Raita Vidya Nidhi Scholarship Documents

ರೈತ ವಿದ್ಯಾನಿಧಿ ವೇತನಕ್ಕೆ ಅರ್ಜಿ ಸಲ್ಲಿಸುವಾಗ ನೀಡಬೇಕಾದ ದಾಖಲೆಗಳ ಬಗ್ಗೆ ಪೂರ್ಣ ಮಾಹಿತಿ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಹಲವು ವಿದ್ಯಾರ್ಥಿ ಸ್ಕಾಲರ್ಶಿಪ್ ಗಳನ್ನ ನೀಡಲಾಗುತ್ತದೆ. ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರಕಾರ ದ ಜೊತೆ ಹಲವು ಖಾಸಗಿ ಸಂಸ್ಥೆಗಳು ಸಹ ಸ್ಕಾಲರ್ಶಿಪ್ ನೀಡುತ್ತದೆ. ಕರ್ನಾಟಕ ಸರ್ಕಾರವು 2023-24ನೇ ಸಾಲಿನ ಮುಖ್ಯಮಂತ್ರಿ ರೈತ ವಿದ್ಯಾನಿಧಿ(Raita Vidya Nidhi Scholarship) ಮತ್ತು ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿಯ ಬಗ್ಗೆ ಮಾರ್ಗಸೂಚಿ ನೀಡಿದೆ. ರೈತ ನಿಧಿ ಅರ್ಜಿ ಸಲ್ಲಿಸಲು ವಿಧಿಸಿರುವ ಷರತ್ತು ಏನೇನು? ಸಾಮಾನ್ಯ ವರ್ಗದ ಪೋಷಕರ ಒಟ್ಟು ವಾರ್ಷಿಕ…

Read More
Raita Vidya Nidhi Scholarship 2024

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ರೈತ ವಿದ್ಯಾನಿಧಿ ವೇತನಕ್ಕೆ ಅರ್ಜಿ ಆಹ್ವಾನ..

ಕರ್ನಾಟಕ ರಾಜ್ಯ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಮಕ್ಕಳ ಶಿಕ್ಷಣವನ್ನು ಬೆಂಬಲಿಸಲು ವಿವಿಧ ವಿದ್ಯಾರ್ಥಿವೇತನಗಳನ್ನು ಪರಿಚಯಿಸಿದೆ. ಅದುವೇ ಇತ್ತೀಚಿನ ಸ್ಕಾಲರ್‌ಶಿಪ್‌ಗಳಲ್ಲಿ ಒಂದಾಗಿದೆ ಈ ರೈತ ವಿದ್ಯಾನಿಧಿ ವಿದ್ಯಾರ್ಥಿವೇತನ(Raita Vidya Nidhi Scholarship). ಪ್ರಸ್ತುತ ಶಾಲಾ ಕಾಲೇಜುಗಳಲ್ಲಿ ತಮ್ಮ ಶಿಕ್ಷಣವನ್ನು ಮುಂದುವರಿಸುವ ವಿದ್ಯಾರ್ಥಿಗಳಿಗೆ ಲಭ್ಯವಿರುವ ಸರ್ಕಾರದ ಬೆಂಬಲ ಮತ್ತು ವಿದ್ಯಾರ್ಥಿವೇತನವನ್ನು ತಿಳಿದುಕೊಳ್ಳೋಣ. ಕರ್ನಾಟಕ ರಾಜ್ಯ ಸರ್ಕಾರವು ಒದಗಿಸುವ ರೈತ ವಿದ್ಯಾನಿಧಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವವರಿಗೆ, ವಿವರವಾದ ವಿವರ ಇಲ್ಲಿದೆ. ಅಗತ್ಯವಿರುವ ಶೈಕ್ಷಣಿಕ ಅರ್ಹತೆಗಳು, ಅರ್ಹ ತರಗತಿಗಳು,…

Read More
Scholarship for students

ವಿದ್ಯಾರ್ಥಿಗಳ ಗಮನಕ್ಕೆ, ನೀವು ವಿದ್ಯಾರ್ಥಿ ವೇತನವನ್ನು ಪಡೆಯಬೇಕು ಎಂದುಕೊಂಡಿದ್ದರೆ ಇಂದೇ ಈ ಕೆಲಸವನ್ನು ಮಾಡಿ

ಇಂದಿನ ಲೇಖನವು ಅರ್ಹತಾ ಅಗತ್ಯತೆಗಳು, ಅಗತ್ಯ ದಾಖಲಾತಿಗಳು ಮತ್ತು ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಹಂತ-ಹಂತದ ಟ್ಯುಟೋರಿಯಲ್ ಸೇರಿದಂತೆ ಕರ್ನಾಟಕ SSP ವಿದ್ಯಾರ್ಥಿವೇತನ ಅರ್ಜಿ ವಿಧಾನವನ್ನು ಒಳಗೊಂಡಿದೆ. ಕರ್ನಾಟಕ ಎಸ್‌ಎಸ್‌ಪಿ ವಿದ್ಯಾರ್ಥಿವೇತನ 2023-2024 ಅಪ್ಲಿಕೇಶನ್ ಹೇಗೆ ಸಲ್ಲಿಸುವುದು ಎಂದು ನಿಮಗೆ ಇಲ್ಲಿ ತಿಳಿಸಿಕೊಡಲಾಗಿದೆ. ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಎಸ್‌ಎಸ್‌ಪಿ (ಸ್ಟೇಟ್ ಸ್ಕಾಲರ್‌ಶಿಪ್ ಪೋರ್ಟಲ್) ವಿದ್ಯಾರ್ಥಿವೇತನ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಈ ವಿದ್ಯಾರ್ಥಿವೇತನವು ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತದೆ. ಇದು…

Read More

ಸ್ಟೂಡೆಂಟ್ಸ್ ಗೆ ರಾಜ್ಯ ಸರಕಾರದಿಂದ ಸಿಹಿ ಸುದ್ದಿ. 20,000 ಸ್ಕಾಲರ್ಶಿಪ್ ನೀಡುತ್ತಿದೆ ಕರ್ನಾಟಕ ಸರ್ಕಾರ.

