಿಮೆ. ಆದ್ದರಿಂದ ಕಾರ್ಮಿಕ ವರ್ಗದವರ ಮಕ್ಕಳ ಭವಿಷ್ಯಕ್ಕೆ ಈಗ ಹೊಟೇಲ್ ಕಾರ್ಮಿಕ ಸಂಘವು ಸಹಾಯಧನ ನೀಡಲು ಮುಂದಾಗಿದ್ದು ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. scholarship ಗೆ ಅರ್ಜಿ ಸಲ್ಲಿಸಲು ಇರುವ ನಿಯಮಗಳು:- ಹೋಟೆಲ್ ಕಾರ್ಮಿಕ ಸಂಘವು ಅರ್ಜಿ ಸಲ್ಲಿಸಲು ಕೆಲವು ಮಾನದಂಡಗಳನ್ನು ತಿಳಿಸಿದೆ. ಅವು ಯಾವುದೆಂದರೆ ಹೋಟೆಲ್ ಕಾರ್ಮಿಕ ಸಂಘದ ID ಕಾರ್ಡ್…

Read More
Labour Card Scholarship 2024

ಶ್ರಮಿಕರ ಮಕ್ಕಳಿಗೆ ಸಿಹಿ ಸುದ್ದಿ; ಕಾರ್ಮಿಕ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ!

ವಿದ್ಯಾರ್ಥಿಗಳಿಗೆ ಅತ್ಯಾಕರ್ಷಕ ಅವಕಾಶ ಅಂತಾನೇ ಹೇಳಬಹುದು. ಕಾರ್ಮಿಕ ಇಲಾಖೆ ಶೈಕ್ಷಣಿಕ ನೆರವು ನಿಧಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ. ಕಾರ್ಮಿಕ ಇಲಾಖೆಯು ಶೈಕ್ಷಣಿಕ ಸಹಾಯಕ್ಕಾಗಿ ನಿಧಿಯನ್ನು ಒದಗಿಸುತ್ತಿದೆ. ಈ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡುತ್ತಿದೆ. ಈ ಅದ್ಭುತ ಅವಕಾಶಕ್ಕಾಗಿ ಅರ್ಜಿ ಸಲ್ಲಿಸಿ. ನಿಮ್ಮ ಶೈಕ್ಷಣಿಕ ಯಶಸ್ಸನ್ನು ಬೆಂಬಲಿಸಲು ಕಾರ್ಮಿಕ ಇಲಾಖೆ ಇಲ್ಲಿದೆ. ಶೈಕ್ಷಣಿಕ ನೆರವು ಪಡೆಯಲು ಈ ಅವಕಾಶವನ್ನು ಬಳಸಿಕೊಳ್ಳಿ. ಕರ್ನಾಟಕ ಕಾರ್ಮಿಕ ಇಲಾಖೆಯು ಕಾರ್ಮಿಕ ಕುಟುಂಬಗಳಿಗೆ ನೆರವು ನೀಡುತ್ತದೆ. ಕಾರ್ಮಿಕರ ಹಕ್ಕುಗಳು ಮತ್ತು ಯೋಗಕ್ಷೇಮವನ್ನು ರಕ್ಷಿಸಲು ಅವರು…

