ಗ್ರಾಮೀಣ ವಿದ್ಯಾರ್ಥಿಗಳಿಗೆ ಸಿಗಲಿದೆ ಸಾರಿಗೆ ಭತ್ಯೆ; ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

ರಾಜ್ಯ ಸರ್ಕಾರ ಒಂದು ಇಲ್ಲೊಂದು ಯೋಜನೆಗಳ ಮೂಲಕ ರಾಜ್ಯಾದ್ಯಂತ ಸದ್ದು ಮಾಡ್ತಾ ಇದ್ದು ಇದೀಗ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೊಸ ಯೋಜನೆಯನ್ನು ಜಾರಿಗೊಳಿಸಿದೆ. ಹೌದು ವಿದ್ಯಾರ್ಥಿಗಳು ಹಣದ ಸಮಸ್ಯೆಯಿಂದಾಗಿ ಬಸ್ ಸೌಕರ್ಯದ ಸಮಸ್ಯೆಯಿಂದಾಗಿ ಶಾಲಾ ಕಾಲೇಜುಗಳಿಗೆ ಹೋಗಲಾಗದೆ ಮನೆಯಲ್ಲಿಯೇ ಇದ್ದು ತಮ್ಮ ವಿದ್ಯಾಭ್ಯಾಸವನ್ನು ಅರ್ಧಕ್ಕೆ ಮಟಕುಗೊಳಿಸಿರುವ ಸಾಕಷ್ಟು ಉದಾಹರಣೆಗಳಿವೆ ಇದಕ್ಕಾಗಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ ಅದರಲ್ಲಿ ಬೈಸಿಕಲ್ ಯೋಚನೆ ಒಂದು ಆದರೆ ಇದೀಗ ಮತ್ತೊಂದು ಪ್ರೋತ್ಸಾಹ ಧನದ ರೂಪದಲ್ಲಿ ಸರ್ಕಾರ…

Read More