ಡಿಕೆಡಿ ಶೋಗೆ ವಾಪಸ್ ಎಂಟ್ರಿ ಕೊಟ್ಟ ರಾಘು! ಶೋಗೆ ಬಂದ ರಾಘು ನ ನೋಡಿ ಶಿವಣ್ಣ ಹೇಳಿದ್ದೇನು?

ಚಂದನವನದ ಚಿನ್ನಾರಿ ಮುತ್ತ, ಸದಾ ಹಸನ್ಮುಖಿ ನಮ್ಮ ನಗು ಮುಖದ ಸರದಾರ ವಿಜಯ್ ರಾಘವೇಂದ್ರ ಅವರ ಧರ್ಮಪತ್ನಿ ಸ್ಪಂದನ ವಿಜಯ್ ರಾಘವೇಂದ್ರ ಅವರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಥೈಲ್ಯಾಂಡ್ ಹೋಗಿದ್ದಾಗ ಬ್ಯಾಂಕಾಕ್ನಲ್ಲಿ ಶಾಪಿಂಗ್ ಮುಗಿಸಿ ಬಂದು ಸುಸ್ತಾಗಿ ಮಲಗಿದವರು ಮತ್ತೆ ಮೇಲೇಳಲೆ ಇಲ್ಲ. ಮಲಗಿದ್ದಂತಹ ಸಂದರ್ಭದಲ್ಲಿ ಸ್ಪಂದನವರಿಗೆ ಲಘು ಹೃದಯಾಘಾತ ಸಂಭವಿಸಿ ಇಹಲೋಕ ತ್ಯಜಿಸಿದರು. ಸದ್ಯ ಸ್ಪಂದನಾ ಸಾವಿನ ನೋವಿನಿಂದ ಇನ್ನು ಕೂಡ ಚಿನ್ನಾರಿ ಮುತ್ತಾ ಹೊರ ಬಂದಿಲ್ಲ. ಯಾಕಂದ್ರೆ ವಿಜಯ್ ರಾಘವೇಂದ್ರ ನೋವು ಯಾರಿಗೆ ಬಾರದೆ…

Read More

ಕನ್ನಡದಲ್ಲಿ ಮತ್ತೊಂದು ಮಹಾಭಾರತ ಸಿನಿಮಾ ಬರುತ್ತಾ? ನಿಮ್ಮ ನೆಚ್ಚಿನ ನಟರ ಪಾತ್ರಗಳೇನು?

ಸೋಶಿಯಲ್ ಮೀಡಿಯಾದಲ್ಲಿ ಈಗ ಕನ್ನಡ ನಟರ AI(Artificial intelligence) ಫೋಟೋಗಳು ಸಾಕಷ್ಟು ವೈರಲ್ ಆಗುತ್ತಿದ್ದು ಮಹಾಭಾರತದ ಲುಕ್ ನಲ್ಲಿ ಕನ್ನಡದ ನಟರನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಮತ್ತೊಂದು ಕಡೆ ತಮ್ಮ ನೆಚ್ಚಿನ ನಟರ ಮಹಾಭಾರತದ ಲುಕ್ ನೋಡಿ ಫಿದಾ ಆಗಿದ್ದಾರೆ. ದರ್ಶನ್, ಯಶ್, ಕಿಚ್ಚ ಸುದೀಪ್, ಶಿವರಾಜ್ ಕುಮಾರ್, ಧ್ರುವ ಸರ್ಜಾ, ರಾಜ್ ಬಿ ಶೆಟ್ಟಿ, ರಿಷಬ್ ಶೆಟ್ಟಿ, ರಚಿತಾ ರಾಮ್ ಅವರ AI ಫೋಟೋಗಳನ್ನು ನೋಡಿ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಯಾವ ಪಾತ್ರಗಳಲ್ಲಿ ಯಾವ ನಟರು? ದುರ್ಯೋಧನ…

Read More

Shivaraj Kumar: ಸುದೀಪ್ ಕಾಂಟ್ರವರ್ಸಿ ಬಗ್ಗೆ ಶಿವಣ್ಣ ಖಡಕ್ ಮಾತು; ನನ್ನ ತಮ್ಮ ಸುದೀಪ್ ಅವನು ತಪ್ಪು ಮಾಡಿಲ್ಲ!?

Shivaraj Kumar: ನಟ ಕಿಚ್ಚ ಸುದೀಪ್ ಹಾಗೂ ಕುಮಾರ್ ಅವ್ರ ಜಗಳ ಈಗ ನ್ಯಾಯಾಲಯದವರೆಗೂ ಹೋಗಿರೋದು ನಿಮ್ಮೆಲ್ಲರಿಗೂ ಗೊತ್ತಿರೋ ವಿಚಾರ. ಹೌದು ನಟ ಸುದೀಪ್ ಅವರ ವಿರುದ್ಧ ನಿರ್ಮಾಪಕ ಎಂಎನ್ ಕುಮಾರ್ ಅವರು ಸಾಕಷ್ಟು ಆರೋಪಗಳನ್ನು ಮಾಡಿ ಮಾಧ್ಯಮದ ಮುಂದೆ ಒಂದಷ್ಟು ವಿಚಾರಗಳನ್ನ ಹಂಚಿಕೊಂಡು ತಮಗಾಗಿರುವ ಅನ್ಯಾಯ ಸರಿಪಡಿಸಬೇಕು ಅಂತ ಕೇಳಿಕೊಂಡಿದ್ರು ಆದ್ರೆ ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ‘ಕಿಚ್ಚ ಸುದೀಪ್ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಲ್ದೇ ನಿರ್ಮಾಪಕ ಎಂಎನ್ ಕುಮಾರ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ….

Read More

ನನ್ನ ಮಗನ ಮೇಲೆ ಆರೋಪ ಬಂದಿದೆ ಸುಮ್ನೆ ಇರಲ್ಲ! ದೊಡ್ಮನೆನೆ ಹೆಡ್ ಅಫೀಸ್! ನಾನು ಲೀಡರ್ ಅಲ್ಲ ವಿಲ್ಲನ್ -ವಿ. ರವಿಚಂದ್ರನ್

ನಟ ಕಿಚ್ಚ ಸುದೀಪ್ ಅವರ ವಿರುದ್ಧ ನಿರ್ಮಾಪಕ ಎಂ ಎನ್ ಕುಮಾರ್ ಸಾಕಷ್ಟು ಆರೋಪಗಳನ್ನು ಮಾಡಿದ್ದರು. ಅತ್ತ ಕುಮಾರ್ ವಿರುದ್ಧ ಸುದೀಪ್‌ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ. ಈ ವಿಚಾರ ಎಲ್ಲಿಗೆ ಹೋಗಿ ನಿಲ್ಲುತ್ತೋ ಅಂತ ಚಿತ್ರರಂಗದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಸದ್ಯ ಈ ವಿಚಾರವೀಗ ನಟ ರವಿಚಂದ್ರನ್ ಅವರ ಬಳಿ ಹೋಗಿದೆ. ಹೌದು ಸ್ಯಾಂಡಲ್‌ವುಡ್‌ನ ಕೆಲ ನಿರ್ಮಾಪಕರು ಸದ್ಯ ರವಿಚಂದ್ರನ್ ಅವರನ್ನು ಭೇಟಿ ಮಾಡಿ, ಈ ಬಗ್ಗೆ ಮಾತನಾಡಿದ್ದಾರೆ. ಮಾತುಕತೆಯ ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ…

Read More