Read More
Raita Vidya Nidhi Scholarship Documents

ರೈತ ವಿದ್ಯಾನಿಧಿ ವೇತನಕ್ಕೆ ಅರ್ಜಿ ಸಲ್ಲಿಸುವಾಗ ನೀಡಬೇಕಾದ ದಾಖಲೆಗಳ ಬಗ್ಗೆ ಪೂರ್ಣ ಮಾಹಿತಿ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಹಲವು ವಿದ್ಯಾರ್ಥಿ ಸ್ಕಾಲರ್ಶಿಪ್ ಗಳನ್ನ ನೀಡಲಾಗುತ್ತದೆ. ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರಕಾರ ದ ಜೊತೆ ಹಲವು ಖಾಸಗಿ ಸಂಸ್ಥೆಗಳು ಸಹ ಸ್ಕಾಲರ್ಶಿಪ್ ನೀಡುತ್ತದೆ. ಕರ್ನಾಟಕ ಸರ್ಕಾರವು 2023-24ನೇ ಸಾಲಿನ ಮುಖ್ಯಮಂತ್ರಿ ರೈತ ವಿದ್ಯಾನಿಧಿ(Raita Vidya Nidhi Scholarship) ಮತ್ತು ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿಯ ಬಗ್ಗೆ ಮಾರ್ಗಸೂಚಿ ನೀಡಿದೆ. ರೈತ ನಿಧಿ ಅರ್ಜಿ ಸಲ್ಲಿಸಲು ವಿಧಿಸಿರುವ ಷರತ್ತು ಏನೇನು? ಸಾಮಾನ್ಯ ವರ್ಗದ ಪೋಷಕರ ಒಟ್ಟು ವಾರ್ಷಿಕ…

Read More
Raita Vidya Nidhi Scholarship 2024

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ರೈತ ವಿದ್ಯಾನಿಧಿ ವೇತನಕ್ಕೆ ಅರ್ಜಿ ಆಹ್ವಾನ..

ಕರ್ನಾಟಕ ರಾಜ್ಯ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಮಕ್ಕಳ ಶಿಕ್ಷಣವನ್ನು ಬೆಂಬಲಿಸಲು ವಿವಿಧ ವಿದ್ಯಾರ್ಥಿವೇತನಗಳನ್ನು ಪರಿಚಯಿಸಿದೆ. ಅದುವೇ ಇತ್ತೀಚಿನ ಸ್ಕಾಲರ್‌ಶಿಪ್‌ಗಳಲ್ಲಿ ಒಂದಾಗಿದೆ ಈ ರೈತ ವಿದ್ಯಾನಿಧಿ ವಿದ್ಯಾರ್ಥಿವೇತನ(Raita Vidya Nidhi Scholarship). ಪ್ರಸ್ತುತ ಶಾಲಾ ಕಾಲೇಜುಗಳಲ್ಲಿ ತಮ್ಮ ಶಿಕ್ಷಣವನ್ನು ಮುಂದುವರಿಸುವ ವಿದ್ಯಾರ್ಥಿಗಳಿಗೆ ಲಭ್ಯವಿರುವ ಸರ್ಕಾರದ ಬೆಂಬಲ ಮತ್ತು ವಿದ್ಯಾರ್ಥಿವೇತನವನ್ನು ತಿಳಿದುಕೊಳ್ಳೋಣ. ಕರ್ನಾಟಕ ರಾಜ್ಯ ಸರ್ಕಾರವು ಒದಗಿಸುವ ರೈತ ವಿದ್ಯಾನಿಧಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವವರಿಗೆ, ವಿವರವಾದ ವಿವರ ಇಲ್ಲಿದೆ. ಅಗತ್ಯವಿರುವ ಶೈಕ್ಷಣಿಕ ಅರ್ಹತೆಗಳು, ಅರ್ಹ ತರಗತಿಗಳು,…

Read More
Scholarship for students

ವಿದ್ಯಾರ್ಥಿಗಳ ಗಮನಕ್ಕೆ, ನೀವು ವಿದ್ಯಾರ್ಥಿ ವೇತನವನ್ನು ಪಡೆಯಬೇಕು ಎಂದುಕೊಂಡಿದ್ದರೆ ಇಂದೇ ಈ ಕೆಲಸವನ್ನು ಮಾಡಿ

