ವಿದ್ಯಾರ್ಥಿಗಳಿಗೆ ಸಿಗಲಿದೆ 35 ಸಾವಿರದವರೆಗೆ ಪ್ರೋತ್ಸಾಹ ಧನ; ಅರ್ಜಿ ಅಹ್ವಾನ

ಸ್ನಾತಕೋತ್ತರ ಪದವಿ ಪಡೆದಿರುವ ವಿದ್ಯಾರ್ಥಿಗಳಿಗೆ ಒಂದು ಗುಡ್ ನ್ಯೂಸ್ ಅಂತಲೇ ಹೇಳಬಹುದು. ಹೌದು ಕರ್ನಾಟಕದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನದ ರೂಪದಲ್ಲಿ ಹಣ ನೀಡಲಿದ್ದಾರೆ. ಹೌದು 35000 ಸಾವಿರ ಪ್ರೋತ್ಸಾಹ ಧನ ಅಂದರೆ ಪ್ರೈಜ್ ಮನಿ ದೊರೆಯಲಿದೆ. ಮೆಟ್ರಿಕ್ ಹಾಗೂ ಮೆಟ್ರಿಕ್‌ ನಂತರದ ಸರ್ಕಾರದಿಂದ ಕರ್ನಾಟಕ ರಾಜ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ರೂ.35,000 ವರೆಗೆ ಪ್ರೊತ್ಸಾಹಧನವನ್ನು ನೀಡಲು, ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಿದ್ದಾರೆ. ಅದಕ್ಕಾಗಿ ಆದಷ್ಟು ಬೇಗ ಈ ಒಂದು ಅರ್ಜಿಯನ್ನು ಸಲ್ಲಿಸಿ ನೀವು ಕೂಡ ಇದರ ಲಾಭ…

Read More

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಅರ್ಜಿ ಪ್ರಾರಂಭ; ಅರ್ಜಿ ಸಲ್ಲಿಸುವುದು ಹೇಗೆ? ಕೊನೆಯ ದಿನಾಂಕ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಮತ್ತು ಪ್ರವರ್ಗ-1 ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. ಕರ್ನಾಟಕದ ವಿಶ್ವವಿದ್ಯಾಲಯಗಳ ಅಧೀನದಲ್ಲಿ ಅಥವಾ ಅನುದಾನಿತ ಸಂಸ್ಥೆಗಳಲ್ಲಿ ಮೆಟ್ರಿಕ್ ನಂತರದ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಅರ್ಹರಾಗಿದ್ದಾರೆ. ಇದು ಅಧ್ಯಯನ ಮುಗಿದ ನಂತರ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯುವ ಕುರಿತಾಗಿ ಮಾಹಿತಿಯನ್ನು ನೀಡುತ್ತದೆ. ಇನ್ನೂ ಒಂದು ವಿಶೇಷ ಸೂಚನೆ ಏನಪ್ಪಾ ಅಂತಂದ್ರೆ ವೇತನ ಪಡೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ…

Read More

ಪದವಿಯಲ್ಲಿ ಓದುತ್ತಿರುವವರಿಗೆ ಸಿಹಿ ಸುದ್ದಿ, U-go ಸ್ಕಾಲರ್ಶಿಪ್ ಅಡಿಯಲ್ಲಿ 40,000 ದಿಂದ 60,000 ವರೆಗೆ ವಾರ್ಷಿಕ ವೇತನವನ್ನು ಪಡೆಯಿರಿ.

U go Scholarship: U-go ಎನ್ನುವಂತದ್ದು ಅಮೇರಿಕಾದ ಕ್ಯಾಲಿಫೋರ್ನಿಯಾದ ಒಂದು NEO ಆಗಿದೆ. ಯುವ ಮಹಿಳೆಯರಿಗೆ ಕಲಿಕೆಯನ್ನು ಪ್ರೋತ್ಸಾಹಿಸಲು ಈ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತಿದೆ ಯುವತಿಯರನ್ನು ಮುಂದೆ ತರುವುದು ಇದರ ಉದ್ದೇಶವಾಗಿದೆ. ಈ ಸ್ಕಾಲರ್‌ಶಿಪ್‌ಗೆ ಅರ್ಹರಾಗಲು, ಅಭ್ಯರ್ಥಿಗೆ ಇಂಗ್ಲಿಷ್‌ ಅಥವಾ ಕನ್ನಡ ಮಾಧ್ಯಮದಲ್ಲಿ ಪ್ರೊಫೆಷನಲ್‌ ಗ್ರಾಜುಯೇಷನ್‌ ಕೋರ್ಸ್‌ಗಳನ್ನು ಓದುತ್ತಿರಬೇಕು. ಅಭ್ಯರ್ಥಿಗಳು ಯೋಗ್ಯತೆಯ ಪ್ರಮಾಣಗಳನ್ನು ಪೂರೈಸಿರಬೇಕು, ಮತ್ತು ಮುಂದಿನ ಪ್ರಕ್ರಿಯೆಗಳಿಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಪ್ರಕ್ರಿಯೆ: ಅರ್ಜಿ ಫಾರ್ಮ್‌ ಮತ್ತು ಅದರ ವಿವರಣೆಗಳನ್ನು ಇತರ ಸಾಕ್ಷ್ಯ ಪ್ರಮಾಣಗಳೊಂದಿಗೆ ನೀಡಬೇಕು….

Read More

ವಿದ್ಯಾರ್ಥಿಗಳಿಗೆ ಸಿಗಲಿದೆ 10ಸಾವಿರ ಸ್ಕಾಲರ್ ಶಿಪ್; 6 ರಿಂದ 12ತರಗತಿ ವಿದ್ಯಾರ್ಥಿಗಳಿಗೆ ಭರ್ಜರಿ ಗಿಫ್ಟ್

ಕುಟುಂಬದ ಆರ್ಥಿಕ ಮತ್ತು ಸಾಮಾಜಿಕ ಹಿನ್ನೆಲೆಯು ವಿದ್ಯಾರ್ಥಿಗೆ ಅವಕಾಶಗಳ ಹರಿವನ್ನು ನಿರ್ಧರಿಸುವಲ್ಲಿ ಪ್ರಮುಖ ಅಂಶವಾಗಿದೆ. ಹೆಚ್ಚಾಗಿ, ಅನೇಕ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳು ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿದ ಏಕೈಕ ಕಾರಣದಿಂದ ಕೆಲವು ಉತ್ತಮ ಅವಕಾಶಗಳನ್ನು ಕಳೆದುಕೊಳ್ಳುತ್ತಾರೆ. ಇದು ಅನ್ಯಾಯದ ಪರಿಸ್ಥಿತಿಗೆ ಕಾರಣವಾಗುತ್ತದೆ, ಇದು ಪ್ರತಿಭೆಯ ವ್ಯರ್ಥಕ್ಕೆ ಕಾರಣವಾಗುತ್ತದೆ. ಹೀಗಾಗಿ ಭಾರತ ಸರ್ಕಾರವು ಪ್ರಾರಂಭಿಸಿದ ವಿದ್ಯಾರ್ಥಿವೇತನವು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಸುಧಾರಿಸಿಕೊಳ್ಳಲು ನೆರವಾಗಲಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಉದ್ದೇಶವನ್ನು ಈ ವಿದ್ಯಾರ್ಥಿ ವೇತನ ಹೊಂದಿದೆ….

Read More