ಬಡವರ ಮಕ್ಕಳ ವಿಧ್ಯಾಭ್ಯಾಸಕ್ಕೆ ಎಂದೇ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹೆಚ್ಚಿನ ಮೊತ್ತದ ಅನುದಾನ ಬಿಡುಗಡೆ ಮಾಡುತ್ತದೆ. ಹಲವಾರು ಬಗೆಯ ಸ್ಕಾಲರ್ಶಿಪ್ ಯೋಜನೆಗಳು ಈಗಾಗಲೇ ಜಾರಿಯಲ್ಲಿ ಇದೆ . ಈಗಾಗಲೇ ಜಾತಿಯ ಆಧಾರದ ಮೇಲೆ, ಅಂಕಗಳ ಆಧಾರದ ಮೇಲೆ ಹಾಗೂ ವಿಕಲಚೇತನರಿಗೆ ಎಂದು ಹಲವು ಬಗೆಯ scolarship ಸರಕಾರದಿಂದ ಸಿಗುತ್ತವೆ. ಬಡವರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಈಗಾಗಲೇ ರಾಜ್ಯ ಸರಕಾರ ಸ್ಟೇಟಸ್ ಸ್ಕಾಲರ್ಶಿಪ್ ಪೋರ್ಟಲ್(status scholarship portal) ಮೂಲಕ ವಿಧ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಅನ್ನು ನೀಡುತ್ತಿದೆ. ಈಗ ಹೊಸದಾಗಿ…

Read More

ವಿದ್ಯಾರ್ಥಿಗಳಿಗೆ ಸಿಗಲಿದೆ 35 ಸಾವಿರದವರೆಗೆ ಪ್ರೋತ್ಸಾಹ ಧನ; ಅರ್ಜಿ ಅಹ್ವಾನ

ಸ್ನಾತಕೋತ್ತರ ಪದವಿ ಪಡೆದಿರುವ ವಿದ್ಯಾರ್ಥಿಗಳಿಗೆ ಒಂದು ಗುಡ್ ನ್ಯೂಸ್ ಅಂತಲೇ ಹೇಳಬಹುದು. ಹೌದು ಕರ್ನಾಟಕದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನದ ರೂಪದಲ್ಲಿ ಹಣ ನೀಡಲಿದ್ದಾರೆ. ಹೌದು 35000 ಸಾವಿರ ಪ್ರೋತ್ಸಾಹ ಧನ ಅಂದರೆ ಪ್ರೈಜ್ ಮನಿ ದೊರೆಯಲಿದೆ. ಮೆಟ್ರಿಕ್ ಹಾಗೂ ಮೆಟ್ರಿಕ್‌ ನಂತರದ ಸರ್ಕಾರದಿಂದ ಕರ್ನಾಟಕ ರಾಜ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ರೂ.35,000 ವರೆಗೆ ಪ್ರೊತ್ಸಾಹಧನವನ್ನು ನೀಡಲು, ಸರ್ಕಾರದಿಂದ ಅರ್ಜಿಯನ್ನು ಆಹ್ವಾನಿಸಿದ್ದಾರೆ. ಅದಕ್ಕಾಗಿ ಆದಷ್ಟು ಬೇಗ ಈ ಒಂದು ಅರ್ಜಿಯನ್ನು ಸಲ್ಲಿಸಿ ನೀವು ಕೂಡ ಇದರ ಲಾಭ…

Read More

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಅರ್ಜಿ ಪ್ರಾರಂಭ; ಅರ್ಜಿ ಸಲ್ಲಿಸುವುದು ಹೇಗೆ? ಕೊನೆಯ ದಿನಾಂಕ

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಮತ್ತು ಪ್ರವರ್ಗ-1 ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. ಕರ್ನಾಟಕದ ವಿಶ್ವವಿದ್ಯಾಲಯಗಳ ಅಧೀನದಲ್ಲಿ ಅಥವಾ ಅನುದಾನಿತ ಸಂಸ್ಥೆಗಳಲ್ಲಿ ಮೆಟ್ರಿಕ್ ನಂತರದ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಅರ್ಹರಾಗಿದ್ದಾರೆ. ಇದು ಅಧ್ಯಯನ ಮುಗಿದ ನಂತರ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯುವ ಕುರಿತಾಗಿ ಮಾಹಿತಿಯನ್ನು ನೀಡುತ್ತದೆ. ಇನ್ನೂ ಒಂದು ವಿಶೇಷ ಸೂಚನೆ ಏನಪ್ಪಾ ಅಂತಂದ್ರೆ ವೇತನ ಪಡೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ…

Read More