ಇಂದಿನ ಲೇಖನವು ಅರ್ಹತಾ ಅಗತ್ಯತೆಗಳು, ಅಗತ್ಯ ದಾಖಲಾತಿಗಳು ಮತ್ತು ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಹಂತ-ಹಂತದ ಟ್ಯುಟೋರಿಯಲ್ ಸೇರಿದಂತೆ ಕರ್ನಾಟಕ SSP ವಿದ್ಯಾರ್ಥಿವೇತನ ಅರ್ಜಿ ವಿಧಾನವನ್ನು ಒಳಗೊಂಡಿದೆ. ಕರ್ನಾಟಕ ಎಸ್‌ಎಸ್‌ಪಿ ವಿದ್ಯಾರ್ಥಿವೇತನ 2023-2024 ಅಪ್ಲಿಕೇಶನ್ ಹೇಗೆ ಸಲ್ಲಿಸುವುದು ಎಂದು ನಿಮಗೆ ಇಲ್ಲಿ ತಿಳಿಸಿಕೊಡಲಾಗಿದೆ. ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಎಸ್‌ಎಸ್‌ಪಿ (ಸ್ಟೇಟ್ ಸ್ಕಾಲರ್‌ಶಿಪ್ ಪೋರ್ಟಲ್) ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಈ ವಿದ್ಯಾರ್ಥಿವೇತನವು ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತದೆ. ಇದು…

Read More
govt scheme for students

ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಿಗಲಿದೆ ಪ್ರೋತ್ಸಾಹಧನ; ಇಂದೇ ಅರ್ಜಿ ಸಲ್ಲಿಸಿ

ಸಮಾಜ ಕಲ್ಯಾಣ ಇಲಾಖೆ ಪಿಯುಸಿ ಹಾಗೂ ಡಿಪ್ಲೋಮಾ ಪದವಿಧರರಿಗೆ ಪ್ರೋತ್ಸಾಹ ಧನವನ್ನು ಕೊಡಲಿದ್ದು ಇದಕ್ಕೆ ಪರಿಶಿಷ್ಟ ಜಾತಿ ಹಾಗೂ ವರ್ಗದವರು ಅರ್ಹರಾಗಿರುತ್ತಾರೆ ಈ ಲೇಖನದಲ್ಲಿ ನಿಮಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ ಪೂರ್ತಿ ಲೇಖನವನ್ನು ಓದಿ. ಯಾರು ಎಷ್ಟು ಪ್ರೋತ್ಸಾಹ ಧನವನ್ನು ಪಡೆಯುತ್ತಾರೆ? ಪ್ರಿ-ಯೂನಿವರ್ಸಿಟಿ ಕೋರ್ಸ್ (ಪಿಯುಸಿ) ಅಥವಾ ಡಿಪ್ಲೊಮಾವನ್ನು ಪೂರ್ಣಗೊಳಿಸಿದ ನಂತರ 20,000 ಸ್ಟೈಫಂಡ್ ಪಡೆಯುತ್ತಾರೆ. ಪದವೀಧರ ವಿದ್ಯಾರ್ಥಿಗಳು ರೂ. 25,000 ಹಣವನ್ನು ಪಡೆಯುತ್ತಾರೆ. ಸ್ನಾತಕೋತ್ತರ ವಿದ್ಯಾರ್ಥಿಗಳು (P.G) ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ 30,000 ಪಡೆಯುತ್ತಾರೆ….

Read More

ಸ್ಟೂಡೆಂಟ್ಸ್ ಗೆ ರಾಜ್ಯ ಸರಕಾರದಿಂದ ಸಿಹಿ ಸುದ್ದಿ. 20,000 ಸ್ಕಾಲರ್ಶಿಪ್ ನೀಡುತ್ತಿದೆ ಕರ್ನಾಟಕ ಸರ್ಕಾರ.

ಬಡವರ ಮಕ್ಕಳ ವಿಧ್ಯಾಭ್ಯಾಸಕ್ಕೆ ಎಂದೇ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹೆಚ್ಚಿನ ಮೊತ್ತದ ಅನುದಾನ ಬಿಡುಗಡೆ ಮಾಡುತ್ತದೆ. ಹಲವಾರು ಬಗೆಯ ಸ್ಕಾಲರ್ಶಿಪ್ ಯೋಜನೆಗಳು ಈಗಾಗಲೇ ಜಾರಿಯಲ್ಲಿ ಇದೆ . ಈಗಾಗಲೇ ಜಾತಿಯ ಆಧಾರದ ಮೇಲೆ, ಅಂಕಗಳ ಆಧಾರದ ಮೇಲೆ ಹಾಗೂ ವಿಕಲಚೇತನರಿಗೆ ಎಂದು ಹಲವು ಬಗೆಯ scolarship ಸರಕಾರದಿಂದ ಸಿಗುತ್ತವೆ. ಬಡವರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಈಗಾಗಲೇ ರಾಜ್ಯ ಸರಕಾರ ಸ್ಟೇಟಸ್ ಸ್ಕಾಲರ್ಶಿಪ್ ಪೋರ್ಟಲ್(status scholarship portal) ಮೂಲಕ ವಿಧ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಅನ್ನು ನೀಡುತ್ತಿದೆ. ಈಗ ಹೊಸದಾಗಿ…

