SSLC Grace Marks

ಮುಂಬರುವ ವರ್ಷದಿಂದ SSLC ಮಕ್ಕಳಿಗೆ ಗ್ರೇಸ್ ಮಾರ್ಕ್ಸ್ ಕೊಡದಿರಲು ತೀರ್ಮಾನಿಸಿದ ರಾಜ್ಯ ಸರ್ಕಾರ

SSLC ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಾಗಬೇಕು ಹಾಗೂ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಡಲಾಗಬಾರದು ಎಂಬ ನಿಟ್ಟಿನಲ್ಲಿ ಈ ಬಾರಿ ಕೆಲವು ಪರೀಕ್ಷೆಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲಾಗಿತ್ತು. ಆದರೂ ಸಹ ರಾಜ್ಯದಲ್ಲಿ ಈ ಬಾರಿ ಫಲಿತಾಂಶ ನಿರೀಕ್ಷೆಯ ಮಟ್ಟ ತಲುಪದೇ ಇರುವುದು ಸರ್ಕಾರಕ್ಕೆ ಬೇಸರ ತಂದಿದೆ. ಇದರಿಂದ ಈಗ ಸಿಎಂ ಸಿದ್ದರಾಮಯ್ಯ ಅವರು ಮುಂದಿನ ವರ್ಷದಿಂದ ಮಕ್ಕಳಿಗೆ ಗ್ರೇಸ್ ಮಾರ್ಕ್ಸ್ ಕೊಡದಿರಲು ಸೂಚನೆ ನೀಡಿದ್ದಾರೆ. ರಾಜ್ಯಾದ್ಯಂತ ಚರ್ಚೆ ಆಗುತ್ತಿದೆ ಈ ಬಾರಿಯ ಫಲಿತಾಂಶ :- ಮಕ್ಕಳಿಗೆ ಗ್ರೇಸ್ ಮಾರ್ಕ್ಸ್ ನೀಡಿದರೂ ಸಹ…

Read More
Increase in honorarium of Asha workers

ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಬೇಡಿಕೆಯನ್ನು ಈಡೇರಿಸಿ 7,000 ರೂಪಾಯಿಗೆ ಗೌರವಧನ ಹೆಚ್ಚಳ.

ಬೆಂಗಳೂರಿನಲ್ಲಿ ಹಲವು ಬೇಡಿಕೆಗಳನ್ನು ಈಡೇರಿಸಿ ಎಂದು ಸರ್ಕಾರದ ವಿರುದ್ಧ ಸಾವಿರಾರು ಅಂಗನವಾಡಿ, ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಆರಂಭಿಸಿದ್ದಾರೆ. ಆಶಾ ಕಾರ್ಯಕರ್ತರ ಬೇಡಿಕೆಗಳೇನು?: ಆಶಾ ಕಾರ್ಯಕರ್ತೆಯಾರನ್ನೂ ಸರ್ಕಾರದ ಕಾರ್ಮಿಕರೆಂದು ಪರಿಗಣಿಸಬೇಕು. ಕನಿಷ್ಠ ವೇತನ ನೀತಿಯ ಪ್ರಕಾರ ಸಂಬಳ ನೀಡಬೇಕು. ಉದ್ಯೋಗಿಗಳಿಗೆ ನೀಡುವಂತೆ ಪಿಎಫ್, ಇಎಸ್‌ಐ, ಗ್ರಾಚ್ಯುಟಿ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ನಗರಗಳಲ್ಲಿ ಕೆಲಸ ಮಾಡುವ ಆಶಾ ಕಾರ್ಯಕರ್ತೆಯರಿಗೆ 2,000 ರೂ ಗೌರವಧನ ಹೆಚ್ಚಿಸಬೇಕು….

Read More
Shakti Yojana

ಶಕ್ತಿ ಯೋಜನೆಯಲ್ಲಿ ಬದಲಾವಣೆಯ ಸಾಧ್ಯತೆ, ಖಾಸಗಿ ಬಸ್ ಗಳಿಗೂ ವಿಸ್ತರಿಸುವಂತೆ ಸರಕಾರಕ್ಕೆ ನಿರ್ದೇಶನ ಮಾಡಿದ ಹೈಕೋರ್ಟ್

KSRTC ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡುವ ಶಕ್ತಿ ಯೋಜನೆಯು ಖಾಸಗಿ ಬಸ್‌ಗಳಲ್ಲಿಯೂ ಲಭ್ಯವಾಗುವಂತೆ ನೋಡಿಕೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಹೇಳಿದೆ. ಅರ್ಜಿದಾರರ ಮನವಿಯನ್ನು ಕಾನೂನಿನ ಪ್ರಕಾರ ಎರಡು ತಿಂಗಳೊಳಗೆ ಪರಿಶೀಲಿಸುವಂತೆ ಸರ್ಕಾರಕ್ಕೆ ತಿಳಿಸಲಾಗಿದೆ. ಕಾರ್ಕಳದ ಖಾಸಗಿ ಬಸ್ ನಿರ್ವಾಹಕ ಶರತ್ ಕುಮಾರ್ ಶೆಟ್ಟಿ ಇತ್ತೀಚೆಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಶಕ್ತಿ ಯೋಜನೆಯ ಪ್ರಯೋಜನಗಳನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸಲು ಅವರು ಪ್ರಯತ್ನಿಸುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ಖಾಸಗಿ…

Read More

ರಾಜ್ಯ ಸರ್ಕಾರದಿಂದ ಮಹಿಳೆಯರಿಗಾಗಿ 2 ಲಕ್ಷ ರೂಪಾಯಿವರೆಗೂ ಬಡ್ಡಿ ರಹಿತ ಸಾಲ ಸೌಲಭ್ಯ..

State Government: ರಾಜ್ಯ ಸರ್ಕಾರವು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸುತ್ತಿದೆ. ಮೇಲಿನಿಂದ ಮೇಲೆ ಬಂಪರ್ ಆಫರ್ ಗಳನ್ನು ಕೊಡುತ್ತಿದೆ. ಮಹಿಳೆಯರ ಏಳಿಗೆಗಾಗಿ ಮಹಿಳೆಯರು ತಮ್ಮ ಕಾಲು ಮೇಲೆ ನಿಂತುಕೊಳ್ಳಬೇಕು ಎನ್ನುವುದೊಂದೇ ಸರ್ಕಾರದ ಆಶಯವಾಗಿದೆ. ಅದಕ್ಕಾಗಿ ಹೊಸ ಹೊಸ ಯೋಜನೆಗಳನ್ನ ನಿರ್ಮಾಣ ಮಾಡಿ ಮಹಿಳೆಯರ ಸಬಲೀಕರಣಕ್ಕೆ ಶ್ರಮಿಸುತ್ತಿದೆ ಸರ್ಕಾರ. ಹಾಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೂಡ ಪಣತೊಟ್ಟಾಗಿದೆ ಮಹಿಳೆಯರ ಅಭಿವೃದ್ಧಿ ನಿಶ್ಚಿತ. ಮಹಿಳೆಯರು ಎಂದರೆ ಕೇವಲ ಮನೆಗಷ್ಟೇ…

Read More