ಸೌಜನ್ಯಗೆ ನ್ಯಾಯ ಸಿಗುವವರೆಗೂ ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಲ್ಲ ಎಂದ ದುನಿಯಾ ವಿಜಯ್!

ಕರ್ನಾಟಕ ಮಾತ್ರವಲ್ಲ ಇಡೀ ಭಾರತದಾದ್ಯಂತ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸದ್ದು ಮಾಡ್ತಿದೆ. ಹೌದು ರಾಜ್ಯ ಮಾತ್ರವಲ್ಲದೆ ದೇಶದಲ್ಲೂ ಕೂಡ ಈ ಪ್ರಕರಣದ ಬಗ್ಗೆ ಸುಮಾರು 11 ವರ್ಷಗಳಿಂದ ಚರ್ಚೆಯಾಗುತ್ತಲೇ ಇದೆ. ಆದ್ರೆ ಇಷ್ಟು ವರ್ಷಗಳು ಕಳೆದ್ರು ಕೂಡ ಅತ್ಯಾಚಾರ ಪ್ರಕರಣದ ಆರೋಪಿಯನ್ನು ಬಂಧಿಸಲು ಪೊಲೀಸರಿಗೆ ಮಾತ್ರವಲ್ಲ ಸಿಬಿಐ ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ. ಇತ್ತೀಚೆಗೆ ಪ್ರಮುಖ ಆರೋಪಿ ಅಂತ ಬಿಂಬಿಸಿ ಬಂಧಿಸಲಾಗಿದ್ದ ಸಂತೋಷ್ ರಾವ್ ಅನ್ನು ಸಿಬಿಐ ನ್ಯಾಯಾಲಯ ದೋಷಮುಕ್ತಗೊಳಿಸಿ ಬಿಡುಗಡೆ ಮಾಡಿದೆ. ಈ ಬೆಳವಣಿಗೆ ಬಳಿಕ…

Read More

ಸೌಜನ್ಯ ಕೇಸ್ ನಲ್ಲಿ ಸಂತೋಷ್ ರಾವ್ ಪರ ನಿಂತ ಈ ವಕೀಲರು ಯಾರು ಗೊತ್ತಾ? ಒಂದು ರೂಪಾಯಿ ಹಣ ಪಡೆಯದೇ ಸಂತೋಷ್ ರಾವ್ ಪರ ನಿಂತಿದ್ದೇಕೆ?

ರಾಜ್ಯದಲ್ಲಿ ಬಾರಿ ಸಂಚಲನ ಮೂಡಿಸಿದ್ದ ಉಜಿರೆಯ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಂತೋಷ್ ರಾವ್ ನಿರ್ದೋಷಿ ಅಂತ ಬಿಡುಗಡೆಗೊಳಿಸಿರೋದು ನಿಮ್ಮೆಲ್ಲರಿಗೂ ಗೊತ್ತಿರುವಂಥ ವಿಚಾರ. ಬರೋಬ್ಬರಿ 11 ವರ್ಷದ ನಂತರ ಸಿಬಿಐ ನ ವಿಶೇಷ ನ್ಯಾಯಾಲಯ ತೀರ್ಪನ ನೀಡಿದೆ. ಹೌದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 2012ರಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಅಂತ ರಾಜ್ಯಾದ್ಯಂತ ಹೋರಾಟಗಳು…

Read More

Story of Sowjanya: ಸೌಜನ್ಯ ಕೊಲೆ ಕೇಸ್ ಬರಲಿದೆ ತೆರೆ ಮೇಲೆ; ಸ್ಟೋರಿ ಆಫ್ ಸೌಜನ್ಯ ಆಗಿ ತೆರೆ ಮೇಲೆ ಬರಲಿದೆ ಸಿನಿಮಾ

Story of Sowjanya: ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ತೀರ್ಪು ಪ್ರಕಟವಾಗಿ ಆರೋಪಿಯನ್ನ ನೀರ್ದೋಶಿ ಅಂತ ಹೇಳಲಾಗಿತ್ತು. ಹೌದು ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದ ಪಾಂಗಳ ನಿವಾಸಿ ಚಂದ್ರಪ್ಪ ಗೌಡ ಹಾಗೂ ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯ ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಆದ್ರೆ ಅಕ್ಟೋಬರ್ 9, 2012ರಂದು ಸಂಜೆ ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದಾಗ ಸೌಜನ್ಯ ನಾಪತ್ತೆಯಾಗಿ, ಮರು ದಿನ ರಾತ್ರಿ ಮಣ್ಣ ಸಂಕ…

Read More