Read More
LIC Golden Jubilee Scholarship 2023 How To Apply

LIC ಕಡೆಯಿಂದ ಜಿಬಿ ವಿದ್ಯಾರ್ಥಿವೇತನ; ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ? ಅರ್ಜಿ ಸಲ್ಲಿಸೋದು ಹೇಗೆ?

LIC ಗೋಲ್ಡನ್ ಜುಬಿಲಿ ಸ್ಕಾಲರ್‌ಶಿಪ್(LIC Golden Jubilee Scholarship) 2023 – ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ, LIC ಗೋಲ್ಡನ್ ಜುಬಿಲಿ ಸ್ಕಾಲರ್‌ಶಿಪ್ ಯೋಜನೆಯನ್ನು ಪರಿಚಯಿಸಿದೆ. LIC ಸ್ಕಾಲರ್‌ಶಿಪ್ 2023 ಯೋಜನೆಯು ವಾರ್ಷಿಕ ಕುಟುಂಬದ ಆದಾಯವು ವಾರ್ಷಿಕವಾಗಿ 2,50,000 ಮೀರದ ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಮೂಲಕ ವಿದ್ಯಾರ್ಥಿವೇತನವನ್ನು ನೀಡಲು ಮುಂದಾಗಿದೆ. ಇದು ಎಲ್‌ಐಸಿ ಗೋಲ್ಡನ್ ಜುಬಿಲಿ ಸ್ಕಾಲರ್‌ಶಿಪ್‌ನ ಉದ್ದೇಶವು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಉತ್ತಮ…

Read More
Labour Card Scholarship

ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರೋತ್ಸಾಹ ಧನ ನೀಡಲು ಅರ್ಜಿ ಅಹ್ವಾನ; 20ಸಾವಿರದವರೆಗೆ ಸಿಗಲಿದೆ ಪ್ರೋತ್ಸಾಹ ಧನ!ಅರ್ಜಿ ಸಲ್ಲಿಸೋದು ಹೇಗೆ? ಎಲ್ಲಿ?

ನಮ್ಮ ರಾಜ್ಯದಲ್ಲಿ ಕಟ್ಟಡಗಳು, ಸೇತುವೆಗಳು ಅಥವಾ ರಸ್ತೆಬದಿಗಳ ನಿರ್ಮಾಣದ ಪ್ರದೇಶಗಳಲ್ಲಿ ಸಣ್ಣ ಮಕ್ಕಳು ತಮ್ಮ ಹೆತ್ತವರೊಂದಿಗೆ ಕೆಲಸ ಮಾಡುವುದನ್ನು ನಾವು ಅನೇಕ ಬಾರಿ ನೋಡಿರುತ್ತೇವೆ, ಅವರ ಅಧ್ಯಯನ ಅಥವಾ ಶಾಲೆಯ ಬಗ್ಗೆ ನೀವು ಅವರನ್ನು ಕೇಳಿದಾಗ ಅವರು ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವಷ್ಟು ಹಣವಿಲ್ಲ, ನಾವು ಗಳಿಸುವ ಎಲ್ಲವೂ ನಮ್ಮ ಊಟ ಬಟ್ಟೆಗೆ ಹೋಗುತ್ತದೆ ಅಂತ ಹೇಳುತ್ತಾರೆ. ಇದು ನಮ್ಮ ದೇಶದಲ್ಲಿ ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಹೌದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ…

Read More